ಪೌರಾಯುಕ್ತೆಯನ್ನು ನಿಂದಿಸಿದ ಕಾಂಗ್ರೆಸ್ ಮುಖಂಡನ ವಿರುದ್ಧ ಎರಡು ಎಫ್ಐಆರ್
ಬಿಜೆಪಿ-ಜೆಡಿಎಸ್ ಕೈಗೆ ಕಾಂಗ್ರೆಸ್ ಟೀಕಿಸಲು ಸಿಕ್ಕಿದ ಹೊಸ ಅಸ್ತ್ರ ಚಿಕ್ಕಬಳ್ಳಾಪುರ : ಶಿಡ್ಲಘಟ್ಟದ ಪೌರಾಯುಕ್ತೆ ಅಮೃತ ಗೌಡ ಹಾಗೂ ಜೆಡಿಎಸ್ ಶಾಸಕರಿಗೆ ಅವಾಚ್ಯ ಪದಗಳಿಂದ ನಿಂದಿಸಿದ್ದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಈಗ ಎರಡೆರಡು ಸಂಕಷ್ಟ ಎದುರಿಸುತ್ತಿದ್ದಾರೆ. ಅವರ ವಿರುದ್ಧ ಈಗಾಗಲೇ ಎರಡು ಎಫ್ಐಆರ್ಗಳು ದಾಖಲಾಗಿದ್ದು, ಬಂಧನದ ಭೀತಿಯಿಂದಾಗಿ ತಲೆಮರೆಸಿಕೊಂಡಿದ್ದಾರೆ. ಜನಪ್ರತಿನಿಧಿ ಅಲ್ಲದಿದ್ದರೂ ಆಡಳಿತದಲ್ಲಿ ಹಸ್ತಕ್ಷೇಪದ ಆರೋಪವೂ ಅವರ ವಿರುದ್ಧ ಕೇಳಿಬಂದಿದೆ. ಈ ಪ್ರಕರಣ ಬಿಜೆಪಿ ಮತ್ತು ಜೆಡಿಎಸ್ಗೆ ಕಾಂಗ್ರೆಸ್ ಮೇಲೆ ದಾಳಿ ಮಾಡಲು ಬಿಜೆಪಿಗೆ ಮತ್ತೊಂದು […]
ಪೌರಾಯುಕ್ತೆಯನ್ನು ನಿಂದಿಸಿದ ಕಾಂಗ್ರೆಸ್ ಮುಖಂಡನ ವಿರುದ್ಧ ಎರಡು ಎಫ್ಐಆರ್ Read More »










