ರಾಜಕೀಯ

ಮೋದಿ ಜನ್ಮ ದಿನ: ಸೇವಾ ಪಾಕ್ಷಿಕ ಕಾರ್ಯಕ್ರಮದಡಿ ರಕ್ತದಾನ ಶಿಬಿರ

ಪುತ್ತೂರು: ಬಿಜೆಪಿ ಪುತ್ತೂರು ವಿಧಾನಸಭಾ ಕ್ಷೇತ್ರದ ವತಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ನಡೆಯುವ ಸೇವಾ ಪಾಕ್ಷಿಕ ಕಾರ್ಯಕ್ರಮದ ಪ್ರಯುಕ್ತ ರಕ್ತದಾನ ಶಿಬಿರ ಪುತ್ತೂರು ಬ್ಲಡ್ ಬ್ಯಾಂಕ್’ನಲ್ಲಿ ಮಂಗಳವಾರ ನಡೆಯಿತು. ಮಾಜಿ ಶಾಸಕ ಸಂಜೀವ ಮಠಂದೂರು ಮಾತನಾಡಿ, ಮೋದಿಯವರ ಜನ್ಮದಿನದಿಂದ ಆಕ್ಟೋಬರ್ 2 ಗಾಂಧಿ ಜಯಂತಿವರೆಗೆ ಸೇವಾ ಪಾಕ್ಷಿಕ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು. ಶಿಬಿರದಲ್ಲಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲ ಅಧ್ಯಕ್ಷ ಪಿ.ಜಿ ಜಗನ್ನಿವಾಸ್ ರಾವ್, […]

ಮೋದಿ ಜನ್ಮ ದಿನ: ಸೇವಾ ಪಾಕ್ಷಿಕ ಕಾರ್ಯಕ್ರಮದಡಿ ರಕ್ತದಾನ ಶಿಬಿರ Read More »

ಸದ್ಯವೇ ಪುತ್ತೂರಿನಲ್ಲಿ ಬೃಹತ್ ಮಹಿಳಾ ಸಮಾವೇಶ | ಕೆಯ್ಯೂರು ಮಹಿಳಾ ಕಾಂಗ್ರೆಸ್ ಘಟಕ ಉದ್ಘಾಟಿಸಿ ಶಾಸಕ ಅಶೋಕ್ ರೈ

ಪುತ್ತೂರು: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬಂದ ಬಳಿಕ ಮಹಿಳೆಯರಿಗೆ ಶಕ್ತಿ ತುಂಬುವ ಕೆಲಸ ಆಗಿದ್ದು, ಮುಂದಿನ ದಿನಗಳಲ್ಲಿ ಮಹಿಳೆಯರೆ ಕಾಂಗ್ರೆಸ್ ಗೆ ಶಕ್ತಿ ತುಂಬಲಿದ್ದಾರೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಕಾಂಗ್ರೆಸ್ ಮುಖಂಡ ಸಂತೋಷ್ ರೈ ಇಳಂತಾಜೆ ನಿವಾಸದಲ್ಲಿ ಕೆಯ್ಯೂರು ವಲಯ ಮಹಿಳಾ ಕಾಂಗ್ರೆಸ್ ಘಟಕ ಉದ್ಘಾಟಿಸಿ ಮಾತನಾಡಿದರು. ಈಗಾಗಲೇ ಐದು ಗ್ಯಾರಂಟಿಗಳನ್ನು ಸರಕಾರ ಜಾರಿಗೆ ತಂದಿದೆ. ಈ ಐದು ಗ್ಯಾರಂಟಿಗಳಲ್ಲಿ ಬಹುತೇಕ ಮಹಿಳೆಯರನ್ನೇ ಮುಂದಿಟ್ಟುಕೊಂಡು ಮಾಡಲಾಗಿದೆ. ಶಕ್ತಿ ಯೋಜನೆ, ಅನ್ನ

ಸದ್ಯವೇ ಪುತ್ತೂರಿನಲ್ಲಿ ಬೃಹತ್ ಮಹಿಳಾ ಸಮಾವೇಶ | ಕೆಯ್ಯೂರು ಮಹಿಳಾ ಕಾಂಗ್ರೆಸ್ ಘಟಕ ಉದ್ಘಾಟಿಸಿ ಶಾಸಕ ಅಶೋಕ್ ರೈ Read More »

ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ಸೇರಿದ ಜೆಡಿಎಸ್ | ಸೀಟು ಹಂಚಿಕೆಯ ಗೊಂದಲದ ಬಗ್ಗೆಯೂ ಮಾತನಾಡಿದ ಎಚ್.ಡಿ.ಕೆ.

