ರಾಜಕೀಯ

ಕೇರಳದಲ್ಲಿ ಕಾನೂನು ರಚಿಸುವುದು ನಾವೇ : ಮುಸ್ಲಿಂ ಲೀಗ್‌ ಘೋಷಣೆ

ಮೆರವಣಿಗೆಯಲ್ಲಿ ಪ್ರಚೋದನಾಕಾರಿ ಘೋಷಣೆ, ಭಾರಿ ವಿವಾದ ತಿರುವನಂತಪುರಂ: ಕೇರಳದ ಮುಖ್ಯಮಂತ್ರಿ ಆಯ್ಕೆ ಮುಸ್ಲಿಂ ಲೀಗ್‌ ಮತ್ತು ಜಮಾತ್‌ ಎ ಇಸ್ಲಾಮ್‌ ಆದೇಶದ ಪ್ರಕಾರ ನಡೆದಿದೆ ಎಂಬ ಆರೋಪ ಕೇಳಿಬಂದ ಬೆನ್ನಲ್ಲೇ ಇದನ್ನು ಸಮರ್ಥಿಸುವ ಬೆಳವಣಿಗೆ ಕೇರಳದಲ್ಲಿ ನಡೆದಿದೆ. ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಅವರ ಹೆಸರನ್ನು ಘೋಷಿಸಿದ ಬೆನ್ನಲ್ಲೇ, ಅವರ ಮಿತ್ರಪಕ್ಷವಾದ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಆಯೋಜಿಸಿದ್ದ ವಿಜಯೋತ್ಸವದ ಮೆರವಣಿಗೆಯಲ್ಲಿ ಕೂಗಲಾದ ಪ್ರಚೋದನಾಕಾರಿ ಘೋಷಣೆಗಳು ಭಾರಿ ವಿವಾದಕ್ಕೆ ಕಾರಣವಾಗಿವೆ. ಇಡುಕ್ಕಿ ಜಿಲ್ಲೆಯಲ್ಲಿ ನಡೆದ ಈ ಮೆರವಣಿಗೆಯಲ್ಲಿ, “ಮುಸ್ಲಿಂ […]

ಕೇರಳದಲ್ಲಿ ಕಾನೂನು ರಚಿಸುವುದು ನಾವೇ : ಮುಸ್ಲಿಂ ಲೀಗ್‌ ಘೋಷಣೆ Read More »

ಮೂರನೇ ಹಂತದಲ್ಲಿ ಕರ್ನಾಟಕ ಸಹಿತ 16 ರಾಜ್ಯಗಳಲ್ಲಿ ಎಸ್‌ಐಆರ್‌

ಮನೆ ಮನೆಗೆ ಭೇಟಿ ನೀಡಿ ಅರ್ಹ ಮತದಾರರನ್ನು ಗುರುತಿಸುವ ಕಾರ್ಯ ನವದೆಹಲಿ: ಭಾರತ ಚುನಾವಣಾ ಆಯೋಗ ಕರ್ನಾಟಕ ಸೇರಿದಂತೆ 16 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಡೆಸಲು ಆದೇಶ ಪ್ರಕಟಿಸಿದೆ. ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ ಹೊರತು ಪಡಿಸಿ ಉಳಿದ ರಾಜ್ಯಗಳಲ್ಲಿ ಎಸ್‌ಐಆರ್‌ ನಡೆಯಲಿದೆ. ಈ ರಾಜ್ಯಗಳಲ್ಲಿ ಕಷ್ಟಕರವಾದ ಭೂ ಪ್ರದೇಶ, ಹವಾಮಾನ ಅಡಚಣೆಗಳು ಮತ್ತು ಕಾರ್ಯಾಚರಣೆಯ ಸವಾಲುಗಳು, ವಿಶೇಷವಾಗಿ ಹಿಮಪಾತ ಪೀಡಿತ

ಮೂರನೇ ಹಂತದಲ್ಲಿ ಕರ್ನಾಟಕ ಸಹಿತ 16 ರಾಜ್ಯಗಳಲ್ಲಿ ಎಸ್‌ಐಆರ್‌ Read More »

