ರಾಜಕೀಯ

ಗ್ಯಾರಂಟಿ ಬಿಟ್ಟು ಅಭಿವೃದ್ಧಿ ಯೋಜನೆಗಳನ್ನು ಕೊಡಿ : ಕಾಂಗ್ರೆಸ್‌ ಶಾಸಕರ ಆಗ್ರಹ

ಗ್ಯಾರಂಟಿ ನಂಬಿ ಚುನಾವಣೆ ಎದುರಿಸಲು ಸಾಧ್ಯವಿಲ್ಲ ಎಂದು ದೂರು ಬೆಳಗಾವಿ: ಗ್ಯಾರಂಟಿಗಳ ಬಗ್ಗೆ ಕಾಂಗ್ರೆಸ್‌ ಶಾಸಕರು ಈಗ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಲು ಪ್ರಾರಂಭಿಸಿದ್ದಾರೆ. ಬೆಳಗಾವಿಯ ಹೋಟೆಲೊಂದರಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ಹಲವು ಶಾಸಕರು ಗ್ಯಾರಂಟಿ ಯೋಜನೆಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ, ಗ್ಯಾರಂಟಿಗಳನ್ನು ಮಾತ್ರ ನಂಬಿಕೊಂಡು ಚುನಾವಣೆ ಎದುರಿಸಲು ಸಾಧ್ಯವಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ. ಗ್ಯಾರಂಟಿ ಬಿಟ್ಟು ನಮಗೆ ಅಭಿವೃದ್ಧಿ ಯೋಜನೆಗಳನ್ನು ಕೊಡಿ. ಜನರು ಗ್ಯಾರಂಟಿಗಳ ಬಗ್ಗೆ ಶ್ಲಾಘನೆ […]

ಗ್ಯಾರಂಟಿ ಬಿಟ್ಟು ಅಭಿವೃದ್ಧಿ ಯೋಜನೆಗಳನ್ನು ಕೊಡಿ : ಕಾಂಗ್ರೆಸ್‌ ಶಾಸಕರ ಆಗ್ರಹ Read More »

ಋತಚಕ್ರ ರಜೆ ಆದೇಶಕ್ಕೆ ಹೈಕೋರ್ಟ್‌ ತಡೆ

ಕಾರ್ಮಿಕ ಕಾಯಿದೆಯಲ್ಲಿಲ್ಲದ ಅಧಿಕಾರ ಬಳಸಿ ಸರ್ಕಾರ ಆದೇಶ ಹೊರಡಿಸಿದೆ ಎಂದು ವಾದ ಬೆಂಗಳೂರು : ಮಹಿಳಾ ಉದ್ಯೋಗಿಗಳಿಗೆ ತಿಂಗಳಿಗೊಂದು ಋತುಚಕ್ರ ರಜೆಯನ್ನು ಕಡ್ಡಾಯವಾಗಿ ನೀಡಲು ರಾಜ್ಯ ಸರ್ಕಾರ ಇತ್ತೀಚಿಗೆ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಈ ಆದೇಶದ ವಿರುದ್ಧ ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಪರ ವಕೀಲರ ವಾದ ಆಲಿಸಿದ ಹೈ ಕೋರ್ಟ್​ ಸರ್ಕಾರದ ಆದೇಶಕ್ಕೆ ತಡೆ ನೀಡಿದೆ. ಹೋಟೆಲ್ ಮಾಲೀಕರ ಸಂಘದ ಮಾನ್ಯ ಉಚ್ಚ

ಋತಚಕ್ರ ರಜೆ ಆದೇಶಕ್ಕೆ ಹೈಕೋರ್ಟ್‌ ತಡೆ Read More »