ನವದೆಹಲಿ: ಜೆಡಿಎಸ್ ಅಧಿಕೃತವಾಗಿ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟ ಸೇರಿದೆ. ಇಂದು ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಅಮಿತ್ ಶಾ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ ಬಳಿಕ ಮಾತನಾಡಿದ ಕುಮಾರಸ್ವಾಮಿ, ಅಧಿಕೃತವಾಗಿ ಮೈತ್ರಿ ಬಗ್ಗೆ ಕೆಲ ವಿಚಾರ ಚರ್ಚೆ ನಡೆಸಿದ್ದೇವೆ. ಮೈತ್ರಿ ಬಗ್ಗೆ ಎಲ್ಲಾ ರೀತಿಯಲ್ಲೂ ಸುಗಮವಾಗಿ ಚರ್ಚೆ ನಡೆಯುತ್ತಿದೆ. ಎಷ್ಟು ಸೀಟ್‌ ನಮಗೆ ಕೊಡುತ್ತಾರೆಂಬುದು ಮುಖ್ಯವಲ್ಲ ಎಂದಿದ್ದಾರೆ. ರಾಜ್ಯದ 28 ಕ್ಷೇತ್ರಗಳಲ್ಲೂ ಬಿಜೆಪಿ, ಜೆಡಿಎಸ್ ಗೆಲ್ಲುವುದೇ ನಮ್ಮ ಗುರಿ.

ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ಸೇರಿದ ಜೆಡಿಎಸ್ | ಸೀಟು ಹಂಚಿಕೆಯ ಗೊಂದಲದ ಬಗ್ಗೆಯೂ ಮಾತನಾಡಿದ ಎಚ್.ಡಿ.ಕೆ. Read More »

ನಾರಿ ವಂದನಾ ಅಧಿನಿಯಮ: ಪುತ್ತೂರಿನಲ್ಲಿ ಬಿಜೆಪಿ ಮಹಿಳಾ ಮೋರ್ಚಾದ ಸಂಭ್ರಮ ಹೀಗಿತ್ತು.. ವೀಡಿಯೋ ನೋಡಿ

ಪುತ್ತೂರು: ಕೇಂದ್ರ ಸರ್ಕಾರ ನಾರಿ ಶಕ್ತಿ ವಂದನಾ ಅಧಿನಿಯಮವನ್ನು ಮಂಡಿಸಿದ ಹಿನ್ನೆಲೆಯಲ್ಲಿ ಪುತ್ತೂರು ಬಿಜೆಪಿ ಕಚೇರಿಯಲ್ಲಿ ಮಹಿಳಾ ಮೋರ್ಚಾ ವತಿಯಿಂದ ಅಭಿನಂದನಾ ಸಭೆ ನಡೆಯಿತು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಮಹಿಳೆಯರಿಗೆ ಶೇ. 33 ಮೀಸಲಾತಿ ಕಲ್ಪಿಸುವ ನಾರಿ ಶಕ್ತಿ ವಂದನಾ ಅಧಿನಿಯಮವನ್ನು ಮಂಡಿಸಿದ ಬಗ್ಗೆ ಸಂಭ್ರಮ ವ್ಯಕ್ತಪಡಿಸಲಾಯಿತು. ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಆಶಾ ತಿಮ್ಮಪ್ಪ ಗೌಡ, ಮೀನಾಕ್ಷಿ ಶಾಂತಿಗೋಡು, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಜಯಂತಿ ನಾಯಕ್, ನಗರ ಮಂಡಲದ ಪ್ರಧಾನ ಕಾರ್ಯದರ್ಶಿ ಜಯಶ್ರೀ

