ರಾಜಕೀಯ

ಭಾಗೀರಥಿ ಮುರುಳ್ಯ ಸುಳ್ಯ ಬಿಜೆಪಿ ಅಭ್ಯರ್ಥಿ: ಸ್ವಾಗತಿಸಿದ ಎಸ್.ಎನ್. ಮನ್ಮಥ

ಪುತ್ತೂರು: ಭಾಗೀರಥಿ ಮುರುಳ್ಯ ಅವರು ಸುಳ್ಯದ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆ ಆಗಿರುವುದನ್ನು ಬಿಜೆಪಿ ಸುಳ್ಯ ಮಂಡಲದ ಮಾಜಿ ಅಧ್ಯಕ್ಷ ಎಸ್.ಎನ್. ಮನ್ಮಥ ಸ್ವಾಗತಿಸಿದ್ದಾರೆ. ಬಿಜೆಪಿ ಹೊಸ ಮುಖಗಳಿಗೆ ಅವಕಾಶ ನೀಡಿದೆ. ಉತ್ತಮ ಅಭ್ಯರ್ಥಿಯನ್ನೇ ಆಯ್ಕೆ ಮಾಡಿದ್ದು, ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವುದಾಗಿ ಎಸ್.ಎನ್. ಮನ್ಮಥ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಮಂಗಳವಾರ ರಾತ್ರಿ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ದೆಹಲಿಯಲ್ಲಿ ಬಿಡುಗಡೆ ಮಾಡಿದ್ದು, ಅದರಲ್ಲಿ ಸುಳ್ಯ ಅಭ್ಯರ್ಥಿಯಾಗಿ ಭಾಗೀರಥಿ ಮುರುಳ್ಯ ಅವರನ್ನು ಆಯ್ಕೆ ಮಾಡಿದೆ.

ಭಾಗೀರಥಿ ಮುರುಳ್ಯ ಸುಳ್ಯ ಬಿಜೆಪಿ ಅಭ್ಯರ್ಥಿ: ಸ್ವಾಗತಿಸಿದ ಎಸ್.ಎನ್. ಮನ್ಮಥ Read More »

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ | ಪುತ್ತೂರಿನಿಂದ ಆಶಾ ತಿಮ್ಮಪ್ಪ, ಸುಳ್ಯದಿಂದ ಭಾಗೀರಥಿ ಮುರುಳ್ಯ ಚುನಾವಣಾ ಕಣಕ್ಕೆ | ಗೌಡ ಸಮುದಾಯಕ್ಕೆ ಒಲಿದ ಪುತ್ತೂರು ಕ್ಷೇತ್ರ

ಪುತ್ತೂರು: ರಾಜಕೀಯ ಕುತೂಹಲಕ್ಕೆ ಕಾರಣವಾಗಿದ್ದ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಕೊನೆಗೂ ಬಿಡುಗಡೆಗೊಂಡಿದೆ. ಮಂಗಳವಾರ ರಾತ್ರಿ ದೆಹಲಿಯ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಯಿತು. 189 ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಯಿತು. ಇದರಲ್ಲಿ 33 ಮಂದಿ ಓಬಿಸಿ ವರ್ಗದವರು, 30 St ಅಭ್ಯರ್ಥಿಗಳು, 16 scಗಳು, 52 ಹೊಸ ಮುಖಗಳು, 9 ವೈದ್ಯರು, ಓರ್ವ ಐಎಸ್, ಐಪಿಎಸ್, 31 ಮಂದಿ ಸ್ನಾತಕೋತ್ತರ ಪದವೀಧರರು, 8 ಮಹಿಳೆಯರು ತಂಡದಲ್ಲಿದ್ದಾರೆ. ಪುತ್ತೂರಿನಿಂದ ಗೌಡ ಸಮುದಾಯದ ಆಶಾ ತಿಮ್ಮಪ್ಪ,

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ | ಪುತ್ತೂರಿನಿಂದ ಆಶಾ ತಿಮ್ಮಪ್ಪ, ಸುಳ್ಯದಿಂದ ಭಾಗೀರಥಿ ಮುರುಳ್ಯ ಚುನಾವಣಾ ಕಣಕ್ಕೆ | ಗೌಡ ಸಮುದಾಯಕ್ಕೆ ಒಲಿದ ಪುತ್ತೂರು ಕ್ಷೇತ್ರ Read More »

