ರಾಜಕೀಯ

ಛಡಿಯೇಟು ಕೊಟ್ಟುಕೊಂಡು ಮೊದಲ ಪ್ರತಿಜ್ಞೆ ಈಡೇರಿಸಿದ ಅಣ್ಣಾಮಲೈ

ಮನೆಯೆದುರು ಛಾಟಿಯಿಂದ ಹೊಡೆದುಕೊಂಡು ಪ್ರತಿಭಟನೆ ಚೆನ್ನೈ : ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ನಿನ್ನೆ ಕೈಗೊಂಡ ಶಪಥದ ಪ್ರಕಾರ ಇಂದು ಚಾಟಿಯಿಂದ ತಮಗೆ ಹೊಡೆದುಕೊಳ್ಳುವ ಮೂಲಕ ಹೆಣ್ಣುಮಕ್ಕಳ ಲೈಂಗಿಕ ದೌರ್ಜನ್ಯ ವಿರುದ್ಧ ಪ್ರತಿಭಟಿಸಿದರು. ಡಿಎಂಕೆ ಪಕ್ಷವನ್ನು ಅಧಿಕಾರದಿಂದ ಕೆಳಗಿಳಿಸುವವರೆಗೂ ಚಪ್ಪಲಿ ಧರಿಸುವುದಿಲ್ಲ ಮತ್ತು ದಿನಕ್ಕೆ ಆರು ಛಡಿಯೇಟು ಹೊಡೆದುಕೊಳ್ಳುತ್ತೇನೆ ಎಂದು ಶಪಥ ಮಾಡಿದ್ದಾರೆ. ಆ ಪ್ರಕಾರಇಂದು ಬೆಳಗ್ಗೆ ತನ್ನ ನಿವಾಸದ ಮುಂದೆ ಚಾಟಿಯಿಂದ ಹೊಡೆದುಕೊಂಡು ತಮಗೆ ತಾವೇ ನೋವು ಮಾಡಿಕೊಂಡಿದ್ದಾರೆ. ಅಣ್ಣಾ ಯೂನಿರ್ವಸಿಟಿಯ ಇಂಜಿನಿಯರಿಂಗ್​ ವಿದ್ಯಾರ್ಥಿನಿಯ ಮೇಲೆ […]

ಛಡಿಯೇಟು ಕೊಟ್ಟುಕೊಂಡು ಮೊದಲ ಪ್ರತಿಜ್ಞೆ ಈಡೇರಿಸಿದ ಅಣ್ಣಾಮಲೈ Read More »

ಗ್ರಾ.ಪಂ.ಮಾಜಿ ಸದಸ್ಯನಿಗೆ ಪಂಚಾಯತ್ ಅಧ್ಯಕ್ಷರಿಂದ  ಬೆದರಿಕೆ | ಗ್ರಾ.ಪಂ.ಮಾಜಿ ಸದಸ್ಯನಿಂದ ಪಂಚಾಯತ್ ಕಚೇರಿ ಬಳಿ ಧರಣಿ

ಪುತ್ತೂರು : ಪಂಚಾಯತ್ ಕಚೇರಿಗೆ ತೆರಳಿದ್ದ ತನಗೆ ಗ್ರಾಮ ಪಂಚಾಯತ್ ಅಧ್ಯಕ್ಷರು ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಗ್ರಾ.ಪಂ.ಮಾಜಿ ಸದಸ್ಯರೋರ್ವರು ಏಕಾಂಗಿಯಾಗಿ ಪಂಚಾಯತ್ ಕಚೇರಿ ಮುಂಭಾಗದಲ್ಲಿ ರಾತ್ರಿ ತನಕ ಧರಣಿ ನಡೆಸಿರುವ ಘಟನೆ ಡಿ.೨೬ರಂದು ಬನ್ನೂರು ಗ್ರಾ.ಪಂನಲ್ಲಿ ನಡೆದಿದೆ.ನನಗೆ ಈ ಬಗ್ಗೆ ಸೂಕ್ತ ಉತ್ತರ ನೀಡಬೇಕು.ಅಧಿಕಾರಿಗಳು ಬಾರದೇ ನಾನು ಇಲ್ಲಿಂದ ತೆರಳುವುದಿಲ್ಲ ಎಂದು ಪಟ್ಟು ಹಿಡಿದು ಗ್ರಾ.ಪಂ.ಮಾಜಿ ಸದಸ್ಯ ರತ್ನಾಕರ ಪ್ರಭು ಅವರು ಪಂಚಾಯತ್ ಕಚೇರಿ ಮುಂಭಾಗದಲ್ಲಿ ಧರಣಿ ನಡೆಸಿದ್ದಾರೆ. ಎರಡು ದಿನಗಳ ಹಿಂದೆ ತಾನು ಪಂಚಾಯತ್

