ಇಂದು ಕಾಂಗ್ರೆಸ್ ಸೇರಲಿರುವ ಆಯನೂರು, ಎಸ್.ಟಿ.ಸೋಮಶೇಖರ್ : ಮೊದಲ ಹಂತದ “ಆಪರೇಷನ್ ಹಸ್ತ” ಕ್ಕೆ ಚಾಲನೆ
ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಬಿಜೆಪಿಯಿಂದ ಟಿಕೇಟ್ ಸಿಗದ ಹಿನ್ನಲೆಯಲ್ಲಿ ಮುನಿಸಿಕೊಂಡು ಜೆಡಿಎಸ್ ಸೇರಿ ಕಣಕ್ಕಿಳಿದಿದ್ದ ಆಯನೂರು ಮಂಜುನಾಥ್ “ಕೈ” ಸೇರಲು ತೀರ್ಮಾನಿಸಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ಸೋಮವಾರ ನಡೆಯಲಿದ್ದು, ಶಿಕಾರಿಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಟಿಕೆಟ್ ಸಿಗದೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದು ಬಿಜೆಪಿಯ ಬಿ.ವೈ.ವಿಜಯೇಂದ್ರಗೆ ತೀವ್ರ ಸ್ಪರ್ಧೆ ಒಡ್ಡಿದ ನಾಗರಾಜ್ ಗೌಡ ಮತ್ತು ಯಶವಂತಪುರ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಅವರ ಬೆಂಬಲಿಗರೂ ಕಾಂಗ್ರೆಸ್ […]
ಇಂದು ಕಾಂಗ್ರೆಸ್ ಸೇರಲಿರುವ ಆಯನೂರು, ಎಸ್.ಟಿ.ಸೋಮಶೇಖರ್ : ಮೊದಲ ಹಂತದ “ಆಪರೇಷನ್ ಹಸ್ತ” ಕ್ಕೆ ಚಾಲನೆ Read More »