ಕೊನೆಗೂ ಕೇರಳಂಗೆ ಮುಖ್ಯಮಂತ್ರಿ ಆಯ್ಕೆ : ವಿ.ಡಿ.ಸತೀಶನ್‌ಗೆ ಪಟ್ಟ

ಸಿಎಂ ರೇಸ್‌ನಲ್ಲಿ ಸೋತ ವೇಣುಗೋಪಾಲ್‌, ರಮೇಶ್‌ ಚೆನ್ನಿತ್ತಲ ನವದೆಹಲಿ : ಕೇರಳಂನ ಮುಖ್ಯಮಂತ್ರಿ ಆಯ್ಕೆಗೆ ಹತ್ತು ದಿನಗಳಿಂದ ನಡೆಯುತ್ತಿದ್ದ ಹೈಡ್ರಾಮಕ್ಕೆ ತೆರೆ ಬಿದ್ದಿದ್ದು ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಆಯ್ಕೆಯಾಗಿದ್ದಾರೆ. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೆಹಲಿಯಲ್ಲಿ ನಿರಂತರ ಸಭೆಗಳನ್ನು ನಡೆಸಿದ ಬಳಿಕ ವಿ.ಡಿ. ಸತೀಶನ್ ಹೆಸರನ್ನು ಅಂತಿಮಗೊಳಿಸಿದ್ದಾರೆ. ಎಐಸಿಸಿ ಕೇರಳ ಉಸ್ತುವಾರಿ ದೀಪಾದಾಸ್‌ ಮುನ್ಶಿ ಹಾಗೂ ಪಕ್ಷದ ಕೇಂದ್ರ ವೀಕ್ಷಕರಾದ ಅಜಯ್ ಮಾಕನ್ ಮತ್ತು ಮುಕುಲ್

ಕೊನೆಗೂ ಕೇರಳಂಗೆ ಮುಖ್ಯಮಂತ್ರಿ ಆಯ್ಕೆ : ವಿ.ಡಿ.ಸತೀಶನ್‌ಗೆ ಪಟ್ಟ Read More »

ಸಂವಿಧಾನ, ನ್ಯಾಯಾಂಗ ವಿರೋಧಿ ನಿರ್ಧಾರ: ಹಿಜಾಬ್‌ ಅನುಮತಿಗೆ ಸುನಿಲ್‌ ಕುಮಾರ್‌ ಆಕ್ರೋಶ

ಶಿಕ್ಷಣವನ್ನು ಇಸ್ಲಾಮೀಕರಣ ಮಾಡುವ ವ್ಯವಸ್ಥಿತ ಷಡ್ಯಂತ್ರ ಎಂದ ಯಶ್‌ಪಾಲ್‌ ಸುವರ್ಣ ಉಡುಪಿ: ಶಾಲೆ-ಕಾಲೇಜುಗಳಲ್ಲಿ ಹಿಜಾಬ್‌ ಧರಿಸಲು ಅನುಮತಿ ನೀಡಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಹಿಂದೂ ಸಂಘಟನೆಗಳು ಮತ್ತು ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಸ್ಲಿಂ ತುಷ್ಟೀಕರಣಕ್ಕಾಗಿ ಸಂವಿಧಾನ, ನ್ಯಾಯಾಲಯ ಎಲ್ಲವನ್ನೂ ಬಲಿಕೊಡಲು ಕಾಂಗ್ರೆಸ್‌ ತಯಾರಿದೆ ಎಂಬುದು ಇದರಿಂದ ಸಾಬೀತಾಗಿದೆ ಎಂದು ಅವರು ಹೇಳಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಕಾರ್ಕಳದ ಶಾಸಕ ಹಾಗೂ ಮಾಜಿ ಸಚಿವ ವಿ.ಸುನೀಲ್‌ ಕುಮಾರ್‌, ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತೊಮ್ಮೆ ತನ್ನ ಮುಸ್ಲಿಂ ಓಲೈಕೆ

ಸಂವಿಧಾನ, ನ್ಯಾಯಾಂಗ ವಿರೋಧಿ ನಿರ್ಧಾರ: ಹಿಜಾಬ್‌ ಅನುಮತಿಗೆ ಸುನಿಲ್‌ ಕುಮಾರ್‌ ಆಕ್ರೋಶ Read More »

