ಚುನಾವಣೆ ಹಿನ್ನೆಲೆಯಲ್ಲಿ ಸೆಂಟ್ರಲ್ ವಾರ್ ರೂಂ ರಚಿಸಿದ ಕಾಂಗ್ರೆಸ್! | ದ.ಕ. ಡಿಸಿಯಾಗಿದ್ದ ಶಶಿಕಾಂತ್ ಸೆಂಥಿಲ್ ಹೆಗಲಿಗೆ ಮತ್ತೆ ವಾರ್ ರೂಂ ನೇತೃತ್ವದ ಹೊಣೆ!
2024ರ ಸಾರ್ವತ್ರಿಕ ಚುನಾವಣೆಗಾಗಿ ಕಾಂಗ್ರೆಸ್ ತನ್ನ ‘ಸೆಂಟ್ರಲ್ ವಾರ್ ರೂಮ್’ ಅನ್ನು ರಚಿಸಿದೆ. ಇದರ ಅಧ್ಯಕ್ಷರಾಗಿ ಶಶಿಕಾಂತ್ ಸೆಂಥಿಲ್ ಅವರನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಯ್ಕೆ ಮಾಡಿದ್ದಾರೆ. 2023ರಲ್ಲಿ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನಲ್ಲಿ ವಾರ್ ರೂಮ್ ಪಾತ್ರ ಪ್ರಮುಖವಾಗಿತ್ತು. ಇದನ್ನು ಗಮನದಲ್ಲಿಟ್ಟುಕೊಂಡು ಮತ್ತೆ ಮುಂದಿನ ಚುನಾವಣೆಗೆ ವಾರ್ ರೂಂ ತೆರೆಯಲಾಗಿದೆ. ಅಂದ ಹಾಗೇ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಬಳಿಕ ರಾಜೀನಾಮೆ ನೀಡಿದ್ದ ಐಎಎಸ್ ಅಧಿಕಾರಿ ಶಶಿಕಾಂತ್ ಸೆಂಥಿಲ್ ಅವರೇ ಸೆಂಟ್ರಲ್ ವಾರ್ […]