ನಾರಿ ವಂದನಾ ಅಧಿನಿಯಮ: ಪುತ್ತೂರಿನಲ್ಲಿ ಬಿಜೆಪಿ ಮಹಿಳಾ ಮೋರ್ಚಾದ ಸಂಭ್ರಮ ಹೀಗಿತ್ತು.. ವೀಡಿಯೋ ನೋಡಿ Read More »

ಚೌತಿಯಂದು ಪ್ರವೇಶಿಸುವ ಹೊಸ, ಅತ್ಯಾಧುನಿಕ ಸಂಸತ್ ಕಟ್ಟಡ ಭಾರತದ ಕನಸನ್ನು ನನಸಾಗಿಸಲಿದೆ ಎಂದ ಪ್ರಧಾನಿ | ಮಾಧ್ಯಮ ಪ್ರತಿನಿಧಿಗಳೊಂದಿಗಿನ ಮೋದಿ ಮಾತು ಇಲ್ಲಿದೆ…

ನವ ದೆಹಲಿ: ಸಂಸತ್ತಿನ ಈ ವಿಶೇಷ ಅಧಿವೇಶನದ ಅವಧಿ ಚಿಕ್ಕದಾಗಿದ್ದರೂ ಕೂಡ ಸಮಯ ಬಹಳ ಮಹತ್ವದ್ದಾಗಿದ್ದು, ದೊಡ್ಡದಾಗಿದೆ. ಇದೊಂದು ಐತಿಹಾಸಿಕ ನಿರ್ಧಾರಗಳ ಅಧಿವೇಶನ. ಈ ಅಧಿವೇಶನದ ವಿಶೇಷತೆ ಏನೆಂದರೆ ಸ್ವಾತಂತ್ರ್ಯ ನಂತರ ಭಾರತದ 75 ವರ್ಷಗಳ ಪಯಣ ಹೊಸ ಗಮ್ಯದಿಂದ ಆರಂಭವಾಗುತ್ತಿದೆ. ಈಗ ಹೊಸ ಜಾಗದಿಂದ ಪಯಣವನ್ನು ಮುಂದಕ್ಕೆ ಕೊಂಡೊಯ್ಯುತ್ತಿರುವಾಗಲೇ 2047ರ ವೇಳೆಗೆ ದೇಶವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡಬೇಕಿದೆ. ಮುಂಬರುವ ಎಲ್ಲಾ ನಿರ್ಧಾರಗಳನ್ನು ಹೊಸ ಸಂಸತ್ತಿನ ಕಟ್ಟಡದಲ್ಲಿ ತೆಗೆದುಕೊಳ್ಳಲಾಗುವುದು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಇಂದು

ಚೌತಿಯಂದು ಪ್ರವೇಶಿಸುವ ಹೊಸ, ಅತ್ಯಾಧುನಿಕ ಸಂಸತ್ ಕಟ್ಟಡ ಭಾರತದ ಕನಸನ್ನು ನನಸಾಗಿಸಲಿದೆ ಎಂದ ಪ್ರಧಾನಿ | ಮಾಧ್ಯಮ ಪ್ರತಿನಿಧಿಗಳೊಂದಿಗಿನ ಮೋದಿ ಮಾತು ಇಲ್ಲಿದೆ… Read More »

ದ.ಕ. ಜಿಲ್ಲೆಗೆ ಆಗಮಿಸಿದ ಬಿಜೆಪಿ ರಾಜ್ಯ ಪ್ರಮುಖರು | ಮುಂದಿನ ಚುನಾವಣೆ ಕಾರ್ಯಚಟುವಟಿಕೆ ಹಿನ್ನೆಲೆಯಲ್ಲಿ ಸಭೆ

