ರಾಜಕೀಯ

ಕುಕ್ಕೆಗೆ ಆಗಮಿಸಿದ ಎಚ್.ಡಿ. ದೇವೇಗೌಡ ದಂಪತಿ | ಹೆಲಿಕಾಫ್ಟರ್ ರದ್ದು ಮಾಡಿ, ವಿಮಾನದಲ್ಲಿ ಆಗಮಿಸಿದ ಮಾಜಿ ಪ್ರಧಾನಿ

ಸುಬ್ರಹ್ಮಣ್ಯ : ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಹೆಚ್.ಡಿ. ದೇವೇಗೌಡ ಹಾಗೂ ಚೆನ್ನಮ್ಮ ದಂಪತಿ ಅ. 9ರಂದು ಬೆಳಿಗ್ಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದರ್ಶನ ಪಡೆದು, ವಿಶೇಷ ಸೇವೆ ಸಲ್ಲಿಸಿದರು. ಹೆಚ್.ಡಿ.ದೇವೇಗೌಡ ದಂಪತಿ ಅ. 8ರಂದು ರಾತ್ರಿ ಬೆಂಗಳೂರಿನಿಂದ ಮಂಗಳೂರಿಗೆ ವಿಮಾನ ಮೂಲಕ ಬಂದು ಅಲ್ಲಿಂದ ರಸ್ತೆ ಮೂಲಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದರು. ರಾತ್ರಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಾಸ್ತವ್ಯ ಮಾಡಿ ಅ. 9ರಂದು ಪ್ರಾತಃ ಕಾಲ ವಿಶೇಷ ಸೇವೆ ನೆರವೇರಿಸಿದರು. ಹೆಚ್.ಡಿ. ದೇವೇಗೌಡ ದಂಪತಿ ನಿನ್ನೆ […]

ಕುಕ್ಕೆಗೆ ಆಗಮಿಸಿದ ಎಚ್.ಡಿ. ದೇವೇಗೌಡ ದಂಪತಿ | ಹೆಲಿಕಾಫ್ಟರ್ ರದ್ದು ಮಾಡಿ, ವಿಮಾನದಲ್ಲಿ ಆಗಮಿಸಿದ ಮಾಜಿ ಪ್ರಧಾನಿ Read More »

ಪುತ್ತೂರು: ನನ್ನ ಒಂದು ಕಣ್ಣು ಸದಾ ಬಡವರ ಮೇಲಿರುತ್ತದೆ | ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಸಿಕ ಸಭೆಯಲ್ಲಿ ಅಶೋಕ್ ರೈ

ಪುತ್ತೂರು: ಬಡವರ ಸೇವೆ ಮಾಡಲು ಉತ್ತಮ ಅವಕಾಶ ಸಿಕ್ಕಿದೆ. ಪ್ರತಿಯೊಂದು ಕಡೆಗಳಲ್ಲೂ ಬಡವರಿಗೆ ನಾವು ಸಹಾಯ ಮಾಡುವ ಮೂಲಕ ಪಕ್ಷವನ್ನು ಬೆಳಸಬೇಕು. ನನ್ನ ಒಂದು ಕಣ್ಣು ಸದಾ ಬಡವರ ಮೇಲೆಯೇ ಇರುತ್ತದೆ ಎಂದು  ಶಾಸಕ ಅಶೋಕ್ ರೈ ಹೇಳಿದರು. ಅವರು ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಮಾಸಿಕ ಸಭೆಯಲ್ಲಿ ಮಾತನಾಡಿದರು. ಸರಕಾರದ ಐದು ಗ್ಯಾರಂಟಿ ಯೋಜನೆ ಕಾಂಗ್ರೆಸ್ ನ ಯೋಜನೆ ಎಂದು ಮನವರಿಕೆ ಮಾಡಿಕೊಡುವ ಕೆಲಸವನ್ನು ಪಕ್ಷದ ಪ್ರತಿಯೊಬ್ಬರೂ ಮಾಡಬೇಕು. ಹಾಗದಲ್ಲಿ ಮಾತ್ರ

ಪುತ್ತೂರು: ನನ್ನ ಒಂದು ಕಣ್ಣು ಸದಾ ಬಡವರ ಮೇಲಿರುತ್ತದೆ | ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಸಿಕ ಸಭೆಯಲ್ಲಿ ಅಶೋಕ್ ರೈ Read More »

