ರಾಜಕೀಯ

ಆರ್‌ಎಸ್‌ಎಸ್‌ ಟೀಕಿಸಿದ ರಾಹುಲ್‌ ಗಾಂಧಿ ವಿರುದ್ಧ ಮತ್ತೊಂದು ಮಾನನಷ್ಟ ಮೊಕದ್ದಮೆ

ಸಂಘವನ್ನು ಕೌರವರಿಗೆ ಹೋಲಿಸಿ ಟೀಕಿಸಿದ್ದ ರಾಹುಲ್‌ ದೆಹಲಿ : ಮೋದಿ ಕುಲನಾಮದವರೆಲ್ಲ ಕಳ್ಳರೆಂದು ಹೇಳಿ ಇತ್ತೀಚೆಗಷ್ಟೆ ಸೂರತ್ ಕೋರ್ಟ್‌ನಿಂದ ಶಿಕ್ಷೆಗೆ ಗುರಿಯಾಗಿ ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಂಡ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಾಗಿದೆ.ಭಾರತ್ ಜೋಡೊ ಯಾತ್ರೆಯ ಯಾತ್ರೆ ವೇಳೆ ಸಾರ್ವಜನಿಕವಾಗಿ ನೀಡಿದ್ದ ಹೇಳಿಕೆಯಿಂದ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಯಾತ್ರೆಯ ಕಾರ್ಯಕ್ರಮವೊಂದರಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು 21 ನೇ ಶತಮಾನದ ಕೌರವರೊಂದಿಗೆ ರಾಹುಲ್ ಗಾಂಧಿ ಅವರು ಹೋಲಿಕೆ ಮಾಡಿದ್ದರು. ಆರ್‌ಎಸ್‌ಎಸ್‌ನವರು ಈಗ ಖಾಕಿ […]

ಆರ್‌ಎಸ್‌ಎಸ್‌ ಟೀಕಿಸಿದ ರಾಹುಲ್‌ ಗಾಂಧಿ ವಿರುದ್ಧ ಮತ್ತೊಂದು ಮಾನನಷ್ಟ ಮೊಕದ್ದಮೆ Read More »

ಸೋಷಿಯಲ್‌ ಮೀಡಿಯಾ ಸೇರಿದಂತೆ ಎಲ್ಲ ರೀತಿಯ ಪ್ರಚಾರ ಮಾಧ್ಯಮಗಳ ಮೇಲೆ ಚುನಾವಣಾ ಅಧಿಕಾರಿಗಳ ಹದ್ದಿನ ಕಣ್ಣು

ನೀವು ಅಡ್ಮಿನ್‌ ಆಗಿದ್ದರೆ ಎಚ್ಚರಿಕೆ ವಹಿಸಿಕೊಳ್ಳಿ ಬೆಂಗಳೂರು : ರಾಜ್ಯದಲ್ಲಿ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಸೋಷಿಯಲ್‌ ಮೀಡಿಯಾ ಸೇರಿದಂತೆ ಎಲ್ಲ ರೀತಿಯ ಪ್ರಚಾರ ಮಾಧ್ಯಮಗಳ ಮೇಲೆ ಅಧಿಕಾರಿಗಳು ಕಣ್ಣಿಟ್ಟಿದ್ದಾರೆ. ಸುದ್ದಿಪತ್ರಿಕೆಗಳು, ಸಾಮಾಜಿಕ ಜಾಲತಾಣಗಳು ಮತ್ತು ಇನ್ನಿತರ ಮೂಲಗಳಿಂದ ರಾಜಕೀಯ ಪ್ರಚಾರ ಮಾಡಬೇಕಿದ್ದಲ್ಲಿ ಮತ್ತು ರಾಜಕೀಯ ಪ್ರೇರಿತ ಹೇಳಿಕೆ ನೀಡಬೇಕಾದರೆ ಚುನಾವಣಾ ಸಂಬಂಧ ನೇಮಕ ಮಾಡಲಾಗಿರುವ ಸಮಿತಿಯಿಂದ ಪೂರ್ವ ಅನುಮತಿ ಪಡೆಯುವುದು ಕಡ್ಡಾಯ. ವಾಟ್ಸಪ್‌, ಫೇಸ್‌ಬುಕ್‌ ಮತ್ತಿತರ ಸೋಷಿಯಲ್‌ ಮೀಡಿಯಾ ಗ್ರೂಪ್‌ಗಳಿಗೂ ಈ ನಿಯಮ ಅನ್ವಯವಾಗುತ್ತದೆ.

