ರಾಜಕೀಯ

“ನಮ್ಮ ನಡೆ ಮತಗಟ್ಟೆ ಕಡೆ” ಜಾಗೃತಿ ಅಭಿಯಾನಕ್ಕೆ ಚಾಲನೆ | ವಿವಿಧ ಮತಗಟ್ಟೆಗಳಲ್ಲಿ ಧ್ವಜಾರೋಹಣ

ಪುತ್ತೂರು: ಮತದಾರರಿಗೆ ಮತಗಟ್ಟೆಯನ್ನು ಪರಿಚಯಿಸುವ ನಿಟ್ಟಿನಲ್ಲಿ ಚುನಾವಣಾ ಆಯೋಗ ʼನಮ್ಮ ನಡೆ ಮತಗಟ್ಟೆ ಕಡೆʼ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ಮತದಾನವಾಗಬೇಕೆಂಬ ಆಶಯ ಹೊಂದಿದೆ. 206 ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದ 221 ಮತಗಟ್ಟೆಗಳಲ್ಲಿಯೂ ಈ ಕಾರ್ಯಕ್ರಮ ನಡೆದಿದೆ ಎಂದು ಕಾರ್ಯನಿರ್ವಾಹಕ ಅಧಿಕಾರಿ ಹನಮ ರೆಡ್ಡಿ ಹೇಳಿದರು. ಅವರು ಇಂದು ಆಡಳಿತ ಸೌಧದ ಮುಂದೆ ಭಾರತ ಚುನಾವಣಾ ಆಯೋಗ, ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್‌ ಸಮಿತಿ, ಪುತ್ತೂರು ತಾಲೂಕು ಆಡಳಿತ, ತಾಲೂಕು ಪಂಚಾಯಿತಿ ಹಾಗೂ ಪುತ್ತೂರು […]

“ನಮ್ಮ ನಡೆ ಮತಗಟ್ಟೆ ಕಡೆ” ಜಾಗೃತಿ ಅಭಿಯಾನಕ್ಕೆ ಚಾಲನೆ | ವಿವಿಧ ಮತಗಟ್ಟೆಗಳಲ್ಲಿ ಧ್ವಜಾರೋಹಣ Read More »

ಬಿಜೆಪಿ ಮನೆ ಮನೆ ಭೇಟಿ ಮಹಾ ಅಭಿಯಾನಕ್ಕೆ ಚಾಲನೆ | ಬೂತ್ 49 ರಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರುರವರಿಂದ ಮತ ಯಾಚನೆ

ಉಪ್ಪಿನಂಗಡಿ: ಬಿಜೆಪಿ ವತಿಯಿಂದ ಮನೆ ಮನೆ ಭೇಟಿ ಮಹಾ ಅಭಿಯಾನಕ್ಕೆ ಇಂದು ಮುಂಜಾನೆ ಚಾಲನೆ ನೀಡಲಾಗಿದೆ. ಹಿರೇಬಂಡಾಡಿ ಬೂತ್ ಸಂಖ್ಯೆ 49 ರಲ್ಲಿ ಮಾಜಿ ಶಾಸಕರಾದ ಸಂಜೀವ ಮಠಂದೂರು ಮನೆ ಮನೆ ಭೇಟಿ ನೀಡಿ ಮತ ಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಸ್ಥಳೀಯ ಬಿಜೆಪಿ ಪ್ರಮುಖರಾದ ಜನಾರ್ದನ ಅನಂತಿಮಾರ್, ವಿಶ್ವನಾಥ ಕೆಮ್ಮಟೆ, ನಿತಿನ್ ತಾರಿತ್ತಡಿ, ಲಕ್ಷ್ಮೀಶ ನಿಡ್ಡೆಂಕಿ, ಸುರೇಶ್ ಹಳೆಮನೆ, ಡೀಕಯ್ಯ ಪನ್ನೊಟ್ಟು, ಭರತ್ ಜಾಲು ಉಪಸ್ಥಿತರಿದ್ದರು.

