ದಲಿತ ಕುಟುಂಬವನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ಕೆಲಸ ಆಗಿದೆ | ಪುತ್ತೂರು ಬ್ಲಾಕ್ ಎಸ್ ಟಿ ಘಟಕದ ಮಾಸಿಕ ಸಭೆಯಲ್ಲಿ ಶಾಸಕ ಅಶೋಕ್ ರೈ
ಪುತ್ತೂರು: ಪರಿಶಿಷ್ಡ ಪಂಗಡದ ಕುಟುಂಬಗಳ ಅಭಿವೃದ್ದಿಗಾಗಿ ಸರಕಾರ ಅನೇಕ ಯೋಜನೆಗಳನ್ನು ಜಾರಿ ಮಾಡಿದ್ದು ಮಾಹಿತಿ ಕೊರತೆಯ ಕಾರಣಕ್ಕೆ ಹಲವರು ಸೌಲಭ್ಯ ವಂಚಿತರಾಗುತ್ತಿದ್ದಾರೆ ಎಂದು ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಹೇಳಿದರು. ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಬ್ಲಾಕ್ ಎಸ್ ಟಿ ಘಟಕದ ಮಾಸಿಕ ಸಭೆಯಲ್ಲಿ ಮಾತನಾಡಿದರು. ದಲಿತ ಕುಟುಂಬಗಳನ್ನು ಮೇಲಕ್ಕೆತ್ತಲು ಕಾಂಗ್ರೆಸ್ ಸರಕಾರ ಸ್ವಾತಂತ್ರ್ಯ ನಂತರ ಹಲವಾರು ಯೋಜನೆಗಳನ್ನು ಜಾರಿಗೆ ತರುವ ಮೂಲಕ ಅವರನ್ನು ಸಮಾಜದ ಮುಖ್ಯ ವಾಹಿನಿಯಲ್ಲಿ ತರುವ ಕೆಲಸವನ್ನು ಮಾಡಿದೆ. ಪ್ರತೀಯೊಂದು […]










