ರಾಜಕೀಯ

ಭಾರತೀಯ ಜನತಾ ಪಾರ್ಟಿ ರಾಷ್ಟ್ರೀಯ ಪಕ್ಷ | ಹೊರಗಡೆ ಚರ್ಚೆಗೆ ಉತ್ತರ ನೀಡುವ ಸ್ಥಿತಿ ಭಾರತೀಯ ಜನತಾ ಪಾರ್ಟಿಗಿಲ್ಲ | ಪುತ್ತಿಲ ಪರಿವಾರದ ಶ್ರೀಕೃಷ್ಣ ಉಪಾಧ್ಯಾಯ ಸವಾಲಿಗೆ ಪ್ರತಿಕ್ರಿಯೆ ನೀಡಿದ ಸತೀಶ್ ಕುಂಪಲ

ಮಂಗಳೂರು: ಭಾರತೀಯ ಜನತಾ ಪಾರ್ಟಿ ಒಂದು ರಾಷ್ಟ್ರೀಯ ಪಕ್ಷ. ಹೊರಗಡೆ ಆಗಿರುವ ಯಾವುದೇ ಚರ್ಚೆಗೆ ಉತ್ತರ ನೀಡುವ ಸ್ಥಿತಿ ಭಾರತೀಯ ಜನತಾ ಪಾರ್ಟಿಗೆ ಇಲ್ಲಾ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದ್ದಾರೆ. ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು, ಎಲ್ಲವನ್ನೂ ಗಮನಿಸುವುದು, ಅದಕ್ಕೆ ಏನು ಮಾಡಬೇಕು ಎಂಬುದರ ಕುರಿತು ರಾಜ್ಯದಲ್ಲಿ ತೀರ್ಮಾನ ಮಾಡುತ್ತಾರೆ. ಬಿಜೆಪಿಯಲ್ಲಿ ನನ್ನದು ಏನಿದ್ದರೂ ಭಾರತೀಯ ಜನತಾ ಪಾರ್ಟಿ ದೊಡ್ಡ ಪ್ರಮಾಣದಲ್ಲಿ ಗೆಲ್ಲಬೇಕು, ಅದಕ್ಕೆ ಬೇಕಾದ ಪೂರ್ವಸಿದ್ಧತೆ ಏನು ಮಾಡಬೇಕು ಎಂಬುದಷ್ಟೇ ನನ್ನ ಅಭಿಪ್ರಾಯ […]

ಭಾರತೀಯ ಜನತಾ ಪಾರ್ಟಿ ರಾಷ್ಟ್ರೀಯ ಪಕ್ಷ | ಹೊರಗಡೆ ಚರ್ಚೆಗೆ ಉತ್ತರ ನೀಡುವ ಸ್ಥಿತಿ ಭಾರತೀಯ ಜನತಾ ಪಾರ್ಟಿಗಿಲ್ಲ | ಪುತ್ತಿಲ ಪರಿವಾರದ ಶ್ರೀಕೃಷ್ಣ ಉಪಾಧ್ಯಾಯ ಸವಾಲಿಗೆ ಪ್ರತಿಕ್ರಿಯೆ ನೀಡಿದ ಸತೀಶ್ ಕುಂಪಲ Read More »

ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆಗೆ ಮುಹೂರ್ತ ಫಿಕ್ಸ್ | ಪುತ್ತಿಲರಿಗೆ ಯಾವ ಹುದ್ದೆ ? ಸಾರ್ವಜನಿಕ ವಲಯದಲ್ಲಿ ಮೂಡಿದೆ ಕುತೂಹಲ