ಮಂಗಳೂರು: ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಂದಿನ ಕಾರ್ಯ ಚಟುವಟಿಕೆಗಳ ಕುರಿತು ಚರ್ಚಿಸುವ ನಿಟ್ಟಿನಲ್ಲಿ ರಾಜ್ಯದ ತಂಡ ಶುಕ್ರವಾರ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿ ಜಿಲ್ಲೆಯ ಪ್ರಮುಖರ ಸಮ್ಮುಖದಲ್ಲಿ ಸಭೆ ನಡೆಸಿತು. ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ. ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ದ.ಕ. ಜಿಲ್ಲಾ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನಸಭಾ ಮಾಜಿ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ, ಮಾಜಿ ಸಚಿವ ಸುನಿಲ್ ಕುಮಾರ್, ವಿಭಾಗ ಪ್ರಭಾರಿ

ದ.ಕ. ಜಿಲ್ಲೆಗೆ ಆಗಮಿಸಿದ ಬಿಜೆಪಿ ರಾಜ್ಯ ಪ್ರಮುಖರು | ಮುಂದಿನ ಚುನಾವಣೆ ಕಾರ್ಯಚಟುವಟಿಕೆ ಹಿನ್ನೆಲೆಯಲ್ಲಿ ಸಭೆ Read More »

ಅಜ್ಞಾತ ಸ್ಥಳದಿಂದಲೇ ನಿರೀಕ್ಷಣಾ ಜಾಮೀನಿಗೆ ಅರ್ಜಿ ಹಾಕಿದ ಹಾಲಶ್ರೀ | ಚೈತ್ರಾ ಕುಂದಾಪುರ ಬಂಧನದ ಬಳಿಕ ನಾಪತ್ತೆಯಾಗಿರುವ ಶ್ರೀ | ಅರ್ಜಿ ತಿರಸ್ಕೃತಗೊಂಡರೆ ಸ್ವಾಮೀಜಿಯ ಮುಂದಿನ ಹಾದಿಯೇನು? ಸಿಸಿಬಿ ಕಾರ್ಯವೈಖರಿ ಹೇಗಿರಲಿದೆ?

ಬೆಂಗಳೂರು: ಚೈತ್ರಾ ಕುಂದಾಪುರ ಗ್ಯಾಂಗಿನ ವಂಚನೆ ಪ್ರಕರಣದ ಮೂರನೇ ಆರೋಪಿ ಹಾಲಶ್ರೀ ಸ್ವಾಮೀಜಿ ಸಿಸಿಬಿ ಬಂಧನದಿಂದ ತಪ್ಪಿಸಿಕೊಳ್ಳಲು ಜಾಮೀನಿಗೆ ಅರ್ಜಿ ಹಾಕಿದ್ದಾರೆ. ವಿಜಯ ನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಹಿರೇಹಡಗಲಿ ಹಾಲು ಮಠ ಸಂಸ್ಥಾನದ ಹಾಲಿ ಸ್ವಾಮೀಜಿಗಳಾಗಿರುವ ಅಭಿನವ ಹಾಲಶ್ರೀ ಸ್ವಾಮೀಜಿ ಅವರು ನಿರೀಕ್ಷಣಾ ಜಾಮೀನು ಕೋರಿ 57ನೇ ಸಿಟಿ ಸಿವಿಲ್‌​​ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಹಾಲ ಶ್ರೀಗಳು ಈ ಪ್ರಕರಣದಲ್ಲಿ ಅವರ ಹೆಸರು ಕೇಳಿಬಂದ ಬೆನ್ನಲ್ಲೇ ನಾಪತ್ತೆಯಾಗಿದ್ದು, ಅಜ್ಞಾತ ಸ್ಥಳದಲ್ಲಿ ಅಡಗಿ ಕುಳಿತಿದ್ದಾರೆ ಎನ್ನಲಾಗಿದೆ.

