ರಾಜಕೀಯ

ದಿವ್ಯಾಂಗರು ಹಾಗೂ ಹಿರಿಯ ಮತದಾರರ ಅನುಕೂಲಕ್ಕಾಗಿ ವೋಟ್‌ ಫ್ರಂ ಹೋಮ್‌

ಈ ಸಲ ಮನೆಯಿಂದಲೇ ಮತಚಲಾಯಿಸುವ ಸೌಲಭ್ಯ ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ದೇಶದಲ್ಲೇ ಇದೇ ಮೊದಲ ಬಾರಿಗೆ ಹಿರಿಯ ಮತ್ತು ವಿಶೇಷ ಚೇತನ ಮತದಾರರಿಗೆ ಮನೆಯಿಂದಲೇ ಮತದಾನ ಮಾಡುವ (ವೋಟ್‌ ಫ್ರಮ್‌ ಹೋಮ್) ಸೌಲಭ್ಯ ಕಲ್ಪಿಸಲಾಗಿದೆ. ನಿನ್ನೆ ಚುನಾವಣೆ ದಿನಾಂಕ ಘೋಷಣೆ ಮಾಡುವಾಗ ಮುಖ್ಯ ಚುನಾವಣಾ ಆಯಕ್ತ ರಾಜೀವ್‌ ಕುಮಾರ್‌ ಇದೇ ಮೊದಲ ಬಾರಿಗೆ ಮತದಾರರಿಗೆ ಮನೆಯಿಂದಲೇ ಮತದಾನ ಮಾಡುವ (ವೋಟ್‌ ಫ್ರಮ್‌ ಹೋಮ್) ಸೌಲಭ್ಯ ಕಲ್ಪಿಸಲಾಗಿದೆ ಎಂದು ಹೇಳಿದ್ದಾರೆ.‌ ದೇಶದಲ್ಲಿ ಇದೇ ಮೊದಲ ಬಾರಿಗೆ […]

ದಿವ್ಯಾಂಗರು ಹಾಗೂ ಹಿರಿಯ ಮತದಾರರ ಅನುಕೂಲಕ್ಕಾಗಿ ವೋಟ್‌ ಫ್ರಂ ಹೋಮ್‌ Read More »

ನೀತಿ ಸಂಹಿತೆ ಜಾರಿ: ರಾಜಕೀಯ ಬ್ಯಾನರ್ ತೆರವು ಮಾಡಿದ ನಗರಸಭೆ

ಪುತ್ತೂರು: ಚುನಾವಣೆಗೆ ದಿನ ನಿಗದಿಯಾಗುತ್ತಿದ್ದಂತೆ ನೀತಿ ಸಂಹಿತೆ ಜಾರಿಯಾಗಿದೆ. ಆದ್ದರಿಂದ ರಾಜಕೀಯಕ್ಕೆ ಸಂಬಂಧಪಟ್ಟ ಎಲ್ಲಾ ಬ್ಯಾನರ್‍ಗಳನ್ನು ತೆರವು ಮಾಡುವ ಕಾರ್ಯಕ್ಕೆ ನಗರಸಭೆ ಮುಂದಾಗಿದೆ. ಬುಧವಾರ ಪುತ್ತೂರು ನಗರಸಭಾ ವ್ಯಾಪ್ತಿಯ ವಿವಿಧ ರಾಜಕೀಯ ಪಕ್ಷಗಳ, ನಾಯಕರ ಪೋಸ್ಟರ್, ಬ್ಯಾನರ್ ಇತ್ಯಾದಿಗಳನ್ನು ತೆರವು ಮಾಡಲಾಯಿತು. ಜಾಹೀರಾತಿನಲ್ಲಿ ಹಾಕಲಾದ ರಾಜಕೀಯ ನಾಯಕರ ಭಾವಚಿತ್ರವನ್ನು ಮರೆಮಾಚುವ ಕಾರ್ಯವೂ ನಡೆಯಿತು.

