“ನಮ್ಮ ನಡೆ ಮತಗಟ್ಟೆ ಕಡೆ” ಜಾಗೃತಿ ಅಭಿಯಾನಕ್ಕೆ ಚಾಲನೆ | ವಿವಿಧ ಮತಗಟ್ಟೆಗಳಲ್ಲಿ ಧ್ವಜಾರೋಹಣ
ಪುತ್ತೂರು: ಮತದಾರರಿಗೆ ಮತಗಟ್ಟೆಯನ್ನು ಪರಿಚಯಿಸುವ ನಿಟ್ಟಿನಲ್ಲಿ ಚುನಾವಣಾ ಆಯೋಗ ʼನಮ್ಮ ನಡೆ ಮತಗಟ್ಟೆ ಕಡೆʼ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ಮತದಾನವಾಗಬೇಕೆಂಬ ಆಶಯ ಹೊಂದಿದೆ. 206 ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದ 221 ಮತಗಟ್ಟೆಗಳಲ್ಲಿಯೂ ಈ ಕಾರ್ಯಕ್ರಮ ನಡೆದಿದೆ ಎಂದು ಕಾರ್ಯನಿರ್ವಾಹಕ ಅಧಿಕಾರಿ ಹನಮ ರೆಡ್ಡಿ ಹೇಳಿದರು. ಅವರು ಇಂದು ಆಡಳಿತ ಸೌಧದ ಮುಂದೆ ಭಾರತ ಚುನಾವಣಾ ಆಯೋಗ, ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್ ಸಮಿತಿ, ಪುತ್ತೂರು ತಾಲೂಕು ಆಡಳಿತ, ತಾಲೂಕು ಪಂಚಾಯಿತಿ ಹಾಗೂ ಪುತ್ತೂರು […]
“ನಮ್ಮ ನಡೆ ಮತಗಟ್ಟೆ ಕಡೆ” ಜಾಗೃತಿ ಅಭಿಯಾನಕ್ಕೆ ಚಾಲನೆ | ವಿವಿಧ ಮತಗಟ್ಟೆಗಳಲ್ಲಿ ಧ್ವಜಾರೋಹಣ Read More »