ಗ್ರಾ.ಪಂ.ಮಾಜಿ ಸದಸ್ಯನಿಗೆ ಪಂಚಾಯತ್ ಅಧ್ಯಕ್ಷರಿಂದ  ಬೆದರಿಕೆ | ಗ್ರಾ.ಪಂ.ಮಾಜಿ ಸದಸ್ಯನಿಂದ ಪಂಚಾಯತ್ ಕಚೇರಿ ಬಳಿ ಧರಣಿ Read More »

ರಕ್ಷಣೆ ಕೋರಿ ಕೇಂದ್ರಕ್ಕೆ ಮೊರೆಯಿಟ್ಟ ಮುಡಾ ದೂರುದಾರ

ಭದ್ರತೆ ಒದಗಿಸಲು ಮೋದಿ, ಅಮಿತ್‌ ಶಾಗೆ ಪತ್ರ ಬರೆದ ಸ್ನೇಹಮಯಿ ಕೃಷ್ಣ ಮೈಸೂರು: ಜೀವ ಬೆದರಿಕೆ ಇರುವ ಹಿನ್ನೆಲೆಯಲ್ಲಿ ತನಗೆ ಮತ್ತು ತನ್ನ ಕುಟುಂಬಕ್ಕೆ ರಕ್ಷಣೆ ನೀಡಬೇಕೆಂದು ಕೋರಿ ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುತ್ತಿದ್ದೇನೆ. ಹೀಗಾಗಿ ನನಗೆ ಮತ್ತು ನನ್ನ ಕುಟುಂಬಕ್ಕೆ ಭದ್ರತೆ ನೀಡುವಂತೆ ಮೈಸೂರು ಪೊಲೀಸ್​ ಆಯುಕ್ತರಿಗೆ ಮನವಿ

ರಕ್ಷಣೆ ಕೋರಿ ಕೇಂದ್ರಕ್ಕೆ ಮೊರೆಯಿಟ್ಟ ಮುಡಾ ದೂರುದಾರ Read More »

ದೇಶಾದ್ಯಂತ ಸಂಚಲನ ಮೂಡಿಸಿದ ಅಣ್ಣಾಮಲೈ ಘೋರ ಪ್ರತಿಜ್ಞೆ

ವೇದಿಕೆಯಲ್ಲೇ ಶೂ ಕಳಚಿ ಪ್ರತಿಜ್ಞೆ ಜಾರಿ ಚೆನ್ನೈ : ತಮಿಳುನಾಡಿನಲ್ಲಿ ಡಿಎಂಕೆಯನ್ನು ಅಧಿಕಾರದಿಂದ ಕಿತ್ತೆಸೆಯುವ ತನಕ ಚಪ್ಪಲಿ ಧರಿಸುವುದಿಲ್ಲ ಎಂದು ತಮಿಳುನಾಡಿನ ಬಿಜೆಪಿ ಅಧ್ಯಕ್ಷ, ಕರ್ನಾಟಕದ ಮಾಜಿ ಐಪಿಎಸ್‌ ಅಧಿಕಾರಿ ಅಣ್ಣಾಮಲೈಯವರು ಮಾಡಿರುವ ಘೋರ ಪ್ರತಿಜ್ಞೆ ದೇಶಾದ್ಯಂತ ಸಂಚಲನ ಸೃಷ್ಟಿಸಿದೆ.ತಮಿಳುನಾಡಿನ ಅಣ್ಣಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿಯೊಬ್ಬಳ ಮೇಲೆ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು, ಆಕೆಗೆ ನ್ಯಾಯ ಕೊಡಿಸಲು ಬಿಜೆಪಿ ರಾಜ್ಯವ್ಯಾಪಿಯಾಗಿ ಹೋರಾಟ ನಡೆಸುತ್ತಿದೆ. ಆರೋಪಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ತಮಿಳುನಾಡಿನ ಕೇಸರಿ ಪಡೆ ಆಂದೋಲನದ ಹಾದಿ

