ರಾಜಕೀಯ

ಸಿದ್ದರಾಮಯ್ಯಗೆ ಕ್ಲೀನ್‌ಚಿಟ್‌ ಐತಿಹಾಸಿಕ ದುರಂತ : ಬಿಜೆಪಿ ಟೀಕೆ

ಸಿದ್ದರಾಮಯ್ಯರಿಂದ, ಸಿದ್ದರಾಮಯ್ಯರಿಗಾಗಿ, ಸಿದ್ದರಾಮಯ್ಯರಿಗೋಸ್ಕರ ನಡೆಸಿದ ತನಿಖೆ ಎಂದು ಕಿಡಿಕಾರಿದ ಬಿಜೆಪಿ ನಾಯಕರು ಬೆಂಗಳೂರು: ಭಾರಿ ಚರ್ಚೆಗೆ ಗ್ರಾಸವಾಗಿದ್ದ ಮುಡಾ ನಿವೇಶನ ಅಕ್ರಮ ಹಂಚಿಕೆ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಬಿ.ಎಂ. ಪಾರ್ವತಿ ಸೇರಿ ನಾಲ್ವರು ಆರೋಪಿಗಳಿಗೆ ಕ್ಲೀನ್‌ಚಿಟ್ ನೀಡಿದ್ದು, ಈ ತನಿಖೆಯಲ್ಲಿ ಪಕ್ಷಪಾತ ನಡೆದಿದೆ ಎಂದು ಬಿಜೆಪಿ ಆರೋಪಿಸಿದೆ. ಮುಡಾ ಹಗರಣದಲ್ಲಿ ನಡೆಸಲಾಗಿರುವ ಲೋಕಾಯುಕ್ತ ತನಿಖೆ ಸಿದ್ದರಾಮಯ್ಯರಿಂದ, ಸಿದ್ದರಾಮಯ್ಯರಿಗಾಗಿ, ಸಿದ್ದರಾಮಯ್ಯರಿಗೋಸ್ಕರ ನಡೆಸಿದ ತನಿಖೆಯಾಗಿದ್ದು, ಇದರಲ್ಲಿ ನ್ಯಾಯ ಸಿಕ್ಕುತ್ತದೆ ಎನ್ನುವ ಭರವಸೆ ಯಾರಿಗೂ […]

ಸಿದ್ದರಾಮಯ್ಯಗೆ ಕ್ಲೀನ್‌ಚಿಟ್‌ ಐತಿಹಾಸಿಕ ದುರಂತ : ಬಿಜೆಪಿ ಟೀಕೆ Read More »

ದಿಲ್ಲಿ ಮುಖ್ಯಮಂತ್ರಿಯಾಗಿ ರೇಖಾ ಗುಪ್ತ ಇಂದು ಪ್ರಮಾಣ ವಚನ ಸ್ವೀಕಾರ

ಮೊದಲ ಸಲ ಶಾಸಕಿಯಾದ ಮಹಿಳೆಗೆ ಒಲಿದ ಅದೃಷ್ಟ ಹೊಸದಿಲ್ಲಿ: ದಿಲ್ಲಿಯ ಮುಖಯಮಂತ್ರಿಯ ಆಯ್ಕೆಯಲ್ಲಿ ಬಿಜೆಪಿ ಹೈಕಮಾಂಡ್‌ ಸಣ್ಣದೊಂದು ಅಚ್ಚರಿಯನ್ನು ನೀಡಿದೆ. ರೇಖಾ ಗುಪ್ತ ನೂತನ ಮುಖ್ಯಮಂತ್ರಿಯಾಗಿ ನಿನ್ನೆ ಆಯ್ಕೆಯಾಗಿದ್ದು, ಇಂದು ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಹಾಗೂ ಇತರ ಸಂಸದೀಯ ಸದಸ್ಯರು ಬನಿಯಾ ಸಮುದಾಯದವರನ್ನು ಸಿಎಂ ಆಗಿ ಆಯ್ಕೆ ಮಾಡುವ ಅಭಿಪ್ರಾಯ ವ್ಯಕ್ತಪಡಿಸಿದ್ದರು ಎನ್ನಲಾಗಿದೆ. ಅದರಂತೆ ಬನಿಯಾ ಸಮುದಾಯದ ರೇಖಾ ಗುಪ್ತ ದಿಲ್ಲಿ ಮುಖ್ಯಮಂತ್ರಿಯಾಗಿದ್ದಾರೆ. ಮೊದಲು

