ರಾಜಕೀಯ

ಚುನಾವಣೆ ಸಂದರ್ಭ ತೇಜೊವಧೆಯ ಫೊಟೋ ವೈರಲ್ ದ್ರೋಹ | ಫೊಟೋ ವೈರಲ್ ಕೃತ್ಯ ಎಸಗಿದ್ದು ಬಿಜೆಪಿಗರೇ ಎಂದ ಅಮಳ ರಾಮಚಂದ್ರ | ಮಹಿಳೆಯ ಅಗೌರವದ ವೀಡಿಯೋ ಬಗ್ಗೆ ಬಿಜೆಪಿ ಏಕೆ ಮೌನ? | ನಿಷ್ಪಕ್ಷಪಾತ ತನಿಖೆಗೆ ಒತ್ತಾಯಿಸಿದ ಕಾಂಗ್ರೆಸ್

ಪುತ್ತೂರು: ಮಹಿಳೆಯೊಂದಿಗಿನ ಜನಪ್ರತಿನಿಧಿಯ ಫೊಟೋ ವೈರಲ್ ಮಾಡಿರುವುದು ಯಾವ ಸಂದರ್ಭದಲ್ಲಿ ಎನ್ನುವುದು ಮುಖ್ಯವಾಗುತ್ತದೆ. ಚುನಾವಣೆ ಸಂದರ್ಭದಲ್ಲಿ, ಅದೂ ಅಭ್ಯರ್ಥಿ ಆಯ್ಕೆಗೆ ಮೊದಲೇ ಮಹಿಳೆಯೊಂದಿಗಿನ ಫೊಟೋವನ್ನು ವೈರಲ್ ಮಾಡಿರುವುದು ದ್ರೋಹಕ್ಕೆ ಸಮನಾದ ಕೃತ್ಯ. ಆದ್ದರಿಂದ ಮಹಿಳೆಗೆ ಅಗೌರವ ತೋರಿಸಿದ ಈ ಘಟನೆಯ ಕುರಿತು ಪೊಲೀಸರು ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ, ಸತ್ಯವನ್ನು ಸಮಾಜಕ್ಕೆ ಬಹಿರಂಗಪಡಿಸುವಂತೆ ಕೆಪಿಸಿಸಿ ವಕ್ತಾರ ಅಮಳ ರಾಮಚಂದ್ರ ಒತ್ತಾಯಿಸಿದರು. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯಲ್ಲಿ ಇಂತಹ ಘಟನೆಗಳೇನು ಹೊಸತಲ್ಲ. ರೇಣುಕಾಚಾರ್ಯರಿಂದ ಹಿಡಿದು ಇಂದಿನವರೆಗೆ ಹಲವು ಘಟನೆಗಳಿಗೆ […]

ಚುನಾವಣೆ ಸಂದರ್ಭ ತೇಜೊವಧೆಯ ಫೊಟೋ ವೈರಲ್ ದ್ರೋಹ | ಫೊಟೋ ವೈರಲ್ ಕೃತ್ಯ ಎಸಗಿದ್ದು ಬಿಜೆಪಿಗರೇ ಎಂದ ಅಮಳ ರಾಮಚಂದ್ರ | ಮಹಿಳೆಯ ಅಗೌರವದ ವೀಡಿಯೋ ಬಗ್ಗೆ ಬಿಜೆಪಿ ಏಕೆ ಮೌನ? | ನಿಷ್ಪಕ್ಷಪಾತ ತನಿಖೆಗೆ ಒತ್ತಾಯಿಸಿದ ಕಾಂಗ್ರೆಸ್ Read More »

ಮಠಂದೂರು ಪರ ಕಾರ್ಯಕರ್ತರ ಒಲವು | ಅಭ್ಯರ್ಥಿಯಾಗಿ ಘೋಷಣೆಯಾದರೆ ಫೀಲ್ಡಿಗಿಳಿದು ಕೆಲಸಕ್ಕೆ ಉತ್ಸುಕ | ಗೆಲುವಿಗೆ ಕಾರಣವಾಗಲಿದೆ ಅಭಿವೃದ್ಧಿ ಪರ ಕಾರ್ಯ