ದೇಶಾದ್ಯಂತ ಸಂಚಲನ ಮೂಡಿಸಿದ ಅಣ್ಣಾಮಲೈ ಘೋರ ಪ್ರತಿಜ್ಞೆ Read More »

ಬಿಜೆಪಿಗೆ ಅತ್ಯಧಿಕ 2,244 ಕೋ. ರೂ. ದೇಣಿಗೆ

ಕಾಂಗ್ರೆಸ್‌ಗೆ ಸಿಕ್ಕಿದ್ದು 289 ಕೋ. ರೂ. ಮಾತ್ರ ಹೊಸದಿಲ್ಲಿ : 2023-24ನೇ ಹಣಕಾಸು ವರ್ಷದಲ್ಲಿ ಬಿಜೆಪಿಗೆ ಬರೋಬ್ಬರಿ 2,244 ಕೋಟಿ ರೂ. ದೇಣಿಗೆ ಹರಿದುಬಂದಿದೆ. ಇದೇ ವೇಳೆ ಕಂಗ್ರೆಸ್‌ಗೆ ಸಿಕ್ಕಿರುವುದು 289 ಕೋ. ರೂ. ದೇಣಿಗೆ. ಬಿಜೆಪಿ ತನ್ನ ಘಟಕಗಳು, ವ್ಯಕ್ತಿಗಳು, ಟ್ರಸ್ಟ್ ಮತ್ತು ಕಾರ್ಪೊರೇಟ್ ಕಂಪನಿಗಳಿಂದ 20 ಸಾವಿರ ರೂ.ಗಿಂತ ಅಧಿಕ ಮೊತ್ತದ ಒಟ್ಟು 2,244 ಕೋಟಿ ರೂ. ದೇಣಿಗೆ ಪಡೆದುಕೊಂಡಿದೆ.ಭಾರತೀಯ ಚುನಾವಣಾ ಆಯೋಗ ತನ್ನ ವೆಬ್‌ಸೈಟ್‌ನಲ್ಲಿ ಪಕ್ಷಗಳು ನೀಡಿದ ಮಾಹಿತಿಯನ್ನು ಅಪ್ಲೋಡ್‌ ಮಾಡಿದೆ. 2022-23ರ

ಬಿಜೆಪಿಗೆ ಅತ್ಯಧಿಕ 2,244 ಕೋ. ರೂ. ದೇಣಿಗೆ Read More »

ಧರ್ಮಸ್ಥಳಕ್ಕೂ ಬರುತ್ತೇನೆ, ಸವದತ್ತಿಗೂ ಹೋಗುತ್ತೇನೆ : ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಸಿ.ಟಿ.ರವಿ ಪ್ರತಿ ಸವಾಲು

ಚಿಕ್ಕಮಗಳೂರು: ಬೆಳಗಾವಿಯಲ್ಲಿ ನನ್ನನ್ನು ಬಂಧಿಸಿದಾಗ ಸವದತ್ತಿ ಯಲ್ಲಮ್ಮನ ದೇವಸ್ಥಾನದ ಎದುರಿಗೆ ಕರೆದುಕೊಂಡು ಹೋದರು. ಈ ಸಂಕಷ್ಟದ ಪರಿಸ್ಥಿತಿಯಲ್ಲಿ ನನ್ನನ್ನು ಕಾಪಾಡು ಎಂದು ಎಲ್ಲಮ್ಮನಿಗೆ ಹರಕೆ ಹೊತ್ತಿದ್ದೇನೆ. ಹರಕೆ ತೀರಿಸಲು ಅಲ್ಲಿಗೆ ಹೋಗುತ್ತೇನೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಸವಾಲು ಹಾಕಿರುವಂತೆ ಧರ್ಮಸ್ಥಳಕ್ಕೂ ಹೋಗುತ್ತೇನೆ ಎಂದು ಎಂಎಲ್‌ಸಿ ಸಿ.ಟಿ. ರವಿ ಹೇಳಿದ್ದಾರೆ.ಆಕ್ಷೇಪಾರ್ಹ ಶಬ್ದ ಬಳಸಿಲ್ಲ ಎನ್ನುವುದಾದರೆ ಸಿ.ಟಿ.ರವಿ ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಲಿ ಎಂದಿರುವ ಲಕ್ಷ್ಮೀ ಹೆಬ್ಬಾಳ್ಕರ್‌ ಸವಾಲಿಗೆ ತಿರುಗೇಟು ನೀಡಿದ ಸಿ.ಟಿ.ರವಿ, ಸದನದಲ್ಲಿ ನಡೆದ ಘಟನೆಯ ಸಿಸಿಟಿವಿ ವಿಡಿಯೋ