ದಿಲ್ಲಿ ಮುಖ್ಯಮಂತ್ರಿಯಾಗಿ ರೇಖಾ ಗುಪ್ತ ಇಂದು ಪ್ರಮಾಣ ವಚನ ಸ್ವೀಕಾರ Read More »

ಮಾಜಿ ಪ್ರಧಾನಿ ವಾಜಪೇಯಿಯವರ ಜನ್ಮ ಶತಾಬ್ಧಿ | ನಿರಂತರ ಕಾರ್ಯಕ್ರಮ

ಪುತ್ತೂರು: ದೇಶದ ಮಾಜಿ ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮಶಾತಾದ್ಧಿಯ ಅಂಗವಾಗಿ ಬಿಜೆಪಿಯಿಂದ ಒಂದು ವರ್ಷಗಳ ಕಾಲ ನಿರಂತರ ಕಾರ್ಯಕ್ರಮ ಹಮ್ಮಿಕೊಂಡಿದ್ದು ಅಂದು ವಾಜಪೇಯಿಯವರನ್ನು ಭೇಟಿ ಮಾಡಿ, ಅವರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕ ಸಂಘದ ಅಧ್ಯಕ್ಷ ವಾಮನ ಪೈ ಹಾಗೂ ಅನುರಾಧ ಪೈ ದಂಪತಿಯನ್ನು ಬಿಜೆಪಿ ವತಿಯಿಂದ ಅವರ ನಿವಾಸಕ್ಕೆ ತೆರಳಿ ಸನ್ಮಾನಿಸಿ ಗೌರವಿಸಿದರು. ಮಾಜಿ ಶಾಸಕ ಸಂಜೀವ ಮಠಂದೂರು ಗೌರವಿಸಿ ಮಾತನಾಡಿ, ಪ್ರಧಾನ ಮಂತ್ರಿಯಾಗಿ ಅಟಲ್ ಬಿಹಾರಿ ವಾಜಪೇಯಿಯವರು ಅಭಿವೃದ್ಧಿಯಲ್ಲಿ

ಮಾಜಿ ಪ್ರಧಾನಿ ವಾಜಪೇಯಿಯವರ ಜನ್ಮ ಶತಾಬ್ಧಿ | ನಿರಂತರ ಕಾರ್ಯಕ್ರಮ Read More »

ಗೃಹಲಕ್ಷ್ಮಿ ಹಣ ಇಷ್ಟಬಂದಾಗ ಕೊಡುತ್ತೇವೆ : ಜಾರ್ಜ್‌ ವಿವಾದಾತ್ಮಕ ಹೇಳಿಕೆ

ಪ್ರತಿತಿಂಗಳು ಕೊಡಲಿಕ್ಕೆ ಅದು ಸಂಬಳ ಅಲ್ಲ ಎಂದ ಸಚಿವ ಬೆಂಗಳೂರು: ಮೂರ್ನಾಲ್ಕು ತಿಂಗಳಿಂದ ಗೃಹಲಕ್ಷ್ಮಿಮತ್ತು ಅನ್ನಭಾಗ್ಯ ಯೋಜನೆಯ ಹಣ ಫಲಾನುಭವಿಗಳ ಖಾತೆಗೆ ವರ್ಗಾವಣೆಯಾದ ಜನ ಯಾವಾಗ ಸಿಗಬಹುದು ಎಂದು ಕಾಯುತ್ತಿದ್ದಾರೆ. ಸರಕಾರ ಇನ್ನೂ ಈ ಬಗ್ಗೆ ಖಚಿತವಾದ ಹೇಳಿಕೆ ನೀಡಿಲ್ಲ. ಈ ನಡುವೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಗೃಹಲಕ್ಷ್ಮೀ ಕುರಿತಾಗಿ ನೀಡಿದ ಹೇಳಿಕೆ ಆಕ್ರೋಶಕ್ಕೆ ಕಾರಣವಾಗಿದೆ.ಗೃಹಲಕ್ಷ್ಮೀ ಸ್ಥಗಿವಾಗಿರುವ ಕುರಿತು ಪ್ರಶ್ನಿಸಿದಾಗ ‘ಅದೇನು ತಿಂಗಳ ಸಂಬಳ ಅಲ್ವಲ್ಲಾ’ ಎಂದು ಸಚಿವ ಕೆ.ಜೆ ಜಾರ್ಜ್ ಉಡಾಫೆ ಉತ್ತರ ನೀಡಿದ್ದಾರೆ.‘ಗೃಹಲಕ್ಷ್ಮಿ ಹಣ