ಇಂದಿರಾ ಗಾಂಧಿ ನಂತರದ ಮಾಸ್‌ ಲೀಡರ್‌ ಮೋದಿ : ರಾಜಣ್ಣ ಹೊಗಳಿಕೆ

ಮೋದಿ ಜನರನ್ನು ಆಕರ್ಷಿಸುವ ಲೀಡರ್‌ ಎಂದ ಮಾಜಿ ಸಚಿವ ಬೆಂಗಳೂರು: ಇಂದಿರಾ ಗಾಂಧಿ ನಂತರ ಮಾಸ್ ಲೀಡರ್, ಜನರನ್ನು ಆಕರ್ಷಿಸುವ ನಾಯಕರಿದ್ದರೆ ಅದು ನರೇಂದ್ರ ಮೋದಿ ಮಾತ್ರ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿ ಕಾಂಗ್ರೆಸ್‌ ನಾಯಕರ ಕಣ್ಣು ಕೆಂಪಾಗುವಂತೆ ಮಾಡಿದ್ದಾರೆ. ಇಂದಿರಾ ಗಾಂಧಿಯವರ ನಂತರ ಮಾಸ್ ಲೀಡರ್ ಅಂತ ಯಾರಾದರೂ ಇದ್ದರೆ ಅದು ನರೇಂದ್ರ ಮೋದಿ. ಹಾಗಂತ ನಾನು ಮೋದಿಯವರನ್ನು ಹೊಗಳುತ್ತಿಲ್ಲ. ವಾಸ್ತವ ಹೇಳುತ್ತಿದ್ದೇನೆ ಎನ್ನುವ ಮೂಲಕ ಅಚ್ಚರಿ ಮೂಡಿಸಿದರು. ರಾಜಕಾರಣದಲ್ಲಿ ಜನಪ್ರಿಯತೆ ಯಾರಿಗೂ ಶಾಶ್ವತವಲ್ಲ.

ಇಂದಿರಾ ಗಾಂಧಿ ನಂತರದ ಮಾಸ್‌ ಲೀಡರ್‌ ಮೋದಿ : ರಾಜಣ್ಣ ಹೊಗಳಿಕೆ Read More »

ವೋಟ್‌ ಬ್ಯಾಂಕ್‌ ಖುಷಿಪಡಿಸಲು ಹಿಜಾಬ್‌ಗೆ ಅವಕಾಶ : ಅಶೋಕ್‌ ಟೀಕೆ

ಸಿದ್ದರಾಮಯ್ಯ ಸರ್ಕಾರದಿಂದ ಹಿಂದೂಗಳಿಗೆ ಅವಮಾನ ಎಂದು ಆಕ್ರೋಶ ಬೆಂಗಳೂರು: ಶಾಲೆ-ಕಾಲೇಜುಗಳಲ್ಲಿ ಹಿಜಾಬ್‌ ಧರಿಸಲು ಅವಕಾಶ ನೀಡಿದ ರಾಜ್ಯ ಸರ್ಕಾರದ ಆದೇಶವನ್ನು ತೀವ್ರವಾಗಿ ಖಂಡಿಸಿರುವ ವಿಪಕ್ಷ ನಾಯಕ ಆರ್‌.ಅಶೋಕ್‌ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಸ್ಲಿಮರಿಗೆ ಭರಪೂರ ಅವಕಾಶ ಕೊಡ್ತಾರೆ, ಹಿಂದೂಗಳನ್ನು ಕಡೆಗಣಿಸ್ತಾರೆ ಎಂದು ಲೇವಡಿ ಮಾಡಿದ್ದಾರೆ. ಸಿದ್ದರಾಮಯ್ಯ ಅಂದರೆ ಮುಸ್ಲಿಮರಿಗೆ ಭರಪೂರ ಅವಕಾಶಗಳು. ಸಿದ್ದರಾಮಯ್ಯನವರು ಹಿಂದೂಗಳನ್ನ ಕಡೆಗಣಿಸ್ತಾರೆ, ಹಿಂದೂಗಳಿಗೆ ಅವಮಾನ ಮಾಡ್ತಾರೆ. ಜನಿವಾರ ಕಂಡರೆ ಆಗಲ್ಲ, ಬೊಟ್ಟು ಇಟ್ಟುಕೊಂಡರೆ ಆಗಲ್ಲ, ದೇವಸ್ಥಾನಕ್ಕೆ ಹೋದರೆ ಆಗಲ್ಲ. ಆದರೆ ಮುಲ್ಲಾಗಳ ಮೇಲೆ ಬಹಳ