ಬಿಜೆಪಿ ಮನೆ ಮನೆ ಭೇಟಿ ಮಹಾ ಅಭಿಯಾನಕ್ಕೆ ಚಾಲನೆ | ಬೂತ್ 49 ರಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರುರವರಿಂದ ಮತ ಯಾಚನೆ Read More »

ಮಾಜಿ ಮೇಯರ್ ಕವಿತಾ ಸನಿಲ್‌ ಬಿಜೆಪಿ ಸೇರ್ಪಡೆ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯ‌ರ್, ಕಾಂಗ್ರೆಸ್‌ ನಾಯಕಿ ಕವಿತಾ ಸನಿಲ್ ಬಿಜೆಪಿ ಗೆ ಸೇರ್ಪಡೆಗೊಂಡರು. ಶನಿವಾರ ಬಂಟ್ವಾಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದರು. ಪಕ್ಷದ ಧ್ವಜ ನೀಡಿ ವಿಜಯೇಂದ್ರ ಕವಿತಾ ಸನಿಲ್‌ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಬಿಜೆಪಿ ಸೇರ್ಪಡೆ ಬಳಿಕ ಮಾತನಾಡಿದ ಕವಿತಾ ಸನಿಲ್, ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿ ನಾನು ಪಕ್ಷ ಸೇರ್ಪಡೆಯಾಗಿದ್ದೇನೆ ಎಂದರು.

ಮಾಜಿ ಮೇಯರ್ ಕವಿತಾ ಸನಿಲ್‌ ಬಿಜೆಪಿ ಸೇರ್ಪಡೆ Read More »

ಏ.23 : ಅಣ್ಣಾಮಲೈಯಿಂದ ಸುಳ್ಯ, ಪುತ್ತೂರು, ಉಪ್ಪಿನಂಗಡಿ, ವಿಟ್ಲದಲ್ಲಿ ರೋಡ್ ಶೋ | ನಾಳೆ ಮನೆ ಮನೆ ಭೇಟಿ ಮಹಾ ಅಭಿಯಾನ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ 221 ಬೂತ್‍ಗಳಲ್ಲಿ ಮನೆ ಮನೆ ಭೇಟಿ ಕಾರ್ಯಕ್ರಮದ ಮಹಾ ಅಭಿಯಾನ ಏ.21 ಭಾನುವಾರ ನಡೆಯಲಿದ್ದು, ಇದಕ್ಕಾಗಿ ಎಲ್ಲಾ ಪೂರ್ವ ತಯಾರಿ ನಡೆಸಲಾಗಿದೆ ಎಂದು ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಸಮಿತಿ ಸಂಚಾಲಕ ಚನಿಲ ತಿಮ್ಮಪ್ಪ ಶೆಟ್ಟಿ ತಿಳಿಸಿದ್ದಾರೆ. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಬೆಳಿಗ್ಗೆಯಿಂದ ಸಂಜೆ ತನಕ ಮನೆ ಮನೆ ಭೇಟಿ ನಡೆಯಲಿದ್ದು, ಕೇಂದ್ರ ಸರಕಾರದ ಯೋಜನೆ ಹಾಗೂ ಪ್ರಣಾಳಿಕೆ ಕುರಿತು ಮನವರಿಕೆ ಮಾಡಲಾಗುವುದು ಎಂದು ತಿಳಿಸಿದರು. ಈಗಾಗಲೇ ಪ್ರತಾಪಸಿಂಹ ನಾಯಕ್

ಏ.23 : ಅಣ್ಣಾಮಲೈಯಿಂದ ಸುಳ್ಯ, ಪುತ್ತೂರು, ಉಪ್ಪಿನಂಗಡಿ, ವಿಟ್ಲದಲ್ಲಿ ರೋಡ್ ಶೋ | ನಾಳೆ ಮನೆ ಮನೆ ಭೇಟಿ ಮಹಾ ಅಭಿಯಾನ Read More »