ಪುತ್ತೂರು: ಹಾಲಿ ಶಾಸಕ ಸಂಜೀವ ಮಠಂದೂರು ಪರ ಕಾರ್ಯಕರ್ತರ ಒಲವು ಮತ್ತೆ ಹೆಚ್ಚಾಗಿದೆ. ಪಕ್ಷ ಸಂಜೀವ ಮಠಂದೂರು ಅವರನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಿದರೆ, ಗೆಲುವಿಗಾಗಿ ಶ್ರಮ ಹಾಕುತ್ತೇವೆ ಎಂದು ಉಪ್ಪಿನಂಗಡಿ ಭಾಗದ ಬಿಜೆಪಿ ಕಾರ್ಯಕರ್ತರು ಅಭಿಪ್ರಾಯಿಸಿದ್ದಾರೆ. ಚುನಾವಣೆ ಹತ್ತಿರ ಬರುತ್ತಿದ್ದಂತೆ ಇಲ್ಲಸಲ್ಲದ ಅಪವಾದಗಳನ್ನು ಹಾಕಿ, ಮತದಾರರ ದಿಕ್ಕು ತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ. ಸಂಜೀವ ಮಠಂದೂರು ಅವರು ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ಸಹಿಸದೇ, ಈ ರೀತಿಯಲ್ಲಿ ತೇಜೊವಧೆ ಮಾಡುವುದು ತರವಲ್ಲ. ಓರ್ವ ಶಾಸಕನಾಗಿ ತನ್ನ ಕ್ಷೇತ್ರದ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸಿದ್ದಾರೆ.

ಮಠಂದೂರು ಪರ ಕಾರ್ಯಕರ್ತರ ಒಲವು | ಅಭ್ಯರ್ಥಿಯಾಗಿ ಘೋಷಣೆಯಾದರೆ ಫೀಲ್ಡಿಗಿಳಿದು ಕೆಲಸಕ್ಕೆ ಉತ್ಸುಕ | ಗೆಲುವಿಗೆ ಕಾರಣವಾಗಲಿದೆ ಅಭಿವೃದ್ಧಿ ಪರ ಕಾರ್ಯ Read More »

ಇಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಒಂದೇ ಪಟ್ಟಿಯಲ್ಲಿ 175 ಅಭ್ಯರ್ಥಿಗಳ ಹೆಸರು ಬೆಂಗಳೂರು : ಆಡಳಿತರೂಢ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗಿದ್ದು, ಇಂದು ಯಾವುದೇ ಕ್ಷಣದಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ. ನಿನ್ನೆ ತಡರಾತ್ರಿ ವರೆಗೆ ಪ್ರಧಾನಿ ನರೇಂದ್ರ ಮೋದಿ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ. ಒಂದೇಟಿಗೆ 175 ಅಭ್ಯರ್ಥಿಗಳ ಪಟ್ಟಿಯನ್ನ ರೆಡಿ ಮಾಡಿದ್ದಾರೆ. ಯಾರಿಗೆ ಕೊಡಬೇಕು? ಯಾರಿಗೆ ಕೊಡಬಾರದು.? ಬಂಡಾಯ ಶಮನ ಮಾಡುವುದು ಹೇಗೆ? ಸರ್ವೆ ರಿಪೋರ್ಟ್ ಏನು ಹೇಳುತ್ತದೆ ಹೀಗೆ ಎಲ್ಲವನ್ನೂ ಅಳೆದು ತೂಗಿ ಹೈಕಮಾಂಡ್‌ ಅಭ್ಯರ್ಥಿಗಳ ಪಟ್ಟಿ ತಯಾರಿಸಿದ್ದು,

ಇಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ Read More »