ಸೋಷಿಯಲ್‌ ಮೀಡಿಯಾ ಸೇರಿದಂತೆ ಎಲ್ಲ ರೀತಿಯ ಪ್ರಚಾರ ಮಾಧ್ಯಮಗಳ ಮೇಲೆ ಚುನಾವಣಾ ಅಧಿಕಾರಿಗಳ ಹದ್ದಿನ ಕಣ್ಣು Read More »

ಆಮ್ ಆದ್ಮಿ ಪುತ್ತೂರು ಅಭ್ಯರ್ಥಿಯಾಗಿ ಡಾ. ಬಿ.ಕೆ. ವಿಷು ಕುಮಾರ್

ಪುತ್ತೂರು: ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿರುವ ಆಮ್ ಆದ್ಮಿ ಪಕ್ಷ, ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಬಿ.ಕೆ. ವಿಷು ಕುಮಾರ್ ಅವರನ್ನು ಆಯ್ಕೆ ಮಾಡಿದೆ. ಚುನಾವಣೆ ಘೋಷಣೆ ಬೆನ್ನಲ್ಲೇ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಣೆ ಮಾಡಿತ್ತು. ಇದೀಗ ಆಮ್ ಆದ್ಮಿ ಪಕ್ಷ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪುತ್ತೂರು ಬಿಟ್ಟರೆ ಜಿಲ್ಲೆಯ ಮಂಗಳೂರು ನಗರ ಉತ್ತರ ಕ್ಷೇತ್ರದ ಅಭ್ಯರ್ಥಿಯಾಗಿ ಸಂದೀಪ್ ಶೆಟ್ಟಿ ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಕಳೆದೊಂದು ವರ್ಷದಿಂದ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ

ಆಮ್ ಆದ್ಮಿ ಪುತ್ತೂರು ಅಭ್ಯರ್ಥಿಯಾಗಿ ಡಾ. ಬಿ.ಕೆ. ವಿಷು ಕುಮಾರ್ Read More »

ಮೋದಿಯವರ ಪದವಿ ಮತ್ತು ಸ್ನಾತಕೋತ್ತರ ಪ್ರಮಾಣಪತ್ರ ಕೇಳಿದ್ದ ದೆಹಲಿ ಸಿಎಂಗೆ 25 ಸಾವಿರ ರೂ. ದಂಡ

ದೆಹಲಿ : ಪ್ರಧಾನಿ ನರೇಂದ್ರ ಮೋದಿಯವರ ಪದವಿ ಮತ್ತು ಸ್ನಾತಕೋತ್ತರ ಪದವಿ ಪ್ರಮಾಣಪತ್ರ ಕೇಳಿದ್ದ ದೆಹಲಿ ಸಿಎಂ ಅರವಿಂದ ಕೇಜ್ರೀವಾಲ್ ಅವರಿಗೆ ಗುಜರಾತ್ ಹೈಕೋರ್ಟ್ ಮಾ. 31 ರಂದು 25 ಸಾವಿರ ರೂ. ದಂಡ ವಿಧಿಸಿದೆ. ಪ್ರಧಾನಿ ಕಾರ್ಯಾಲಯವು ಪ್ರಧಾನಿ ಮೋದಿ ಅವರ ಪದವಿ ಮತ್ತು ಸ್ನಾತಕೋತ್ತರ ಪ್ರಮಾಣಪತ್ರಗಳನ್ನು ನೀಡಬೇಕಾದ ಅಗತ್ಯವಿಲ್ಲ ಎಂದು ಹೈಕೋರ್ಟ್ ತಿಳಿಸಿದೆ. ಆರ್‌ಟಿಐನಡಿ ಈ ಮಾಹಿತಿಯನ್ನು ಸಿಎಂ ಕೇಜ್ರೀವಾಲ್ ಕೇಳಿದ್ದಕ್ಕೆ ದಂಡ ವಿಧಿಸಲಾಗಿದೆ. ಆರ್‌ಟಿಐನಡಿ ಸಿಎಂ ಅರವಿಂದ ಕೇಜ್ರೀವಾಲ್ ಅರ್ಜಿ ಸಲ್ಲಿಸಿದ್ದ ಮೇರೆಗೆ

