ಜನಾರ್ದನ ರೆಡ್ಡಿ ಮೇಲೆ ಗುಂಡು ಹಾರಿಸಿದ್ದಾರೆ : ಶ್ರೀರಾಮುಲು ಆರೋಪ
ಸತೀಶ್ ರೆಡ್ಡಿ ಗನ್ಮ್ಯಾನ್ಗಳು ಗುಂಡು ಹಾರಿಸಿದ್ದಾರೆ ಎಂದು ಶ್ರೀರಾಮುಲು ಬಳ್ಳಾರಿ: ಬ್ಯಾನರ್ ಗಲಾಟೆ ವೇಳೆ ಶಾಸಕ ಜನಾರ್ದನ ರೆಡ್ಡಿ ಮೇಲೆ ಗುಂಡು ಹಾರಿಸಿ ಪೆಟ್ರೋಲು ಬಾಂಬ್ ಎಸೆದಿದ್ದಾರೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಗಂಭೀರ ಆರೋಪಿಸಿದ್ದಾರೆ. ಶಾಸಕ ಗಾಲಿ ಜನಾರ್ದನ ರೆಡ್ಡಿ ನಿವಾಸದಲ್ಲಿ ಮಾಧ್ಯಮದವರ ಜತೆ ಮಾತನಾಡಿದ ಶ್ರೀರಾಮುಲು, ನಿನ್ನೆ ಆದ ಘಟನೆ ನಮ್ಮೆಲ್ಲರಿಗೂ ನೋವು ತರಿಸಿದೆ. ಏನು ನಡೆಯಬಾರದಾಗಿತ್ತೋ ಅದೆಲ್ಲಾ ನಡೆದು ಹೋಗಿದೆ. ಅಮಾಯಕ ರಾಜಶೇಖರ್ ಅನ್ನೋ ಯುವಕನ ಸಾವಾಗಿದೆ. ಆ ಯುವಕ ಯಾವುದೇ ಪಾರ್ಟಿಗೆ […]
ಜನಾರ್ದನ ರೆಡ್ಡಿ ಮೇಲೆ ಗುಂಡು ಹಾರಿಸಿದ್ದಾರೆ : ಶ್ರೀರಾಮುಲು ಆರೋಪ Read More »










