ರಾಜಕೀಯ

ಒಂದು ತಿಂಗಳೊಳಗೆ ಕನ್ನಡ ನಾಮಫಲಕ ಅಳಡಿಕೆ ಕಡ್ಡಾಯ : ಸಚಿವ ತಂಗಡಗಿ

ನಿಯಮ ಉಲ್ಲಂಘಿಸಿದರೆ 20 ಸಾವಿರ ರೂ. ದಂಡ ಬೆಳಗಾವಿ: ಕರ್ನಾಟಕಾದ್ಯಂತ ಎಲ್ಲ ವಾಣಿಜ್ಯ ಸಂಸ್ಥೆಗಳು, ಕೈಗಾರಿಕೆಗಳು, ಟ್ರಸ್ಟ್ ನಡೆಸುವ ಸಂಸ್ಥೆಗಳು, ಆಸ್ಪತ್ರೆಗಳು, ಮನರಂಜನಾ ಕೇಂದ್ರಗಳು, ಹೋಟೆಲ್‌ ಗಳು ಸೇರಿದಂತೆ ಸಲ್ಲ ಸಂಸ್ಥಾಪನೆಗಳಲ್ಲಿ ಒಂದು ತಿಂಗಳೊಳಗೆ ಕಡ್ಡಾಯವಾಗಿ ಕನ್ನಡ ನಾಮಫಲಕಗಳನ್ನು ಅಳವಡಿಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ. ಕಡ್ಡಾಯ ಕನ್ನಡ ಭಾಷಾ ನಾಮಫಲಕ ಅಳವಡಿಕೆ ಕುರಿತು ನಿಗಾವಹಿಸಲು ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಆದಷ್ಟೂ ಬೇಗ ರಾಜ್ಯದಲ್ಲಿ ನಿಯಮ ಸಂಪೂರ್ಣ ಅನುಷ್ಠಾನಕ್ಕೆ […]

ಒಂದು ತಿಂಗಳೊಳಗೆ ಕನ್ನಡ ನಾಮಫಲಕ ಅಳಡಿಕೆ ಕಡ್ಡಾಯ : ಸಚಿವ ತಂಗಡಗಿ Read More »

ಮತಗಳ್ಳತನ ಪ್ರಕರಣ : ಮಾಜಿ ಶಾಸಕ ಸೇರಿ 7 ಮಂದಿ ವಿರುದ್ಧ ಚಾರ್ಜ್‌ಶೀಟ್‌

ಕಲಬುರಗಿ ಜಿಲ್ಲೆಯ ಆಳಂದ ಕ್ಷೇತ್ರದಲ್ಲಿ ಮತಗಳ್ಳತನವಾದ ಆರೋಪ ಬೆಂಗಳೂರು: ಕಲಬುರಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನ ಕೃತ್ಯದಲ್ಲಿ ಪ್ರಭಾವಿ ನಾಯಕನ ಪಾತ್ರ ಸಿಐಡಿ ತನಿಖೆಯಲ್ಲಿ ಸಾಬೀತಾಗಿದೆ ಎಂದು ಮೂಲಗಳು ತಿಳಿಸಿವೆ. ಪ್ರಕರಣದ ತನಿಖೆ ನಡೆಸಿದ್ದ ಸಿಐಡಿ ಎಸ್‌ಐಟಿ ತಂಡ ಬೆಂಗಳೂರು ನಗರದ ಎಸಿಎಂಎಂ ನ್ಯಾಯಾಲಯಕ್ಕೆ ಶುಕ್ರವಾರ ಚಾರ್ಜ್‌ಶೀಟ್ ಸಲ್ಲಿಸಿದೆ. ಬಿಜೆಪಿಯ ಮಾಜಿ ಶಾಸಕ ಸುಭಾಷ್ ಗುತ್ತೇದಾರ್, ಅವರ ಪುತ್ರ ಹರ್ಷಾನಂದ ಸೇರಿದಂತೆ ಒಟ್ಟು 7 ಜನರ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ. 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ

ಮತಗಳ್ಳತನ ಪ್ರಕರಣ : ಮಾಜಿ ಶಾಸಕ ಸೇರಿ 7 ಮಂದಿ ವಿರುದ್ಧ ಚಾರ್ಜ್‌ಶೀಟ್‌ Read More »

