ಆಮ್ ಆದ್ಮಿ ರಾಷ್ಟ್ರಾದ್ಯಂತ ಸ್ಪರ್ಧೆ | ದ.ಕ.ದ 5 ಅಭ್ಯರ್ಥಿಗಳ ಪಟ್ಟಿ ಪ್ರಕಟ
ಪುತ್ತೂರು: ಆಮ್ ಆದ್ಮಿ ಪಕ್ಷ ಕಳೆದ 10 ವರ್ಷಗಳಲ್ಲಿ ಒಂದು ರಾಷ್ಟ್ರೀಯ ಪಕ್ಷವಾಗಿ ಗುರುತಿಸಿಕೊಂಡಿದ್ದು, ರಾಷ್ಟ್ರಾದ್ಯಂತ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದು, ಈಗಾಗಲೇ ದ.ಕ.ಜಿಲ್ಲೆಯಲ್ಲಿ ಐದು ಸ್ಥಾನಗಳಲ್ಲಿ ಅಭ್ಯರ್ಥಿಯ ಪಟ್ಟಿ ಪ್ರಕಟಗೊಳಿಸಲಾಗಿದೆ ಎಂದು ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಅಶೋಕ್ ಎಡಮಲೆ ತಿಳಿಸಿದ್ದಾರೆ. ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷ ಪುತ್ತೂರಿನ ಸರಕಾರ ಆಸ್ಪತ್ರೆ ಮೇಲ್ದರ್ಜೆ ಸಹಿತ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಬೆಂಬಲ ನೀಡುವ ಮೂಲಕ ಗುಣಮಟ್ಟದ ಆರೋಗ್ಯ ಹಾಗೂ ಶಿಕ್ಷಣ ಒದಗಿಸುವ […]
ಆಮ್ ಆದ್ಮಿ ರಾಷ್ಟ್ರಾದ್ಯಂತ ಸ್ಪರ್ಧೆ | ದ.ಕ.ದ 5 ಅಭ್ಯರ್ಥಿಗಳ ಪಟ್ಟಿ ಪ್ರಕಟ Read More »