ರಾಜಕೀಯ

ಶಾಂತಿಯುತವಾಗಿ ನಡೆದ ನಗರಸಭೆ ಉಪಚುನಾವಣೆ | ವಾರ್ಡು 1 ರಲ್ಲಿ ಶೇ.73.46, ವಾರ್ಡು 11 ರಲ್ಲಿ ಶೇ. 61.07 ಮತ ಚಲಾವಣೆ |

ಪುತ್ತೂರು: ಪುತ್ತೂರು ನಗರಸಭೆ ಸದಸ್ಯರ ಅಕಾಲಿಕ ಮರಣದಿಂದ ತೆರವಾದ ಎರಡು ವಾರ್ಡುಗಳಿಗೆ ಉಪಚುನಾವಣೆ ಮುಂಜಾನೆಯಿಂದ ಆರಂಭಗಂಡಿದ್ದು ಸಂಜೆ 5 ಗಂಟೆ ಹೊತ್ತಿಗೆ ಸಂಪೂರ್ಣಗೊಂಡಿದೆ. ವಾರ್ಡು1 ರಲ್ಲಿ 73.46 ಶೇ. ಮತದಾನವಾಗಿದ್ದು, ವಾರ್ಡು11 ರಲ್ಲಿ 61.07 ಶೇ. ಮತ ಚಲಾವಣೆಯಾಗಿದೆ. ನಗರ ಸಭೆಯ ವಾರ್ಡ್ 1 ಹಾಗೂ ವಾರ್ಡ್ 11ರ ಸದಸ್ಯರಿಬ್ಬರ ನಿಧನದಿಂದ ತೆರವಾಗಿರುವ ಎರಡು ಸ್ಥಾನಗಳಿಗೆ ಉಪಚುನಾವಣೆ ನಡೆದು ಕಾಂಗ್ರೆಸ್, ಬಿಜೆಪಿ ಹಾಗೂ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿಗಳ ಮಧ್ಯೆ ನಡುವೆ ತ್ರಿಕೋನ ಸ್ಪರ್ಧೆ ನಡೆದಿತ್ತು. ವಾರ್ಡ್-1 […]

ಶಾಂತಿಯುತವಾಗಿ ನಡೆದ ನಗರಸಭೆ ಉಪಚುನಾವಣೆ | ವಾರ್ಡು 1 ರಲ್ಲಿ ಶೇ.73.46, ವಾರ್ಡು 11 ರಲ್ಲಿ ಶೇ. 61.07 ಮತ ಚಲಾವಣೆ | Read More »

ನಗರಸಭೆ ತೆರವಾದ ಎರಡು ವಾರ್ಡುಗಳಿಗೆ ಉಪಚುನಾವಣೆ | ನಿಧಾನಗತಿಯಲ್ಲಿ ಸಾಗುತ್ತಿರುವ ಮತದಾನ

ಪುತ್ತೂರು: ಪುತ್ತೂರು ನಗರಸಭೆ ಸದಸ್ಯರ ಅಕಾಲಿಕ ಮರಣದಿಂದ ತೆರವಾದ ಎರಡು ವಾರ್ಡುಗಳಿಗೆ ಉಪಚುನಾವಣೆ ಮುಂಜಾನೆಯಿಂದ ನಡೆಯುತ್ತಿದ್ದು, ಸುಮಾರು 11 ಗಂಟೆ ಹೊತ್ತಿಗೆ ಶೇ.24 ಮತದಾನವಾಗಿದೆ. ನಗರ ಸಭೆಯ ವಾರ್ಡ್ 1 ಹಾಗೂ ವಾರ್ಡ್ 11ರ ಸದಸ್ಯರಿಬ್ಬರ ನಿಧನದಿಂದ ತೆರವಾಗಿರುವ ಎರಡು ಸ್ಥಾನಗಳಿಗೆ ಉಪಚುನಾವಣೆ ನಡೆಯುತ್ತಿದ್ದು, ಕಾಂಗ್ರೆಸ್, ಬಿಜೆಪಿ ಹಾಗೂ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿಗಳ ಮಧ್ಯೆ ನಡುವೆ ತ್ರಿಕೋನ ಸ್ಪರ್ಧೆ ನಡೆಯುತ್ತಿದೆ. ವಾರ್ಡ್-1 ಕಬಕ ಸಾಮಾನ್ಯ ಮೀಸಲು ಸ್ಥಾನದಿಂದ ಚುನಾಯಿತ ಸದಸ್ಯರಾಗಿದ್ದ ಬಿಜೆಪಿಯ ಶಿವರಾಮ ಸಪಲ್ಯ ಹಾಗೂ1ವಾರ್ಡ್