ಮೋದಿಯವರ ಪದವಿ ಮತ್ತು ಸ್ನಾತಕೋತ್ತರ ಪ್ರಮಾಣಪತ್ರ ಕೇಳಿದ್ದ ದೆಹಲಿ ಸಿಎಂಗೆ 25 ಸಾವಿರ ರೂ. ದಂಡ Read More »

ಬಿಜೆಪಿ ಅಭ್ಯರ್ಥಿ ಆಯ್ಕೆಗೆ ಪದಾಧಿಕಾರಿಗಳ ಅಭಿಪ್ರಾಯ ಸಂಗ್ರಹ ಪ್ರಕ್ರಿಯೆ

ನಾಲ್ಕು ಹಂತಗಳ ಪರಿಶೀಲನೆ ಬಳಿಕ ಅಭ್ಯರ್ಥಿ ಹೆಸರು ಘೋಷಣೆ ಬೆಂಗಳೂರು : ಬಿಜೆಪಿ ಈ ಸಲ ಟಿಕೆಟ್‌ ಹಂಚಿಕೆಗೆ ಮತದಾನದ ಪದ್ಧತಿ ಅಳವಡಿಸಿಕೊಂಡಿದೆ. ಜಿಲ್ಲಾವಾರು ಪದಾಧಿಕಾರಿಗಳು ಮತದಾನ ಮಾಡಲಿದ್ದು, ಬಳಿಕ ಎರಡು ದಿನ ಬೆಂಗಳೂರಿನಲ್ಲಿ ಪದಾಧಿಕಾರಿಗಳ ಅಭಿಪ್ರಾಯ ಸಂಗ್ರಹಿಸುವ ಪ್ರಕ್ರಿಯೆ ನಡೆಯಲಿದೆ. ಆ ಬಳಿಕ ಅಭ್ಯರ್ಥಿಗಳ ಹೆಸರು ಅಂತಿಮಗೊಳ್ಳಲಿದೆ. ಬಿಜೆಪಿಯಲ್ಲಿ ಪ್ರತಿ ಕ್ಷೇತ್ರಕ್ಕೆ ಅನೇಕ ಮಂದಿ ಅಕಾಂಕ್ಷಿಗಳು ಇರುವುದು ಮತ್ತು ಸ್ಥಳೀಯ ಕಾರ್ಯಕರ್ತರ ಅಭಿಪ್ರಾಯಕ್ಕೆ ಮನ್ನಣೆ ನೀಡಬೇಕು ಎನ್ನುವ ಕಾರಣಕ್ಕೆ ಈ ಸಲ ಕರ್ನಾಟಕದಲ್ಲಿ ಕೇಸರಿ ಪಕ್ಷ

ಬಿಜೆಪಿ ಅಭ್ಯರ್ಥಿ ಆಯ್ಕೆಗೆ ಪದಾಧಿಕಾರಿಗಳ ಅಭಿಪ್ರಾಯ ಸಂಗ್ರಹ ಪ್ರಕ್ರಿಯೆ Read More »

