ರಾಜಕೀಯ

ವಕ್ಪ್ ಸಂಸ್ಥೆಯ ಧರ್ಮಗುರುಗಳಿಗೆ ಕಾರ್ಯಾಗಾರ ಆತಂಕದ ವಿಷಯ : ನಳಿನ್ ಕುಮಾರ್ ಕಟೀಲ್

ಮಂಗಳೂರು:  ವಕ್ಪ್ ಸಂಸ್ಥೆಯ ಧರ್ಮಗುರುಗಳಿಗೆ ಪ್ರಚಲಿತ ವಿದ್ಯಮಾನಗಳ ಬಗ್ಗೆ ಅರಿವು ಮೂಡಿಸಲು  ಕಾರ್ಯಾಗಾರ ನಡೆಸುವುದಾಗಿ ರಾಜ್ಯ ಬಜೆಟ್‌ನಲ್ಲಿ ತಿಳಿಸಲಾಗಿದ್ದು, ಇದರ ಉದ್ದೇಶ ಏನು ? ಕಾರ್ಯಾಗಾರ ನಡೆಸುವವರು ಯಾರು ? ಎನ್ನುವ ಆತಂಕ ಸಹಜವಾಗಿಯೇ ಜನರಲ್ಲಿ ಮೂಡಿದೆ ಎಂದು ಸಂಸ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಬಜೆಟ್ ಭಾಷಣದಲ್ಲಿ ಸಾಮಾನ್ಯವಾಗಿ ಅರ್ಥಿಕ ಸಂಪನ್ಮೂಲ ಕ್ರೋಡೀಕರಣ ಮತ್ತು ಅಭಿವೃದ್ದಿ ಯೋಜನೆಗಳಿಗೆ ಹಣ ಹಂಚಿಕೆ ಬಗ್ಗೆ ರಾಜ್ಯದ ಜನತೆಗೆ ಸಮಗ್ರ ಮಾಹಿತಿ ನೀಡಲಾಗುತ್ತದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಕೀಯ ದ್ವೇಷದ […]

ವಕ್ಪ್ ಸಂಸ್ಥೆಯ ಧರ್ಮಗುರುಗಳಿಗೆ ಕಾರ್ಯಾಗಾರ ಆತಂಕದ ವಿಷಯ : ನಳಿನ್ ಕುಮಾರ್ ಕಟೀಲ್ Read More »

ದ.ಕ.ಜಿಲ್ಲೆಯ ಲೋಕಸಭಾ ಚುನಾವಣೆಗೆ ಮೂವರ ಹೆಸರು ಪಟ್ಟಿಯಲ್ಲಿ | ಯಾರಿಗೆ ಸೀಟು ಒಲಿಯಲಿದೆ : ಕಾದು ನೋಡಬೇಕಾಗಿದೆ | ದ.ಕ. ವನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ನಿಂದ ಶತಪ್ರಯತ್ನ

ಮುಂಬರುವ ಲೋಕಸಭಾ ಚುನಾವಣೆಗೆ ದಕ್ಷಿಣ ಕನ್ನಡದಿಂದ ಮೂವರು ಹೆಸರು ಈಗಾಗಲೇ ಕೇಳಿ ಬರುತ್ತಿದ್ದು, ಹಿರಿಯ ಮುಖಂಡ ಮಾಜಿ ಸಚಿವ ಬಿ. ರಮಾನಾಥ ರೈ, ಯುವ ಮುಖಂಡ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್, ಯುವ ಕಾಂಗ್ರೆಸ್ ಜಿಲ್ಲಾ ಮಾಜಿ ಪ್ರಧಾನ ಕಾರ್ಯದರ್ಶಿ ಕಿರಣ್ ಗೌಡ ಬುಡ್ಲೆಗುತ್ತು. ಈ ಮೂವರಲ್ಲಿ ಒಬ್ಬರನ್ನು ಕಾಂಗ್ರೆಸ್ ಹೈಕಮಾಂಡ್ ಫೈನಲ್ ಗೊಳಿಸುವ ಸಾಧ್ಯತೆ ಕಂಡು ಬರುತ್ತಿದೆ. ಜಿಲ್ಲೆಯ 8 ವಿದಾನಸಭಾ ಕ್ಷೇತ್ರದ ಬ್ಲಾಕ್ ಗಳು ರಮಾನಾಥ ರೈ ಹೆಸರನ್ನು ಶಿಫಾರಸ್ಸು ಮಾಡಿ