ನಗರಸಭೆ ತೆರವಾದ ಎರಡು ವಾರ್ಡುಗಳಿಗೆ ಉಪಚುನಾವಣೆ | ನಿಧಾನಗತಿಯಲ್ಲಿ ಸಾಗುತ್ತಿರುವ ಮತದಾನ Read More »

ಡಿ.27: ನಗರಸಭೆ ಉಪಚುನಾವಣೆ | ಎರಡೂ ವಾರ್ಡುಗಳಲ್ಲಿ ಫೀಲ್ಡಿಗಿಳಿದ ಸಂಸದ ನಳಿನ್ ಕುಮಾರ್ ಕಟೀಲ್‍

ಪುತ್ತೂರು: ಪುತ್ತೂರು ನಗರಸಭೆಯ ಎರಡು ವಾರ್ಡುಗಳಿಗೆ ನಡೆಯುವ ಉಪಚುನಾವಣೆ ಹಿನ್ನಲೆಯಲ್ಲಿ ಎರಡು ಕ್ಷೇತ್ರಗಳಿಗೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದು, ಹಿಂದಿನ ಪ್ರಾಬಲ್ಯ ಮರಳಿ ಪಡೆಯುವ ಹಿನ್ನಲೆಯಲ್ಲಿ ಸ್ವತಃ ಸಂಸದ ನಳಿನ್ ಕುಮಾರ್ ಕಟೀಲ್‍ ಫೀಲ್ಡ್‍ ಗಿಳಿದಿದ್ದಾರೆ. ಪುತ್ತೂರಿನಲ್ಲಿ ಭಾನುವಾರ ವಾರ್ಡ್‍ 11 ನೆಲ್ಲಿಕಟ್ಟೆ ವಾರ್ಡಿನಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್‍ ರೈ ಪರ ಫೀಲ್ಡಿಗಿಳಿದು ಬಿರುಸಿನ ಮತ ಯಾಚನೆ ಮಾಡಿದರು. ಮೊದಲಿಗೆ ಸ್ಥಳೀಯ ಬಿಜೆಪಿ ಮುಖಂಡರ ಜತೆಗೆ ಬ್ರಹ್ಮನಗರ ದುರ್ಗಾ ಮಾರಿಯಮ್ಮ ದೈವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ವಾರ್ಡ್‍ 1

ಡಿ.27: ನಗರಸಭೆ ಉಪಚುನಾವಣೆ | ಎರಡೂ ವಾರ್ಡುಗಳಲ್ಲಿ ಫೀಲ್ಡಿಗಿಳಿದ ಸಂಸದ ನಳಿನ್ ಕುಮಾರ್ ಕಟೀಲ್‍ Read More »

ಹಿಜಾಬ್ ನಿಷೇಧ ವಾಪಸ್ | ಬಿಜೆಪಿ ಹಿಂದುತ್ವದ ಅಸ್ತ್ರಕ್ಕೆ ಕಾಂಗ್ರೆಸ್ ಪ್ರತ್ಯಸ್ತ್ರ! | ಲೋಕಸಭೆ ಚುನಾವಣೆಗೆ ಹಿಜಾಬ್ ಕೂಡಾ ಒಂದು ಚುನಾವಣಾ ಅಸ್ತ್ರವಾಗಲಿದೆಯೇ ?