ನೀತಿ ಸಂಹಿತೆ ಜಾರಿ: ರಾಜಕೀಯ ಬ್ಯಾನರ್ ತೆರವು ಮಾಡಿದ ನಗರಸಭೆ Read More »

ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ಚಿಂತನೆಯನ್ನು ಹುಟ್ಟು ಹಾಕಿದ್ದೇ ಭಾರತೀಯ ಜನತಾ ಪಾರ್ಟಿ | ಕಾಲೇಜು ನಿರ್ಮಾಣ ಚಿಂತನೆಯ ಹಿಂದೆ ಶಾಸಕರ ಪಾತ್ರ ಮಹತ್ವದ್ದು

ಪುತ್ತೂರು: ಪುತ್ತೂರಿನ ಜನತೆಯ ಮುಖ್ಯ ಬೇಡಿಕೆಯಾದ ಮೆಡಿಕಲ್ ಕಾಲೇಜಿಗೆ ಪೂರಕವಾದ ವ್ಯವಸ್ಥೆಯನ್ನು ಜೋಡಿಸಿರುವುದು ಭಾರತೀಯ ಜನತಾ ಪಾರ್ಟಿ. ಕಾಲೇಜು ನಿರ್ಮಾಣದ ಚಿಂತನೆಯ ಹಿಂದೆ ಪುತ್ತೂರು ಶಾಸಕರ ಪಾತ್ರ ಮಹತ್ತರವಾಗಿದೆ ಎಂದು ಬಿಜೆಪಿ ಜಿಲ್ಲಾ ಓಬಿಸಿ ಮೋರ್ಚಾದ ಆರ್.ಸಿ. ನಾರಾಯಣ ಹೇಳಿದರು. ಬುಧವಾರ ಪತ್ರಿಕಾಗೊಷ್ಠಿಯಲ್ಲಿ ಮಾತನಾಡಿದ ಅವರು, ಕಾಲೇಜು ನಿರ್ಮಾಣಕ್ಕೆ ಏನೆಲ್ಲಾ ಪೂರ್ವ ತಯಾರಿ ಬೇಕಾಗಿದೆ ಅದನ್ನು ಈಗಾಗಲೇ ಶಾಸಕರ ನೇತೃತ್ವದಲ್ಲಿ ಮಾಡಲಾಗಿದೆ. ಈಗಾಗಲೇ ಪುತ್ತೂರು ಸರಕಾರಿ ಆಸ್ಪತ್ರೆಗೆ 5.1 ಎಕ್ರೆ ವಿಸ್ತೀರ್ಣ ಹೊಂದಿದ್ದು, ಪಕ್ಕದ ಸಬ್ ರಿಜಿಸ್ಟ್ರಾರ್

ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ಚಿಂತನೆಯನ್ನು ಹುಟ್ಟು ಹಾಕಿದ್ದೇ ಭಾರತೀಯ ಜನತಾ ಪಾರ್ಟಿ | ಕಾಲೇಜು ನಿರ್ಮಾಣ ಚಿಂತನೆಯ ಹಿಂದೆ ಶಾಸಕರ ಪಾತ್ರ ಮಹತ್ವದ್ದು Read More »