ರಾಹುಲ್‌ ಗಾಂಧಿ ವಿದೇಶಕ್ಕೆ ಹೋಗುವುದು ಅನಪೇಕ್ಷಿತ ಉದ್ಯಮಿಗಳ ಭೇಟಿಗೆ

ಸಂಚಲನ ಸೃಷ್ಟಿಸಿದ ಕಾಂಗ್ರೆಸ್‌ ಮಾಜಿ ನಾಯಕ ಗುಲಾಮ್‌ ನಬಿ ಆಜಾದ್‌ ಆರೋಪ ಹೊಸದಿಲ್ಲಿ : ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮತ್ತು ಅವರ ಇಡೀ ಕುಟುಂಬ ವ್ಯಾಪಾರಿಗಳೊಂದಿಗೆ ಸಂಬಂಧ ಹೊಂದಿದೆ. ರಾಹುಲ್‌ ಗಾಂಧಿ ವಿದೇಶಕ್ಕೆ ಹೋದಾಗಲೆಲ್ಲ ಕೆಲವು ಅನಪೇಕ್ಷಿತ ಉದ್ಯಮಿಗಳನ್ನು ಭೇಟಿ ಮಾಡುತ್ತಾರೆ ಎಂದು ಕಾಂಗ್ರೆಸಿನ ಮಾಜಿ ನಾಯಕ ಗುಲಾಮ್‌ ನಬಿ ಆಜಾದ್‌ ಆರೋಪಿಸಿದ್ದಾರೆ. ಉದ್ಯಮಿ ಗೌತಮ್‌ ಅದಾನಿ ವಿಚಾರವನ್ನು ಹಿಡಿದುಕೊಂಡು ಕೇಂದ್ರ ಸರಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟೀಕೆಗಳನ್ನು ಮಾಡುತ್ತಿರುವ ರಾಹುಲ್‌ ಗಾಂಧಿ

ರಾಹುಲ್‌ ಗಾಂಧಿ ವಿದೇಶಕ್ಕೆ ಹೋಗುವುದು ಅನಪೇಕ್ಷಿತ ಉದ್ಯಮಿಗಳ ಭೇಟಿಗೆ Read More »

ನೀತಿಸಂಹಿತೆ ಜಾರಿಯಾದ 10 ದಿನದಲ್ಲಿ 100 ಕೋ. ರೂ. ನಗದು, ವಸ್ತುಗಳು ವಶ

ಚುನಾವಣಾ ಆಯೋಗದ ಕಟ್ಟುನಿಟ್ಟಿನ ಕಣ್ಗಾವಲು ಬೆಂಗಳೂರು : ಚುನಾವಣಾ ನೀತಿಸಂಹಿತೆ ಜಾರಿಯಾದ ಹತ್ತು ದಿನಗಳಲ್ಲಿ ಪೊಲೀಸರು 99.18 ಕೋಟಿ ರೂ. ಮೌಲ್ಯದ ಹಣ ಮತ್ತು ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಚುನಾವಣೆಯಲ್ಲಿ ಪಾರದರ್ಶಕತೆ ಕಾಪಾಡುವ ನಿಟ್ಟಿನಲ್ಲಿ ಚುನಾವಣಾ ಆಯೋಗ ಅಕ್ರಮ ನಡೆಯದಂತೆ ಹದ್ದಿನ ಕಣ್ಣಿರಿಸಿದೆ. ನಗದು ವಹಿವಾಟುಗಳ ಮೇಲೆ ನಿಗಾ ಇರಿಸಿದ್ದು ಚೆಕ್​ಪೋಸ್ಟ್​​ಗಳನ್ನು ನಿರ್ಮಿಸಲಾಗಿದೆ. ದಾಖಲೆ ರಹಿತ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಮತದಾರರಿಗೆ ಆಮಿಷ ಒಡ್ಡಲು ಸಾಗಿಸುತ್ತಿದ್ದ ಗಿಫ್ಟ್​​ಗಳನ್ನೂ ಆಯೋಗ ಜಪ್ತಿ ಮಾಡಿಕೊಂಡಿದೆ. ಮಾ.29ರಂದು ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಅಂದಿನಿಂದ

ನೀತಿಸಂಹಿತೆ ಜಾರಿಯಾದ 10 ದಿನದಲ್ಲಿ 100 ಕೋ. ರೂ. ನಗದು, ವಸ್ತುಗಳು ವಶ Read More »

