ರಾಜಕೀಯ

ಶಿವಮೊಗ್ಗದಲ್ಲಿ ಬಿಜೆಪಿ ಬೃಹತ್ ರೋಡ್ ಶೋ | ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್‍.ಯಡಿಯೂರಪ್ಪ, ಕುಮಾರಸ್ವಾಮಿ, ಬಸವರಾಜ್ ಬೊಮ್ಮಾಯಿ ಭಾಗಿ

ಶಿವಮೊಗ್ಗ: ಶಿವಮೊಗ್ಗದಲ್ಲಿ ಬಿಜೆಪಿ ಬೃಹತ್ ರೋಡ್ ಶೋ ನಡೆಯುತ್ತಿದೆ. ಈ ಬೃಹತ್ ರೋಡ್ ಶೋ ದಲ್ಲಿ ಅಭ್ಯರ್ಥಿ ರಾಘವೇಂದ್ರ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ, ಕುಮಾರಸ್ವಾಮಿ,  ಬಸವರಾಜ್ ಬೊಮ್ಮಾಯಿ, ಸಿಟಿ ರವಿ, ಕುಮಾರ್ ಬಂಗಾರಪ್ಪ,  ಅರಗ ಜ್ಞಾನೇಂದ್ರ, ಮುನಿಸ್ವಾಮಿ, ಗುರುರಾಜ್ ಗಂಟಿಹೊಳೆ, ಅರುಣ್ ಕುಮಾರ್ ಪುತ್ತಿಲ, ಭಾರತಿ ಶೆಟ್ಟಿ, ಮಾಳವೀಕ ಅವಿನಾಶ್ ಸೇರಿದಂತೆ ಸಾವಿರಾರು ಕಾರ್ಯಕರ್ತರು ರೋಡ್ ಶೋ ತೆರೆದ ವಾಹನದಲ್ಲಿ ಪಾಲ್ಗೊಂಡರು.  ಶಿವಮೊಗ್ಗದ ಕೋಟೆ ಆಂಜನೇಯ ದೇವಸ್ಥಾನದಿಂದ ಪ್ರಾರಂಭವಾದ ಮೆರವಣಿಗೆ ಡಿಸಿ ಕಚೇರಿಯವರೆಗೆ ಸಾಗುತ್ತಿದೆ. ಸಾವಿರಾರು […]

ಶಿವಮೊಗ್ಗದಲ್ಲಿ ಬಿಜೆಪಿ ಬೃಹತ್ ರೋಡ್ ಶೋ | ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್‍.ಯಡಿಯೂರಪ್ಪ, ಕುಮಾರಸ್ವಾಮಿ, ಬಸವರಾಜ್ ಬೊಮ್ಮಾಯಿ ಭಾಗಿ Read More »

ಯುವಜನತೆ ಪ್ರಜಾಪ್ರಭುತ್ವದಲ್ಲಿ ಹೆಚ್ಚು ತೊಡಗಿಸಿಕೊಂಡರೆ ಪ್ರಜಾತಂತ್ರ ಉತ್ತಮಗೊಳ್ಳಲು ಸಾಧ್ಯ | ಸುಳ್ಯ ಕೆವಿಜಿ ಕ್ಯಾಂಪಸ್‍ ನಲ್ಲಿ ಕ್ಯಾ.ಬ್ರಿಜೇಶ್ ಚೌಟ

ಮಂಗಳೂರು : ದೇಶದಲ್ಲಿ 18ರಿಂದ 40 ವರ್ಷದ ಒಳಗಿನ ಯುವಜನರು 65 ಶೇಕಡಾದಷ್ಟಿದ್ದು ಅವರನ್ನು ಹೆಚ್ಚೆಚ್ಚು ಪ್ರಜಾಪ್ರಭುತ್ವದಲ್ಲಿ ತೊಡಗಿಸಿಕೊಂಡರೆ ಪ್ರಜಾತಂತ್ರ ಉತ್ತಮಗೊಳ್ಳುತ್ತದೆ ಎಂದು ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದರು. ಸುಳ್ಯದ ಕೆವಿಜಿ ಕ್ಯಾಂಪಸ್ ನಲ್ಲಿ ಅವರು ಮಾತನಾಡಿದರು. ದೇಶದ ಬೇರೆ ಬೇರೆ ಕಡೆ ಓಡಾಡಿದ್ದೇನೆ. ಎಲ್ಲ ಕಡೆಯ ಸಂಸ್ಕೃತಿ, ನಂಪನ್ಮೂಲ ನೋಡಿದ್ದೇನೆ. ಆದರೆ ನಮ್ಮಲ್ಲಿ ದೇಶದ ಎಲ್ಲ ಕಡೆ ಇರುವ ಸಂಸ್ಕೃತಿ ಮತ್ತು ನಂಪನ್ಮೂಲ ಇದೆ. ನಮ್ಮ ಜನರಲ್ಲಿ