ಹೊಸ ಮುಖಗಳ ಆಯ್ಕೆಗೆ ಮುಂದಾದ ಬಿಜೆಪಿ | ಕಾರ್ಯಕರ್ತರ ಅಸಮಾಧಾನ, ತಟಸ್ಥ ಧೋರಣೆಯ ಎಚ್ಚರಿಕೆ | ಅಭಿವೃದ್ಧಿ ಹರಿಕಾರ ಸಂಜೀವ ಮಠಂದೂರೇ ಅಭ್ಯರ್ಥಿಯಾಗಲೆಂದು ಒತ್ತಾಯ

ಪುತ್ತೂರು: ಹಾಲಿ ಶಾಸಕ ಸಂಜೀವ ಮಠಂದೂರು ಅವರನ್ನು ಅಭ್ಯರ್ಥಿ ಎಂದು ಘೋಷಣೆ ಮಾಡಲು ಇನ್ನೂ ವಿಳಂಬ ಮಾಡುತ್ತಿರುವ ಬಿಜೆಪಿ ವರಿಷ್ಠರ ಕ್ರಮಕ್ಕೆ ಬಿಜೆಪಿ ಕಾರ್ಯಕರ್ತರ ಅಸಮಾಧಾನ ಸ್ಫೋಟಗೊಂಡಿದೆ. ತಾವಿರುವ ಹುದ್ದೆಗೆ ರಾಜೀನಾಮೆ ನೀಡಿ, ತಾವು ಫೀಲ್ಡಿಗೆ ಹೋಗುವುದೇ ಇಲ್ಲ ಎಂಬ ಅಸಮಾಧಾನವನ್ನು ಹೊರಹಾಕಿರುವ ಘಟನೆ ಪುತ್ತೂರು ತಾಲೂಕಿನಲ್ಲಿ ನಡೆದಿದೆ. ಉಪ್ಪಿನಂಗಡಿ, ಬಜತ್ತೂರು, ಹಿರೇಬಂಡಾಡಿ ಭಾಗದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಸಂಜೀವ ಮಠಂದೂರು ಅವರಿಗೆ ಬೆಂಬಲ ಸೂಚಿಸಿದ್ದಾರೆ. ಸಂಜೀವ ಮಠಂದೂರು ಅವರನ್ನು ಮತ್ತೊಮ್ಮೆ ಶಾಸಕ ಅಭ್ಯರ್ಥಿಯಾಗಿ ಘೋಷಿಸಬೇಕು.

ಹೊಸ ಮುಖಗಳ ಆಯ್ಕೆಗೆ ಮುಂದಾದ ಬಿಜೆಪಿ | ಕಾರ್ಯಕರ್ತರ ಅಸಮಾಧಾನ, ತಟಸ್ಥ ಧೋರಣೆಯ ಎಚ್ಚರಿಕೆ | ಅಭಿವೃದ್ಧಿ ಹರಿಕಾರ ಸಂಜೀವ ಮಠಂದೂರೇ ಅಭ್ಯರ್ಥಿಯಾಗಲೆಂದು ಒತ್ತಾಯ Read More »

ರಾಜಕೀಯದಿಂದ ನಿವೃತ್ತಿ ಘೋಷಿಸಿದ ಕೆ.ಎಸ್. ಈಶ್ವರಪ್ಪ?!

ಬೆಂಗಳೂರು: ಮೇ 10ರಂದು ನಡೆಯಲಿರುವ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸದಿರಲು ಮಾಜಿ ಸಚಿವ, ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ನಿರ್ಧರಿಸಿದ್ದಾರೆ. ಈ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಪತ್ರ ಬರೆದಿರುವ ಅವರು, ನಾನು ಸ್ವ- ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ. ಹಾಗಾಗಿ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದು ಎಂದು ವಿನಂತಿಸುತ್ತೇನೆ. ಕಳೆದ 40ಕ್ಕೂ ಹೆಚ್ಚು ವರ್ಷದ ರಾಜಕೀಯ ಜೀವನದಲ್ಲಿ ಬೂತ್ ಮಟ್ಟದಿಂದ ರಾಜ್ಯ ಉಪ- ಮುಖ್ಯಮಂತ್ರಿಯವರೆಗೆ ಗೌರವದ ಸ್ಥಾನಮಾನಗಳನ್ನು