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಿಜಾಬ್ ನಿಷೇಧ ಭಾರೀ ಸದ್ದು ಗದ್ದಲಕ್ಕೆ ಕಾರಣವಾಗಿತ್ತು. ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಹಿಜಾಬ್ ನಿಷೇಧ ವಾಪಾಸ್ ಪಡೆದುಕೊಳ್ಳುತ್ತೇವೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದರು. ಅದರಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಿಜಾಬ್ ನಿಷೇಧ ವಾಪಾಸು ಪಡೆಯಲಾಗುವುದು ಎಂದು ಹೇಳಿಕೆ ನೀಡಿದ್ದು, ಮತ್ತೊಂದು ಚರ್ಚೆಗೆ ಗ್ರಾಸವಾಗಿದೆ. ಕಾಂಗ್ರೆಸ್ ಗೆ ವಿಧಾನಸಭೆ ಚುನಾವಣೆಯಲ್ಲಿ ಹಿಜಾಬ್ ಪ್ರಮುಖ ಅಸ್ತ್ರವಾಗಿತ್ತು. ಹಿಜಾಬ್ ನಿಷೇಧದ ಹಿನ್ನೆಲೆಯಲ್ಲಿ ಮುಸ್ಲಿಂ ಮತಗಳು ಕಾಂಗ್ರೆಸ್‌ ಕಡೆಯಲ್ಲಿ ಪೂರ್ಣ ಪ್ರಮಾಣದಲ್ಲಿ ಕ್ರೋಡಿಕರಣವಾಗಿದ್ದವು. ಈ ನಡುವೆ ನಾವು ಅಧಿಕಾರಕ್ಕೆ

ಹಿಜಾಬ್ ನಿಷೇಧ ವಾಪಸ್ | ಬಿಜೆಪಿ ಹಿಂದುತ್ವದ ಅಸ್ತ್ರಕ್ಕೆ ಕಾಂಗ್ರೆಸ್ ಪ್ರತ್ಯಸ್ತ್ರ! | ಲೋಕಸಭೆ ಚುನಾವಣೆಗೆ ಹಿಜಾಬ್ ಕೂಡಾ ಒಂದು ಚುನಾವಣಾ ಅಸ್ತ್ರವಾಗಲಿದೆಯೇ ? Read More »

ನಗರಸಭೆ ಉಪಚುನಾವಣೆ | ಬಿಜೆಪಿ ವತಿಯಿಂದ ಮತ ಯಾಚನೆ ಆರಂಭ | ಬಿಜೆಪಿ ಸೇರಿದ ಕಾಂಗ್ರೆಸ್ ಟಿಕೇಟ್ ಆಕಾಂಕ್ಷಿ !

ಪುತ್ತೂರು: ನಗರಸಭೆ ಉಪಚುನಾವಣೆ ಹಿನ್ನಲೆಯಲ್ಲಿ ವಾರ್ಡ್ 1 ನೆಲ್ಲಿಕಟ್ಟೆಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ರೈ ಪರವಾಗಿ ಬಿಜೆಪಿಯಿಂದ ಮನೆ ಮನೆ ಭೇಟಿ ಮತಯಾಚನೆ ಆರಂಭಗೊಂಡಿದೆ. ಪುಡಾ ಮಾಜಿ ಅಧ್ಯಕ್ಷ ಎಸ್.ಅಪ್ಪಯ್ಯ ಮಣಿಯಾಣಿ, ಬೂತ್‌ ಅಧ್ಯಕ್ಷ ಗಣೇಶ್ ಕಾಮತ್, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಜಯಂತಿ ನಾಯಕ್, ನಗರ ಮಂಡಲದ ಪ್ರಧಾನ ಕಾರ್ಯದರ್ಶಿ ಜಯಶ್ರೀ ಎಸ್. ಶೆಟ್ಟಿ, ನಗರಸಭೆ ನಿಕಟಪೂರ್ವ ಉಪಾಧ್ಯಕ್ಷೆ ವಿದ್ಯಾ ಆರ್ ಗೌರಿ, ಸದಸ್ಯರಾದ ಮಮತಾ ರಂಜನ್, ಪೂರ್ಣಿಮಾ, ಬಿಜೆಪಿ ನಗರ ಯುವ ಮೋರ್ಚಾ ಅಧ್ಯಕ್ಷ ಸಚಿನ್