ಏ.26 ರಂದು ಜಿಲ್ಲೆಯಾದ್ಯಂತ ಪ್ರತಿಬಂಧಕಾಜ್ಞೆ | ಆದೇಶದಲ್ಲಿ ಏನಿದೆ ? | ಇಲ್ಲಿದೆ ಡಿಟೈಲ್ಸ್

ಮಂಗಳೂರು: ಏ.26ರಂದು ನಡೆಯಲಿರುವ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ಮುಕ್ತ ಮತ್ತು ನ್ಯಾಯೋಚಿತ ಮತದಾನಕ್ಕೆ ಅವಕಾಶ ಕಲ್ಪಿಸುವ ಸಲುವಾಗಿ ಏ.26 ರ ಸಂಜೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಜಿಲ್ಲೆಯಾದ್ಯಂತ ಪ್ರತಿಬಂಧಕಾಜ್ಞೆಯನ್ನು ಜಾರಿಗೊಳಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದು, ಜಿಲ್ಲೆಯಾದ್ಯಂತ 5ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿಸಿದೆ. ಚುನಾವಣಾ ಅಭ್ಯರ್ಥಿ ಯಾ ಬೆಂಬಲಿಗರು

ಏ.26 ರಂದು ಜಿಲ್ಲೆಯಾದ್ಯಂತ ಪ್ರತಿಬಂಧಕಾಜ್ಞೆ | ಆದೇಶದಲ್ಲಿ ಏನಿದೆ ? | ಇಲ್ಲಿದೆ ಡಿಟೈಲ್ಸ್ Read More »

ಕಾಂಗ್ರೆಸ್ ಸಕ್ರೀಯ ಕಾರ್ಯಕರ್ತ ಗೋಪಾಲ ಬೀಮಾವರ ಸಹಿತ ಹಲವಾರು ಮಂದಿ ಬಿಜೆಪಿ ಸೇರ್ಪಡೆ

ವಿಟ್ಲ: ಅಳಿಕೆ ಗ್ರಾಮದ ಕಾಂಗ್ರೆಸ್ ಸಕ್ರೀಯ ಕಾರ್ಯಕರ್ತ ಗೋಪಾಲ ಬೀಮಾವರ ಸಹಿತ ಹಲವಾರು ಮಂದಿ ಕಾಂಗ್ರೇಸ್ ತೊರೆದು ಬಿಜೆಪಿ ಪಕ್ಷ ಸೇರ್ಪಡೆಗೊಂಡರು. ಈ ದೇಶಕ್ಕೆ ಮೋದಿ ಅನಿವಾರ್ಯ ಮತ್ತು ಸ್ಥಳೀಯ ನಾಯಕರ ವರ್ತನೆಗೆ ಬೇಸತ್ತು ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವಾ ಅವರ ಸಮ್ಮಖದಲ್ಲಿ ಬಿಜೆಪಿ ಸೇರಿದರು. ಈ ಸಂದರ್ಭದಲ್ಲಿ ಪುತ್ತೂರು ಬಿಜೆಪಿ ಚುನಾವಣಾ ಉಸ್ತುವಾರಿ ಸುಲೋಚನಾ ಜಿ.ಕೆ.ಭಟ್, ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ, ಬಿಜೆಪಿ ಉಪಾಧ್ಯಕ್ಷ, ಪುಣಚ ಮಹಾಶಕ್ತೀ ಕೇಂದ್ರ ಅಧ್ಯಕ್ಷ

ಕಾಂಗ್ರೆಸ್ ಸಕ್ರೀಯ ಕಾರ್ಯಕರ್ತ ಗೋಪಾಲ ಬೀಮಾವರ ಸಹಿತ ಹಲವಾರು ಮಂದಿ ಬಿಜೆಪಿ ಸೇರ್ಪಡೆ Read More »