ಪುತ್ತೂರು: ಅರುಣ್ ಕುಮಾರ್ ಪುತ್ತಿಲ-ಬಿಜೆಪಿ ನಡುವಿನ ಮನಸ್ತಾಪ ಸುಖಾಂತ್ಯಗೊಂಡಿದೆ ಎನ್ನುವ ವಿಚಾರ ಬಲ್ಲಮೂಲಗಳಿಂದ ತಿಳಿದು ಬಂದಿದೆ. ಮಂಗಳೂರಿನಲ್ಲಿ ಅಜ್ಞಾತ ಸ್ಥಳವೊಂದರಲ್ಲಿ ನಡೆದ ಸಭೆಯಲ್ಲಿ ಪಕ್ಷ ಸೇರ್ಪಡೆ ಕುರಿತು ಮುಖಂಡರ ಸಭೆ ನಡೆದಿದ್ದು, ಅರುಣ್ ಕುಮಾರ್ ಪುತ್ತಿಲ ಶೀಘ್ರ ಬಿಜೆಪಿ ಪಕ್ಷ ಸೇರ್ಪಡೆಗೊಳ್ಳಲಿದ್ದಾರೆ ಎಂಬುದು ಚರ್ಚೆಯ ಪ್ರಮುಖ ಅಂಶವಾಗಿತ್ತು. ಆದರೆ ಪಕ್ಷ ಸೇರ್ಪಡೆಗೆ ಯಾವ ಹುದ್ದೆ ನೀಡುತ್ತಾರೆ ಎಂಬುದು ಸಾರ್ವಜನಿಕ ವಲಯದಲ್ಲಿ ಕುತೂಹಲ ಮೂಡಿಸಿದೆ. ಇಲ್ಲಿತ ನಕ ನಡೆದಿರುವುದು ಇತಿಹಾಸ. ಮುಂದೆ ನಡೆಯುವುದೆಲ್ಲಾ ಹೊಸ ಅಧ್ಯಾಯ ಎಂದು ಸಭೆಯಲ್ಲಿ

ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆಗೆ ಮುಹೂರ್ತ ಫಿಕ್ಸ್ | ಪುತ್ತಿಲರಿಗೆ ಯಾವ ಹುದ್ದೆ ? ಸಾರ್ವಜನಿಕ ವಲಯದಲ್ಲಿ ಮೂಡಿದೆ ಕುತೂಹಲ Read More »

ಮುಂದಿನ ವಾರ ರಾಜ್ಯಕ್ಕೆ ಅಮಿತ್ ಶಾ ಭೇಟಿ; ಮಠಾಧಿಪತಿಗಳೊಂದಿಗೆ ಸಮಾಲೋಚನೆ!!

ಕೇಂದ್ರ ಗೃಹ ಸಚಿವ ಅಮಿತ್ ಶಾ ಮುಂದಿನ ವಾರ ಕರ್ನಾಟಕಕ್ಕೆ ಭೇಟಿ ನೀಡಲಿದ್ದು, ವಿವಿಧ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಮುಂಬರಲಿರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಠಾಧೀಪತಿಗಳೊಂದಿಗೆ ಸಮಾಲೋಚನೆ ನಡೆಸಲಿರುವ ಅಮಿತ್ ಶಾ, ಜೆಡಿಎಸ್ ಮುಖಂಡರೊಂದಿಗೆ ಲೋಕಸಭೆ ಸೀಟು ಹಂಚಿಕೆ ಸಂಬಂಧ ಚರ್ಚಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. ಫೆ. 9 ಮತ್ತು 10ರಂದು ಕರ್ನಾಟಕ ರಾಜ್ಯ ಪ್ರವಾಸ ಕೈಗೊಳ್ಳಲಿರುವ ಅಮಿತ್ ಶಾ, ಮೈಸೂರಿನ ಸುತ್ತೂರು ಜಾತ್ರಾ ಮಹೋತ್ಸವದಲ್ಲೂ ಭಾಗಿಯಾಗಲಿದ್ದಾರೆ. ಫೆ. 10ರ ಸಂಜೆ 5 ಗಂಟೆಗೆ ದಾವಣಗೆರೆಯಲ್ಲಿ ಪಾರ್ವತಮ್ಮ

ಮುಂದಿನ ವಾರ ರಾಜ್ಯಕ್ಕೆ ಅಮಿತ್ ಶಾ ಭೇಟಿ; ಮಠಾಧಿಪತಿಗಳೊಂದಿಗೆ ಸಮಾಲೋಚನೆ!! Read More »