ಮೋದಿ ಕುಲನಾಮ ನಿಂದನೆ ಮಾಡಿದ ರಾಹುಲ್‌ಗೆ ಇನ್ನೊಂದು ಸಮನ್ಸ್‌

ಪಾಟ್ನ : ಮೋದಿ ಕುಲನಾಮ ಕುರಿತು ರಾಹುಲ್‌ ಗಾಂಧಿ ನೀಡಿರುವ ಅವಹೇಳನಕಾರಿ ಹೇಳಿಕೆಯಿಂದ ಅವರಿಗೆ ಉಂಟಾಗಿರುವ ಸಂಕಷ್ಟಗಳ ಸರಮಾಲೆ ಮುಂದುವರಿದಿದೆ. ಈ ಪ್ರಕರಣದಲ್ಲಿ ಈಗಾಗಲೇ ದೋಷಿ ಎಂದು ಸೂರತ್​​ ನ್ಯಾಯಾಲಯ ತೀರ್ಪು ಪ್ರಕಟಿಸಿ ಲೋಕಸಭಾ ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಇದೀಗ ಇದೇ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗಲು ಬಿಹಾರದ ಪಾಟ್ನ ನ್ಯಾಯಾಲಯ ರಾಹುಲ್​ ಗಾಂಧಿಗೆ ಸಮನ್ಸ್ ನೀಡಿದೆ. 2019ರ ಲೋಕಸಭಾ ಚುನಾವಣೆಗೆ ಮುನ್ನ ರಾಹುಲ್ ಗಾಂಧಿ ಅವರು ಮೋದಿ ಸರ್​ನೇಮ್​ ಕುರಿತು ನೀಡಿದ್ದ ಹೇಳಿಕೆ ವಿರುದ್ಧ ಗುಜರಾತ್‌ನಲ್ಲಿ ಮಾಜಿ

ಮೋದಿ ಕುಲನಾಮ ನಿಂದನೆ ಮಾಡಿದ ರಾಹುಲ್‌ಗೆ ಇನ್ನೊಂದು ಸಮನ್ಸ್‌ Read More »

ರಾಹುಲ್‌ ಗಾಂಧಿ ದುರ್ಬಲಗೊಳಿಸಲು ಮತ್ತು ರಾಜಕೀಯ ಜೀವನ ಮುಗಿಸಲು ಕಾಂಗ್ರೆಸ್‌ನಲ್ಲೇ ಷಡ್ಯಂತ್ರ

ಆಪ್ತ ಸಲಹೆಗಾರರೆ ರಾಹುಲ್‌ ಗಾಂಧಿ ಅವರ ದಾರಿ ತಪ್ಪಿಸುತ್ತಿದ್ದಾರೆ ಎಂದ ಬಿಜೆಪಿ ನಾಯಕ ಬೆಂಗಳೂರು : ರಾಹುಲ್‌ ಗಾಂಧಿಯ ರಾಜಕೀಯ ಜೀವನ ಮುಗಿಸಲು ಕಾಂಗ್ರೆಸ್‌ನಲ್ಲೇ ಷಡ್ಯಂತ್ರ ನಡೆಯುತ್ತಿದೆ ಎಂದು ಬಿಜೆಪಿ ನಾಯಕರೊಬ್ಬರು ಮಾಡಿದ ಆರೋಪ ಸಂಚಲನವುಂಟು ಮಾಡಿದೆ. ಕರ್ನಾಟಕದಿಂದ ರಾಜ್ಯಸಭಾ ಸಂಸದರಾಗಿರುವ ಲೆಹರ್‌ ಸಿಂಗ್‌ ಸಿರೋಯಾ ಇಂಥದ್ದೊಂದು ಗಂಭೀರ ಆರೋಪ ಮಾಡಿದ್ದಾರೆ. ಕಾಂಗ್ರೆಸ್‌ ರಾಹುಲ್‌ ಗಾಂಧಿಯನ್ನು ಹರಕೆಯ ಕುರಿಯಂತೆ ಬಲಿಕೊಡಲು ಮುಂದಾಗಿದೆ ಎಂಬುದು ಸಿರೋಯ ಹೇಳಿದ್ದಾರೆ. ರಾಹುಲ್‌ ಗಾಂಧಿ ಶುದ್ಧ ಹ್ರದಯದ ವ್ಯಕ್ತಿ, ಆದರೆ ಅವರನ್ನು ದುರ್ಬಲಗೊಳಿಸುವ