ನ್ಯಾಯಾಧೀಶರ ಪದಚ್ಯುತಿಗೆ ಸಹಿ ಹಾಕಿದ ಕರ್ನಾಟಕ ಕಾಂಗ್ರೆಸ್‌ ಸಂಸದರ ವಿರುದ್ಧ ಆಕ್ರೋಶ

ಕಾರ್ತಿಕ ದೀಪ ಬೆಳಗಿಸಲು ಅನುಮತಿ ನೀಡಿದ ನ್ಯಾಯಾಧೀಶರ ಪದಚ್ಯುತಿಗೆ ಕಾಂಗ್ರೆಸ್‌ ಯತ್ನ ಬೆಂಗಳೂರು: ತಮಿಳುನಾಡಿನ ತಿರುಪರಾನುಕುಂದ್ರಂ ಬೆಟ್ಟದ ಮೇಲಿನ ದರ್ಗಾದ ಸಮೀಪದಲ್ಲಿರುವ ಸ್ಥಳದಲ್ಲಿ ಕಾರ್ತಿಕ ದೀಪ ಬೆಳಗಿಸಲು ಅನುಮತಿ ನೀಡಿದ ಮದ್ರಾಸ್ ಹೈಕೋರ್ಟ್ ನ್ಯಾಯಾಧೀಶ ಸ್ವಾಮಿನಾಥನ್ ಅವರನ್ನು ಪದಚ್ಯುತಿಗೊಳಿಸುವಂತೆ ಕೋರಿ ಸಂವಿಧಾನದ 124ನೇ ವಿಧಿಯೊಂದಿಗೆ 217ನೇ ವಿಧಿಯ ಅಡಿಯಲ್ಲಿ ಲೋಕಸಭೆಯಲ್ಲಿ ನಿರ್ಣಯ ಮಂಡಿಸಲಾಗಿದ್ದು, ಜಡ್ಜ್​​​ ಸ್ವಾಮಿನಾಥನ್ ಪದಚ್ಯುತಿಗೆ ಮಹಾಭಿಯೋಗ ನೋಟೀಸ್‌ ನೀಡಲಾಗಿದೆ. ಈ ನೋಟೀಸ್‌ಗೆ ಕರ್ನಾಟಕದ ಕಾಂಗ್ರೆಸ್ ಸಂಸದರಾದ ಶ್ರೇಯಸ್ ಪಟೇಲ್ (ಹಾಸನ), ಪ್ರಭಾ ಮಲ್ಲಿಕಾರ್ಜುನ (ದಾವಣಗೆರೆ)

ನ್ಯಾಯಾಧೀಶರ ಪದಚ್ಯುತಿಗೆ ಸಹಿ ಹಾಕಿದ ಕರ್ನಾಟಕ ಕಾಂಗ್ರೆಸ್‌ ಸಂಸದರ ವಿರುದ್ಧ ಆಕ್ರೋಶ Read More »

ಔತಣಕೂಟ ವಿವಾದ: ಡಿ.ಕೆ. ಶಿವಕುಮಾರ್ ಹೇಳಿದ್ದೇನು?

ಬೆಳಗಾವಿ: ಶಾಸಕರ ಜೊತೆಗೆ ನಗರದ ಹೊರವಲಯದಲ್ಲಿ ಔತಣಕೂಟ ನಡೆಸಿದ ವಿವಾದಕ್ಕೆ ಸಂಬಂಧಿಸಿದ ಹಾಗೆ ಡಿಸಿಎಂ ‌ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಸ್ಥಳೀಯರು ಮತ್ತು ಪಕ್ಷದವರು ಪ್ರೀತಿಯಿಂದ ಆಹ್ವಾನಿಸಿದ ಕಾರಣಕ್ಕೆ ಔತಣಕೂಟದಲ್ಲಿ ಭಾಗವಹಿಸಿರುವುದಾಗಿ ಅವರು ತಿಳಿಸಿದ್ದಾರೆ. ಪ್ರತಿನಿತ್ಯ ಸ್ಥಳೀಯರು ಅಥವಾ ನಮ್ಮ ಕ್ಷೇತ್ರದವರು ಪ್ರೀತಿಯಿಂದ ಊಟ ತಂದು ಕೊಡುತ್ತಾರೆ. ಪ್ರೀತಿಯಿಂದ ಕರೆದಾಗ ಬೇಡ ಎನ್ನಲು ಆಗುವುದಿಲ್ಲ. ಆ ಕಾರಣಕ್ಕೆ ಒಂದೊಂದು ದಿನ ಒಂದೊಂದು ಕಡೆಗೆ ಔತಣಕ್ಕೆ ಹೋಗುತ್ತೇವೆ. ಇದು ಯಾವ ಔತಣ ಕೂಟವೂ ಅಲ್ಲ, ಏನೂ ಅಲ್ಲ ಎಂದು

ಔತಣಕೂಟ ವಿವಾದ: ಡಿ.ಕೆ. ಶಿವಕುಮಾರ್ ಹೇಳಿದ್ದೇನು? Read More »