ರಾಗಿಗುಡ್ಡಕ್ಕೆ ಭೇಟಿ ನೀಡಲಿದೆ ಬಿಜೆಪಿ ರಾಜ್ಯಾಧ್ಯಕ್ಷರ ನೇತೃತ್ವದ ಬಿಜೆಪಿ ಸತ್ಯಶೋಧನಾ ತಂಡ!! ಸತ್ಯಶೋಧನಾ ತಂಡದಲ್ಲಿರುವ ಪ್ರಮುಖರು ಯಾರ್ಯಾರು?

ಬೆಂಗಳೂರು: ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದಿರುವ ಗಲಭೆಯನ್ನು ಖಂಡಿಸಿರುವ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು, ಅಕ್ಟೋಬರ್ 5ರಂದು ಬೆಳಿಗ್ಗೆ 11 ಗಂಟೆಗೆ ಬಿಜೆಪಿ ಸತ್ಯಶೋಧನಾ ತಂಡ ರಾಗಿಗುಡ್ಡಕ್ಕೆ ಭೇಟಿ ನೀಡಲಿದೆ ಎಂದು ತಿಳಿಸಿದ್ದಾರೆ. ಮಾಜಿ ಉಪಮುಖ್ಯಮಂತ್ರಿಗಳಾದ ಕೆ.ಎಸ್. ಈಶ್ವರಪ್ಪ, ಡಾ. ಸಿ.ಎನ್. ಅಶ್ವತ್ಥನಾರಾಯಣ್, ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ, ಸಂಸದ ಬಿ.ವೈ. ರಾಘವೇಂದ್ರ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್, ಶಾಸಕ ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರಾದ

ರಾಗಿಗುಡ್ಡಕ್ಕೆ ಭೇಟಿ ನೀಡಲಿದೆ ಬಿಜೆಪಿ ರಾಜ್ಯಾಧ್ಯಕ್ಷರ ನೇತೃತ್ವದ ಬಿಜೆಪಿ ಸತ್ಯಶೋಧನಾ ತಂಡ!! ಸತ್ಯಶೋಧನಾ ತಂಡದಲ್ಲಿರುವ ಪ್ರಮುಖರು ಯಾರ್ಯಾರು? Read More »

ಜಾತಿ, ಮತ, ಬೇಧವಿಲ್ಲದೆ ಎಲ್ಲರನ್ನೂ ಒಟ್ಟಾಗಿ ಸೇರಿಸುವುದೇ ಕಾಂಗ್ರೆಸ್ ಪಕ್ಷದ ಧ್ಯೇಯ: ಅಶೋಕ್ ರೈ | ಪುತ್ತೂರು ಬ್ಲಾಕ್ ಅಲ್ಪಸಂಖ್ಯಾತ ಘಟಕದ ಕಾರ್ಯಕರ್ತರ ಸಭೆ

ಪುತ್ತೂರು: ಜಾತಿ, ಧರ್ಮ ಭೇದವಿಲ್ಲದೆ ಎಲ್ಲರನ್ನೂ ಒಟ್ಟಿಗೇ ಸೇರಿಸುವುದೇ ಕಾಂಗ್ರೆಸ್ ಪಕ್ಷದ ಧ್ಯೇಯವಾಗಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು. ಅವರು ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಪುತ್ತೂರು ಬ್ಲಾಕ್ ಅಲ್ಪಸಂಖ್ಯಾತ ಘಟಕದ ಕಾರ್ಯಕರ್ತರ ಸಭೆಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಎಲ್ಲಾ ಧರ್ಮದವರ ಪ್ರೀತಿ ವಿಶ್ವಾಸದಿಂದ ನಾನು ಇಂದು ಶಾಸಕನಾಗಿದ್ದೇನೆ. ವಿದೇಶದಿಂದ ಬಂದು ಮತ ಹಾಕಿದವರೂ ಇದ್ದಾರೆ. ಇಲ್ಲಿ ನನ್ನ ಪರ ಪ್ರಚಾರ ಮಾಡಿದವರೂ ಇದ್ದಾರೆ. ಅವರನ್ನೆಲ್ಲ ಮರೆಯಲು ಸಾಧ್ಯವೇ ಇಲ್ಲ ಎಂದು ಹೇಳಿದ ಅವರು,