ದೇಶ , ಜಿಲ್ಲೆ ಅಭಿವೃದ್ಧಿಗಾಗಿ ಹಸ್ತ ಚಿಹ್ನೆಗೆ ಮತನೀಡಿ : ಪದ್ಮರಾಜ್

ಸುಳ್ಯ : ದೇಶದ ಭವಿಷ್ಯದ ಹಿನ್ನೆಲೆಯಲ್ಲಿ ಚುನಾವಣೆ ನಡೆಯಲಿದೆ, ಕಾರ್ಯಕರ್ತರು, ನಾಯಕರು ಒಟ್ಟಾಗಿದ್ದು ಈ ಚುನಾವಣೆ ನಡೆಯಲಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಹೇಳಿದರು. ಅವರು ಸುಳ್ಯದಲ್ಲಿ ನಡೆದ ಕಾಂಗ್ರೆಸ್‌ ರೋಡ್ ಶೋ ದಲ್ಲಿ ಭಾಗವಹಿಸಿ ಮಾತನಾಡಿದರು. ರಾಜ್ಯದಲ್ಲಿ ಕಾಂಗ್ರೆಸ್ ನೀಡಿದ ಗ್ಯಾರಂಟಿಗಳನ್ನು ಸರಕಾರ ಅನುಷ್ಠಾನಗೊಂಡ ನೂರು ದಿನಗಳ ಒಳಗೆ ಜಾರಿಗೊಳಿಸಿದೆ. ಕೇಂದ್ರದಲ್ಲಿಯೂ ಕರ್ನಾಟಕ ಮಾದರಿಯಲ್ಲಿ ಗ್ಯಾರಂಟಿ ಜಾರಿಗೆ ತರಲಿದೆ. ಈ ಬಾರಿ ಎಲ್ಲರೂ ಕಾಂಗ್ರೆಸ್ ಗೆ ಬೆಂಬಲ ನೀಡಬೇಕು ಎಂದು ಹೇಳಿದರು. ಕಾಂಗ್ರೆಸ್‌ ಅಭ್ಯರ್ಥಿ

ದೇಶ , ಜಿಲ್ಲೆ ಅಭಿವೃದ್ಧಿಗಾಗಿ ಹಸ್ತ ಚಿಹ್ನೆಗೆ ಮತನೀಡಿ : ಪದ್ಮರಾಜ್ Read More »

ಏ. 24 : ಯೋಗಿ ಆದಿತ್ಯನಾಥ್ ಮಡಿಕೇರಿಗೆ ಭೇಟಿ

ಕೊಡಗು : ಏ.24 ರಂದು ಉತ್ತರಪ್ರದೇಶದ ಮುಖ್ಯಮಂತ್ರಿ, ಬಿಜೆಪಿ ಪ್ರಚಾರಕರಾದ ಯೋಗಿ ಆದಿತ್ಯನಾಥ್ ಮಡಿಕೇರಿಗೆ ಭೇಟಿ ನೀಡಲಿದ್ದಾರೆ. ಮಡಿಕೇರಿಯ ಗಾಂಧಿಮೈದಾನದಲ್ಲಿ ನಡೆಯಲಿರುವ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೊಡಗು ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ, ಅಭ್ಯರ್ಥಿ ಯದುವೀರ್ ಒಡೆಯರ್ ಪರ ಯೋಗಿ ಆದಿತ್ಯನಾಥ್ ಚುನಾವಣಾ ಪ್ರಚಾರ ನಡಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಮಾಹಿತಿ ನೀಡಿದ್ದಾರೆ.

ಏ. 24 : ಯೋಗಿ ಆದಿತ್ಯನಾಥ್ ಮಡಿಕೇರಿಗೆ ಭೇಟಿ Read More »

ಲೋಕಸಭೆ ಚುನಾವಣೆ | ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯ ಸಹ ಅಧ್ಯಕ್ಷರಾಗಿ ಶಕುಂತಳಾ ಟಿ. ಶೆಟ್ಟಿ, ಸಂಯೋಜಕರಾಗಿ ಎನ್‍.ಚಂದ್ರಹಾಸ ಶೆಟ್ಟಿ