ಬೆಳಗಾವಿಯಲ್ಲೂ ಮುಂದುವರಿದ ಕುರ್ಚಿ ಕಿತ್ತಾಟ : ಆಪ್ತರಿಗೆ ಡಿನ್ನರ್‌ ಮೀಟಿಂಗ್‌

ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಅವರಿಂದ ಆಪ್ತರಿಗೆ ಪ್ರತ್ಯೇಕವಾಗಿ ಭೋಜನ ಕೂಟ ಬೆಳಗಾವಿ : ಬ್ರೇಕ್‌ಫಾಸ್ಟ್‌ ಪಾಲಿಟಿಕ್ಸ್‌ ಆಯಿತು, ಈಗ ಡಿನ್ನರ್‌ ಪಾಲಿಟಿಕ್ಸ್‌ ಸರದಿ. ಎಷ್ಟೇ ತೇಪೆ ಹಾಕಿದರೂ ಕಾಂಗ್ರೆಸ್‌ನ ಕುರ್ಚಿ ಕಿತ್ತಾಟ ಶಮನವಾಗುತ್ತಿಲ್ಲ. ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಸಭೆ ಚಳಿಗಾಲದ ಅಧಿವೇಶನದ ಮಧ್ಯೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಡುವಿನ ಶೀತಲ ಸಮರವೂ ಜೋರಾಗಿದೆ. ಸಿದ್ದರಾಮಯ್ಯ ಆಪ್ತರು ನಡೆಸಿದ ಡಿನ್ನರ್ ಸಭೆಯ ಬೆನ್ನಲ್ಲೇ ಡಿ.ಕೆ ಶಿವಕುಮಾರ್ ಗುರುವಾರ ರಾತ್ರಿ ಆಪ್ತರಿಗಾಗಿ ವಿಶೇಷ ಡಿನ್ನರ್ ಮೀಟಿಂಗ್ ಆಯೋಜಿಸಿದ್ದಾರೆ. ಬೆಳಗಾವಿ ಹೊರವಲಯದಲ್ಲಿರುವ

ಬೆಳಗಾವಿಯಲ್ಲೂ ಮುಂದುವರಿದ ಕುರ್ಚಿ ಕಿತ್ತಾಟ : ಆಪ್ತರಿಗೆ ಡಿನ್ನರ್‌ ಮೀಟಿಂಗ್‌ Read More »

ರಾಜ್ಯದಲ್ಲಿ ಹದಗೆಟ್ಟಿರುವ ಕಾನೂನು ಸುವ್ಯವಸ್ಥೆ ಬಗ್ಗೆ ಗೃಹಸಚಿವರನ್ನು ಪ್ರಶ್ನಿಸಿದ MLC ಕಿಶೋರ್ ಕುಮಾರ್

ಪುತ್ತೂರು: ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರು ಇಂದು ರಾಜ್ಯದಲ್ಲಿ ಹೆಚ್ಚುತ್ತಿರುವ ದರೋಡೆ, ಸುಲಿಗೆ, ಮನೆಕಳ್ಳತನ ಹಾಗೂ ದ್ವಿಚಕ್ರ ವಾಹನ ಕಳ್ಳತನ ಪ್ರಕರಣಗಳ ಕುರಿತಾಗಿ ಗೃಹಸಚಿವರನ್ನು ಕಠಿಣವಾಗಿ ಪ್ರಶ್ನಿಸಿದರು. ಅವರ ಪ್ರಶ್ನೆಗೆ ಗೃಹಸಚಿವರು ಉತ್ತರಿಸಿದ್ದು, ಅವರು ನೀಡಿದ ಅಧಿಕೃತ ಅಂಕಿಅಂಶಗಳು ರಾಜ್ಯದ ಜನತೆಯನ್ನು ಬೆಚ್ಚಿಬೀಳಿಸುವಂತಿವೆ. MLC ಕಿಶೋರ್ ಪತ್ರಿಕೆಗೆ ಪ್ರತಿಕ್ರಿಯೆ ನೀಡುತ್ತಾ ಅಂಕಿ ಅಂಶಗಳ ಮೇಲೆಯೂ ಬೆಳಕು ಚೆಲ್ಲಿದ್ದು, ಕಳೆದ ಮೂರು ವರ್ಷಗಳ ಅಂಕಿಅಂಶವೇ ಕಾನೂನು-ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ

ರಾಜ್ಯದಲ್ಲಿ ಹದಗೆಟ್ಟಿರುವ ಕಾನೂನು ಸುವ್ಯವಸ್ಥೆ ಬಗ್ಗೆ ಗೃಹಸಚಿವರನ್ನು ಪ್ರಶ್ನಿಸಿದ MLC ಕಿಶೋರ್ ಕುಮಾರ್ Read More »

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಿಲ್ಲ : ಯತೀಂದ್ರ ಸ್ಪಷ್ಟನೆ

ಐದು ವರ್ಷ ಸಿದ್ದರಾಮಯ್ಯನವರೇ ಸಿಎಂ ಆಗಿರುತ್ತಾರೆ ಎಂದು ಹೇಳಿಕೆ ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್‌ ಸ್ಪಷ್ಟವಾಗಿ ಹೇಳಿದೆ ಎನ್ನುವ ಮೂಲಕ ಸಿದ್ದರಾಮಯ್ಯನವರ ಪುತ್ರ, ವಿಧಾನ ಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಮತ್ತೆ ಬಾಂಬ್‌ ಸಿಡಿಸಿದ್ದಾರೆ. ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ನನ್ನ ತಂದೆಯೇ 5 ವರ್ಷ ಮುಖ್ಯಮಂತ್ರಿ ಆಗಿರುತ್ತಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್‌ ಸ್ಪಷ್ಟವಾಗಿ ಹೇಳಿದೆ ಎಂದಿದ್ದಾರೆ. ಕುರ್ಚಿ ಕಿತ್ತಾಟದ ಬಗ್ಗೆ ಯಾರೂ ಬಹಿರಂಗ ಹೇಳಿಕೆ ನೀಡದಂತೆ ಸ್ವತಹ ಸಿದ್ದರಾಮಯ್ಯನವರೇ

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಿಲ್ಲ : ಯತೀಂದ್ರ ಸ್ಪಷ್ಟನೆ Read More »

ಋತುಚಕ್ರ ರಜೆ ಆದೇಶ : ಹೈಕೋರ್ಟಿನಲ್ಲಿ ಸರ್ಕಾರ ಸಮರ್ಥನೆ

ಮಹಿಳಾ ನೌಕರರ ಆರೋಗ್ಯ ದೃಷ್ಟಿಯಿಂದ ಆದೇಶ ಎಂದು ವಾದ ಬೆಂಗಳೂರು: ಮಹಿಳಾ ನೌಕರರಿಗೆ ತಿಂಗಳಲ್ಲಿ ಒಂದು ದಿನ ಋತುಚಕ್ರದ ರಜೆ ನೀಡುವ ನೀತಿಯನ್ನು ಸರ್ಕಾಸರ ಹೈಕೋರ್ಟ್‌ನಲ್ಲಿ ಬಲಕವಾಗಿ ಸಮರ್ಥಿಸಿಕೊಂಡಿದ್ದು, ಸಂವಿಧಾನದ 162ನೇ ವಿಧಿಯ ಅಡಿಯಲ್ಲಿ ಕಾರ್ಯನಿರ್ವಾಹಕ ಆದೇಶಗಳನ್ನು ಹೊರಡಿಸಲು ರಾಜ್ಯಕ್ಕೆ ಅಧಿಕಾರ ನೀಡುವ ಸುಪ್ರೀಂ ಕೋರ್ಟ್‌ನ ತೀರ್ಪನ್ನು ಬುಧವಾರ ಉಲ್ಲೇಖಿಸಿದೆ. 18ರಿಂದ 52 ವರ್ಷದೊಳಗಿನ ಮಹಿಳೆಯರಿಗೆ ತಿಂಗಳಲ್ಲಿ ಒಂದು ದಿನ ಮುಟ್ಟಿನ ರಜೆ ನೀಡುವ ಅಧಿಸೂಚನೆಯನ್ನು ಸರ್ಕಾರ ನವೆಂಬರ್ 20 ರಂದು ಹೊರಡಿಸಿತ್ತು. ಈ ಅಧಿಸೂಚನೆಯನ್ನು ಪ್ರಶ್ನಿಸಿ

ಋತುಚಕ್ರ ರಜೆ ಆದೇಶ : ಹೈಕೋರ್ಟಿನಲ್ಲಿ ಸರ್ಕಾರ ಸಮರ್ಥನೆ Read More »