ಜಾತಿ, ಮತ, ಬೇಧವಿಲ್ಲದೆ ಎಲ್ಲರನ್ನೂ ಒಟ್ಟಾಗಿ ಸೇರಿಸುವುದೇ ಕಾಂಗ್ರೆಸ್ ಪಕ್ಷದ ಧ್ಯೇಯ: ಅಶೋಕ್ ರೈ | ಪುತ್ತೂರು ಬ್ಲಾಕ್ ಅಲ್ಪಸಂಖ್ಯಾತ ಘಟಕದ ಕಾರ್ಯಕರ್ತರ ಸಭೆ Read More »

ಸುಳ್ಯ ಬಿಜೆಪಿ ಮಂಡಲದಿಂದ ಕುಕ್ಕೆಯಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ | ಅಭಿಯಾನದ ಬಗ್ಗೆ ಶಾಸಕಿ ಭಾಗೀರಥಿ ಮುರುಳ್ಯ ಮಾತು ಇಲ್ಲಿದೆ

ಸುಬ್ರಹ್ಮಣ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಮಂಡಲ ವತಿಯಿಂದ ಇಂದು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ ಉದ್ಘಾಟನೆಗೊಂಡಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರು, ಗಾಂಧಿ ಜಯಂತಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿಯ ಜನ್ಮ ದಿನಾಚರಣೆಯ ಈ ಶುಭದಿನದಂದು ನಾವು ಸು ಳ್ಯ ಬಿಜೆಪಿ ಮಂಡಲ ವತಿಯಿಂದ ವಿವಿಧ ಸಂಘ-ಸಂಸ್ಥೆಗಳ ನೆರವಿನೊಂದಿಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದ ದರ್ಪಣ ತೀರ್ಥ ನದಿಯನ್ನು ಸ್ವಚ್ಛಗೊಳಿಸುವ ಬೃಹತ್ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ. ಮಹಾತ್ಮಾ

ಸುಳ್ಯ ಬಿಜೆಪಿ ಮಂಡಲದಿಂದ ಕುಕ್ಕೆಯಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ | ಅಭಿಯಾನದ ಬಗ್ಗೆ ಶಾಸಕಿ ಭಾಗೀರಥಿ ಮುರುಳ್ಯ ಮಾತು ಇಲ್ಲಿದೆ Read More »

ಮೋದಿ ಗೆಲುವಿಗೆ ನಮೋ ಬ್ರಿಗೇಡ್ 2.0 ಪ್ರಚಾರ ರ್ಯಾಲಿ  | ಪುತ್ತೂರಿನಲ್ಲಿ ಸ್ವಾಗತ, ಮಹಾಲಿಂಗೇಶ್ವರ, ಲಕ್ಷ್ಮೀವೆಂಕಟರಮಣ ದೇವಳದಲ್ಲಿ ವಿಶೇಷ ಪ್ರಾರ್ಥನೆ | ಮೋದಿ 9 ವರ್ಷ ಆಡಳಿತಕ್ಕೆ ಫಲ ಸಿಗುವ ಸಮಯ: ಚಂದ್ರಶೇಖರ್

ಪುತ್ತೂರು: ಜನರಿಗೆ ಪ್ರಧಾನಿ ಮೋದಿ ಮಾಡಿದ ಒಳ್ಳೆಯ ಕೆಲಸಗಳ ಬಗ್ಗೆ, ದೇಶಕ್ಕೆ ಬರುವ ಆತಂಕದ ವಿಷಯಗಳ ಬಗ್ಗೆ ಮಾಹಿತಿ ನೀಡುವ ಮೂಲಕ ಮುಂಬವರು ಲೋಕಸಭಾ ಚುನಾವಣೆಯಲ್ಲಿ ಮೋದಿ ಗೆಲುವಿಗೆ ’ನಮೋ ಬ್ರಿಗೇಡ್ 2.0 ಪ್ರಚಾರ ರ್ಯಾಲಿ ಪುತ್ತೂರಿಗೆ ಆಗಮಿಸಿದ ಹಿನ್ನಲೆಯಲ್ಲಿ ಅದ್ದೂರಿಯ ಸ್ವಾಗತ ಮಾಡಿ ಬೈಕ್ ರ್ಯಾಲಿಯ ಮೂಲಕ ಪುತ್ತೂರಿನಿಂದ ಮುಂದಿನ ತಾಲೂಕಿಗೆ ಬೀಳ್ಕೊಡಲಾಯಿತು. ಬೈಕ್ ರ್ಯಾಲಿಯನ್ನು ಪುತ್ತೂರಿನ ಕಾರ್ಯಕರ್ತರು ಸ್ವಾಗತಿಸಿ, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು. ಈ