ದ.ಕ.ಜಿಲ್ಲೆಯ ಲೋಕಸಭಾ ಚುನಾವಣೆಗೆ ಮೂವರ ಹೆಸರು ಪಟ್ಟಿಯಲ್ಲಿ | ಯಾರಿಗೆ ಸೀಟು ಒಲಿಯಲಿದೆ : ಕಾದು ನೋಡಬೇಕಾಗಿದೆ | ದ.ಕ. ವನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ನಿಂದ ಶತಪ್ರಯತ್ನ Read More »

ಭಾರತೀಯ ಜನತಾ ಪಕ್ಷದ ರಾಜ್ಯ ಸೋಶಿಯಲ್‌ ಮೀಡಿಯಾ ಕೋ-ಕನ್ವಿನರ್ ಆಗಿ ಅಕ್ಷಯ್‌ ರೈ ದಂಬೆಕಾನ ಆಯ್ಕೆ

ಬೆಂಗಳೂರು: ಪುತ್ತೂರು ಮೂಲದ ಅಕ್ಷಯ್‌ ರೈ ದಂಬೆಕಾನ ರವರು ಭಾರತೀಯ ಜನತಾ ಪಕ್ಷದ ರಾಜ್ಯ ಸೋಶಿಯಲ್‌ ಮೀಡಿಯಾ ಕೋ-ಕನ್ವಿನರ್ ಆಗಿ ಆಯ್ಕೆಯಾಗಿದ್ದಾರೆ.  ರಾಜ್ಯ ಸಾಮಾಜಿಕ ಜಾಲತಾಣದ ರಾಜ್ಯ ಸಂಚಾಲಕರಾದ ಪ್ರಶಾಂತ್‌ ಮಾಕ್ನೂರುರವರು ಇಂದು ಘೋಷಿಸಿದ್ದಾರೆ, ಕಳೆದ ಹನ್ನೆರಡು ವರ್ಷಗಳ ಕಾಲ ಬಿಜೆಪಿ ಯುವಮೋರ್ಚಾದ ಮಂಡಲ ಜಿಲ್ಲೆ ಹಾಗೂ ರಾಜ್ಯದ ಹಲವಾರು ಜವಬ್ದಾರಿಯನ್ನು ನಿಭಾಯಿಸಿ,  ಬೆಂಗಳೂರು ಜಿಲ್ಲೆ ಖಜಾಂಜಿಯಾಗಿ ನಂತರ ರಾಜ್ಯದ ಕಾರ್ಯಕಾರಿಣಿ ಸದಸ್ಯರಾಗಿ ತದನಂತರ  ಮಾಧ್ಯಮದ ಸಂಚಾಲಕರಾಗಿ ಕಾರ್ಯ ನಿರ್ವಹಿಸಿರುತ್ತಾರೆ. ಚುಣಾವಣೆಯ ತಮಿಳುನಾಡು ರಾಜ್ಯದ ವಿಧಾನ ಸಭಾ

ಭಾರತೀಯ ಜನತಾ ಪಕ್ಷದ ರಾಜ್ಯ ಸೋಶಿಯಲ್‌ ಮೀಡಿಯಾ ಕೋ-ಕನ್ವಿನರ್ ಆಗಿ ಅಕ್ಷಯ್‌ ರೈ ದಂಬೆಕಾನ ಆಯ್ಕೆ Read More »