ರಾಜಕೀಯದಿಂದ ನಿವೃತ್ತಿ ಘೋಷಿಸಿದ ಕೆ.ಎಸ್. ಈಶ್ವರಪ್ಪ?! Read More »

ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ್ ಕುಮಾರ್ ರೈ | ಘೋಷಣೆಯಷ್ಟೇ ಬಾಕಿ

ಪುತ್ತೂರು: ಕಾಂಗ್ರೆಸ್ ಅಭ್ಯರ್ಥಿಯಾಗಿ ಉದ್ಯಮಿ ಕೋಡಿಂಬಾಡಿ ಅಶೋಕ್ ಕುಮಾರ್ ರೈ ಅವರ ಹೆಸರು ಅಂತಿಮಗೊಂಡಿದೆ. ಇನ್ನು ಘೋಷಣೆಯಷ್ಟೇ ಬಾಕಿ. ಮುಂದಿನ ಒಂದೆರಡು‌ ದಿನದಲ್ಲಿ ಘೋಷಣೆಯೂ ಹೊರಬೀಳುವ ಸಾಧ್ಯತೆ ಇದೆ. ಕಾಂಗ್ರೆಸ್ ಅಭ್ಯರ್ಥಿಗಳಾಗಿ ಸುಮಾರು ೧೪ ಮಂದಿಯ ಹೆಸರು ಮುಂಚೂಣಿಯಲ್ಲಿತ್ತು. ಇದರಲ್ಲಿ ಅಶೋಕ್ ಕುಮಾರ್ ರೈ ಹೆಸರು ಅಂತಿಮಗೊಂಡಿದೆ. ಶಕುಂತಳಾ ಶೆಟ್ಟಿ ಅವರ ಹೆಸರು ಕೊನೆಕ್ಷಣದಲ್ಲಿ ಕೇಳಿಬಂದಿತ್ತಾದರೂ, ಇದೀಗ ಅವರ ಹೆಸರು ಬದಿಗೆ ಸರಿದಿದೆ.

ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ್ ಕುಮಾರ್ ರೈ | ಘೋಷಣೆಯಷ್ಟೇ ಬಾಕಿ Read More »

ಪುಂಜಾಲಕಟ್ಟೆ : ದಾಖಲೆಯಿಲ್ಲದೆ ಎಟಿಎಂ ವಾಹನದಲ್ಲಿ ಸಾಗಿಸುತ್ತಿದ್ದ 10 ಲಕ್ಷ ರೂ. ವಶ

ಬೆಳ್ತಂಗಡಿ : ಪೂಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲೆ ಇಲ್ಲದೆ ಎಟಿಎಂ ವಾಹನದಲ್ಲಿ ಸಾಗಿಸುತ್ತಿದ್ದ 10 ಲಕ್ಷ ರೂ. ಹಣವನ್ನು ಎ. 10 ರಂದು ರಾತ್ರಿ 10 ಗಂಟೆಗೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚುನಾವಣೆ ನೀತಿ ಸಂಹಿತೆ ಜಾರಿ ಹಿನ್ನೆಲೆ ಪುಂಜಾಲಕಟ್ಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕರ್ತವ್ಯ ನಿರತರಾಗಿದ್ದ ಫ್ಲೈಯಿಂಗ್ ಸ್ಕ್ವಾಡ್ ಕಾರ್ತಿ ಮಧುಬಾಬು ಅವರ ತಂಡ ಕುಕ್ಕಳ ಗ್ರಾಮದ ಬಸವೇಶ್ವರ ದೇವಸ್ಥಾನದ ಬಳಿ ವಾಹನ ತಪಾಸಣೆ ಮಾಡುತ್ತಿದ್ದರು. ಈ ವೇಳೆ KA-53C 2542 ವಾಹನದಲ್ಲಿ ಸಮರ್ಪಕ

ಪುಂಜಾಲಕಟ್ಟೆ : ದಾಖಲೆಯಿಲ್ಲದೆ ಎಟಿಎಂ ವಾಹನದಲ್ಲಿ ಸಾಗಿಸುತ್ತಿದ್ದ 10 ಲಕ್ಷ ರೂ. ವಶ Read More »