ಮೋದಿ ಗೆಲುವಿಗೆ ನಮೋ ಬ್ರಿಗೇಡ್ 2.0 ಪ್ರಚಾರ ರ್ಯಾಲಿ  | ಪುತ್ತೂರಿನಲ್ಲಿ ಸ್ವಾಗತ, ಮಹಾಲಿಂಗೇಶ್ವರ, ಲಕ್ಷ್ಮೀವೆಂಕಟರಮಣ ದೇವಳದಲ್ಲಿ ವಿಶೇಷ ಪ್ರಾರ್ಥನೆ | ಮೋದಿ 9 ವರ್ಷ ಆಡಳಿತಕ್ಕೆ ಫಲ ಸಿಗುವ ಸಮಯ: ಚಂದ್ರಶೇಖರ್ Read More »

ಸಾರ್ವಜನಿಕರಂತೆ ಸರತಿಯಲ್ಲೇ ಸಾಗಿ ಶಾಸಕರಿಗೆ ಮನವಿ ನೀಡಿದ ಅಶೋಕ್ ರೈ ಸಹೋದರಿ!!

ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಅವರ ಸಹೋದರಿ ನಳಿನಿ ಶೆಟ್ಟಿ ಶನಿವಾರದಂದು ಶಾಸಕರನ್ನು ಭೇಟಿಯಾಗಲು ಶಾಸಕರ ಕಚೇರಿಗೆ ಬಂದಿದ್ದರು. ಶಾಸಕರನ್ನು ಭೇಟಿಯಾಗಲು ಬಂದಿರುವ ಸಾರ್ವಜನಿಕರ ಸಂಖ್ಯೆಯೂ ಅಪಾರವಾಗಿತ್ತು. ತನ್ನ ಸಹೋದರಿ ತನಗಾಗಿ ಕಾಯುತ್ತಿದ್ದಾರೆ ಎಂಬ ವಿಚಾರ ಶಾಸಕರಿಗೆ ಗೊತ್ತಿತ್ತು. ಆದರೆ ಶಾಸಕರು ತನ್ನ ಸಹೋದರಿಯನ್ನು ಕರೆಯಲಿಲ್ಲ. ‌ಸರತಿ ಸಾಲಿನಲ್ಲೇ ಬಂದ ನಳಿನಿ ಶೆಟ್ಟಿಯವರು ಅರ್ಜಿ ಸಲ್ಲಿಸಿ ಅಲ್ಲಿಂದ ತೆರಳಿದರು. ‌ಶಾಸಕರ ಈ ನ್ಯಾಯದ ನಡೆ ಅಲ್ಲಿದ್ದವರಿಗೆ ಶಾಸಕರ ಬಗ್ಗೆ ಗೌರವ ಹೆಚ್ಚಾಗುವಂತೆ ಮಾಡಿತು. ಅಧಿಕಾರದಲ್ಲಿರುವವರು ರಾಜಧರ್ಮ

ಸಾರ್ವಜನಿಕರಂತೆ ಸರತಿಯಲ್ಲೇ ಸಾಗಿ ಶಾಸಕರಿಗೆ ಮನವಿ ನೀಡಿದ ಅಶೋಕ್ ರೈ ಸಹೋದರಿ!! Read More »

ಯಾರನ್ನು ಕೇಳಿ ಮೈತ್ರಿ ಮಾಡಿದ್ರಿ: ಗುಡುಗಿದ ಜೆಡಿಎಸ್ ರಾಜ್ಯಾಧ್ಯಕ್ಷ?