ನಗರಸಭೆ ಉಪಚುನಾವಣೆ | ಬಿಜೆಪಿ ವತಿಯಿಂದ ಮತ ಯಾಚನೆ ಆರಂಭ | ಬಿಜೆಪಿ ಸೇರಿದ ಕಾಂಗ್ರೆಸ್ ಟಿಕೇಟ್ ಆಕಾಂಕ್ಷಿ ! Read More »

ಶಾಸಕರಿಂದ ವಾರ್ಡ್ 1 ರಲ್ಲಿ ಚುನಾವಣಾ ಪ್ರಚಾರ ಸಭೆ

ಪುತ್ತೂರು: ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಯನ್ನು ಜಾರಿ ಮಾಡಿದೆ. ಕಾಂಗ್ರೆಸ್ ಕೊಟ್ಟ ಮಾತನ್ನು ಎಂದೂ ತಪ್ಪುವುದಿಲ್ಲ, ನಗರಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸಿ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿ ಎಂದು ಮತದಾರರಲ್ಲಿ ಶಾಸಕ ಅಶೋಕ್ ರೈ ಮನವಿ ಮಾಡಿದರು. ಒಂದನೇ ವಾರ್ಡು ವ್ಯಾಪ್ತಿಯ ನೆಹರೂ ನಗರದಲ್ಲಿ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ಪುತ್ತೂರು ನಗರಸಭೆಯ ಪ್ರತೀ ವಾರ್ಡುಗಳಲ್ಲಿ ಅಭಿವೃದ್ದಿ ಕೆಲಸಗಳನ್ನು ಮಾಡುತ್ತೇವೆ, ನಗರಸಭಾ ವ್ಯಾಪ್ತಿಯಲ್ಲಿ ದಿನದ 24 ಗಂಟೆಯೂ

ಶಾಸಕರಿಂದ ವಾರ್ಡ್ 1 ರಲ್ಲಿ ಚುನಾವಣಾ ಪ್ರಚಾರ ಸಭೆ Read More »