ಬಿಜೆಪಿ ಸೇರ್ಪಡೆ ಕುರಿತು ಷರತ್ತುಗಳಿಗೆ ಒಪ್ಪಿಕೊಳ್ಳುವ ಮತ್ತು ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ | ಮುಂದಿನ ಮೂರು ದಿನಳೊಳಗೆ ಎಲ್ಲವೂ ಸರಿಯಾಗುವಂತೆ ನೋಡಿಕೊಳ್ಳಬೇಕು | ರಾಷ್ಟ್ರೀಯ ಪಕ್ಷ ಬಿಜೆಪಿಗೆ ಸವಾಲೆಸೆದ ಶ್ರೀಕೃಷ್ಣ ಉಪಾಧ್ಯಾಯ

ಪುತ್ತೂರು: ಮುಂದಿನ ಮೂರು ದಿನಗಳೊಳಗೆ ಎಲ್ಲವೂ ಸರಿಯಾಗುವಂತೆ ನೋಡಿಕೊಳ್ಳಬೇಕು. ಆದರೆ ಬಿಜೆಪಿ ಸೇರ್ಪಡೆ ಕುರಿತು ಯಾವುದೇ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ. ಹೀಗೆಂದು ಹೇಳಿದ್ದಾರೆ ವಾಗ್ಮಿ ಶ್ರೀಕೃಷ್ಣ ಉಪಾಧ್ಯಾಯ. ಪುತ್ತಿಲ ಪರಿವಾರ ವತಿಯಿಂದ ನಡೆದ ಕಾರ್ಯಕರ್ತರ ಸಮಾಲೋಚನಾ ಸಭೆಯಲ್ಲಿ ಅವರು ರಾಷ್ಟ್ರೀಯ ಪಕ್ಷವಾದ ಬಿಜೆಪಿ ನಾಯಕರಿಗೆ ಸವಾಲೆಸೆದಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ಜಿಲ್ಲೆಯಲ್ಲಿ ಹಿಂದೂಗಳ ನೋವಿಗೆ ರಾತ್ರಿ ಹಗಲೆನ್ನದೆ ಸ್ಪಂದಿಸುತ್ತಿರುವ ಅರುಣ್ ಕುಮಾರ್ ಪುತ್ತಿಲರ ನಾಯಕತ್ವವಿಲ್ಲದೆ ಪುತ್ತೂರಿನಲ್ಲಿ ಯಾರಿಗೂ ತಾಕತ್ತಿಲ್ಲ. ಪ್ರಸ್ತುತ ಬಿಜೆಪಿಗೆ ಪುತ್ತಿಲ ಪರಿವಾರವನ್ನು ಒಳಗೆ

ಬಿಜೆಪಿ ಸೇರ್ಪಡೆ ಕುರಿತು ಷರತ್ತುಗಳಿಗೆ ಒಪ್ಪಿಕೊಳ್ಳುವ ಮತ್ತು ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ | ಮುಂದಿನ ಮೂರು ದಿನಳೊಳಗೆ ಎಲ್ಲವೂ ಸರಿಯಾಗುವಂತೆ ನೋಡಿಕೊಳ್ಳಬೇಕು | ರಾಷ್ಟ್ರೀಯ ಪಕ್ಷ ಬಿಜೆಪಿಗೆ ಸವಾಲೆಸೆದ ಶ್ರೀಕೃಷ್ಣ ಉಪಾಧ್ಯಾಯ Read More »