ಧರ್ಮಸ್ಥಳಕ್ಕೂ ಬರುತ್ತೇನೆ, ಸವದತ್ತಿಗೂ ಹೋಗುತ್ತೇನೆ : ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಸಿ.ಟಿ.ರವಿ ಪ್ರತಿ ಸವಾಲು Read More »

ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ | ಕಾಂಗ್ರೆಸ್‍ — ಬಿಜೆಪಿಗರ ನಡುವೆ ಹೊಡೆದಾಟ

ಬೆಂಗಳೂರು : ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆದು, ವಿಧಾನ ಸಭಾ ಕ್ಷೇತ್ರದಲ್ಲಿ ಮತ್ತೊಂದು ಗಲಭೆಗೆ ಕಾರಣೀಯವಾಗಿದೆ. ಮೊಟ್ಟೆ ಎಸೆಯುವ ದೃಶ್ಯ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ. ಸಿಸಿ ಟಿವಿ ಸಾಕ್ಷ್ಯಾಧಾರದಲ್ಲಿ ಮೊಟ್ಟೆ ಎಸೆದ ಆರೋಪಿ  ಪೊಲೀಸರು ಕೈ ವಶವಾಗಿದ್ದಾನೆ. ಮುನಿರತ್ನ ಅವರು ಸುಶಾಸನ ದಿನಾಚರಣೆ ಕಾರ್ಯಕ್ರಮಕ್ಕೆ ಬಂದಿದ್ದಾಗ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದು ಪ್ರತಿಭಟನೆಯನ್ನು  ಬೆಂಗಳೂರಿನ ಕಂಠೀರವ ಸ್ಟುಡಿಯೋ ಬಳಿ ನಡೆಸಿದ್ದಾರೆ. ಮುನಿರತ್ನ ಅವರು ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು  ಕಾರಿನತ್ತ ಮೊಟ್ಟೆ ಎಸೆದು ಆಕ್ರೋಶ

ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ | ಕಾಂಗ್ರೆಸ್‍ — ಬಿಜೆಪಿಗರ ನಡುವೆ ಹೊಡೆದಾಟ Read More »

ನಾಳೆಯಿಂದ ಬೆಳಗಾವಿಯಲ್ಲಿ ಕಾಂಗ್ರೆಸ್‌ ಮಹಾಅಧಿವೇಶನದ ಶತಮಾನೋತ್ಸವ

ರಾಷ್ಟ್ರೀಯ ನಾಯಕರ ದಂಡೇ ಬೆಳಗಾವಿಗೆ; ಕಾಂಗ್ರೆಸ್‌ ಶಕ್ತಿ ಪ್ರದರ್ಶನ ಬೆಳಗಾವಿ : ಬೆಳಗಾವಿಯ ಕಾಂಗ್ರೆಸ್‌ ಮಹಾಅಧಿವೇಶನಕ್ಕೆ 100 ವರ್ಷ ತುಂಬುತ್ತಿರುವ ನೆನಪಿಗಾಗಿ ನೂರು ವರ್ಷ ಹಿಂದೆ ಅಧಿವೇಶನ ನಡೆದ ಬೆಳಗಾವಿಯಲ್ಲೇ ಶತಮಾನೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದೆ. 1924ರಲ್ಲಿ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ಅಖಿಲ ಭಾರತ ಕಾಂಗ್ರೆಸ್ ಮಹಾಅಧಿವೇಶನ ನಡೆದಿತ್ತು. ರಾಜ್ಯ ಸರ್ಕಾರ ಮತ್ತು ಕಾಂಗ್ರೆಸ್ ಪಕ್ಷ ವಿಜೃಂಭಣೆಯಿಂದ ಶತಮಾನೋತ್ಸವ ಆಚರಿಸಲು ಸಜ್ಜಾಗಿದೆ. ಗುರುವಾರ ಮತ್ತು ಶುಕ್ರವಾರ ಎರಡು ದಿನ ನಡೆಯುವ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ನಡೆದಿದೆ. ಕಾಂಗ್ರೆಸ್