ಎಸ್‌ಎಡಿ ನಾಯಕ ಇಂದರ್ ಇಕ್ಬಾಲ್ ಸಿಂಗ್ ಅತ್ವಾಲ್ ಬಿಜೆಪಿಗೆ ಸೇರ್ಪಡೆ

ದೆಹಲಿ : ಶಿರೋಮಣಿ ಅಕಾಲಿದಳದ ನಾಯಕ ಇಂದರ್ ಇಕ್ಬಾಲ್ ಸಿಂಗ್ ಅತ್ವಾಲ್ ಭಾನುವಾರ ಬಿಜೆಪಿಗೆ ಸೇರ್ಪಡೆಯಾದರು. ಪಕ್ಷದ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಮತ್ತು ಮತ್ತಿತರ ಪಕ್ಷದ ಹಿರಿಯ ನಾಯಕರ ಸಮ್ಮುಖದಲ್ಲಿ ಅವರು ಕೇಸರಿ ಪಕ್ಷ ಸೇರಿಕೊಂಡರು. ಭಾರತೀಯ ಜನತಾ ಪಕ್ಷಕ್ಕೆ ಸೇರಲು ಎಸ್‌ಎಡಿ ತೊರೆದ ಅತ್ವಾಲ್, 2004 ರಿಂದ 2009 ರವರೆಗೆ 14 ನೇ ಲೋಕಸಭೆಯ ಉಪ ಸ್ಪೀಕರ್ ಆಗಿದ್ದ ಚರಂಜಿತ್ ಸಿಂಗ್ ಅತ್ವಾಲ್ ಅವರ ಪುತ್ರ ಮತ್ತು

ಎಸ್‌ಎಡಿ ನಾಯಕ ಇಂದರ್ ಇಕ್ಬಾಲ್ ಸಿಂಗ್ ಅತ್ವಾಲ್ ಬಿಜೆಪಿಗೆ ಸೇರ್ಪಡೆ Read More »

ಎ. 9 ರಂದು ರಾತ್ರಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಫೈನಲ್‌

ದಿಲ್ಲಿಯಲ್ಲಿ ನಡೆಯಲಿದೆ ಮಹತ್ವದ ಸಂಸದೀಯ ಮಂಡಳಿ ಸಭೆ ಬೆಂಗಳೂರು : ದಿಲ್ಲಿಯಲ್ಲಿಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಬಿಜೆಪಿ ಸಂಸದೀಯ ಮಂಡಳಿ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಿ, ಇಂದು ರಾತ್ರಿ ಅಥವಾ ನಾಳೆ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.ಪ್ರಧಾನಿ ನೇತೃತ್ವದ ಈ ಸಭೆಯಲ್ಲಿ 140ಕ್ಕೂ ಹೆಚ್ಚು ಹೆಸರುಗಳನ್ನು ಒಳಗೊಂಡಿರುವ ಮೊದಲ ಪಟ್ಟಿಯನ್ನು ಅಂತಿಮಗೊಳಿಸುವ ಸಾಧ್ಯತೆಗಳಿದ್ದು, ಪಟ್ಟಿ ಭಾನುವಾರ ರಾತ್ರಿ ಅಥವಾ ಸೋಮವಾರ ಬೆಳಗ್ಗೆ ಬಿಡುಗಡೆಗೊಳಿಸುವ ಸಾಧ್ಯತೆಗಳಿವೆ ಎಂದು ಮೂಲಗಳು

ಎ. 9 ರಂದು ರಾತ್ರಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಫೈನಲ್‌ Read More »

ಬಿ.ಎನ್. ಚಂದ್ರಪ್ಪ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ನೇಮಕ

ಬೆಂಗಳೂರು : ಅಖಿಲ ಭಾರತ ಕಾಂಗ್ರೆಸ್ ಸಮಿತಿಯು (ಎಐಸಿಸಿ), ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯ (ಕೆಪಿಸಿಸಿ) ಕಾರ್ಯಾಧ್ಯಕ್ಷರನ್ನಾಗಿ ಬಿ.ಎನ್. ಚಂದ್ರಪ್ಪ ಅವರನ್ನು ನೇಮಕ ಮಾಡಿದೆ. ಈ ಸ್ಥಾನದಲ್ಲಿದ್ದ ಮಾಜಿ ಸಂಸದ ಆರ್. ಧ್ರುವನಾರಾಯಣ ಅವರು ಇತ್ತೀಚೆಗೆ ಹೃದಯಾಘಾತದಿಂದ ನಿಧನರಾದರು. ಕಾಂಗ್ರೆಸ್‌ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರು ಚಂದ್ರಪ್ಪ ಅವರನ್ನು ನೇಮಕ ಮಾಡಿದ್ದು, ಈ ಆದೇಶವು ಇಂದಿನಿಂದಲೇ ಜಾರಿಗೆ ಬರಲಿದೆ ಎಂದು ಎಐಸಿಸಿ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಬಿ.ಎನ್. ಚಂದ್ರಪ್ಪ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ನೇಮಕ Read More »