ಎಸ್‍ ಟಿ ಮೋರ್ಚಾ ಅಧ್ಯಕ್ಷ ಹರೀಶ್ ಬಿಜತ್ರೆಗೆ ಬಿಜೆಪಿ ಕಚೇರಿಯಲ್ಲಿ ಸ್ವಾಗತ

ಪುತ್ತೂರು: ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಎಸ್.ಟಿ ಮೋರ್ಚದ  ಅಧ್ಯಕ್ಷರಾಗಿ ನಿಯುಕ್ತಿಯಾದ ಹರೀಶ್ ಬಿಜತ್ರೆಯವರನ್ನು ಪುತ್ತೂರು ಬಿಜೆಪಿ ಕಛೇರಿಯಲ್ಲಿ ಸ್ವಾಗತಿಸಲಾಯಿತು. ಬಿಜೆಪಿ ಪಕ್ಷದ ಪರವಾಗಿ ಬಿಜೆಪಿ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಶಾಲು ಹೊದಿಸಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ನಗರ ಮಂಡಲ ಅಧ್ಯಕ್ಷ ಪಿ ಜಿ ಜಗನಿವಾಶ್ ರಾವ್, ಪ್ರಮುಖರಾದ ಪುರುಷೋತ್ತಮ ಮುಂಗ್ಲಿಮನೆ, ನಿತೇಶ್ ಶಾಂತಿವನ, ಸುರೇಶ್ ಆಳ್ವಾ, ರಾಜೇಶ್ ರೈ ಪರ್ಪುಂಜ, ದಯಾನಂದ ಶೆಟ್ಟಿ, ವಿನಯ್ ಕಲ್ಲೇಗ, ವಿಶ್ವನಾಥ್ ಕುಲಾಲ್ ಉಪಸ್ಥಿತರಿದ್ದರು

ಎಸ್‍ ಟಿ ಮೋರ್ಚಾ ಅಧ್ಯಕ್ಷ ಹರೀಶ್ ಬಿಜತ್ರೆಗೆ ಬಿಜೆಪಿ ಕಚೇರಿಯಲ್ಲಿ ಸ್ವಾಗತ Read More »

ಸುಳ್ಯ ಬಿಜೆಪಿಯಲ್ಲಿ ಅಸಮಾಧಾನ | ಕಚೇರಿಗೆ ಬೀಗ ಜಡಿದ ಕಾರ್ಯಕರ್ತರು

ಸುಳ್ಯ: ಸುಳ್ಯ ಬಿಜೆಪಿ ನೂತನ ಮಂಡಲ ಸಮಿತಿ ವಿಚಾರದಲ್ಲಿ ಸುಳ್ಯ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಕಾರ್ಯಕರ್ತರು ಕಚೇರಿಗೆ ಬೀಗ ಜಡಿದ ಘಟನೆ ಭಾನುವಾರ ನಡೆದಿದೆ. ಸುಳ್ಯ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷರನ್ನಾಗಿ ವೆಂಕಟ್ ವಳಲಂಬೆ ಅವರನ್ನು ನೇಮಕ ಮಾಡಿರುವ ಹಿನ್ನಲೆಯಲ್ಲಿ ಹಾಲಿ ಮಂಡಲ ಸಮಿತಿ ಹಾಗೂ ಕೋರ್ ಕಮಿಟಿಯಲ್ಲಿ ಅಸಮಾಧಾನ ಭುಗಿಲೆದ್ದಿತ್ತು. ಈ ಹಿನ್ನಲೆಯಲ್ಲಿ ಬಿಜೆಪಿ ಪ್ರಮುಖರು ಹಾಗೂ ಮಹಾಶಕ್ತಿ ಕೇಂದ್ರದವರು ಸಭೆ ನಡೆಸಿದ್ದಾರೆ. ಸಭೆ ಮುಗಿದ ಬಳಿಕ ಮುಖಂಡರು ಹೊರ ಬರುತ್ತಿದ್ದಂತೆ ಕಾರ್ಯಕರ್ತರು ಕಚೇರಿಗೆ ಬೀಗ

ಸುಳ್ಯ ಬಿಜೆಪಿಯಲ್ಲಿ ಅಸಮಾಧಾನ | ಕಚೇರಿಗೆ ಬೀಗ ಜಡಿದ ಕಾರ್ಯಕರ್ತರು Read More »