ಮೇ 10ರಂದು ಕರ್ನಾಟಕ ವಿಧಾನಸಭೆ ಚುನಾವಣೆ | ಕೇಂದ್ರ ಚುನಾವಣಾ ಆಯುಕ್ತ ಘೋಷಣೆ

ಪುತ್ತೂರು: ರಾಜ್ಯ ಚುನಾವಣೆಗೆ ಮುಹೂರ್ತ ದಿನ ನಿಗದಿಯಾಗಿದ್ದು, ಮೇ 10ರಂದು ರಾಜ್ಯಾದ್ಯಂತ ಚುನಾವಣೆ ನಡೆಯಲಿದೆ. ಮೇ 13ರಂದು ಫಲಿತಾಂಶ ಹೊರಬೀಳಲಿದೆ. ಪೂರ್ವಾಂಚಲದ 3 ರಾಜ್ಯಗಳ ಚುನಾವಣೆ ಬಳಿಕ ಇದೀಗ ದಕ್ಷಿಣ ಭಾರತದ ಚುನಾವಣೆಯನ್ನು ನಡೆಸುತ್ತಿದ್ದೇವೆ ಎಂದು ತಿಳಿಸಿರುವ ಕೇಂದ್ರ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ಕರ್ನಾಟಕದಲ್ಲಿ ಒಂದು ಹಂತದಲ್ಲಿ ಚುನಾವಣೆಯನ್ನು ನಡೆಸುವ ಬಗ್ಗೆ ಘೋಷಣೆ ಹೊರಡಿಸಿದ್ದಾರೆ. ರಾಜ್ಯದ 224 ಕ್ಷೇತ್ರಗಳಿಗೆ ಮೇ 10ರಂದು ಚುನಾವಣೆ ನಡೆಯಲಿದ್ದು, ತಕ್ಷಣದಿಂದಲೇ ನೀತಿ ಸಂಹಿತೆ ಜಾರಿಯಾಗಿದೆ. ಏಪ್ರಿಲ್ 13ರಂದು ಗೆಜೆಟ್ ನೋಟಿಫಿಕೇಷನ್

ಮೇ 10ರಂದು ಕರ್ನಾಟಕ ವಿಧಾನಸಭೆ ಚುನಾವಣೆ | ಕೇಂದ್ರ ಚುನಾವಣಾ ಆಯುಕ್ತ ಘೋಷಣೆ Read More »

ಸಿಎಂ ಬೊಮ್ಮಾಯಿ ಸರ್ಕಾರಿ ಕಾರ್ಯಕ್ರಮಗಳು ರದ್ದು | ಇಂದೇ ನೀತಿ ಸಂಹಿತೆ ಜಾರಿ ಸಾಧ್ಯತೆ!

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗವು ಬುಧವಾರ ಮಧ್ಯಾಹ್ನ 11.30ಕ್ಕೆ ದೆಹಲಿಯಲ್ಲಿ ಮಹತ್ವದ ಸುದ್ದಿಗೋಷ್ಠಿ ನಡೆಸಲಿದ್ದು, ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಿದೆ. ಈ ಹಿನ್ನೆಲೆಯಲ್ಲಿ ಸಿಎಂ ಬೊಮ್ಮಾಯಿ ಅವರ ಸರ್ಕಾರಿ ಕಾರ್ಯಕ್ರಗಳನ್ನು ರದ್ದು ಮಾಡಲಾಗಿದೆ ಎಂದು ಹೇಳಲಾಗಿದೆ. ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗುವ ಸಾಧ್ಯತೆ ಇದ್ದು, ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗುವುದು ಬಹುತೇಕ ಖಚಿತ.ಇಂದು ಸಿಎಂ ಬೊಮ್ಮಾಯಿ ಅವರು ಕೊಪ್ಪಳ ಹಾಗೂ ತವರು ಕ್ಷೇತ್ರದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಕೊಪ್ಪಳ ಜಿಲ್ಲೆಯಲ್ಲಿ ನೀರಾವರಿ ಯೋಜನೆಗೆ

ಸಿಎಂ ಬೊಮ್ಮಾಯಿ ಸರ್ಕಾರಿ ಕಾರ್ಯಕ್ರಮಗಳು ರದ್ದು | ಇಂದೇ ನೀತಿ ಸಂಹಿತೆ ಜಾರಿ ಸಾಧ್ಯತೆ! Read More »

ಲೋಕಾಯುಕ್ತ ದಾಳಿ ಪ್ರಕರಣ : ಮಾಡಾಳ್ ವಿರೂಪಾಕ್ಷಪ್ಪ ಪೊಲೀಸ್ ಕಸ್ಟಡಿಗೆ

ಬೆಂಗಳೂರು : ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧನಕ್ಕೊಳಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಐದು ದಿನಗಳ ಕಾಲ ಲೋಕಾಯುಕ್ತ ಪೊಲೀಸ್ ಕಸ್ಟಡಿಗೆ ನೀಡಲು ಮಾ.28 ರಂದು ಆದೇಶ ಹೊರಡಿಸಿದೆ. ಜಾಮೀನು ರದ್ದಾದ ನಂತರ ನಿನ್ನೆ ಸಂಜೆ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಬಂಧಿಸಿದ್ದ ಲೋಕಾಯುಕ್ತ ಪೊಲೀಸರು, ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು.ಆರೋಪಿ ಶಾಸಕರ ವಿಚಾರಣೆ ನಡೆಸಿದ ಕೋರ್ಟ್, ಹೆಚ್ಚಿನ ವಿಚಾರಣೆಗಾಗಿ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಏಪ್ರಿಲ್ 1ರ ವರೆಗೆ