ಇಂದಿನಿಂದ ಚಳಿಗಾಲದ ಅಧಿವೇಶನ : ಇಡೀ ಸರ್ಕಾರ ಬೆಳಗಾವಿಗೆ ಶಿಫ್ಟ್‌

20 ಸಾವಿರ ರೈತರೊಂದಿಗೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಬಿಜೆಪಿ ಸಿದ್ಧತೆ ಬೆಳಗಾವಿ : ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ಇಂದು ಆರಂಭವಾಗುತ್ತಿದೆ. ರೈತರ ಸಮಸ್ಯೆಗಳು, ಉತ್ತರ ಕರ್ನಾಟಕ ಅಭಿವೃದ್ಧಿ ನಿರ್ಲಕ್ಷ್ಯದ ಆರೋಪಗಳೊಂದಿಗೆ ವಿಪಕ್ಷಗಳು ಸರ್ಕಾರವನ್ನು ಕಟ್ಟಿಹಾಕಲು ಸಜ್ಜಾಗಿವೆ. ಸರಣಿ ಸಮಸ್ಯೆಗಳನ್ನು ಮುಂದಿಟ್ಟು ಸರ್ಕಾರವನ್ನ ಕಟ್ಟಿಹಾಕಲು ವಿಪಕ್ಷಗಳು ಸಜ್ಜುಗೊಂಡಿವೆ. ಪ್ರತಿಪಕ್ಷಗಳಿಗೆ ಕೌಂಟರ್ ಕೊಡಲು ಕಾಂಗ್ರೆಸ್‌ ನಾಯಕರು ಸಿದ್ಧತೆ ಮಾಡಿಕೊಂಡಿದ್ದಾರೆ. ಇಡೀ ಸರ್ಕಾರ ಬೆಳಗಾವಿಗೆ ಶಿಫ್ಟ್‌ ಆಗಿದ್ದು, ಇನ್ನು ಹತ್ತು ದಿನ ರಣರೋಚಕ ಸನ್ನಿವೇಶಗಳಿಗೆ ಸದನ ಸಾಕ್ಷಿಯಾಗಲಿದೆ. ಮೊದಲ

ಇಂದಿನಿಂದ ಚಳಿಗಾಲದ ಅಧಿವೇಶನ : ಇಡೀ ಸರ್ಕಾರ ಬೆಳಗಾವಿಗೆ ಶಿಫ್ಟ್‌ Read More »

ಮಾನಹಾನಿಕರ ಪೋಸ್ಟ್: ಪೊಲೀಸರಿಗೆ ದೂರು ನೀಡಿದ ಬಿಜೆಪಿ ನಾಯಕಿ ಆಶಾ ತಿಮ್ಮಪ್ಪ

ಪುತ್ತೂರು: ಪ್ರಧಾನಿ ಮೋದಿ ಅವರು ಉಡುಪಿಗೆ ಬಂದು ಹೋದ ವಿಚಾರದಲ್ಲಿ ವಿರೋಧಿಗಳ ಅಪಪ್ರಚಾರ ಹೆಚ್ಚಾಗಿದ್ದು, ಇದು ಸಾರ್ವಜನಿಕ ವಲಯದಲ್ಲೂ ‌ಸಾಕಷ್ಟು ಪ್ರಶ್ನೆಗಳನ್ನು ಸೃಷ್ಟಿಸಿದೆ. ಕಳೆದ ಬಾರಿ ಬಿಜೆಪಿಯಿಂದ ವಿಧಾನಸಭಾ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಆಶಾ ತಿಮ್ಮಪ್ಪ ಅವರಿಗೆ ಸಂಬಂಧಿಸಿದ ಹಾಗೆಯೂ ‌ಮಾನಹಾನಿಕರ ಪೋಸ್ಟ್ ಒಂದು ಹರಿದಾಡುತ್ತಿದ್ದು, ಈ ಬಗ್ಗೆ ಅವರು ಕಡಬ ಪೊಲೀಸರಿಗೆ ದೂರು ನೀಡಿದ್ದಾರೆ. “ಪ್ರಧಾನಿ ಮೋದಿ ಅವರು ಉಡುಪಿಗೆ ಬಂದ ಸಂದರ್ಭದಲ್ಲಿ ವಿಮಾನ ನಿಲ್ದಾಣದಲ್ಲಿ ನನಗೂ ಅವರನ್ನು ನೋಡುವ ಭಾಗ್ಯ ಸಿಗಬಹುದು ಎಂದುಕೊಂಡಿದ್ದೆ. ಆದರೆ ಈಗ