ರಾಜ್ಯ ಬಿಜೆಪಿ ಒಬಿಸಿ ಮೋರ್ಚಾ ರಾಜ್ಯ ಕಾರ್ಯದರ್ಶಿಯಾಗಿ ಆರ್. ಸಿ. ನಾರಾಯಣ ರೆಂಜ ನೇಮಕ

ಪುತ್ತೂರು: ಕರ್ನಾಟಕ ರಾಜ್ಯ ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿಯಾಗಿ ಆರ್. ಸಿ. ನಾರಾಯಣ ರೆಂಜ ಆಯ್ಕೆಯಾಗಿದ್ದಾರೆ ಎಂದು ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯಾಧ್ಯಕ್ಷರಾದ ರಘು ಕೌಟಿಲ್ಯಾ ಘೋಷಿಸಿದ್ದಾರೆ. 36 ವರ್ಷಗಳಿಂದ ಬಿಜೆಪಿಯಲ್ಲಿ ಸಕ್ರಿಯ ಕಾರ್ಯಕರ್ತರಾಗಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷರಾಗಿ ದಕ್ಷಿಣ ಕನ್ನಡ ಜಿಲ್ಲೆ ರಾಜ್ಯದಲ್ಲಿ ನಂ. ವನ್ ಜಿಲ್ಲೆಯಾಗಿ ಸಂಘಟನೆಯಲ್ಲಿ ಮುಂಚೂಣಿಯಲ್ಲಿತ್ತು. ಬೂತ್ ನಿಂದ  ರಾಜ್ಯಮಟ್ಟದವರೆಗೆ ತನ್ನ ಸಂಘಟನೆ ಕಾರ್ಯಶೈಲಿಯಿಂದ ಬಿಜೆಪಿಗೆ ಬಲ ತುಂಬಿದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂಸೇವಕನಾಗಿ, ಎ.ಬಿ.ವಿ.ಪಿ. ಯಲ್ಲಿ

ರಾಜ್ಯ ಬಿಜೆಪಿ ಒಬಿಸಿ ಮೋರ್ಚಾ ರಾಜ್ಯ ಕಾರ್ಯದರ್ಶಿಯಾಗಿ ಆರ್. ಸಿ. ನಾರಾಯಣ ರೆಂಜ ನೇಮಕ Read More »

ನಾಳೆ (ಫೆ.17) : ಸಹ್ಯಾದ್ರಿ ಕಾಲೇಜಿನ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ ಕಾಂಗ್ರೆಸ್‌ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಮಾವೇಶ| ಪುತ್ತೂರಿನಿಂದ 10 ಸಾವಿರ ಮಂದಿ ಕಾರ್ಯಕರ್ತರು

ಪುತ್ತೂರು: ಮುಂಬರುವ ಲೋಕಸಭಾ ಚುನಾವಣೆಯ ಸಿದ್ಧತೆಗಾಗಿ ದೇಶದ ವಿವಿಧ ರಾಜ್ಯಗಳಲ್ಲಿ ಪಕ್ಷದ ಕಾರ್ಯಕರ್ತರನ್ನು ಇದಕ್ಕೆ ಸಜ್ಜುಗೊಳಿಸಲು ಈಗಾಗಲೇ ನಡೆಯುತ್ತಿರುವ ಕಾಂಗ್ರೆಸ್ ಸಮಾವೇಶ ಕರ್ನಾಟಕದಲ್ಲಿ ಪ್ರಥಮವಾಗಿ ಮಂಗಳೂರನ್ನು ಆಯ್ಕೆ ಮಾಡಿಕೊಂಡು ಫೆ.17ರಂದು ಮಂಗಳೂರಿನ ಅಡ್ಯಾರಿನಲ್ಲಿರುವ ಸಹ್ಯಾದ್ರಿ ಕಾಲೇಜಿನ ಮುಂಭಾಗದ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ ಕಾಂಗ್ರೆಸ್‌ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮಾವೇಶದ ಪ್ರಚಾರ ಮಾಧ್ಯಮ ಮುಖ್ಯಸ್ಥ ಕೆಪಿಸಿಯ ಸಂಯೋಜಕ ಕಾವು ಹೇಮನಾಥ ಶೆಟ್ಟಿಯವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ. ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ದಕ್ಷಿಣ ಕನ್ನಡ ಹಾಗೂ ಉಡುಪಿ