ಅಜ್ಞಾತ ಸ್ಥಳದಿಂದಲೇ ನಿರೀಕ್ಷಣಾ ಜಾಮೀನಿಗೆ ಅರ್ಜಿ ಹಾಕಿದ ಹಾಲಶ್ರೀ | ಚೈತ್ರಾ ಕುಂದಾಪುರ ಬಂಧನದ ಬಳಿಕ ನಾಪತ್ತೆಯಾಗಿರುವ ಶ್ರೀ | ಅರ್ಜಿ ತಿರಸ್ಕೃತಗೊಂಡರೆ ಸ್ವಾಮೀಜಿಯ ಮುಂದಿನ ಹಾದಿಯೇನು? ಸಿಸಿಬಿ ಕಾರ್ಯವೈಖರಿ ಹೇಗಿರಲಿದೆ? Read More »

ಮಂಗಳೂರು ವಿವಿ ಮಂಗಳ ಸಭಾಂಗಣದ ಗಣೇಶ ಚತುರ್ಥಿ ಗೊಂದಲಕ್ಕೆ ಮಂಗಳ!

ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯದ ಗಣೇಶೋತ್ಸವ ವಿವಾದ ಸುಖಾಂತ್ಯ ಕಂಡಿದೆ. ವಿವಿಯ ಮಂಗಳ ಸಭಾಂಗಣದಲ್ಲಿ ಈ ಬಾರಿಯ ಗಣೇಶ ಚತುರ್ಥಿಯನ್ನು ನಡೆಸಲು ಆಡಳಿತ ಮಂಡಳಿ ತೀರ್ಮಾನಿಸಿದೆ ಎಂದು ಕುಲಪತಿಗಳಾದ ಪ್ರೊ. ಜಯರಾಜ್ ಅಮಿನ್ ಹೇಳಿಕೆ ನೀಡಿದ್ದಾರೆ.ಈ ಹಿಂದಿನ ವರ್ಷಗಳಲ್ಲಿ ವಿಶ್ವವಿದ್ಯಾಲಯದ ಪುರುಷರ ಹಾಸ್ಟೆಲ್​ನಲ್ಲಿ ಗಣೇಶೋತ್ಸವವವನ್ನು ಆಚರಣೆ ಮಾಡಲಾಗುತ್ತಿತ್ತು. ಈ ಬಾರಿ ಮಂಗಳಾ ಸಭಾಂಗಣದಲ್ಲಿ ಗಣೇಶ ಚತುರ್ಥಿ ಆಚರಣೆ ಮಾಡಲು ಯೋಜನೆ ರೂಪಿಸಿದಾಗ ಇದಕ್ಕೆ ವಿರೋಧ ವ್ಯಕ್ತವಾಗಿ ಅವಕಾಶ ನೀಡಲ್ಲ ಎಂದು ಕುಲಪತಿಗಳು ಹೇಳಿದ್ದರು.ಇದು ತೀವ್ರ ಆಕ್ರೋಶಕ್ಕೆ ಮತ್ತು ಅಸಮಾಧಾನಕ್ಕೆ

ಮಂಗಳೂರು ವಿವಿ ಮಂಗಳ ಸಭಾಂಗಣದ ಗಣೇಶ ಚತುರ್ಥಿ ಗೊಂದಲಕ್ಕೆ ಮಂಗಳ! Read More »

ಅಕ್ರಮ ಸಕ್ರಮಕ್ಕೆ ಪಡೆದಿದ್ದ ಲಂಚದ ಹಣ ವಾಪಾಸ್ | ಶಾಸಕರು ನೀಡಿದ ಗಡುವಿನೊಳಗೆ ಹಣ ವಾಪಸ್ ಮಾಡಿದ ಉಗ್ರಾಣಿ…!