ನಗರಸಭೆ ಉಪಚುನಾವಣೆ  | ಪುತ್ತಿಲ ಪರಿವಾರದ ಎರಡು ವಾರ್ಡ್ ಅಭ್ಯರ್ಥಿಗಳಿಗೆ ‘ಬ್ಯಾಟ್’ ಚಿಹ್ನೆ

ಪುತ್ತೂರು: ನಗರಸಭೆಯ ಉಪಚುನಾವಣೆಗೆ ಪುತ್ತಿಲ ಪರಿವಾರದಿಂದ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ಎರಡೂ ಕಡೆಯೂ ಚುನಾವಣಾ ಆಯೋಗ ಬ್ಯಾಟ್ ಚಿಹ್ನೆಯನ್ನು ನೀಡಿದೆ. ರಕ್ತೇಶ್ವರಿ ಘಟಕ ಕಬಕ ವಾರ್ಡ್ -1 ರಲ್ಲಿ ಅನ್ನಪೂರ್ಣ ರಾವ್  ಮತ್ತು ಚಿಕ್ಕಪುತ್ತೂರು ನೆಲ್ಲಿಕಟ್ಟೆ ವಾರ್ಡ್ ನಂ. 11 ರಲ್ಲಿ  ಚಿಂತನ್.ಪಿ ಪುತ್ತಿಲ ಪರಿವಾರದ ವತಿಯಿಂದ ಪಕ್ಷೇತರ ಸ್ಪರ್ಧಿಸುತ್ತಿದ್ದು ಇಬ್ಬರಿಗೂ ಚುನಾವಣೆ ಆಯೋಗ ಬ್ಯಾಟ್ ಚಿಹ್ನೆ ನೀಡಿದೆ. ಪುತ್ತೂರಿನ ವಿಧಾನಸಭಾ ಚುನಾವಣೆ ಸಂದರ್ಭ ಅರುಣ್ ಕುಮಾರ್ ಪುತ್ತಿಲರಿಗೂ ಇದೇ ಚಿಹ್ನೆ ಲಭಿಸಿತ್ತು. ಪುತ್ತೂರು ನಗರಸಭಾ ಚುನಾವಣೆಗೆ ನಾಮಪತ್ರ

ನಗರಸಭೆ ಉಪಚುನಾವಣೆ  | ಪುತ್ತಿಲ ಪರಿವಾರದ ಎರಡು ವಾರ್ಡ್ ಅಭ್ಯರ್ಥಿಗಳಿಗೆ ‘ಬ್ಯಾಟ್’ ಚಿಹ್ನೆ Read More »

ನಗರಸಭೆ ಚುನಾವಣೆ | ನಾಮಪತ್ರ ಹಿಂತೆಗೆದುಕೊಳ್ಳಲು ನಾಳೆ ಅಂತಿಮ ದಿನ

ಪುತ್ತೂರು: ನಗರ ಸಭೆಯ ಎರಡು ವಾರ್ಡ್ ಗಳಲ್ಲಿ ತೆರವಾಗಿದ್ದ ಸ್ಥಾನಗಳಿಗೆ ಚುನಾವಣೆಗೆ ಸಂಬಂಧಿಸಿ ಡಿ.27 ರಂದು ಮತದಾನ ಪ್ರಕ್ರಿಯೆ ನಡೆಯಲಿದ್ದು, ನಾಮಪತ್ರ ಹಿಂತೆಗೆದುಕೊಳ್ಳಲು ಡಿ.18 ಕೊನೆಯ ದಿನವಾಗಿದೆ. ಎರಡು ವಾರ್ಡ್ ಗಳಲ್ಲಿ ನಡೆಯುವ ಚುನಾವಣೆಗೆ ಒಟ್ಟು 6 ನಾಮಪತ್ರಗಳು ಸಲ್ಲಿಕೆಯಾಗಿವೆ. ಶನಿವಾರ ನಾಮಪತ್ರ ಪರಿಶೀಲನೆ ನಡೆಸಲಾಗಿದ್ದು, ಎಲ್ಲಾ ನಾಮಪತ್ರಗಳು ಸಿಂಧುವಾಗಿವೆ ಎಂದು ಚುನಾವಣಾಧಿಕಾರಿ ತಿಳಿಸಿದ್ದಾರೆ. ವಾರ್ಡ್ 1 ರ ಅಭ್ಯರ್ಥಿಯಾಗಿ ಬಿಜೆಪಿಯಿಂದ ಸುನಿತಾ, ಕಾಂಗ್ರೆಸ್‌ನಿಂದ ದಿನೇಶ್ ಶೇವಿರೆ, ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿಯಾಗಿ ಅನ್ನಪೂರ್ಣ ಎಸ್.ಕೆ. ರಾವ್

ನಗರಸಭೆ ಚುನಾವಣೆ | ನಾಮಪತ್ರ ಹಿಂತೆಗೆದುಕೊಳ್ಳಲು ನಾಳೆ ಅಂತಿಮ ದಿನ Read More »

