ಪುತ್ತೂರಿನಲ್ಲಿ ಬಿಜೆಪಿ ಯಾವತ್ತೂ ಸೋಲೊದಿಲ್ಲ : ಅರುಣ್ ಕುಮಾರ್ ಪುತ್ತಿಲ
ಪುತ್ತೂರು: ಇವತ್ತು ನಾವೆಲ್ಲ ಕಾರ್ಯಾಲಯದಲ್ಲಿ ಭಾಗಿಯಾಗಿ ಮುಕ್ತ ಮನಸ್ಸಿನಿಂದ ಜೊತೆಯಾಗಿದ್ದೇವೆ. ಈ ರೀತಿಯ ವಾತಾವರಣ ಮುಂದಿನ ನೂರಾರು ವರ್ಷಗಳ ಕಾಲ ಇರಲಿ. ಪುತ್ತೂರಿನಲ್ಲಿ ಬಿಜೆಪಿ ಯಾವತ್ತೂ ಸೋಲೊದಿಲ್ಲ ಎಂಬ ಸಂದೇಶ ಸಮಾಜಕ್ಕೆ ರವಾನೆಯಾಗಲಿ ಎಂದು ಅರುಣ್ ಕುಮಾರ್ ಪುತ್ತಿಲ ಅವರು ಹೇಳಿದರು. ಅವರು ಇಂದು ಪುತ್ತೂರು ಬಿಜೆಪಿ ಕಚೇರಿಗೆ ಭೇಟಿ ನೀಡಿ ಪಕ್ಷದ ಸ್ವಾಗತ ಪಡೆದು ಮಾತನಾಡಿದರು. ಈ ಹಿಂದೆ ಒಂದಷ್ಟು ಗೊಂದಲ ಆಗಿರುವುದು ಸಹಜ. ನಾನಿದನ್ನು ಒಪ್ಪಿಕೊಳ್ಳುತ್ತೇನೆ. ಎರಡು ಭಾಗಗಳಿಂದಲೂ ನೋವು ಆಗಿರುವುದು ಸಹಜ. ಆದರೆ […]
ಪುತ್ತೂರಿನಲ್ಲಿ ಬಿಜೆಪಿ ಯಾವತ್ತೂ ಸೋಲೊದಿಲ್ಲ : ಅರುಣ್ ಕುಮಾರ್ ಪುತ್ತಿಲ Read More »