ವೋಟ್‌ ಬ್ಯಾಂಕ್‌ ಖುಷಿಪಡಿಸಲು ಹಿಜಾಬ್‌ಗೆ ಅವಕಾಶ : ಅಶೋಕ್‌ ಟೀಕೆ Read More »

ಶಾಲಾ ಕಾಲೇಜುಗಳಲ್ಲಿ ಹಿಜಾಬ್‌ ಧರಿಸಲು ಅವಕಾಶ, ಕೇಸರಿ ಶಾಲಿಗಿಲ್ಲ ಅನುಮತಿ

ಹಿಜಾಬ್‌ ನಿಷೇಧಿಸಿ ಬಿಜೆಪಿ ಸರ್ಕಾರ ಹೊರಡಿಸಿದ್ದ ಆದೇಶ ಹಿಂಪಡೆದ ಕಾಂಗ್ರೆಸ್‌ ಸರ್ಕಾರ ಬೆಂಗಳೂರು: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಹಿಜಾಬ್‌ಗೆ ರಾಜ್ಯ ಸರ್ಕಾರ ಮತ್ತೆ ಅವಕಾಶ ಕಲ್ಪಿಸಿದೆ. ಎಲ್ಲ ಧರ್ಮಗಳ ಧಾರ್ಮಿಕ, ಸಾಂಪ್ರದಾಯಿಕ ವಸ್ತುಗಳಿಗೆ ಅವಕಾಶ ಕೊಡಬೇಕೆಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಶೈಕ್ಷಣಿಕ ವರ್ಷದಿಂದಲೇ ಆದೇಶ ಜಾರಿಗೆ ಬರಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಹಿಜಬ್‌ ನಿರ್ಬಂಧಿಸಿ 2022ರಲ್ಲಿ ಬಿಜೆಪಿ ಸರ್ಕಾರ ಹೊರಡಿಸಿದ್ದ ಆದೇಶವನ್ನ ಹಿಂಪಡೆದ ಸರ್ಕಾರ, ಹಿಜಬ್‌ ಧರಿಸಲು ಅವಕಾಶ ಕಲ್ಪಿಸಿ ಹೊಸ

ಶಾಲಾ ಕಾಲೇಜುಗಳಲ್ಲಿ ಹಿಜಾಬ್‌ ಧರಿಸಲು ಅವಕಾಶ, ಕೇಸರಿ ಶಾಲಿಗಿಲ್ಲ ಅನುಮತಿ Read More »

ಇಂದಿರಾ ಗಾಂಧಿ ಊಟ, ಟೀ ಬಿಡಿ ಎಂದಿದ್ದನ್ನು ಮರೆತಿದ್ದಿರಾ?: ಕಾಂಗ್ರೆಸ್‌ಗೆ ದೇವೇಗೌಡ ತಿರುಗೇಟು

ಮೋದಿ ಬಗ್ಗೆ ಹಗುರ ಮಾತು ಬೇಡ ಎಂದು ಎಚ್ಚರಿಕೆ ಹಾಸನ: ಜಾಗತಿಕ ಮಟ್ಟದ ಪರಿಸ್ಥಿತಿ ಹಿನ್ನೆಲೆಯಲ್ಲಿ ಪೆಟ್ರೋಲ್‌ ಬಳಕೆ ತಗ್ಗಿಸಿ, ಚಿನ್ನ ಖರೀದಿ ಕಡಿಮೆ ಮಾಡಿ ಎಂದು ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಕರೆ ನೀಡಿರುವ ಬಗ್ಗೆ ಕಾಂಗ್ರೆಸ್‌ ನಾಯಕರ ಟೀಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ನಾಗಪುರದಲ್ಲಿ ಮಾಜಿ ಪ್ರಧಾನಿ ದಿ.ಇಂದಿರಾಗಾಂಧಿ ವಾರದಲ್ಲಿ ಒಂದು ದಿನ ಊಟ, ಟೀ ಕುಡಿಯುವುದನ್ನು ಬಿಡಿ ಎಂದು ಬಹಿರಂಗ ಹೇಳಿಕೆ ನೀಡಿರುವ ವಿಚಾರವನ್ನು ಕಾಂಗ್ರೆಸ್‌ ನಾಯಕರು