ಮಾನಹಾನಿಕರ ಪೋಸ್ಟ್: ಪೊಲೀಸರಿಗೆ ದೂರು ನೀಡಿದ ಬಿಜೆಪಿ ನಾಯಕಿ ಆಶಾ ತಿಮ್ಮಪ್ಪ Read More »

ಸೋಮವಾರದಿಂದ ಬೆಳಗಾವಿಯಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನ

ಸರ್ಕಾರದ ಮೇಲೆ ದಾಳಿ ಮಾಡಲು ವಿಪಕ್ಷ ಸರ್ವಸನ್ನದ್ಧ ಬೆಳಗಾವಿ: ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನ ಸೋಮವಾರದಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಆರಂಭಗೊಳ್ಳಲಿದೆ. ಒಟ್ಟು 10 ದಿನಗಳ ಕಾಲ ಅಧಿವೇಶನ ನಡೆಯಲಿದ್ದು, ಪ್ರತಿವರ್ಷ ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ನಡೆಯುತ್ತದೆ. ಸರ್ಕಾರದ ಮೇಲೆ ಮುಗಿಬೀಳಲು ವಿಪಕ್ಷದ ಕೈಯಲ್ಲಿ ಸಾಕಷ್ಟು ವಿಷಯಗಳು ಇದ್ದು, ಈ ಅಧಿವೇಶನವೂ ಕಾವೇರುವ ಎಲ್ಲ ಸಾಧ್ಯತೆ ಇದೆ. ಬೆಳೆಗಳಿಗೆ ಬೆಂಬಲ ಬೆಲೆ ಉತ್ತರ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಯಾಗಿದ್ದು, ಈ ಸಲ ಅಧಿವೇಶನಕ್ಕೂ ಮೊದಲೇ ಇದು ಬಹಳಷ್ಟು

ಸೋಮವಾರದಿಂದ ಬೆಳಗಾವಿಯಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನ Read More »

ನಿರ್ಮಲಾ ಸೀತಾರಾಮನ್‌ಗೆ ಏಕವಚನ ಪ್ರಯೋಗ : ಸಿದ್ದರಾಮಯ್ಯ ವಿರುದ್ಧ ಅಶೋಕ್‌ ಕಿಡಿ

ಸೋನಿಯಾ ಗಾಂಧಿ, ಪ್ರಿಯಾಂಕ ಗಾಂಧಿಯನ್ನು ಹೀಗೆ ಕರೆಯುತ್ತೀರಾ ಎಂದು ಪ್ರಶ್ನೆ ಬೆಂಗಳೂರು : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನು ಸಿದ್ದರಾಮಯ್ಯ ಏಕವಚನದಲ್ಲಿ ಸಂಬೋಧಿಸಿರುವುದು ಬಿಜೆಪಿಯ ಆಕ್ರೋಶಕ್ಕೆ ಕಾರಣವಾಗಿದೆ. ಈ ಸಂಬಂಧ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್‌ ಎಕ್ಸ್‌ ಖಾತೆಯಲ್ಲಿ ವಿಡಿಯೋ ಹಂಚಿಕೊಂಡು ಖಂಡನೆ ವ್ಯಕ್ತಪಡಿಸಿದ್ದಾರೆ. ನಮ್ಮ ದೇಶದ ಗೌರವಾನ್ವಿತ ಹಣಕಾಸು ಸಚಿವೆ ಅವರನ್ನು ಹೀಗೆ ಏಕವಚನದಲ್ಲಿ, ಅಗೌರವದಿಂದ ಸಂಬೋಧನೆ ಮಾಡುವುದು ಯಾವ ಸಂಸ್ಕೃತಿ ಸ್ವಾಮಿ? ಇದು ಮನುವಾದನಾ? ಅಥವಾ ಸಿದ್ದರಾಮಯ್ಯವಾದನಾ? ಅಥವಾ ರಾಹುಲ್

ನಿರ್ಮಲಾ ಸೀತಾರಾಮನ್‌ಗೆ ಏಕವಚನ ಪ್ರಯೋಗ : ಸಿದ್ದರಾಮಯ್ಯ ವಿರುದ್ಧ ಅಶೋಕ್‌ ಕಿಡಿ Read More »