ಪುತ್ತೂರು ಮಂಡಲ ಹೊರತುಪಡಿಸಿ ಜಿಲ್ಲೆಯ ಉಳಿದ ಮಂಡಲಗಳಿಗೆ ಅಧ್ಯಕ್ಷರ ನೇಮಕಗೊಳಿಸಿದ ಬಿಜೆಪಿ!! | ಹಸಿರಾಗಿಯೇ ಉಳಿದಿದೆ ಬಿಜೆಪಿ – ಪುತ್ತಿಲ ಪರಿವಾರದ ನಡುವಿನ ಮಾತುಕತೆ!! | ಎಸ್.ಟಿ. ಮೋರ್ಚಾ ಜಿಲ್ಲಾ ಅಧ್ಯಕ್ಷರಾಗಿ ಹರೀಶ್ ಬಿಜತ್ರೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಮೂಡುಬಿದರೆ, ಮಂಗಳೂರು, ಮಂ. ಉತ್ತರ, ಮಂ. ದಕ್ಷಿಣ, ಬಂಟ್ವಾಳ, ಸುಳ್ಯ ಮಂಡಲಗಳಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಅಧ್ಯಕ್ಷರನ್ನು ನೇಮಿಸಿದ್ದಾರೆ. ಆದರೆ ಪುತ್ತೂರು ಮಂಡಲದ ಹೆಸರೇ ಪಟ್ಟಿಯಲ್ಲಿಲ್ಲ!! ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರಿನ ಹೆಸರು ರಾಜ್ಯ ರಾಜಕಾರಣದಲ್ಲಿ ಬಹಳ ದೊಡ್ಡದಾಗಿ ಸುದ್ದಿಯಾಗಿತ್ತು. ಅದಕ್ಕೆ ಕಾರಣ ಅರುಣ್ ಕುಮಾರ್ ಪುತ್ತಿಲ ಅವರ ಸ್ಪರ್ಧೆ. ಅರುಣ್ ಕುಮಾರ್ ಪುತ್ತಿಲ ಅವರ ಸ್ಪರ್ಧೆ ಹೊಸ ರಾಜಕೀಯ ಶಕೆಗೂ ಕಾರಣವಾಯಿತು. ನಂತರದ ಬೆಳವಣಿಗೆಯಲ್ಲಿ ಪುತ್ತಿಲ

ಪುತ್ತೂರು ಮಂಡಲ ಹೊರತುಪಡಿಸಿ ಜಿಲ್ಲೆಯ ಉಳಿದ ಮಂಡಲಗಳಿಗೆ ಅಧ್ಯಕ್ಷರ ನೇಮಕಗೊಳಿಸಿದ ಬಿಜೆಪಿ!! | ಹಸಿರಾಗಿಯೇ ಉಳಿದಿದೆ ಬಿಜೆಪಿ – ಪುತ್ತಿಲ ಪರಿವಾರದ ನಡುವಿನ ಮಾತುಕತೆ!! | ಎಸ್.ಟಿ. ಮೋರ್ಚಾ ಜಿಲ್ಲಾ ಅಧ್ಯಕ್ಷರಾಗಿ ಹರೀಶ್ ಬಿಜತ್ರೆ Read More »

ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆ ಕುರಿತು ಬಿಜೆಪಿ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವರ ಪ್ರತಿಕ್ರಿಯೆ ಏನು  ? |  ಇಲ್ಲಿದೆ ವಿವರ

ಪುತ್ತೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಂಚಲನವನ್ನುಂಟು ಮಾಡಿದ ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆ ಕುರಿತು ಒಳ ಚರ್ಚೆಗಳು ನಡೆಯುತ್ತಿದ್ದು, ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆಗೆ ಪಕ್ಷದಲ್ಲಿ ಕೆಲವೊಂದು ಸ್ಥಾನಗಳನ್ನು ನೀಡಬೇಕು ಎಂಬ ಷರತ್ತುಗಳನ್ನು ವಿಧಿಸಿರುವ ಕುರಿತು ಈ ಹಿಂದೆ ತಾಲೂಕಿನ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿತ್ತು. ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆ ಕುರಿತು ಬಿಜೆಪಿ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಅವರನ್ನು ಸಂಪರ್ಕಿಸಿದಾಗ, ಅರುಣ್ ಕುಮಾರ್ ಪುತ್ತಿಲ ಸಹಿತ

ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆ ಕುರಿತು ಬಿಜೆಪಿ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವರ ಪ್ರತಿಕ್ರಿಯೆ ಏನು  ? |  ಇಲ್ಲಿದೆ ವಿವರ Read More »

ಮುಂದಿನ ಲೋಕಸಭೆ ಚುನಾವಣೆ ಭಾರತದ ಭವಿಷ್ಯ ರೂಪಿಸಬೇಕಾದ ಮಹತ್ವದ ಚುನಾವಣೆಯಾಗಲಿದೆ | ಜಿಲ್ಲಾ ಬಿಜೆಪಿ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ಮಂಗಳೂರು: ಮುಂದಿನ ಲೋಕಸಭಾ ಚುನಾವಣೆಯ ತಾಂತ್ರಿಕ ಘೊಷಣೆಯಾಗಿದ್ದು, ಭಾರತೀಯ ಜನತಾ ಪಾರ್ಟಿ ಅಧಿಕಾರಕ್ಕೆ ಬಂದು ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿ ಆಗಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು. ಅವರು ಮಂಗಳವಾರ ಮಂಗಳೂರಿನಲ್ಲಿ ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸತೀಶ್ ಕುಂಪಲ ಅವರ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಲೋಕಸಭೆ ಚುನಾವಣೆ ಕುರಿತು ಕರ್ನಾಟಕ ಸೇರಿದಂತೆ ಎಲ್ಲಾ ಕಡೆ ಬಿಜೆಪಿ ಪರ ವಾತಾವರಣ ಉಂಟಾಗಿದೆ. ಇದಕ್ಕೆ ಕಳೆದ ಕಾರ್ಯಕಾರಿಣಿ ಸಭೆಯಲ್ಲಿ ಶೇ.98 ರಷ್ಟು ಮಂದಿ

ಮುಂದಿನ ಲೋಕಸಭೆ ಚುನಾವಣೆ ಭಾರತದ ಭವಿಷ್ಯ ರೂಪಿಸಬೇಕಾದ ಮಹತ್ವದ ಚುನಾವಣೆಯಾಗಲಿದೆ | ಜಿಲ್ಲಾ ಬಿಜೆಪಿ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ Read More »

ಬೆಳಿಗ್ಗೆ ರಾಜೀನಾಮೆ, ಸಂಜೆ ಪ್ರಮಾಣವಚನ | ಇದು ಬಿಹಾರದ ಸಿಎಂ ನಿತೀಶ್ ಕುಮಾರ್ ಭಾನುವಾರದ ದಿನಚರಿ

ಪಾಟ್ನಾ: ಜೆಡಿಯು – ಬಿಜೆಪಿ ನೇತೃತ್ವದ ನೂತನ ಮೈತ್ರಿ ಸರ್ಕಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್‌ ಭಾನುವಾರ (ಜ.28 ರಂದು) ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ಆಯೋಜಿಸಿದ ಸಮಾರಂಭದಲ್ಲಿ ರಾಜ್ಯಪಾಲರಾದ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ಪ್ರಮಾಣ ವಚನ ಬೋಧಿಸಿದರು. ಆ ಮೂಲಕ ನಿತೀಶ್‌ ಕುಮಾರ್‌ 9ನೇ ಬಾರಿ ಬಿಹಾರದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ಭಾನುವಾರ ಮುಂಜಾನೆ ನಿತೀಶ್ ರಾಜಭವವಕ್ಕೆ ತೆರಳಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ರಾಜೀನಾಮೆ ಪತ್ರ ಸಲ್ಲಿಸಿದ್ದರು. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಬೇಕು ಎಂದು

ಬೆಳಿಗ್ಗೆ ರಾಜೀನಾಮೆ, ಸಂಜೆ ಪ್ರಮಾಣವಚನ | ಇದು ಬಿಹಾರದ ಸಿಎಂ ನಿತೀಶ್ ಕುಮಾರ್ ಭಾನುವಾರದ ದಿನಚರಿ Read More »

error: Content is protected !!
Scroll to Top