ಬೆಂಗಳೂರು: ಬಿಜೆಪಿ ಮತ್ತು ಜೆಡಿಎಸ್‌ ನಡುವೆ ನಡೆದಿರುವ ಚುನಾವಣಾ ಮೈತ್ರಿಯ ವಿರುದ್ಧ ಜೆಡಿಎಸ್‌ ರಾಜ್ಯಾದ್ಯಕ್ಷ ಸಿಎಂ. ಇಬ್ರಾಹಿಂ ಅಬ್ಬರಿಸಿದ್ದಾರೆ. ʻʻಇಬ್ಬರು ಕೂತು ಮಾತನಾಡಿದರೆ ಮೈತ್ರಿ ಆಗಲ್ಲ. ನಾನು ರಾಜ್ಯಾಧ್ಯಕ್ಷನಿದ್ದೇನೆ. ಚುನಾಯಿತ ಆಧ್ಯಕ್ಷನಿದ್ದೇನೆʼʼ ಎಂದು ಗುಡುಗಿದ ಅವರು, ಮೈತ್ರಿಗೆ ತಮ್ಮ ಆಕ್ಷೇಪ ವ್ಯಕ್ತಪಡಿಸಿದರು. ಅಕ್ಟೋಬರ್‌ 16ರಂದು ಕರೆದಿರುವ ಸಮಾನ ಮನಸ್ಕರ ಸಭೆಯಲ್ಲಿ ಮುಂದಿನ ನಡೆಯನ್ನು ನಿರ್ಧರಿಸುವುದಾಗಿ ಪ್ರಕಟಿಸಿದರು. ಅಂದು ಅವರು ಜೆಡಿಎಸ್‌ ರಾಜ್ಯಾಧ್ಯಕ್ಷ ಮತ್ತು ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ದಟ್ಟವಾಗಿದೆ. ಮೈತ್ರಿಯ ಬಳಿಕ ಮಾಜಿ ಮುಖ್ಯಮಂತ್ರಿ

ಯಾರನ್ನು ಕೇಳಿ ಮೈತ್ರಿ ಮಾಡಿದ್ರಿ: ಗುಡುಗಿದ ಜೆಡಿಎಸ್ ರಾಜ್ಯಾಧ್ಯಕ್ಷ? Read More »

ಪರ – ವಿರೋಧಕ್ಕೆ ಬೀದಿದೀಪ ಬಲಿ!! | ಬೀದಿ ದೀಪಕ್ಕಾಗಿ ನಗರಸಭೆ ಮಾಜಿ ಅಧ್ಯಕ್ಷೆ ಜಯಂತಿ ಬಲ್ನಾಡು ಒತ್ತಾಯ

ಪುತ್ತೂರು: ನಗರಸಭೆಯ 31 ವಾರ್ಡ್ ಸಂಖ್ಯೆ ಬಲ್ನಾಡು ಗ್ರಾಮದ ಉಜ್ರುಪಾದೆ ಎಂಬಲ್ಲಿ ಹೈಮಾಸ್ಟ್ ದೀಪ ಅಳವಡಿಸುವಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಯ ಪರ ವಿರೋಧಗಳು ಮುಂದುವರಿದಿದ್ದು, ಇದೀಗ ನಗರಸಭೆ ಮಾಜಿ ಅಧ್ಯಕ್ಷೆ ಜಯಂತಿ ಬಲ್ನಾಡು ಹೈಮಾಸ್ಟ್ ದೀಪವನ್ನು ಅಗತ್ಯತೆ ಇರುವಲ್ಲಿ ಅಳವಡಿಸುವಂತೆ ನಗರಸಭೆಗೆ ಮನವಿ ಮಾಡಿದ್ದಾರೆ. ಪ್ರಸ್ತುತ ಉಜ್ರುಪಾದೆ ಜಂಕ್ಷನ್‌ನಲ್ಲಿ ಹೈ ಮಾಸ್ಟ್ ದೀಪ ಅಳವಡಿಸುವ ಕೆಲಸ ನಡೆಯುತ್ತಿದೆ. ಆದರೆ ಅಗತ್ಯತೆ ಇರುವಲ್ಲಿ ಅಳವಡಿಸದೇ ಇರುವುದರಿಂದ ಊಟಕ್ಕಿಲ್ಲದ ಉಪ್ಪಿನಕಾಯಿಯಂತೆ ಆಗಿದೆ ಎಂದು ನಗರ ಕಾಂಗ್ರೆಸ್ ಅಧ್ಯಕ್ಷ, ನಗರಸಭೆ ಮಾಜಿ

