ರಾಮ ಯುದ್ಧ: ಭಕ್ತಿ ಪ್ರದರ್ಶಿಸಿದ ಕೈಪಡೆ!
ಬಿಜೆಪಿ – ಕಾಂಗ್ರೆಸ್ ನಡುವೆ ರಾಮಮಂದಿರ ಜಟಾಪಟಿ ಮುಂದುವರಿದಿದೆ. ಈ ವಿಷಯದಲ್ಲಿ ಕಾಂಗ್ರೆಸ್ ನಾಯಕರ ನಡೆಯನ್ನು ಟೀಕಿಸುತ್ತಲೇ ಬರುತ್ತಿರುವ ಬಿಜೆಪಿ ವಿರುದ್ಧ ಕಾಂಗ್ರೆಸ್ ತಿರುಗಿಬಿದ್ದಿದೆ. ರಾಮ ಮಂದಿರದ ವಿಚಾರದಲ್ಲಿ ಕಾಂಗ್ರೆಸ್ ಮಾಡಿರುವ ಕೆಲಸದ ಬಗ್ಗೆ ಮಾಹಿತಿಯನ್ನು ಬಿಚ್ಚಿಟ್ಟಿರುವುದಲ್ಲದೇ, ರಾಮ ಮತ್ತು ಆತನ ಆದರ್ಶಗಳನ್ನು ಕಾಂಗ್ರೆಸ್ ಮೊದಲಿಂದಲೂ ಪಾಲಿಸುತ್ತಾ ಬಂದಿದೆ ಎಂದೂ ಹೇಳಿಕೊಂಡಿದೆ. ರಾಮ ಮತ್ತು ಆತನ ಆದರ್ಶಗಳನ್ನು ಕಾಂಗ್ರೆಸ್ ಮೊದಲಿಂದಲೂ ಪಾಲಿಸುತ್ತಾ ಬಂದಿದೆ. ಆದರೆ, ರಾಮನ ಹೆಸರು ಹೇಳಿಕೊಂಡೇ ರಾಜಕೀಯ ಆಶ್ರಯ ಹುಡುಕುವ “ಬಿಜೆಪಿಗೆ ಸನ್ಮತಿ ದೇ […]
ರಾಮ ಯುದ್ಧ: ಭಕ್ತಿ ಪ್ರದರ್ಶಿಸಿದ ಕೈಪಡೆ! Read More »