ಆರ್‌ಎಸ್‌ಎಸ್‌ ಪಥಚಂಚಲನದಿಂದ ಎಲ್ಲಿಯೂ ದೊಂಬಿ, ಗಲಾಟೆ ಆಗಿಲ್ಲ : ಸದನದಲ್ಲಿ ಒಪ್ಪಿಕೊಂಡ ಸರ್ಕಾರ

ಈ ವರ್ಷ ರಾಜ್ಯದಲ್ಲಿ 518 ಪಥಸಂಚಲನ ಶಾಂತಿಯುತವಾಗಿ ನಡೆದಿದೆ ಎಂದು ಮಾಹಿತಿ ನೀಡಿದ ಗೃಹ ಸಚಿವ ಬೆಳಗಾವಿ : ಈ ವರ್ಷ ಕರ್ನಾಟಕದಾದ್ಯಂತ 518 ಕಡೆ ಆರ್​ಎಸ್​ಎಸ್ ಕಾರ್ಯಕ್ರಮ, ಪಥಸಂಚಲನ ನಡೆದಿದೆ. ಎಲ್ಲಿಯೂ ಗಲಾಟೆ, ದೊಂಬಿ ಆಗಿಲ್ಲ ಎಂದು ಕಾಂಗ್ರೆಸ್ ಸರ್ಕಾರವೇ ಒಪ್ಪಿಕೊಂಡಿದೆ. ಆರ್​ಎಸ್‌ಎಸ್‌ ಕಾರ್ಯಕ್ರಮಗಳ ಬಗ್ಗೆ ಅಧಿವೇಶನದಲ್ಲಿ ಬಿಜೆಪಿ ಶಾಸಕ ವಿ.ಸುನೀಲ್ ಕುಮಾರ್ ಕೇಳಿದ ಪ್ರಶ್ನೆಗೆ ಉತ್ತರಿಸಿ ಗೃಹ ಸಚಿವ ಅವರೇ ಡಾ.ಜಿ.ಪರಮೇಶ್ವರ, ಕರ್ನಾಟಕದಾದ್ಯಂತ ಒಟ್ಟು 518 ಕಡೆಗಳಲ್ಲಿ ಆರ್​ಎಸ್​ಎಸ್ ಪಥ ಸಂಚಲನ ನಡೆದಿದೆ. ಅಂದಾಜು

ಆರ್‌ಎಸ್‌ಎಸ್‌ ಪಥಚಂಚಲನದಿಂದ ಎಲ್ಲಿಯೂ ದೊಂಬಿ, ಗಲಾಟೆ ಆಗಿಲ್ಲ : ಸದನದಲ್ಲಿ ಒಪ್ಪಿಕೊಂಡ ಸರ್ಕಾರ Read More »

ದ.ಕ. ಜಿಲ್ಲೆಯ ಕಾಡಂಚು ಪ್ರದೇಶಗಳಲ್ಲಿ ಕಾಡಾನೆ ದಾಳಿ: ಅರಣ್ಯ ಸಚಿವರನ್ನು ತರಾಟೆಗೆ ತೆಗೆದುಕೊಂಡ ಕಿಶೋರ್ ಕುಮಾರ್

ಪುತ್ತೂರು: ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಉಡುಪಿ–ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರು ಜಿಲ್ಲೆಯ ಕಾಡಂಚಿನ ಜನರನ್ನು ದಿನದಿಂದ ದಿನಕ್ಕೆ ಸಂಕಷ್ಟಕ್ಕೆ ಒಳಪಡಿಸುತ್ತಿರುವ ಕಾಡಾನೆ ದಾಳಿಯ ಗಂಭೀರ ಸಮಸ್ಯೆ ಕುರಿತು ಅರಣ್ಯ ಸಚಿವರನ್ನು ಪ್ರಶ್ನಿಸಿದರು. ಕಳೆದ ಅಧಿವೇಶನದಲ್ಲಿ ಸಚಿವರು ದಕ್ಷಿಣ ಕನ್ನಡದಲ್ಲಿ ಎಲಿಫಂಟ್ ಟಾಸ್ಕ್ ಫೋರ್ಸ್ (ETF) ಸ್ಥಾಪಿಸುವುದಾಗಿ ಹಾಗೂ ಜಿಲ್ಲೆಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸುವುದಾಗಿ ಘೋಷಣೆ ಮಾಡಿದ್ದರೂ ಕೂಡ, ಇವತ್ತು ತನಕ ಯಾವುದೇ ಭೇಟಿ ನಡೆದಿಲ್ಲ

ದ.ಕ. ಜಿಲ್ಲೆಯ ಕಾಡಂಚು ಪ್ರದೇಶಗಳಲ್ಲಿ ಕಾಡಾನೆ ದಾಳಿ: ಅರಣ್ಯ ಸಚಿವರನ್ನು ತರಾಟೆಗೆ ತೆಗೆದುಕೊಂಡ ಕಿಶೋರ್ ಕುಮಾರ್ Read More »

error: Content is protected !!
Scroll to Top