ಇಂದಿರಾ ಗಾಂಧಿ ಊಟ, ಟೀ ಬಿಡಿ ಎಂದಿದ್ದನ್ನು ಮರೆತಿದ್ದಿರಾ?: ಕಾಂಗ್ರೆಸ್‌ಗೆ ದೇವೇಗೌಡ ತಿರುಗೇಟು Read More »

ಸರ್ಕಾರದಿಂದಲೇ ಪ್ರಾರಂಭವಾಗಲಿದೆ ಮಿತವ್ಯಯ ಪಾಲನೆ

ಸಚಿವರ ಪ್ರಯಾಣ, ಅದ್ದೂರಿ ಔತಣಕೂಟ, ಸಭೆ, ಸೆಮಿನಾರ್‌ಗಳಿಗೆ ಕಡಿವಾಣ ಹಾಕಲು ಚಿಂತನೆ ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಯುದ್ಧದಿಂದಾಗಿ ಭಾರತದಲ್ಲೂ ತೀವ್ರ ರೀತಿಯ ಆಥಿಕ ಬಿಕ್ಕಟ್ಟು ತಲೆದೋರುವ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ನಾಗರಿಕರು ಮಿತವ್ಯಯ ಕ್ರಮಗಳನ್ನು ಅಳವಡಿಸಿಕೊಳ್ಳುವಂತೆ ಕರೆನೀಡಿದ್ದಾರೆ. ಬದಲಾವಣೆ ನಮ್ಮ ಮನೆಯಿಂದಲೇ ಆರಂಭವಾಗಲಿ ಎಂದು ಸಲಹೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಸಚಿವ ಸಂಪುಟದಲ್ಲಿ ಅನಗತ್ಯ ಖರ್ಚುವೆಚ್ಚಗಳಿಗೆ ಕಡಿವಾಣ ಹಾಕಲು ಮುಂದಾಗಿದ್ದಾರೆ. ಸಚಿವರು ದೂರದ ರಾಜ್ಯಗಳಿಗೆ ಕಾರು, ಹೆಲಿಕಾಪ್ಟರ್​​ಗಳಲ್ಲಿ ಪ್ರಯಾಣ ಮಾಡುವ ಬದಲು

ಸರ್ಕಾರದಿಂದಲೇ ಪ್ರಾರಂಭವಾಗಲಿದೆ ಮಿತವ್ಯಯ ಪಾಲನೆ Read More »

ಇಂದಿರಾ ಗಾಂಧಿ ಹೇಳಿದರೆ ರಾಷ್ಟ್ರೀಯ ಶಿಸ್ತು, ಮೋದಿ ಹೇಳಿದರೆ ಅನಾಹುತ : ಅಶೋಕ್‌

ಚಿನ್ನ ಖರೀದಿ ಬೇಡ ಎಂಬ ಕರೆಗೆ ಕಾಂಗ್ರೆಸ್‌ ವಿರೋಧಕ್ಕೆ ತಿರುಗೇಟು ಬೆಂಗಳೂರು: ದೇಶದ ಹಿತದೃಷ್ಟಿಯಿಂದ ಚಿನ್ನ ಮತ್ತು ಇಂಧನ ಬಳಕೆಯನ್ನು ಕಡಿಮೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ನೀಡಿರುವ ಕರೆಗೆ ಕಾಂಗ್ರೆಸ್ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ ಬಿಜೆಪಿ ನಾಯಕರು ತಿರುಗೇಟು ನೀಡಲು ಆರಂಭಿಸಿದ್ದಾರೆ. ಕಾಂಗ್ರೆಸ್ ಪಕ್ಷದ ನೆನಪಿನ ಶಕ್ತಿ ನಿಗೂಢವಾಗಿ ಕೆಲಸ ಮಾಡುತ್ತದೆ ಎಂದು ಟೀಕಿಸಿರುವ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಈ ಹಿಂದೆ ಕಾಂಗ್ರೆಸ್ ಸರ್ಕಾರಗಳೂ ಇದೇ ರೀತಿಯ ನಿಲುವು ತಳೆದಿದ್ದವು ಎಂದು

ಇಂದಿರಾ ಗಾಂಧಿ ಹೇಳಿದರೆ ರಾಷ್ಟ್ರೀಯ ಶಿಸ್ತು, ಮೋದಿ ಹೇಳಿದರೆ ಅನಾಹುತ : ಅಶೋಕ್‌ Read More »

error: Content is protected !!
Scroll to Top