ಮೋದಿ ಜನ್ಮ ದಿನ: ಸೇವಾ ಪಾಕ್ಷಿಕ ಕಾರ್ಯಕ್ರಮದಡಿ ರಕ್ತದಾನ ಶಿಬಿರ
ಪುತ್ತೂರು: ಬಿಜೆಪಿ ಪುತ್ತೂರು ವಿಧಾನಸಭಾ ಕ್ಷೇತ್ರದ ವತಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ನಡೆಯುವ ಸೇವಾ ಪಾಕ್ಷಿಕ ಕಾರ್ಯಕ್ರಮದ ಪ್ರಯುಕ್ತ ರಕ್ತದಾನ ಶಿಬಿರ ಪುತ್ತೂರು ಬ್ಲಡ್ ಬ್ಯಾಂಕ್’ನಲ್ಲಿ ಮಂಗಳವಾರ ನಡೆಯಿತು. ಮಾಜಿ ಶಾಸಕ ಸಂಜೀವ ಮಠಂದೂರು ಮಾತನಾಡಿ, ಮೋದಿಯವರ ಜನ್ಮದಿನದಿಂದ ಆಕ್ಟೋಬರ್ 2 ಗಾಂಧಿ ಜಯಂತಿವರೆಗೆ ಸೇವಾ ಪಾಕ್ಷಿಕ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು. ಶಿಬಿರದಲ್ಲಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲ ಅಧ್ಯಕ್ಷ ಪಿ.ಜಿ ಜಗನ್ನಿವಾಸ್ ರಾವ್, […]
ಮೋದಿ ಜನ್ಮ ದಿನ: ಸೇವಾ ಪಾಕ್ಷಿಕ ಕಾರ್ಯಕ್ರಮದಡಿ ರಕ್ತದಾನ ಶಿಬಿರ Read More »