ರಾಹುಲ್‌ ಗಾಂಧಿ ದುರ್ಬಲಗೊಳಿಸಲು ಮತ್ತು ರಾಜಕೀಯ ಜೀವನ ಮುಗಿಸಲು ಕಾಂಗ್ರೆಸ್‌ನಲ್ಲೇ ಷಡ್ಯಂತ್ರ Read More »

ಪ್ರಜಾಧ್ವನಿ ಯಾತ್ರೆಯಲ್ಲಿ ಕಲಾವಿದರಿಗೆ ಹಣ ಎಸೆದ ಆರೋಪ : ಡಿಕೆ ಶಿವಕುಮಾರ್ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಪ್ರಜಾಧ್ವನಿ ಯಾತ್ರೆ ವೇಳೆ ಹಣವನ್ನು ಹಂಚಿದ್ದಾರೆ ಎನ್ನುವ ದೂರಿನ ಮೇರೆಗೆ ಪೊಲೀಸರು ಅವರ ವಿರುದ್ಧ ನಾನ್-ಕಾಗ್ನಿಸೆಬಲ್ ಅಪರಾಧ ಪ್ರಕರಣವನ್ನು ದಾಖಲಿಸಿದ್ದಾರೆ.ಕರ್ನಾಟಕ ವಿಧಾನಸಭೆ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಪ್ರಕಟಿಸುವ ಮುನ್ನ ಮಂಗಳವಾರ ಮಂಡ್ಯ ತಾಲೂಕಿನ ಬೇವಿನಹಳ್ಳಿ ಗ್ರಾಮದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಕಲಾವಿದರಿಗೆ ಹಣ ಎಸೆದಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಪ್ರಚಾರದ ವೇಳೆ ನಗದು ಎಸೆದಿದ್ದಾರೆ ಎಂಬ

ಪ್ರಜಾಧ್ವನಿ ಯಾತ್ರೆಯಲ್ಲಿ ಕಲಾವಿದರಿಗೆ ಹಣ ಎಸೆದ ಆರೋಪ : ಡಿಕೆ ಶಿವಕುಮಾರ್ ವಿರುದ್ಧ ಪ್ರಕರಣ ದಾಖಲು Read More »

ಗುಜರಾತ್​ನ ನಕಲಿ ಎನ್​ಕೌಂಟರ್ ಪ್ರಕರಣದಲ್ಲಿ ಮೋದಿಯವರನ್ನು ಸಿಲುಕಿಸಲು ನನ್ನ ಮೇಲೆ ಸಿಬಿಐ ಒತ್ತಡ ಹಾಕಿತ್ತು : ಅಮಿತ್ ಶಾ