ರೈತರ ಬೆಳೆಸಾಲ ಬಡ್ಡಿ ಮನ್ನಾ | ಬೆಳಗಾವಿ ಅಧಿವೇಶನದಲ್ಲಿ ಸಿಎಂ ಘೋಷಣೆ

ಬೆಳಗಾವಿ: ಕೃಷಿ ಸಾಲವನ್ನು ಪಡಕೊಂಡು ಅಸಲನ್ನು ಮರುಪಾವತಿ ಮಾಡುವವರಿಗೆ ಸಾಲದ ಮೇಲಿನ ಬಡ್ಡಿಯನ್ನು ಮನ್ನಾ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ಬೆಳಗಾವಿಯಲ್ಲಿ ನಡೆದ ಚಳಿಗಾಲದ ವಿಧಾನಸಭೆ ಅಧಿವೇಶನದ ಕೊನೆಯ ದಿನವಾದ ಶುಕ್ರವಾರ ಕಲಾಪದಲ್ಲಿ ಉತ್ತರ ಕರ್ನಾಟಕ ಭಾಗದ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಈ ವಿಚಾರ ತಿಳಿಸಿದರು. ರೈತರ ಸಾಲದ ಮೇಲಿನ ಬಡ್ಡಿಯನ್ನು ಮನ್ನಾ ಮಾಡುತ್ತೇವೆ ಎಂದು ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿರಲಿಲ್ಲ. ಆದರೂ ಮಾಡುತ್ತೇವೆ. ಬರ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಸಹಕಾರ ಸಂಘಗಳು ಮತ್ತು ಬ್ಯಾಂಕ್‌ಗಳಲ್ಲಿ ರೈತರು ಪಡೆದಿರುವ

ರೈತರ ಬೆಳೆಸಾಲ ಬಡ್ಡಿ ಮನ್ನಾ | ಬೆಳಗಾವಿ ಅಧಿವೇಶನದಲ್ಲಿ ಸಿಎಂ ಘೋಷಣೆ Read More »

ನಗರಸಭೆ ಉಪ ಚುನಾವಣೆ : ಕಾಂಗ್ರೇಸ್ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಪುತ್ತೂರು : ಪುತ್ತೂರು ನಗರಸಭೆಯಲ್ಲಿ ತೆರವಾದ ಎರಡು ಸ್ಥಾನಗಳಿಗೆ ಡಿ.27 ರಂದು ನಡೆಯುವ ಉಪಚುನಾವಣೆಗೆ ನಾಮಪತ್ರ ಸಲ್ಲಿಸಲು ಅಂತಿಮ ದಿನವಾದ ಶುಕ್ರವಾರ ಕಾಂಗ್ರೇಸ್ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು.ನಗರಸಭೆಯ ವಾರ್ಡ್ ನಂ.1ರ ಸ್ಥಾನಕ್ಕೆ ದಿನೇಶ್ ಶೇವಿರೆ ಹಾಗೂ ವಾರ್ಡ್ 11ರ ಸ್ಥಾನಕ್ಕೆ ದಾಮೋದರ ಭಂಡಾರ್ಕರ್ ನಾಮಪತ್ರ ಸಲ್ಲಿಸಿದರು. ಅಭ್ಯರ್ಥಿಗಳು ಹಾಗೂ ಕಾಂಗ್ರೇನ ಮುಖಂಡರು ಬೆಳಿಗ್ಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ಬಳಿಕ ವೆಂಕಟರಮಣ ದೇವಸ್ಥಾನ, ಪುತ್ತೂರಿನ ಕೇಂದ್ರ ಮಸೀದಿ ಹಾಗೂ ಚರ್ಚ್‍ ನಲ್ಲಿ ಪ್ರಾರ್ಥಿಸಿದ ನಂತರ ನಗರಸಭೆಗೆ

ನಗರಸಭೆ ಉಪ ಚುನಾವಣೆ : ಕಾಂಗ್ರೇಸ್ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ Read More »

error: Content is protected !!
Scroll to Top