ಪುತ್ತೂರು; ಅಕ್ರಮ ಸಕ್ರಮ ಕಡತವನ್ನು ವಿಲೇವಾರಿ ಮಾಡಲು ಮಹಿಳೆಯೊಬ್ಬರಿಂದ ಪಡೆದಿದ್ದ ಲಂಚದ ಹಣವನ್ನು ಉಗ್ರಾಣಿಯೊಬ್ಬರು ಅವರಿಗೆ ನೀಡಿದ ಗಡುವಿನೊಳಗೆ ಮರಳಿಸಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಅಷ್ಟಮಿ ಕಾರ್ಯಕ್ರಮದ ಪ್ರಯುಕ್ತ ಶಾಸಕರಾದ ಅಶೋಕ್ ರೈಯವರು ಕುಂಡಡ್ಕ ದೇವಸ್ಥಾನಕ್ಕೆ ಕಾರ್ಯಕ್ರಮಕ್ಕೆ ತೆರಳಿದ್ದರು. ಅಲ್ಲಿಗೆ ಬಂದಿದ್ದ ಕುಳ ಗ್ರಾಮದ ಮಹಿಳೆ ಚಂದ್ರಾವತಿ ಎಂಬವರು ಶಾಸಕರ ಬಳಿ ಬಂದು ನನ್ನ ಅಕ್ರಮ ಸಕ್ರಮ ಕಡತವನ್ನು ವಿಲೇವಾರಿ ಮಾಡಿಲ್ಲ. ನನಗೆ ಅಕ್ರಮ ಸಕ್ರಮ ಮಂಜೂರು ಮಾಡಿಲ್ಲ. ನಾನು ಉಗ್ರಾಣಿಗೆ 30 ಸಾವಿರ ರೂ.

ಅಕ್ರಮ ಸಕ್ರಮಕ್ಕೆ ಪಡೆದಿದ್ದ ಲಂಚದ ಹಣ ವಾಪಾಸ್ | ಶಾಸಕರು ನೀಡಿದ ಗಡುವಿನೊಳಗೆ ಹಣ ವಾಪಸ್ ಮಾಡಿದ ಉಗ್ರಾಣಿ…! Read More »

ಕರಾವಳಿ ಸೇರಿದಂತೆ ಇಡೀ ರಾಜ್ಯಕ್ಕೆ ಬರ ಘೋಷಿಸಲು ನಳಿನ್ ಒತ್ತಾಯ | ಮುಖ್ಯಮಂತ್ರಿ ರಾಜೀನಾಮೆಗೆ ಆಗ್ರಹಿಸಿದ ಬಿಜೆಪಿ ರಾಜ್ಯಾಧ್ಯಕ್ಷ

ಪುತ್ತೂರು: ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸರಕಾರ ಭ್ರಷ್ಟರ ಕೂಟದ ಸರಕಾರವಾಗಿದ್ದು, ಸರಕಾರದ ಭ್ರಷ್ಟಾಚಾರದ ಬಗ್ಗೆ ದೂರು ನೀಡಿದವರ ಮೇಲೆ ದೌರ್ಜನ್ಯ ನಡೆಸುತ್ತಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ. ಗುರುವಾರ ಪುತ್ತೂರು ಬಿಜೆಪಿ ಕಚೇರಿಗೆ ಭೇಟಿ ನೀಡಿದ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಸರಕಾರದ ವಿರುದ್ಧ ಬರೆದ ಮಾಧ್ಯಮಗಳು, ಸಾಮಾಜಿಕ ಜಾಲತಾಣದ ಮೇಲೂ ದಬ್ಬಾಳಿಕೆ ನಡೆಸುತ್ತಿದೆ. ಭ್ರಷ್ಟಾಚಾರದ ಒಂದು ಭಾಗವಾಗಿ ಪರಿಶಿಷ್ಟ ಜಾತಿ, ಪಂಗಡದವರ ಜಾಗ ಕಬಳಿಸಿದ ಸಚಿವ ಸುಧಾಕರ್ ಅವರನ್ನು ರಕ್ಷಿಸುವ

ಕರಾವಳಿ ಸೇರಿದಂತೆ ಇಡೀ ರಾಜ್ಯಕ್ಕೆ ಬರ ಘೋಷಿಸಲು ನಳಿನ್ ಒತ್ತಾಯ | ಮುಖ್ಯಮಂತ್ರಿ ರಾಜೀನಾಮೆಗೆ ಆಗ್ರಹಿಸಿದ ಬಿಜೆಪಿ ರಾಜ್ಯಾಧ್ಯಕ್ಷ Read More »

error: Content is protected !!
Scroll to Top