ಖರ್ಗೆಯನ್ನು ಮುಂದಿಟ್ಟುಕೊಂಡು ಸಿದ್ದರಾಮಯ್ಯನವರನ್ನು ಕಟ್ಟಿ ಹಾಕುವ ತಂತ್ರ : ಡಿಕೆಶಿ

ಕಾಂಗ್ರೆಸ್‌ ಮುಖ್ಯಮಂತ್ರಿ ರೇಸ್‌ ಇನ್ನಷ್ಟು ರಣರೋಚಕ ಬೆಂಗಳೂರು : ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯದ ಮುಖ್ಯಮಂತ್ರಿಯಾಗಲು ಬಯಸಿದರೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು ಹೇಳುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಕಾಂಗ್ರೆಸಿನೊಳಗಿನ ಮುಖ್ಯಮಂತ್ರಿ ರೇಸ್‌ಗೆ ಹೊಸ ತಿರುವು ನೀಡಿದ್ದಾರೆ. ಅವರು ಉರುಳಿಸಿದ ಖರ್ಗೆ ದಾಳ ಖಂಡಿತ ಸಿದ್ದರಾಮಯ್ಯನವರನ್ನು ಕಟ್ಟಿ ಹಾಕುವ ತಂತ್ರ ಎಂದು ಹೇಳಲು ವಿಶೇಷ ರಾಜಕೀಯ ಪಾಂಡಿತ್ಯದ ಅಗತ್ಯವಿಲ್ಲ. ಕೆಲ ದಿನಗಳ ಹಿಂದೆಯಷ್ಟೇ ಖಾಸಗಿ ಸುದ್ದಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಸಿದ್ದರಾಮಯ್ಯ ಹೈಕಮಾಂಡ್‌

ಖರ್ಗೆಯನ್ನು ಮುಂದಿಟ್ಟುಕೊಂಡು ಸಿದ್ದರಾಮಯ್ಯನವರನ್ನು ಕಟ್ಟಿ ಹಾಕುವ ತಂತ್ರ : ಡಿಕೆಶಿ Read More »

ನಾಲಿಗೆ ಕತ್ತರಿಸುವೆ ಎಂಬ ಕಾಂಗ್ರೆಸ್ಸಿಗರ ಹೇಳಿಕೆಗೆ ಬಿಜೆಪಿ ತಿರುಗೇಟು

ಕ್ರಿಮಿನಲ್ ಮಾನಹಾನಿ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರನ್ನು ದೋಷಿ ಎಂದು ಘೋಷಿಸಿದ್ದಕ್ಕಾಗಿ ಸೂರತ್‌ನ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರ ನಾಲಿಗೆಯನ್ನು ಕತ್ತರಿಸುವುದಾಗಿ ದಿಂಡುಗಲ್‌ನ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಣಿಕಂದನ್ ಬೆದರಿಕೆ ಹಾಕಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. 2019ರ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿಯನ್ನು ದೋಷಿ ಎಂದು ತೀರ್ಪು ನೀಡಿದ ನ್ಯಾಯಾಧೀಶರ ನಾಲಿಗೆಯನ್ನು ಕತ್ತರಿಸುವುದಾಗಿ ತಮಿಳುನಾಡಿನಲ್ಲಿ ಕಾಂಗ್ರೆಸ್ ಪಕ್ಷದ ನಾಯಕರೊಬ್ಬರು ಬೆದರಿಕೆ ಹಾಕಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಕಾಂಗ್ರೆಸ್ ಪಕ್ಷದವರು

ನಾಲಿಗೆ ಕತ್ತರಿಸುವೆ ಎಂಬ ಕಾಂಗ್ರೆಸ್ಸಿಗರ ಹೇಳಿಕೆಗೆ ಬಿಜೆಪಿ ತಿರುಗೇಟು Read More »

error: Content is protected !!
Scroll to Top