ಪರ – ವಿರೋಧಕ್ಕೆ ಬೀದಿದೀಪ ಬಲಿ!! | ಬೀದಿ ದೀಪಕ್ಕಾಗಿ ನಗರಸಭೆ ಮಾಜಿ ಅಧ್ಯಕ್ಷೆ ಜಯಂತಿ ಬಲ್ನಾಡು ಒತ್ತಾಯ Read More »

ಅಚ್ಚೇದಿನ್ ಬರುವುದಾಗಿ ಹೇಳಿದ್ದ ಬಿಜೆಪಿ, ಜನರ ಖಾತೆಗೆ ನಯಾ ಪೈಸೆ ಹಣ ಹಾಕಿಲ್ಲವೆಂದ ಅಶೋಕ್ ರೈ | ಕೊಳ್ತಿಗೆ ವಲಯ ಕಾಂಗ್ರೆಸ್‌ಕಾರ್ಯಕರ್ತರ ಸಭೆಯಲ್ಲಿ ಶಾಸಕರಿಗೆ ಸನ್ಮಾನ | ಕಾವು ಹೇಮನಾಥ ಶೆಟ್ಟಿ ಅವರಿಗೆ ಅರಣ್ಯ ನಿಗಮ ನೀಡಲು ಆಗ್ರಹ

ಪುತ್ತೂರು: ನಾವು ಅಧಿಕಾರಕ್ಕೆ ಬಂದರೆ ದೇಶದಲ್ಲಿ ಅಚ್ಚೇದಿನ್ ಕೊಡುತ್ತೇವೆ, ಜನರಿಗೆ ನೆಮ್ಮದಿಯ ಜೀವನ ಕೊಡುತ್ತೇವೆ ಎಂದು ಅಧಿಕಾರಕ್ಕೆ ಬಂದ ಬಿಜೆಪಿ ಜನರ ಖಾತೆಗೆ ನಯಾ ಪೈಸೆ ನೀಡಿಲ್ಲ. ನೆಮ್ಮದಿಯ ಜೀವನವನ್ನೂ ನೀಡಿಲ್ಲ ಎಂದು ಶಾಸಕ ಅಶೋಕ್ ರೈ ಆರೋಪಿಸಿದರು. ಕೊಳ್ತಿಗೆ ವಲಯ ಕಾಂಗ್ರೆಸ್ ವತಿಯಿಂದ ಕೊಳ್ತಿಗೆ ಅಂಬೇಡ್ಕರ್ ಭವನದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು. ಚುನಾವಣೆ ಸಂದರ್ಭದಲ್ಲಿ ರಾಜ್ಯದ ಜನತೆಗೆ ಕೊಟ್ಟಿದ್ದ ಗ್ಯಾರಂಟಿಯನ್ನು ಕಾಂಗ್ರೆಸ್ ಈಡೇರಿಸಿದೆ. ಜನರ ಖಾತೆಗೆ ಹಣವನ್ನು ನೀಡಿದ್ದೇವೆ, ಅಕ್ಕಿಯನ್ನು ನೀಡಿದ್ದೇವೆ,

ಅಚ್ಚೇದಿನ್ ಬರುವುದಾಗಿ ಹೇಳಿದ್ದ ಬಿಜೆಪಿ, ಜನರ ಖಾತೆಗೆ ನಯಾ ಪೈಸೆ ಹಣ ಹಾಕಿಲ್ಲವೆಂದ ಅಶೋಕ್ ರೈ | ಕೊಳ್ತಿಗೆ ವಲಯ ಕಾಂಗ್ರೆಸ್‌ಕಾರ್ಯಕರ್ತರ ಸಭೆಯಲ್ಲಿ ಶಾಸಕರಿಗೆ ಸನ್ಮಾನ | ಕಾವು ಹೇಮನಾಥ ಶೆಟ್ಟಿ ಅವರಿಗೆ ಅರಣ್ಯ ನಿಗಮ ನೀಡಲು ಆಗ್ರಹ Read More »

error: Content is protected !!
Scroll to Top