ಡಿಕೆಶಿ ಪರ ಘೋಷಣೆ : ಮಿಥುನ್‌ ರೈಗೆ ಶೋಕಾಸ್‌ ನೋಟಿಸ್‌

ಡಿಕೆಶಿ ಮುಖ್ಯಮಂತ್ರಿಯಾಗಲೆಂದು ಘೋಷಣೆ ಕೂಗಿದ್ದಕ್ಕೆ ನೋಟಿಸ್‌ ನೀಡಿದ ಕಾಂಗ್ರೆಸ್‌ ಮಂಗಳೂರು : ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ನಡುವಿನ ಬ್ರೇಕ್‌ಫಾಸ್ಟ್ ಮೀಟಿಂಗ್ ಬಳಿಕ ಕಾಂಗ್ರೆಸ್‌ನ ಕುರ್ಚಿ ಕದನ ಶಾಂತವಾಗಿದೆ ಎಂದು ಭಾವಿಸಲಾಗಿತ್ತು. ಆದರೆ ಮಂಗಳೂರಿನಲ್ಲಿ ಬುಧವಾರ ನಡೆದ ಘಟನೆ ಅದಿನ್ನೂ ಬೂದಿಮುಚ್ಚಿದ ಕೆಂಡ ಎನ್ನುವುದನ್ನು ಬಹಿರಘಪಡಿಸಿದೆ. ಕೊಣಾಜೆಯ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಮುಂದೆ ಡಿಕೆ ಡಿಕೆ… ಎಂದು ಘೋಷಣೆ ಕೂಗಿದ ವಿಚಾರ ಈಗ ಹೈಕಮಾಂಡ್‌ನ ಉರಿಗಣ್ಣಿಗೆ ಗುರಿಯಾಗಿದೆ. ಆ ಪ್ರಸಂಗದ ರೂವಾರಿ

ಡಿಕೆಶಿ ಪರ ಘೋಷಣೆ : ಮಿಥುನ್‌ ರೈಗೆ ಶೋಕಾಸ್‌ ನೋಟಿಸ್‌ Read More »

ಇಂದು ರಷ್ಯಾ ಅಧ್ಯಕ್ಷ ಪುಟಿನ್‌ ಭಾರತ ಭೇಟಿ

ಹೀಗಿದೆ ರಷ್ಯಾ ಅಧ್ಯಕ್ಷರ ಬಂದೋಬಸ್ತ್‌ ವ್ಯವಸ್ಥೆ ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್‌ ವಾರ್ಷಿಕ ಶೃಂಗಸಭೆಯಲ್ಲಿ ಭಾಗವಹಿಸಲು ಇಂದು ಭಾರತಕ್ಕೆ ಆಗಮಿಸುತ್ತಿದ್ದಾರೆ. ಗುರುವಾರ ಸಂಜೆಯ ವೇಳೆ ಪುಟಿನ್‌ ಅವರ ವಿಮಾನ ದೆಹಲಿಯಲ್ಲಿ ಲ್ಯಾಂಡ್‌ ಆಗಲಿದೆ. ಐದು ಸ್ತರದ ರಕ್ಷಣಾ ವ್ಯವಸ್ಥೆಯೊಂದಿಗೆ ಪುಟಿನ್‌ 2 ದಿನಗಳ ಭಾರತದಲ್ಲಿ ತಂಗಲಿದ್ದಾರೆ. ಪುಟಿನ್‌ ಆಗಮನಕ್ಕೆ ಮೊದಲೇ ಭದ್ರತಾ ವ್ಯವಸ್ಥೆ ಬಗ್ಗೆ ಪರಿಶೀಲನೆ ನಡೆಸಲು 50ಕ್ಕೂ ಹೆಚ್ಚು ರಷ್ಯಾದ ಭದ್ರತಾ ಸಿಬ್ಬಂದಿ ತಂಡ ದೆಹಲಿಗೆ ಆಗಮಿಸಿದೆ. ಪುಟಿನ್ ಭದ್ರತೆಯ ಹೊಣೆ ಪ್ರೆಸಿಡೆನ್ಶಿಯಲ್‌ ಸೆಕ್ಯೂರಿಟಿ