ಗೃಹಲಕ್ಷ್ಮಿ ಹಣ ಇಷ್ಟಬಂದಾಗ ಕೊಡುತ್ತೇವೆ : ಜಾರ್ಜ್‌ ವಿವಾದಾತ್ಮಕ ಹೇಳಿಕೆ Read More »

ಸ್ಕ್ಯಾಮ್‌ ಗ್ರೇಸ್‌ ಸರಕಾರದ ನೂರಾರು ಲೂಟಿ ಮಾರ್ಗಗಳು : ಜೆಡಿಎಸ್‌ ಲೇವಡಿ

ಅಬಕಾರಿ ಆದಾಯ ಹೆಚ್ಚಿಸಲು ದಿಲ್ಲಿಯನ್ನೂ ಮೀರಿಸಿದ ಹಗರಣ ಎಂದು ಟೀಕೆ ಬೆಂಗಳೂರು: ಅಬಕಾರಿ ಆದಾಯ ಹೆಚ್ಚಿಸಲು ಅಡ್ಡದಾರಿ ಹಿಡಿದಿರುವ ಸರ್ಕಾರದ ಕ್ರಮವನ್ನು ಜೆಡಿಎಸ್ ತೀಕ್ಷ್ಣವಾಗಿ ಟೀಕಿಸಿದ್ದು, ಸ್ಕ್ಯಾಮ್ ಗ್ರೇಸ್ ಸರ್ಕಾರದ ಲೂಟಿ ಮಾರ್ಗಗಳು ನೂರಾರು ಎಂದು ಲೇವಡಿ ಮಾಡಿದೆ. ಸ್ಕ್ಯಾಮ್ ಗ್ರೇಸ್ ಸರ್ಕಾರದ ಲೂಟಿ ಮಾರ್ಗಗಳು ನೂರಾರು. ರಾಜ್ಯವನ್ನು ದಿವಾಳಿ ಎಬ್ಬಿಸಿರುವ ಬರಗೆಟ್ಟ ಕಾಂಗ್ರೆಸ್ ಸರ್ಕಾರ ಆದಾಯ ಹೆಚ್ಚಿಸಿಕೊಳ್ಳಲು ಇನ್ನಿಲ್ಲದ ಕುತಂತ್ರ ನಡೆಸುತ್ತಿದೆ. ಅಸ್ತಿತ್ವದಲ್ಲೇ ಇಲ್ಲದ ಪರವಾನಿಗೆಗಳ ಮಾರಾಟಕ್ಕೆ ಅಬಕಾರಿ ಇಲಾಖೆ ಪ್ರಸ್ತಾವನೆ ಸಲ್ಲಿಸಿದ್ದು, ಕಾನೂನು ಬಾಹಿರವಾಗಿ

ಸ್ಕ್ಯಾಮ್‌ ಗ್ರೇಸ್‌ ಸರಕಾರದ ನೂರಾರು ಲೂಟಿ ಮಾರ್ಗಗಳು : ಜೆಡಿಎಸ್‌ ಲೇವಡಿ Read More »

ಸಾಮೆತ್ತಡ್ಕದಲ್ಲಿ ತಡೆಗೋಡೆ ಹಾಗೂ ರಸ್ತೆ ಕಾಮಗಾರಿಗೆ ಶಿಲಾನ್ಯಾಸ

ಪುತ್ತೂರು:  ನಗರಸಭಾ ವ್ಯಾಪ್ತಿಯ ವಾರ್ಡ್ 23 ಸಾಮೆತಡ್ಕದಲ್ಲಿ ಲೋಕೋಪಯೋಗಿ ಇಲಾಖೆಯ ಮೂಲಕ ಮಂಜೂರಾದ ಅನುದಾನದಿಂದ ರಸ್ತೆ ಹಾಗೂ ತಡೆಗೋಡೆ ಕಾಮಗಾರಿಗೆ ಶಿಲಾನ್ಯಾಸ ಕಾರ್ಯಕ್ರಮ ಶನಿವಾರ ನಡೆಯಿತು. ಸುಮಾರು 60 ಲಕ್ಷ ರೂ. ಅನುದಾನ ಮಂಜೂರುಗೊಂಡಿದ್ದು, ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಶಿಲಾನ್ಯಾಸ ನೆರವೇರಿಸಿ ಮಾತನಾಡಿ, ನೂರಾರು ಮನೆಯಿರುವ ಈ ಪ್ರದೇಶದಲ್ಲಿ ಮಳೆಗಾಲದಲ್ಲಿ ತಡೆಗೋಡೆ ಇಲ್ಲದೆ ಮಳೆ ನೀರು ಬಂದು ಸಮಸ್ಯೆ ಉಂಟಾಗಿದೆ. ಅಲ್ಲದೆ ಇಲ್ಲಿ ರಸ್ತೆಯೂ ಇದಕ್ಕಾಗಿ ಸುಸಜ್ಜಿತ ರಸ್ತೆ ಸಹಿತ ತಡೆಗೋಡೆ ಕಾಮಗಾರಿಗೆ ಶಿಲಾನ್ಯಾಸ