ಪುತ್ತೂರು : ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಕೆಪಿಸಿಸಿ ಪ್ರಚಾರ ಸಮಿತಿಯ ರಾಜ್ಯದ ಸಹ ಅಧ್ಯಕ್ಷರಾಗಿ ಮಾಜಿ ಶಾಸಕಿ ಶಕುಂತಳಾ ಟಿ.ಶೆಟ್ಟಿ ಹಾಗೂ ಸಂಯೋಜಕರಾಗಿ ಪುತ್ತೂರು ಕೋಟಿ- ಚೆನ್ನಯ ಕಂಬಳ ಸಮಿತಿ ಅಧ್ಯಕ್ಷ ಎನ್.ಚಂದ್ರಹಾಸ ಶೆಟ್ಟಿ ನೇಮಕಗೊಂಡಿದ್ದಾರೆ. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ್ ಸೊರಕೆ ಈ ಆದೇಶ ಹೊರಡಿಸಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆ ಹಾಗೂ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಪಕ್ಷದ ಶಕ್ತಿಯನ್ನು ಹೆಚ್ಚಿಸಲು ನೂತನ ಪದಾಧಿಕಾರಿಗಳಿಗೆ  ಜವಾಬ್ದಾರಿಯನ್ನು ನೀಡಲಾಗಿದೆ. ನೂತನ 10 ಜನ ಸಹ-ಅಧ್ಯಕ್ಷರುಗಳು,

ಲೋಕಸಭೆ ಚುನಾವಣೆ | ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯ ಸಹ ಅಧ್ಯಕ್ಷರಾಗಿ ಶಕುಂತಳಾ ಟಿ. ಶೆಟ್ಟಿ, ಸಂಯೋಜಕರಾಗಿ ಎನ್‍.ಚಂದ್ರಹಾಸ ಶೆಟ್ಟಿ Read More »

ಚುನಾವಣಾ ಪ್ರಚಾರ ವೇಳೆ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ | ಪೊಲೀಸರ ಮಧ್ಯೆ ಪ್ರವೇಶದಿಂದ ಪರಿಸ್ಥಿತಿ ತಿಳಿ

ಮಂಗಳೂರು : ಚುನಾವಣಾ ಪ್ರಚಾರ ವಿಚಾರದಲ್ಲಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ ಉಂಟಾಗಿ ಹೊಯ್ ಕೈ ಹಂತಕ್ಕೆ ತಲುಪಿದ ಘಟನೆ ಮಂಗಳೂರಿನ ಉರ್ವ ಚಿಲಿಂಬಿ ಸಾಯಿಬಾಬ ಮಂದಿರದ ಬಳಿ ನಡೆದಿದೆ. ಚುನಾವಣಾ ಪ್ರಚಾರ ಸಂದರ್ಭದಲ್ಲಿ  ಎರಡು ಪಕ್ಷಗಳ ಕಾರ್ಯಕರ್ತರ ನಡುವೆ ವಾಗ್ವಾದ ನಡೆದು, ಹೊಯ್ ಕೈ ಹಂತಕ್ಕೆ ತಲುಪಿದೆ ಎನ್ನಲಾಗಿದ್ದು, ರಾಮ ನವಮಿ ಉತ್ಸವ ನಡೆಯುತ್ತಿದ್ದ ಮಂದಿರದ ಹೊರ ಭಾಗದಲ್ಲಿರುವ ಮುಖ್ಯ ರಸ್ತೆಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರಚಾರ ನಡೆಸುತ್ತಿದ್ದು, ಮಂದಿರದ ಬಳಿ ಪ್ರಚಾರ ನಡೆಸಬಾರದು ಎಂದು ಕಾಂಗ್ರೆಸ್

ಚುನಾವಣಾ ಪ್ರಚಾರ ವೇಳೆ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ | ಪೊಲೀಸರ ಮಧ್ಯೆ ಪ್ರವೇಶದಿಂದ ಪರಿಸ್ಥಿತಿ ತಿಳಿ Read More »

error: Content is protected !!
Scroll to Top