ದೆಹಲಿ : ಕಾಂಗ್ರೆಸ್​ ನೇತೃತ್ವದ ಯುಪಿಎ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಗುಜರಾತ್​ನ ನಕಲಿ ಎನ್​ಕೌಂಟರ್ ಪ್ರಕರಣದಲ್ಲಿ ನರೇಂದ್ರ ಮೋದಿಯವರನ್ನು ಸಿಲುಕಿಸಲು ನನ್ನ ಮೇಲೆ ಸಿಬಿಐ ಒತ್ತಡ ಹಾಕಿತ್ತು ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಕೇಂದ್ರದ ಉನ್ನತ ತನಿಖಾ ಸಂಸ್ಥೆಗಳು ಹೇಗೆ ದುರ್ಬಳಕೆಯಾಗುತ್ತಿದ್ದವು ಎಂಬುದಕ್ಕೆ ನಾನೇ ದೊಡ್ಡ ಉದಾಹರಣೆ, ನಾನು ಗುಜರಾತ್​ನ ಗೃಹ ಸಚಿವನಾಗಿದ್ದಾಗ ರಾಜ್ಯದಲ್ಲಿ ಒಂದು ಎನ್​ಕೌಂಟರ್​ ನಡೆದಿತ್ತು, ನನ್ನ ವಿರುದ್ಧ ಪ್ರಕರಣ ದಾಖಲಾಯಿತು ಹಾಗೂ ಸಿಬಿಐ ನನ್ನನ್ನು ಬಂಧಿಸಿದ್ದರು. ಇಡೀ ತನಿಖೆಯುದ್ದಕ್ಕೂ ಮೋದಿ

ಗುಜರಾತ್​ನ ನಕಲಿ ಎನ್​ಕೌಂಟರ್ ಪ್ರಕರಣದಲ್ಲಿ ಮೋದಿಯವರನ್ನು ಸಿಲುಕಿಸಲು ನನ್ನ ಮೇಲೆ ಸಿಬಿಐ ಒತ್ತಡ ಹಾಕಿತ್ತು : ಅಮಿತ್ ಶಾ Read More »

ಮತದಾನ ಪ್ರಮಾಣ ಹೆಚ್ಚಿಸಲು ಹಾಗೂ ಸರಣಿ ರಜೆ ತಪ್ಪಿಸಲು ವಾರದ ಮಧ್ಯೆ ಚುನಾವಣೆ

ಬೆಂಗಳೂರು : ಈ ಸಲ ನಡೆಯುವ ವಿಧಾನಸಭೆ ಚುನಾವಣೆ ಮೆ 10 ಬುಧವಾರ ಬರುತ್ತದೆ. ಬುಧವಾರವನ್ನೇ ಆಯ್ಕೆ ಮಾಡಿಕೊಳ್ಳಲು ಚುನಾವಣಾ ಆಯೋಗ ಕಾರಣ ಕೊಟ್ಟಿದೆ. ಒಂದು ವೇಳೆ ಚುನಾವಣೆ ಸೋಮವಾರ ನಿಗದಿ ಮಾಡಿದ್ದರೆ ಆ ದಿನ ರಜೆಯಾದ್ದರಿಂದ ದೀರ್ಘ ವಾರಾಂತ್ಯ ಎಂದು ತೆರಳುವವರ ಸಂಖ್ಯೆ ಹೆಚ್ಚಾಗುತ್ತಿತ್ತು. ಇದರಿಂದ ಮತದಾನ ಕಡಿಮೆಯಾಗುತ್ತಿತ್ತು. ಮಂಗಳವಾರ ಚುನಾವಣೆ ನಿಗದಿ ಮಾಡಿದ್ದರೂ ಸೋಮವಾರ ಒಂದು ದಿನ ರಜೆ ಪಡೆದುಕೊಂಡರೆ ಒಟ್ಟು ನಾಲ್ಕು ದಿನಗಳ ರಜೆ ಸಿಗುತ್ತದೆ ಎಂದು ಪ್ರವಾಸ ತೆರಳುತ್ತಾರೆ.ಬುಧವಾರವಾದರೆ ಹೆಚ್ಚುವರಿಯಾಗಿ ಎರಡು

ಮತದಾನ ಪ್ರಮಾಣ ಹೆಚ್ಚಿಸಲು ಹಾಗೂ ಸರಣಿ ರಜೆ ತಪ್ಪಿಸಲು ವಾರದ ಮಧ್ಯೆ ಚುನಾವಣೆ Read More »

error: Content is protected !!
Scroll to Top