ಇಂದು ರಷ್ಯಾ ಅಧ್ಯಕ್ಷ ಪುಟಿನ್‌ ಭಾರತ ಭೇಟಿ Read More »

ಸುಳ್ಳು ಸುದ್ದಿ ಹಬ್ಬಿಸಿ‌ ವಿದ್ಯಾರ್ಥಿಗಳಲ್ಲಿ ಗೊಂದಲ ಸೃಷ್ಟಿಸಿದವರ ‌ವಿರುದ್ಧ ಮಧು ಬಂಗಾರಪ್ಪ ಗರಂ

ಬೆಂಗಳೂರು: ಸುಳ್ಳು ಸುದ್ದಿ ಹಬ್ಬಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಭಯ, ಗೊಂದಲ, ಆತಂಕ ಹುಟ್ಟಿಸುವವರ ವಿರುದ್ಧ ಸಚಿವ ಮಧು ಬಂಗಾರಪ್ಪ ಗುಡುಗಿದ್ದಾರೆ. SSLC – PUC ಗೆ ಕಳೆದ ವರ್ಷದಂತೆ ಈ ವರ್ಷ ಸಹ ಮೂರು ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಈ ವಿಷಯದಲ್ಲಿ ವಿದ್ಯಾರ್ಥಿಗಳಲ್ಲಿ ಆತಂಕ, ಗೊಂದಲ ಸೃಷ್ಟಿ ಮಾಡುವವರಿಗೆ ಅವರು ಎಚ್ಚರಿಕೆ ನೀಡಿದ್ದಾರೆ. ಶಿಕ್ಷಣ ಇಲಾಖೆ ಉತ್ತೀರ್ಣವಾಗಲು 33% ಅಂಕಗಳನ್ನು ಪಡೆಯಬೇಕು ಎಂದಿದೆ. ಅದರಂತೆ ಪರೀಕ್ಷಾ ವಿಧಾನದಲ್ಲೂ ಮಾರ್ಪಾಡು ತಂದಿದೆ. ಮೂರನೇ ಪರೀಕ್ಷೆಯನ್ನು ಸರ್ಕಾರ ಕೈಬಿಟ್ಟಿದೆ ಎಂಬುದಾಗಿ ಕೆಲವು

ಸುಳ್ಳು ಸುದ್ದಿ ಹಬ್ಬಿಸಿ‌ ವಿದ್ಯಾರ್ಥಿಗಳಲ್ಲಿ ಗೊಂದಲ ಸೃಷ್ಟಿಸಿದವರ ‌ವಿರುದ್ಧ ಮಧು ಬಂಗಾರಪ್ಪ ಗರಂ Read More »

ಮಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಕೊಣಾಜೆಯ ಸರ್ವಮತ ಸಮ್ಮೇಳನ ಸಹಿತ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಮಂಗಳೂರು: ಶ್ರೀ ನಾರಾಯಣ ಗುರು-ಮಹಾತ್ಮ ಗಾಂಧೀಜಿ ಸಂವಾದ ಶತಮಾನೋತ್ಸವದ ಪ್ರಯುಕ್ತ ಆಯೋಜಿಸಿರುವ ಶ್ರೀ ಮಹಾಗುರುವಿನ ಮಹಾಸಮಾಧಿ ಶತಾಬ್ದಿ ಸರ್ವಮತ ಸಮ್ಮೇಳನ ಶತಮಾನೋತ್ಸವ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬೆಳಗ್ಗೆ ಮಂಗಳೂರಿಗೆ ಆಗಮಿಸಿದ್ದಾರೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಮುಖ್ಯಮಂತ್ರಿಯನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಮಹಿಳಾ ಮತ್ತು ಮತ್ತು ಮಕ್ಕಳ ಕಲ್ಯಾಣ ಸಚಿವೆ

ಮಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ Read More »

error: Content is protected !!
Scroll to Top