ಸಾಮೆತ್ತಡ್ಕದಲ್ಲಿ ತಡೆಗೋಡೆ ಹಾಗೂ ರಸ್ತೆ ಕಾಮಗಾರಿಗೆ ಶಿಲಾನ್ಯಾಸ Read More »

ದೇಶದ್ರೋಹಿಗಳಿಗೆ ಸರಕಾರದ ರಕ್ಷಣೆ : ಶೋಭಾ ಕರಂದ್ಲಾಜೆ

ಅಲ್ಪಸಂಖ್ಯಾತರ, ದೇಶದ್ರೋಹಿಗಳ ರಕ್ಷಣೆ ಬಿಟ್ಟು ಬೇರೆ ಯಾವ ಕೆಲಸವನ್ನೂ ಮಾಡುತ್ತಿಲ್ಲ ಎಂದು ಟೀಕೆ ಬೆಂಗಳೂರು: ರಾಜ್ಯ ಸರ್ಕಾರ ದೇಶದ್ರೋಹಿಗಳ ರಕ್ಷಣೆಗೆ ನಿಂತಿದೆ. ಪಾಕಿಸ್ಥಾನ್‌ ಜಿಂದಾಬಾದ್ ಎಂದು ಹೇಳುವವರಿಗೆ ರಕ್ಷಣೆ ಸಿಗುತ್ತದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ. ಮೈಸೂರು ಉದಯಗಿರಿ ಪೋಲೀಸ್ ಠಾಣೆ ಗಲಭೆ ವಿಚಾರದ ಕುರಿತು ಮಾತನಾಡಿದ ಅವರು, ವಿಧಾನಸೌಧದಲ್ಲಿ ಪಾಕಿಸ್ಥಾನ ಜಿಂದಾಬಾದ್ ಎಂದವರಿಗೆ ರಕ್ಷಣೆ ಸಿಕ್ಕಿದಾಗಲೇ ದೇಶದ್ರೋಹಿಗಳಿಗೆ ಈ ಸರ್ಕಾರ ನಮ್ಮ ಪರವಾಗಿ ನಿಂತಿದೆ ಎಂದು ಅನ್ನಿಸಿದೆ. ನನ್ನ ಬೆಂಗಳೂರು ಉತ್ತರ ಕ್ಷೇತ್ರದಲ್ಲಿ

ದೇಶದ್ರೋಹಿಗಳಿಗೆ ಸರಕಾರದ ರಕ್ಷಣೆ : ಶೋಭಾ ಕರಂದ್ಲಾಜೆ Read More »

ಎಸ್‌ಡಿಪಿಐ ಪುತ್ತೂರು ಕ್ಷೇತ್ರ ಸಮಿತಿ ಮಾಸಿಕ ಸಭೆ | ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಯ ಸ್ಪರ್ಧೆ, ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು, ಜಿಲ್ಲಾ ಕೇಂದ್ರ ಘೋಷಣೆ ಸಹಿತ ಹಲವು ನಿರ್ಣಯಗಳ ಅಂಗೀಕಾರ

ಪುತ್ತೂರು: ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ಮಾಸಿಕ ಸಭೆಯು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಅಶ್ರಫ್ ಬಾವು‌ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಪುತ್ತೂರು ತಾಲೂಕಿನಾದ್ಯಂತ ಜನರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಬಗ್ಗೆ ಚರ್ಚಿಸಿ , ಪರಿಹಾರ ಕಾರ್ಯಗಳ ಬಗ್ಗೆ ಯೋಜನೆ ರೂಪಿಸಲು ಬ್ಲಾಕ್ ಸಮಿತಿಗಳಿಗೆ ಸೂಚಿಸಲಾಯಿತು. ಕೆಲವು ಪ್ರಮುಖ ನಿರ್ಣಯಗಳನ್ನು ಈ ಕೆಳಗಿನಂತೆ ಕೈಗೊಳ್ಳಲಾಯಿತು.  – ಮುಂಬರುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಯ ಕುರಿತು ಹಾಗೂ ಪಕ್ಷದ ಸ್ಪರ್ಧೆಯ ಕುರಿತು ಸಮಗ್ರವಾಗಿ ಚರ್ಚಿಸಿ ಕಾರ್ಯಯೋಜನೆ ರೂಪಿಸಲಾಯಿತು.

