ಛಡಿಯೇಟು ಕೊಟ್ಟುಕೊಂಡು ಮೊದಲ ಪ್ರತಿಜ್ಞೆ ಈಡೇರಿಸಿದ ಅಣ್ಣಾಮಲೈ
ಮನೆಯೆದುರು ಛಾಟಿಯಿಂದ ಹೊಡೆದುಕೊಂಡು ಪ್ರತಿಭಟನೆ ಚೆನ್ನೈ : ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ನಿನ್ನೆ ಕೈಗೊಂಡ ಶಪಥದ ಪ್ರಕಾರ ಇಂದು ಚಾಟಿಯಿಂದ ತಮಗೆ ಹೊಡೆದುಕೊಳ್ಳುವ ಮೂಲಕ ಹೆಣ್ಣುಮಕ್ಕಳ ಲೈಂಗಿಕ ದೌರ್ಜನ್ಯ ವಿರುದ್ಧ ಪ್ರತಿಭಟಿಸಿದರು. ಡಿಎಂಕೆ ಪಕ್ಷವನ್ನು ಅಧಿಕಾರದಿಂದ ಕೆಳಗಿಳಿಸುವವರೆಗೂ ಚಪ್ಪಲಿ ಧರಿಸುವುದಿಲ್ಲ ಮತ್ತು ದಿನಕ್ಕೆ ಆರು ಛಡಿಯೇಟು ಹೊಡೆದುಕೊಳ್ಳುತ್ತೇನೆ ಎಂದು ಶಪಥ ಮಾಡಿದ್ದಾರೆ. ಆ ಪ್ರಕಾರಇಂದು ಬೆಳಗ್ಗೆ ತನ್ನ ನಿವಾಸದ ಮುಂದೆ ಚಾಟಿಯಿಂದ ಹೊಡೆದುಕೊಂಡು ತಮಗೆ ತಾವೇ ನೋವು ಮಾಡಿಕೊಂಡಿದ್ದಾರೆ. ಅಣ್ಣಾ ಯೂನಿರ್ವಸಿಟಿಯ ಇಂಜಿನಿಯರಿಂಗ್ ವಿದ್ಯಾರ್ಥಿನಿಯ ಮೇಲೆ […]
ಛಡಿಯೇಟು ಕೊಟ್ಟುಕೊಂಡು ಮೊದಲ ಪ್ರತಿಜ್ಞೆ ಈಡೇರಿಸಿದ ಅಣ್ಣಾಮಲೈ Read More »