ಯುವಜನತೆ ಪ್ರಜಾಪ್ರಭುತ್ವದಲ್ಲಿ ಹೆಚ್ಚು ತೊಡಗಿಸಿಕೊಂಡರೆ ಪ್ರಜಾತಂತ್ರ ಉತ್ತಮಗೊಳ್ಳಲು ಸಾಧ್ಯ | ಸುಳ್ಯ ಕೆವಿಜಿ ಕ್ಯಾಂಪಸ್‍ ನಲ್ಲಿ ಕ್ಯಾ.ಬ್ರಿಜೇಶ್ ಚೌಟ Read More »

ಏ : 24 ಯೋಗಿ ಆದಿತ್ಯನಾಥ್ ಉಡುಪಿ ಭೇಟಿ

ಉಡುಪಿ: ರಾಜ್ಯ ಮತ್ತು ರಾಷ್ಟ್ರ ನಾಯಕರ ದಂಡು ಉಡುಪಿ- ಚಿಕ್ಕಮಂಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರ ಪರ ಪ್ರಚಾರಕ್ಕೆ ಉಡುಪಿಗೆ ಆಗಮಿಸಲಿದ್ದಾರೆ.  ಏ. 19ರಂದು ಉಳ್ಳೂರಿಗೆ ಕೇಂದ್ರ ಸಚಿವೆ ಮೀನಾಕ್ಷಿ ಲೇಖೀ ಹಾಗೂ ಸಂಸದೆ ಸುಮಲತಾ, ಏ. 20ರಂದು ಉಡುಪಿಗೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಏ. 21ರಂದು ಕಾಪುವಿಗೆ ಸಂಸದ ಪ್ರತಾಪ್ ಸಿಂಹ, ಏ. 22ರಂದು ಹಿರಿಯಡಕಕ್ಕೆ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಹಾಗೂ ಏ. 24ರಂದು

ಏ : 24 ಯೋಗಿ ಆದಿತ್ಯನಾಥ್ ಉಡುಪಿ ಭೇಟಿ Read More »

ಏ. 22 : ತಮಿಳುನಾಡು ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ ಅಣ್ಣಾಮಲೈ ಸುಳ್ಯಕ್ಕೆ

ಸುಳ್ಯ: ತಮಿಳುನಾಡಿನ ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ ಅಣ್ಣಾಮಲೈ ಏ 22 ರಂದು ಸುಳ್ಯಕ್ಕೆ ಆಗಮಿಸಲಿದ್ದಾರೆ . ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬೃಜೇಶ್ ಚೌಟ ಪರ ಪ್ರಚಾರ ಸಭೆ ನಡೆಸಲಿದ್ದಾರೆ. ಈ ಕುರಿತು ಬಿಜೆಪಿ ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ ತಿಳಿಸಿದ್ದಾರೆ.

ಏ. 22 : ತಮಿಳುನಾಡು ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ ಅಣ್ಣಾಮಲೈ ಸುಳ್ಯಕ್ಕೆ Read More »

ಮನೆ ಮನೆಮತದಾನ ಪ್ರಕ್ರಿಯೆಗೆ  ಚಾಲನೆ

ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಹಿರಿಯ ನಾಗರಿಕರು ಹಾಗೂ ವಿಶೇಷ ಚೇತನರಿಗೆ ಅಂಚೆ ಮತಪತ್ರದ ಮೂಲಕ ಮತದಾನ ಮಾಡುವ ಪ್ರಕ್ರಿಯೆಗೆ ಚಾಲನೆ ದೊರಕಿದೆ. ಏ. 17ರ ವರೆಗೆ ಅಂಚೆ ಮತಪತ್ರದ ಮೂಲಕ ಮತದಾನ ನಡೆಯಲಿದೆ. ದ.ಕ.ದಲ್ಲಿ 85 ವರ್ಷ ಮೇಲ್ಪಟ್ಟ 6,053 ಮತದಾರರಿಗೆ ಹಾಗೂ ಶೇ. 40ಕ್ಕಿಂತ ಮೇಲ್ಪಟ್ಟು ಅಂಗವೈಕಲ್ಯ ಹೊಂದಿರುವ 1,957 ಮತದಾರರು ಸಹಿತ 8,010 ಮಂದಿಯ ಮನೆಮನೆ ಭೇಟಿ ಮಾಡಿ ಅಂಚೆ ಮತಪತ್ರದ ಮೂಲಕ ಮತದಾನ ಸೌಲಭ್ಯ ಒದಗಿಸಲಾಗಿದೆ. ಈ ಪೈಕಿ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ

ಮನೆ ಮನೆಮತದಾನ ಪ್ರಕ್ರಿಯೆಗೆ  ಚಾಲನೆ Read More »

ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ| ಬೃಹತ್ ಸಂಖ್ಯೆಯಲ್ಲಿ ಸೇರಿದ ಜನಸಮೂಹ

ಮಂಗಳೂರು: ಲೋಕಸಭೆ ಚುನಾವಣಾ ಪ್ರಚಾರಕ್ಕೆಂದು ರಾಜ್ಯಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಮಂಗಳೂರಿನಲ್ಲಿ ರೋಡ್ ಶೋದಲ್ಲಿ ಪಾಲ್ಗೊಂಡರು. ಇದಕ್ಕೂ ಮುನ್ನ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಬಿಜೆಪಿ ವಿಜಯಸಂಕಲ್ಪ ಬೃಹತ್ ಸಮಾವೇಶ ಮುಗಿಸಿದ ಬಳಿಕ ಪ್ರಧಾನಿ ಮೋದಿ ಮಂಗಳೂರು ತಲುಪಿದರು. ವಿಶೇಷ ವಿಮಾನದಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಅವರು, ಕೆಂಜಾರಿನಿಂದ ನೇರವಾಗಿ ಲೇಡಿಹಿಲ್ ನಾರಾಯಣ ಗುರು ವೃತ್ತಕ್ಕೆ ಆಗಮಿಸಿ ನಾರಾಯಣ ಗುರುಗಳ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಬಳಿಕ ರೋಡ್ ಶೋ ಆರಂಭಿಸಿದರು. ಲಾಲ್

ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ| ಬೃಹತ್ ಸಂಖ್ಯೆಯಲ್ಲಿ ಸೇರಿದ ಜನಸಮೂಹ Read More »

ಕಾಂಗ್ರೆಸ್ ಸಕ್ರೀಯ ಕಾರ್ಯಕರ್ತ ವಿಜಯ ಪೂಜಾರಿ ಬಿಜೆಪಿ ಸೇರ್ಪಡೆ

ಪುತ್ತೂರು: ಕಾಂಗ್ರೇಸ್ ನಾಯಕರ ವರ್ತನೆ ಹಾಗೂ ರಾಜ್ಯದಲ್ಲಿ ಕಾಂಗ್ರೇಸ್ ಸರಕಾರ ಬಂದು ಹತ್ತು ತಿಂಗಳು ಕಳೆದರೂ ಯಾವುದೇ ಅಭಿವೃದ್ಧಿ ಕಾರ್ಯಗಳು ಗ್ರಾಮದಲ್ಲಿ  ಆಗದೇ ಇರುವುದರಿಂದ ಬೇಸತ್ತು ಪಡ್ನೂರು ಗ್ರಾಮ ಹಾಗೂ ಬನ್ನೂರು ಪಂಚಾಯಿತಿ ವ್ಯಾಪ್ತಿಯ ಕಾಂಗ್ರೆಸ್ ನ ಸಕ್ರೀಯ ಕಾರ್ಯಕರ್ತ ವಿಜಯ ಪೂಜಾರಿಯವರು ಬಿಜೆಪಿ ಸೇರ್ಪಡೆಗೊಂಡರು. ಮಾಜಿ ಶಾಸಕ ಸಂಜೀವ ಮಠಂದೂರು ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಬರ ಮಾಡಿಕೊಂಡರು. ಈ ಸಂದರ್ಭದಲ್ಲಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವಾ, ಪ್ರಧಾನ ಕಾರ್ಯದರ್ಶಿಗಳಾದ ಪುರುಷೋತ್ತಮ ಮುಂಗ್ಲಿಮನೆ,

ಕಾಂಗ್ರೆಸ್ ಸಕ್ರೀಯ ಕಾರ್ಯಕರ್ತ ವಿಜಯ ಪೂಜಾರಿ ಬಿಜೆಪಿ ಸೇರ್ಪಡೆ Read More »

ಬೆಟ್ಟಂಪಾಡಿಯಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ

ಪುತ್ತೂರು: ಈ ಬಾರಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇನ್ನಷ್ಟು ಗ್ಯಾರಂಟಿಗಳು ಅನುಷ್ಠಾನಗೊಳ್ಳಲಿದೆ ಎಂದು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಬೆಟ್ಟಂಪಾಡಿ ಗ್ರಾಮದ ರೆಂಜದಲ್ಲಿ ನಡೆದ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು. ಕಾಂಗ್ರೆಸ್ ಈ ದೇಶವನ್ನು 60 ವರ್ಷಗಳ ಕಾಲ ಆಳಿ ಸಾಕಷ್ಟು ಅಭಿವೃದ್ದಿ ಕೆಲಸವನ್ನು ಮಾಡಿ ದೇಶವನ್ನು ಅಭಿವೃದ್ದಿಯತ್ತ ಕೊಂಡೊಯ್ದಿತ್ತು. ಆದರೆ ಕಳೆದ ಹತ್ತು ವರ್ಷ ಆಡಳಿತ ಮಾಡಿದವರು ಎಲ್ಲವನ್ನೂ ಲಗಾಡಿ ತೆಗೆದಿದ್ದಾರೆ. ಕಾಂಗ್ರೆಸ್ ಸರಕಾರ ಇದ್ದಾಗ ಜನ ನೆಮ್ಮದಿಯಿಂದ ಜೀವನ ನಡೆಸುತ್ತಿದ್ದರು.