ಎಸ್‌ಡಿಪಿಐ ಪುತ್ತೂರು ಕ್ಷೇತ್ರ ಸಮಿತಿ ಮಾಸಿಕ ಸಭೆ | ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಯ ಸ್ಪರ್ಧೆ, ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು, ಜಿಲ್ಲಾ ಕೇಂದ್ರ ಘೋಷಣೆ ಸಹಿತ ಹಲವು ನಿರ್ಣಯಗಳ ಅಂಗೀಕಾರ Read More »

ವಕ್ಫ್ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಎಸ್‍ ಡಿಪಿಐ ಪ್ರತಿಭಟನೆ

ಪುತ್ತೂರು : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ರಾಜ್ಯಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ 2024 ಮಂಡನೆಯನ್ನು ವಿರೋದಿಸಿ ಪುತ್ತೂರು ಬಸ್ಸು ನಿಲ್ದಾಣದ ಬಳಿ ವಕ್ಫ್  ತಿದ್ದುಪಡಿ ಮಸೂದೆಯನ್ನು ವಿರೋಧಿಸಿ, ಕೇಂದ್ರ ಸರ್ಕಾರದ ಜನ ವಿರೋಧಿ ನೀತಿ ವಿರುದ್ಧ ಘೋಷಣೆ ಕೂಗಿ, ಮಸೂದೆಯ ಪ್ರತಿಯನ್ನು ಸುಡುವ ಮೂಲಕ ಪ್ರತಿಭಟನೆ ನಡೆಯಿತು. ವಕ್ಫ್ ತಿದ್ದುಪಡಿ ಮಸೂದೆಯು ಕೇಂದ್ರ ಸರ್ಕಾರದ ಹಿಡನ್ ಅಜೆಂಡಾವಾಗಿದ್ದು ಈ ಮಸೂದೆಯನ್ನು ದೇಶದ ಜಾತ್ಯಾತೀತರು ಒಪ್ಪಲ್ಲ, ವಕ್ಫ್ ಆಸ್ತಿಯು

ವಕ್ಫ್ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಎಸ್‍ ಡಿಪಿಐ ಪ್ರತಿಭಟನೆ Read More »

ಗ್ರಾಮ ಆಡಳಿತ ಅಧಿಕಾರಿಗಳ ವಿವಿಧ ಬೇಡಿಕೆಗೆ ಆಗ್ರಹ: ಬಿಜೆಪಿ ನಿಯೋಗ ಭೇಟಿ

ಪುತ್ತೂರು : ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮುಷ್ಕರ ನಡೆದಿದೆ. ಮುಷ್ಕರಕ್ಕೆ ಇಂದು ಪುತ್ತೂರು ಬಿಜೆಪಿ ನಿಯೋಗ ಭೇಟಿ ನೀಡಿ ಬೆಂಬಲವಿತ್ತಿದೆ. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಅರುಣ್ ಕುಮಾರ್ ಪುತ್ತಿಲ, ಬಿಜೆಪಿ ಪ್ರದಾನ ಕಾರ್ಯದರ್ಶಿ ಗಳಾದ ಉಮೇಶ್, ಪ್ರಶಾಂತ್ ನೆಕ್ಕಿಲಾಡಿ. ಅನಿಲ್ ತೆಂಕಿಲ. ಟೌನ್ ಬ್ಯಾಂಕ್ ನಿರ್ದೇಶಕರು ರಾಜು ಶೆಟ್ಟಿ, ಶಕ್ತಿ ಕೇಂದ್ರ ದ ಅಧ್ಯಕ್ಷ ಪ್ರಜ್ವಲ್ ಘಾಟೆ, ಹರೀಶ್ ಆಚಾರ್, ರೂಪೇಶ್, ಪ್ರದೀಪ್ ಮತ್ತು ಪ್ರಮುಖರು ಉಪಸ್ಥಿತರಿದ್ದರು.

ಗ್ರಾಮ ಆಡಳಿತ ಅಧಿಕಾರಿಗಳ ವಿವಿಧ ಬೇಡಿಕೆಗೆ ಆಗ್ರಹ: ಬಿಜೆಪಿ ನಿಯೋಗ ಭೇಟಿ Read More »

error: Content is protected !!
Scroll to Top