ನಾಳೆಯಿಂದ ಬೆಳಗಾವಿಯಲ್ಲಿ ಕಾಂಗ್ರೆಸ್‌ ಮಹಾಅಧಿವೇಶನದ ಶತಮಾನೋತ್ಸವ Read More »

ಸಿ.ಟಿ.ರವಿ-ಲಕ್ಷ್ಮೀ ಹೆಬ್ಬಾಳ್ಕರ್‌ ಪ್ರಕರಣದ ತನಿಖೆ ಸಿಐಡಿಗೆ: ಜಿ.ಪರಮೇಶ್ವರ್‌

ಅಶ್ಲೀಲ ಪದ ಹೇಳಿದ್ದಾರೆಯೇ ಎಂದು ತಿಳಿಯಲು ತನಿಖೆ ಬೆಂಗಳೂರು : ಬೆಳಗಾವಿಯ ಸುವರ್ಣಸೌಧದಲ್ಲಿ ಅಧಿವೇಶನದ ಕೊನೆಯ ದಿನವಾದ ಡಿ.19ರಂದು ವಿಧಾನ ಪರಿಷತ್​ನಲ್ಲಿ ಎಂಎಲ್​​ಸಿ ಸಿ.ಟಿ ರವಿ ಮತ್ತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಅವರ ನಡುವಿನ ರಾದ್ಧಾಂತದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಸಿ.ಟಿ.ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಪ್ರಕರಣ ದೇಶಾದ್ಯಂತ ಸದ್ದು ಮಾಡಿದೆ. ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ

ಸಿ.ಟಿ.ರವಿ-ಲಕ್ಷ್ಮೀ ಹೆಬ್ಬಾಳ್ಕರ್‌ ಪ್ರಕರಣದ ತನಿಖೆ ಸಿಐಡಿಗೆ: ಜಿ.ಪರಮೇಶ್ವರ್‌ Read More »

ಸುವರ್ಣ ಸೌಧದಲ್ಲಿ ಸಿ.ಟಿ.ರವಿ ಮೇಲೆ ಹಲ್ಲೆಗೆ ಯತ್ನ : 10 ಮಂದಿ ವಿರುದ್ಧ ಎಫ್‌ಐಆರ್‌

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಆಪ್ತ ಸೇರಿ 10 ಮಂದಿಯ ವಿರುದ್ಧ ಕೇಸ್‌ ಬೆಳಗಾವಿ: ಇಲ್ಲಿನ ಸುವರ್ಣಸೌಧದಲ್ಲಿ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಮೇಲೆ ಹಲ್ಲೆಗೆ ಯತ್ನಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಆಪ್ತ ಸೇರಿ 10 ಮಂದಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ವಿರುದ್ಧ ಸಿ.ಟಿ ರವಿ ಅಸಂವಿಧಾನಿಕ ಪದ ಬಳಕೆ ಆರೋಪ ಕೇಳಿಬಂದ ಬಳಿಕ ಸುವರ್ಣಸೌಧದಲ್ಲಿ ಭಾri ಹೈಡ್ರಾಮಾ ನಡೆದಿತ್ತು. ಲಕ್ಷ್ಮಿ ಹೆಬ್ಬಾಳ್ಕರ್‌ ಬೆಂಬಲಿಗರು ಸೌಧದೊಳಕ್ಕೆ ನುಗ್ಗಿ ಹಲ್ಲೆಗೆ ಯತ್ನಿಸಿದ್ದರು. ಹಿರೇಬಾಗೇವಾಡಿ ಪೊಲೀಸ್‌

ಸುವರ್ಣ ಸೌಧದಲ್ಲಿ ಸಿ.ಟಿ.ರವಿ ಮೇಲೆ ಹಲ್ಲೆಗೆ ಯತ್ನ : 10 ಮಂದಿ ವಿರುದ್ಧ ಎಫ್‌ಐಆರ್‌ Read More »

error: Content is protected !!
Scroll to Top