ಬೆಟ್ಟಂಪಾಡಿಯಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ Read More »

ರಾಜ್ಯ ಬಿಜೆಪಿ ಆರ್ಥಿಕ ಪ್ರಕೋಷ್ಠದ ಸಹ ಸಂಚಾಲಕರಾಗಿ ಹೇಮಂತ್ ರೈ

ಕಡಬ: ರಾಜ್ಯ ಬಿಜೆಪಿ ಆರ್ಥಿಕ ಪ್ರಕೋಷ್ಠದ ಸಹ ಸಂಚಾಲಕರಾಗಿ ಆಲಂಕಾರಿನ‌ ಮನವಳಿಕೆಗುತ್ತು ಹೇಮಂತ್ ರೈ ಯವರನ್ನು ಆಯ್ಕೆ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ರವರು ಆದೇಶ ಹೊರಡಿಸಿದ್ದಾರೆ. ಕಡಬ ತಾಲೂಕು ಆಲಂಕಾರು ಸಮೀಪದ ಮನವಳಿಕೆ ಗುತ್ತುವಿನ ಹೇಮಂತ್ ರವರು ಪ್ರವಾಸೋದ್ಯಮ ಉದ್ಯಮಿಯಾಗಿದ್ದಾರೆ. ಈ ಹಿಂದೆ ಪ್ರತಿಷ್ಠಿತ ಕಂಪೆನಿಗಳಲ್ಲಿ ಉನ್ನತ ಹುದ್ದೆಗಳಲ್ಲಿದ್ದರು. ಎಂಬಿಎ, ಎಲ್.ಎಲ್.ಬಿ ಪದವೀಧರರಾಗಿರುವ ಅವರು ಬೆಂಗಳೂರು ಉತ್ತರ ಜಿಲ್ಲೆಯ ಬಿಜೆಪಿ ವೃತ್ತಿಪರರ ಪ್ರಕೋಷ್ಠದ ಸಂಚಾಲಕರಾಗಿದ್ದರು. ಬಾಲ್ಯದಿಂದಲೇ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಕ್ರೀಯ ಕಾರ್ಯಕರ್ತರಾಗಿದ್ದು

ರಾಜ್ಯ ಬಿಜೆಪಿ ಆರ್ಥಿಕ ಪ್ರಕೋಷ್ಠದ ಸಹ ಸಂಚಾಲಕರಾಗಿ ಹೇಮಂತ್ ರೈ Read More »

ನಾಳೆ ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್‍ ಶೋ | ಪುತ್ತೂರಿನ 5 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಸ್ವ ಇಚ್ಚೆಯಿಂದ ಭಾಗಿ : ಸಂಜೀವ ಮಠಂದೂರು

ಪುತ್ತೂರು: ಮಂಗಳೂರಿನಲ್ಲಿ ನಾಳೆ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋಗೆ ಪುತ್ತೂರಿನಿಂದ 5 ಸಾವಿರಕ್ಕೂ ಮಿಕ್ಕಿ ಅಭಿಮಾನಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ತಿಳಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ಪುತ್ತೂರು ವಿಧಾನಸಭೆಯ ಎಲ್ಲಾ ಬೂತ್ ಗಳಿಂದ ಕಾರ್ಯಕರ್ತರು ಸ್ವ ಇಚ್ಛೆಯಿಂದ ತಮ್ಮ ತಮ್ಮ ವಾಹನದಲ್ಲಿ ಮಂಗಳೂರಿಗೆ ತೆರಳಲಿದ್ದಾರೆ ಎಂದು ತಿಳಿಸಿದರು. ಮಂಗಳೂರಿನಲ್ಲಿ ನಡೆಯುವ ಮೋದಿ ರೋಡ್ ಶೋ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 4 ಲಕ್ಷಕ್ಕೂ ಮಿಕ್ಕಿದ ಮತಗಳಲ್ಲಿ ಗೆಲ್ಲಿಸುವ ಕಾರ್ಯಕ್ರಮದ

ನಾಳೆ ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್‍ ಶೋ | ಪುತ್ತೂರಿನ 5 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಸ್ವ ಇಚ್ಚೆಯಿಂದ ಭಾಗಿ : ಸಂಜೀವ ಮಠಂದೂರು Read More »

error: Content is protected !!
Scroll to Top