ಶಾಸಕ ಅಂಗಾರ ಕ್ಷೇತ್ರದಲ್ಲಿ ಮತದಾನ ಬಹಿಷ್ಕಾರ : 30 ವರ್ಷಗಳಿಂದ ಈಡೇರದ ಬೇಡಿಕೆ

ಸುಳ್ಯ : ಆರು ಬಾರಿ ಶಾಸಕರಾಗಿರುವ ಸಚಿವ ಎಸ್‌.ಅಂಗಾರ ಪ್ರತಿನಿಧಿಸುತ್ತಿರುವ ಸುಳ್ಯ ತಾಲೂಕಿನ ಅರಂತೋಡು ಗ್ರಾಮದಲ್ಲಿ ಹೊಳೆ ದಾಟಲು ಸೇತುವೆ ಇಲ್ಲದ ಹಿನ್ನೆಲೆಯಲ್ಲಿ ಅರಮನೆಗಯ ಪ್ರದೇಶದ ಹಾಗೂ ಸುತ್ತಮುತ್ತಲಿನ ಗ್ರಾಮಗಳ ನಿವಾಸಿಗಳು ಮುಂಬರುವ ವಿಧಾನ ಸಭಾ ಚುನಾವಣೆಯನ್ನು ಬಹಿಷ್ಕರಿಸಲು ಏ. 11 ರಂದು ನಿರ್ಧರಿಸಿದ್ದಾರೆ.ಅರಮನೆಗಯ ಅನ್ನುವ ಪ್ರದೇಶ ಅಂಗಾರ ಅವರ ಕ್ಷೇತ್ರವಾಗಿದ್ದು, ಈ ಊರಿನಲ್ಲೇ ನಡುವೆ ಹರಿಯುವ ಹೊಳೆಗೆ ಸೇತುವೆ ಇಲ್ಲ. ಅಲ್ಲೊಂದು ಸೇತುವೆ ಆಗಬೇಕೆಂದು ಪರಿಸರದ ನಿವಾಸಿಗಳು 30 ವರ್ಷಗಳಿಂದ ಬೇಡಿಕೆ ಸಲ್ಲಿಸುತ್ತ ಬಂದಿದ್ದಾರೆ. ಹೊಳೆ

ಶಾಸಕ ಅಂಗಾರ ಕ್ಷೇತ್ರದಲ್ಲಿ ಮತದಾನ ಬಹಿಷ್ಕಾರ : 30 ವರ್ಷಗಳಿಂದ ಈಡೇರದ ಬೇಡಿಕೆ Read More »

ಶಾಸಕ, ಸಂಸದರ ಮಕ್ಕಳಿಗೆ ಟಿಕೆಟ್‌ ನೀಡಲು ಮೋದಿ ಅಸಮ್ಮತಿಯಿಂದ ಬಿಜೆಪಿ ಪಟ್ಟಿ ವಿಳಂಬ

ಮಗನ ವಿಚಾರದಲ್ಲಿ ಯಡಿಯೂರಪ್ಪಗೆ ಆತಂಕ ಬೆಂಗಳೂರು : ಹಾಲಿ ಶಾಸಕರು ಮತ್ತು ಸಂಸದರ ಮಕ್ಕಳಿಗೆ ಟಿಕೆಟ್ ನೀಡಲು ಪ್ರಧಾನಿ ನರೇಂದ್ರ ಮೋದಿ ಅಸಮ್ಮತಿ ವ್ಯಕ್ತಪಡಿಸಿರುವುದು ಬಿಜೆಪಿ ಟಿಕೆಟ್‌ ಘೋಷಣೆ ವಿಳಂಬವಾಗಲು ಕಾರಣ ಎಂಬ ಮಾಹಿತಿ ಬಿಜೆಪಿ ಪಾಳಯದಿಂದ ಹೊರಬಿದ್ದಿದೆ. ಭಾನುವಾರವೇ ಘೋಷಣೆಯಾಗಬೇಕಿದ್ದ ಮೊದಲ ಪಟ್ಟಿಯಲ್ಲಿ ಮೋದಿ ಹಲವು ಬದಲಾವಣೆಗಳನ್ನು ಸೂಚಿಸಿದ್ದಾರೆ. ಹೀಗಾಗಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಸಿದ್ಧಪಡಿಸಲು ರಾಜ್ಯ ನಾಯಕರು ಮತ್ತೆ ಚರ್ಚೆ ನಡೆಸುತ್ತಿದ್ದಾರೆಂದು ಮೂಲಗಳು ತಿಳಿಸಿವೆ. ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಘೋಷಣೆಯಾಗಲು ಇನ್ನೂ ಒಂದು ಅಥವಾ

