ಮಂಜುನಾಥನಗರದಲ್ಲಿ ಬಿಜೆಪಿ ಸ್ಥಾಪನಾ ದಿನಾಚರಣೆ
ಸವಣೂರು : ಪಾಲ್ತಾಡಿ ಬಿಜೆಪಿ ವತಿಯಿಂದ ಬಿಜೆಪಿ ಸ್ಥಾಪನಾ ದಿನಾಚರಣೆಯನ್ನು ಪಾಲ್ತಾಡಿ ಬೂತ್ ಸಂಖ್ಯೆ 70ರ ಅಧ್ಯಕ್ಷ ಅನ್ನಪೂರ್ಣ ಪ್ರಸಾದ್ ರೈ ಅವರ ಮನೆಯಲ್ಲಿ ನಡೆಯಿತು. ಬಿಜೆಪಿ ಸುಳ್ಯ ಮಂಡಲ ಮಹಿಳಾ ಮೋರ್ಚಾದ ಅಧ್ಯಕ್ಷೆ ಇಂದಿರಾ ಬಿ.ಕೆ. ಅವರು ಮುಂಬರುವ ಲೋಕಸಭಾ ಚುನಾವಣೆ ಹಾಗೂ ನಾರಿ ಶಕ್ತಿ ಸಂಗಮದ ಕುರಿತು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖರಾದ ಗಣೇಶ್ ಶೆಟ್ಟಿ ಕುಂಜಾಡಿ, ಬಾಳಪ್ಪ ಪೂಜಾರಿ ಬಂಬಿಲದೋಳ, ವಿಠಲ ಶೆಟ್ಟಿ ಬಂಬಿಲ, ಸವಣೂರು ಗ್ರಾ.ಪಂ.ಅಧ್ಯಕ್ಷೆ ಸುಂದರಿ ಬಿ.ಎಸ್.ಬಂಬಿಲ, […]
ಮಂಜುನಾಥನಗರದಲ್ಲಿ ಬಿಜೆಪಿ ಸ್ಥಾಪನಾ ದಿನಾಚರಣೆ Read More »










