ಮತ್ತೆ ಜೆಡಿಎಸ್ ಸೇರಿದ ವೈಎಸ್ವಿ ದತ್ತಾ : ಕಡೂರು ಟಿಕೆಟ್ ಫಿಕ್ಸ್
ಚಿಕ್ಕಮಗಳೂರು: ಇತ್ತೀಚೆಗಷ್ಟೇ ಜೆಡಿಎಸ್ನಿಂದ ಕಾಂಗ್ರೆಸ್ ಸೇರಿ ಚುನಾವಣೆಗೆ ಟಿಕೆಟ್ ಸಿಗದೆ ನಿರಾಶರಾಗಿದ್ದ ವೈಎಸ್ವಿ ದತ್ತಾ ಮತ್ತೆ ಜೆಡಿಎಸ್ ಸೇರ್ಪಡೆಯಾಗಿದ್ದಾರೆ. ಇದರ ಬೆನ್ನಲ್ಲೇ, ಕಡೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯನ್ನಾಗಿಯೂ ಅವರನ್ನು ಘೋಷಣೆ ಮಾಡಲಾಗಿದೆ. ಈ ಕುರಿತು ಪಕ್ಷದ ನಾಯಕ ಹೆಚ್ಡಿ ರೇವಣ್ಣ ಗುರುವಾರ ಸಂಜೆ ಘೋಷಣೆ ಮಾಡಿದರು. ಕಡೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ದತ್ತಾ ನಾಮಪತ್ರ ಸಲ್ಲಿಸಲಿದ್ದಾರೆ. ಅವರು ನಾಮಪತ್ರ ಸಲ್ಲಿಸುವ ದಿನ ದೇವೇಗೌಡರು ಆಗಮಿಸಲಿದ್ದಾರೆ. ಈ ಬಗ್ಗೆ ದೇವೇಗೌಡರೇ ಹೇಳಿದ್ದಾರೆ. ಅವರ ಮಾತಿಗೆ ಎಲ್ಲರೂ ಬೆಲೆ ಕೊಡಬೇಕು […]
ಮತ್ತೆ ಜೆಡಿಎಸ್ ಸೇರಿದ ವೈಎಸ್ವಿ ದತ್ತಾ : ಕಡೂರು ಟಿಕೆಟ್ ಫಿಕ್ಸ್ Read More »