ನಾಳೆ (ಫೆ.17) : ಸಹ್ಯಾದ್ರಿ ಕಾಲೇಜಿನ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ ಕಾಂಗ್ರೆಸ್‌ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಮಾವೇಶ| ಪುತ್ತೂರಿನಿಂದ 10 ಸಾವಿರ ಮಂದಿ ಕಾರ್ಯಕರ್ತರು Read More »

ಬಿಜೆಪಿ ನಾಯಕರನ್ನು ಗೂಂಡಾಗಳು ಎಂದ ಸಿಎಂ. ಸಿದ್ಧರಾಮಯ್ಯ | ಭಾರೀ ಆಕ್ರೋಶ

ಬೆಂಗಳೂರು: ಬಿಜೆಪಿ ನಾಯಕರನ್ನು ಗೂಂಡಾಗಳು ಎಂದು ಕರೆದಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ. ವಿಧಾನಸಭೆಯಲ್ಲಿ ಈ ಪದ ಬಳಸಿದ ಕುರಿತು ಮಾತನಾಡಿರುವ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಗೂಂಡಾಗಿರಿ ಮಾಡ್ತೀರಾ ಎಂದ ಮುಖ್ಯಮಂತ್ರಿ ಸಿದ್ಧರಾಮಯ್ಯ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ. ನಾಲ್ಕೈದು ನಿಮಿಷದಲ್ಲಿ ಉತ್ತರಿಸಬಹುದಾಗಿದ್ದ ಪ್ರಶ್ನೆಗೆ ಸಿಎಂ ಸಿದ್ಧರಾಮಯ್ಯ ಉತ್ತರಿಸುವಾಗ ಗಂಟೆಗಟ್ಟಲೆ ಕೇಂದ್ರವನ್ನು ಟೀಕಿಸಿ ಆಕ್ಷೇಪ ವ್ಯಕ್ತಪಡಿಸಿದರು. ಅವರು ಉತ್ತರಿಸುವ ಬದಲು ಎಲ್ಲಾ ಪ್ರತಿಪಕ್ಷದ ಸದಸ್ಯರನ್ನು ಗೂಂಡಾಗಳು ಎಂದು

ಬಿಜೆಪಿ ನಾಯಕರನ್ನು ಗೂಂಡಾಗಳು ಎಂದ ಸಿಎಂ. ಸಿದ್ಧರಾಮಯ್ಯ | ಭಾರೀ ಆಕ್ರೋಶ Read More »

ಉಡುಪಿ ಕ್ಷೇತ್ರ ನನ್ನದೇ, ಕ್ಷೇತ್ರದ ಜನರು ನನ್ನನ್ನು ಗೆಲ್ಲಿಸಿದ್ದಾರೆ| ಬದಲಾವಣೆ ಮಾಡುವ ಸಾಧ್ಯತೆಯನ್ನು ತಳ್ಳಿ ಹಾಕಿದ ಸಚಿವೆ

ಉಡುಪಿ: ಉಡುಪಿ-ಚಿಕ್ಕಮಗಳೂರು ಕ್ಷೇತ್ರವನ್ನು ಯಾವುದೇ ಕಾರಣಕ್ಕೂ ಬಿಟ್ಟುಕೊಡುವುದಿಲ್ಲ. ಈ ಕ್ಷೇತ್ರ ನನ್ನದೇ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳುವ ಮೂಲಕ ಕ್ಷೇತ್ರದ ಟಿಕೇಟ್ ಬೇರೆಯವರಿಗೆ ಕೊಡುವ ಸಾಧ್ಯತೆಯನ್ನು ಅಲ್ಲಗಳೆದಿದ್ದಾರೆ. ಕನಿಷ್ಠ 5-6 ಕ್ಷೇತ್ರಗಳು ನನ್ನ ಹೆಸರನ್ನು ಹೇಳುತ್ತಿವೆ. ಆದರೆ ಉಡುಪಿ- ಚಿಕ್ಕಮಗಳೂರು ನನ್ನ ಕ್ಷೇತ್ರ. ಈ ಕ್ಷೇತ್ರದ ಜನರು ನನ್ನನ್ನು ಗೆಲ್ಲಿಸಿದ್ದರು. ನಾನು ಬೇರೆ ಕ್ಷೇತ್ರಗಳಿಗೆ ಹೋಗುವ ಪ್ರಶ್ನೆಯೇ ಇಲ್ಲ. ಆದರೆ ಪಕ್ಷ ಬದಲಾವಣೆ ಬಯಸಿದಲ್ಲಿ ಅದನ್ನು ಪಾಲಿಸಿ ಪಕ್ಷದ ತೀರ್ಮಾನಕ್ಕೆ ಬದ್ಧರಾಗಿರುತ್ತೇನೆ ಎಂದು ಹೇಳಿದ್ದಾರೆ. ಉಡುಪಿ-ಚಿಕ್ಕಮಗಳೂರು