ಶಾಸಕ, ಸಂಸದರ ಮಕ್ಕಳಿಗೆ ಟಿಕೆಟ್‌ ನೀಡಲು ಮೋದಿ ಅಸಮ್ಮತಿಯಿಂದ ಬಿಜೆಪಿ ಪಟ್ಟಿ ವಿಳಂಬ Read More »

ನೆಕ್ಕಿಲಾಡಿ: ಬಿಜೆಪಿ ಸ್ಥಾಪನಾ ದಿನಾಚರಣೆ

ಪುತ್ತೂರು: ನೆಕ್ಕಿಲಾಡಿ ಶಕ್ತಿ ಕೇಂದ್ರದಲ್ಲಿ ಬಿಜೆಪಿ ಸ್ಥಾಪನಾ ದಿನಾಚರಣೆಯನ್ನು ಮಂಗಳವಾರ ಆಚರಿಸಲಾಯಿತು. ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಬಿಜೆಪಿ ಮಂಡಲ ಅಧ್ಯಕ್ಷ ಸಾಜಾ ರಾಧಾಕೃಷ್ಣ ಆಳ್ವ, ಹಿರಿಯರಾದ ಅಪ್ಪಯ್ಯ ಮಣಿಯಾಣಿ, ಜಿಲ್ಲಾ ಸಹಕಾರಿ ಪ್ರಕೋಷ್ಟದ ಸಹಸಂಚಾಲಕ ಕೆ.ವಿ. ಪ್ರಸಾದ್, ಮಂಡಲ ಓಬಿಸಿ ಮೋರ್ಚಾದ ಅಧ್ಯಕ್ಷ ಸುನಿಲ್ ದಡ್ಡು, ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಸುರೇಶ್ ಅತ್ರಮಜಲ್, ಮಂಡಲ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪುನೀತ್ ಮಾಡತ್ತಾರ್, ಶಕ್ತಿ ಕೇಂದ್ರ ಸಂಚಾಲಕ ಸದಾನಂದ, ಗ್ರಾಮ ಪಂಚಾಯತ್ ಅಧ್ಯಕ್ಷ

ನೆಕ್ಕಿಲಾಡಿ: ಬಿಜೆಪಿ ಸ್ಥಾಪನಾ ದಿನಾಚರಣೆ Read More »

ಬಹುನಿರೀಕ್ಷಿತ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಳಂಬ

ಪ್ರಯೋಗ ಖಚಿತ-ಬಂಡಾಯ ತಪ್ಪಿಸಲು ತಂತ್ರಗಾರಿಕೆ ದೆಹಲಿ : ಬಹುನಿರೀಕ್ಷಿತ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಳಂಬವಾಗಿದೆ. ಸೋಮವಾರವೇ ಮೊದಲ ಪಟ್ಟಿ ಬಿಡುಗಡೆಯಾಗಲಿದೆ ಮತ್ತು 170 ರಿಂದ 180 ಅಭ್ಯರ್ಥಿಗಳ ಹೆಸರು ಈ ಪಟ್ಟಿಯಲ್ಲಿರುತ್ತದೆ ಎಂದು ಹೇಳಲಾಗಿತ್ತು. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರೇ ದಿಲ್ಲಿಯಲ್ಲಿ ಸುದ್ದಿಗಾರರಿಗೆ ಇಂದು (ಸೋಮವಾರ) ರಾತ್ರಿಯೊಳಗೆ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದ್ದರು.ಆದರೆ ನಿರೀಕ್ಷೆಯಂತೆ ಪಟ್ಟಿ ಬಿಡುಗಡೆ ಮಾಡಲು ಸಾಧ್ಯವಾಗಿಲ್ಲ. ಅರುಣಾಚಲ ಪ್ರದೇಶ ಪ್ರವಾಸ ಕೈಗೊಂಡಿದ್ದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ದಿಲ್ಲಿಗೆ ಮರಳುವುದು

ಬಹುನಿರೀಕ್ಷಿತ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಳಂಬ Read More »

error: Content is protected !!
Scroll to Top