ಉಡುಪಿ ಕ್ಷೇತ್ರ ನನ್ನದೇ, ಕ್ಷೇತ್ರದ ಜನರು ನನ್ನನ್ನು ಗೆಲ್ಲಿಸಿದ್ದಾರೆ| ಬದಲಾವಣೆ ಮಾಡುವ ಸಾಧ್ಯತೆಯನ್ನು ತಳ್ಳಿ ಹಾಕಿದ ಸಚಿವೆ Read More »

ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಮೋರ್ಚಾಗಳ ಪದಾಧಿಕಾರಿಗಳ ನೇಮಕ | ಪಟ್ಟಿ ಬಿಡುಗಡೆ

ಮಂಗಳೂರು: ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಮೋರ್ಚಾಗಳ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಿದೆ. ಬಿಜೆಪಿಯ ದ.ಕ.ಜಿಲ್ಲೆಯ ಜಿಲ್ಲಾ ವಕ್ತಾರರಾಗಿ ಕೃಷ್ಣಪ್ಪ ಪೂಜಾರಿ, ಹಿಂದುಳಿದ ವರ್ಗ ಮೋರ್ಚಾಕ್ಕೆ ಜಿಲ್ಲಾಧ್ಯಕ್ಷರಾಗಿ ಮಹೇಶ್ ಜೋಗಿ, ಪ್ರಧಾನ ಕಾರ್ಯದರ್ಶಿಗಳಾಗಿ ಮೋನಪ್ಪ ದೇವಸ್ಯ, ಶಶಿಧರ ಕಲ್ಮಂಜ, ಮಹಿಳಾ ಮೋರ್ಚಾಕ್ಕೆ ಪ್ರಧಾನ ಕಾರ್ಯದರ್ಶಿಗಳಾಗಿ ಸಂಧ್ಯಾ ವೆಂಕಟೇಶ್, ಲಿಖಿತಾ ಆರ್‍. ಶೆಟ್ಟಿ, ಯುವ ಮೋರ್ಚಾಕ್ಕೆ ಪ್ರಧಾನ ಕಾರ್ಯದರ್ಶಿಗಳಾಗಿ ಭರತ್ ರಾಜ್ ಕೃಷ್ಣಾಪುರ, ಉಮೇಶ್ ಕುಲಾಲ್, ಎಸ್‍.ಟಿ. ಮೋರ್ಚಾಕ್ಕೆ ಪ್ರಧಾನ ಕಾರ್ಯದರ್ಶಿಗಳಾಗಿ ಜಯರಾಮ ಕಂಟ್ರಕಲ,

ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಮೋರ್ಚಾಗಳ ಪದಾಧಿಕಾರಿಗಳ ನೇಮಕ | ಪಟ್ಟಿ ಬಿಡುಗಡೆ Read More »

ಮೋದಿ ಕುರಿತು ತುಚ್ಛವಾಗಿ ಮಾತನಾಡಿದ ರಾಹುಲ್ ಗಾಂಧಿ ದೇಶದ ಕ್ಷಮೆ ಯಾಚಿಸಬೇಕು | ಪ್ರತಿಭಟನೆಯಲ್ಲಿ ಒಬಿಸಿ ಮೋರ್ಚಾ ಜಿಲ್ಲಾ ಅಧ್ಯಕ್ಷ ಆರ್‍.ಸಿ. ನಾರಾಯಣ ಆಗ್ರಹ

ಪುತ್ತೂರು: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸೋಲಿನ ಹತಾಶೆಯಲ್ಲಿರುವ ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ದೇಶದ ಪ್ರಧಾನಿ ನರೇಂದ್ರ ಮೋದಿಯವರನ್ನು ಜಾತಿ ವಿಚಾರದಲ್ಲಿ ಅವಮಾನಿಸಿರುವುದು ಖಂಡನೀಯ. ಈ ಕುರಿತು ರಾಹುಲ್ ಗಾಂಧಿ ದೇಶದ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಒಬಿಸಿ ಮೋರ್ಚಾ ಜಿಲ್ಲಾ ಅಧ್ಯಕ್ಷ ಆರ್‍.ಸಿ. ನಾರಾಯಣ ಆಗ್ರಹಿಸಿದ್ದಾರೆ. ಅವರು ಮಂಗಳವಾರ ಬಿಜೆಪಿ ಪುತ್ತೂರು ನಗರ ಹಾಗೂ ಗ್ರಾಮಾಂತರ ಮಂಡಲದ ಒಬಿಸಿ ಮೋರ್ಚಾದಿಂದ ಬಿಜೆಪಿ ಕಚೇರಿ ಎದುರು ನಡೆದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದರು. ವಿಶ್ವಗುರು ಎಂದು ಉಲ್ಲೇಖಿಸಲ್ಪಟ್ಟ ನರೇಂದ್ರ ಮೋದಿಯವರ

ಮೋದಿ ಕುರಿತು ತುಚ್ಛವಾಗಿ ಮಾತನಾಡಿದ ರಾಹುಲ್ ಗಾಂಧಿ ದೇಶದ ಕ್ಷಮೆ ಯಾಚಿಸಬೇಕು | ಪ್ರತಿಭಟನೆಯಲ್ಲಿ ಒಬಿಸಿ ಮೋರ್ಚಾ ಜಿಲ್ಲಾ ಅಧ್ಯಕ್ಷ ಆರ್‍.ಸಿ. ನಾರಾಯಣ ಆಗ್ರಹ Read More »

ಬಿಜೆಪಿ ಅಲ್ಪ ಸಂಖ್ಯಾತ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿ ಪುತ್ತೂರಿನ ಅಬ್ದುಲ್ ಮನ್ನಾನ್ ನೇಮಕ

ಪುತ್ತೂರು: ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿ ಪುತ್ತೂರಿನ ಅಬ್ದುಲ್ ಮನ್ನಾನ್ ರನ್ನು ನೇಮಕ ಮಾಡಲಾಗಿದ್ದು, ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಘಟಕದ ಅಧ್ಯಕ್ಷ – ಡಾ. ಅನಿಲ್ ಥಾಮಸ್ ಈ ನೇಮಕ ಮಾಡಿ ಆದೇಶಿಸಿದ್ದಾರೆ. ಅಬ್ದುಲ್ ಮನ್ನಾನ್ ಬಿ. ಎಸ್. ವಿಜಯೇಂದ್ರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದು, ಬಿ. ಎಸ್ ಯಡಿಯೂರಪ್ಪ ಈ ಹಿಂದೆ ಅಬ್ದುಲ್ ಮನ್ನಾನ್ ಗೆ ಪಕ್ಷದ ಜವಾಬ್ದಾರಿಯನ್ನು ವಹಿಸಿಕೊಟ್ಟಿದ್ದರು. ಚುನಾವಣೆ ಸಂದರ್ಭ ಬೆಂಗಳೂರಿನಲ್ಲಿ ಪಕ್ಷದ ಪ್ರಚಾರದಲ್ಲಿ ಯುವಕರನ್ನ ಒಗ್ಗೂಡಿಸಿ ಕೆಲ ಬಿಜೆಪಿ ನಾಯಕರ

ಬಿಜೆಪಿ ಅಲ್ಪ ಸಂಖ್ಯಾತ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿ ಪುತ್ತೂರಿನ ಅಬ್ದುಲ್ ಮನ್ನಾನ್ ನೇಮಕ Read More »

error: Content is protected !!
Scroll to Top