ಲೋಕಾಯುಕ್ತ ದಾಳಿ ಪ್ರಕರಣ : ಮಾಡಾಳ್ ವಿರೂಪಾಕ್ಷಪ್ಪ ಪೊಲೀಸ್ ಕಸ್ಟಡಿಗೆ Read More »

ಅದಾನಿ ಮತ್ತು ವಾದ್ರಾ ಜೊತೆಯಿರುವ ಫೋಟೋ ಉಲ್ಲೇಖಿಸಿ ಸ್ಮೃತಿ ಇರಾನಿ ವಾಗ್ದಾಳಿ

ದೆಹಲಿ: ಉದ್ಯಮಿ ಗೌತಮ್ ಅದಾನಿ ಕುರಿತಂತೆ ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸುತ್ತಿರುವ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವೆ ಸ್ಮೃತಿ ಇರಾನಿ ವಾಗ್ದಾಳಿ ನಡೆಸಿದ್ದಾರೆ.ಕೇಂದ್ರ ಸಚಿವೆ ಸ್ಮೃತಿ ಇರಾನಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ವಾಗ್ದಾಳಿ ನಡೆಸಿದ್ದು, ಗೌತಮ್ ಅದಾನಿ ಜೊತೆಗಿನ ರಾಬರ್ಟ್ ವಾದ್ರಾ ಅವರ ಹಳೆಯ ಫೋಟೋವನ್ನು ಬಹಿರಂಗಪಡಿಸಿರುವ ಸ್ಮೃತಿ ಇರಾನಿ ಇದು ಏನೆಂದು ರಾಹುಲ್ ಗಾಂಧಿ ಅವರನ್ನು ಪ್ರಶ್ನಿಸಿದ್ದಾರೆ. ಅದಾನಿ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದ ಪ್ರತಿಭಟನೆ ಮುಂದುವರಿದಿರುವಂತೆಯೇ ಕೇಂದ್ರ ಸಚಿವೆ ಸ್ಮೃತಿ ಇರಾನಿ ಇಂದು

ಅದಾನಿ ಮತ್ತು ವಾದ್ರಾ ಜೊತೆಯಿರುವ ಫೋಟೋ ಉಲ್ಲೇಖಿಸಿ ಸ್ಮೃತಿ ಇರಾನಿ ವಾಗ್ದಾಳಿ Read More »

ಮುಸ್ಲಿಂ ಮೀಸಲಾತಿ ರದ್ಧತಿ : ಪುತ್ತೂರಿನಲ್ಲಿ ಎಸ್‌ಡಿಪಿಐ ಪ್ರತಿಭಟನೆ

ಪುತ್ತೂರು: ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯಕ್ಕೆ ಇದ್ದ ಮೀಸಲಾತಿಯನ್ನು ರದ್ದು ಮಾಡಿದ ನಿರ್ಣಯವನ್ನು ಖಂಡಿಸಿ ಎಸ್ ಡಿ ಪಿ ಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯಿಂದ ಮಂಗ:ಳವಾರ ಪುತ್ತೂರು ಕಿಲ್ಲೆ ಮೈದಾನದ ಅಮರ್ ಜವಾನ್ ಸ್ಮಾರಕ ಜ್ಯೋತಿ ಬಳಿ ಪ್ರತಿಭಟನೆ ನಡೆಯಿತು. ಮುಸ್ಲಿಂಮರಿಗೆ ಪ್ರವರ್ಗ 2ಬಿ ಅಡಿಯಲ್ಲಿದ್ದ ಶೇ 4ರಷ್ಟು ಮೀಸಲಾತಿಯನ್ನು ರದ್ದು ಮಾಡಿರುವುದು ಒಂದು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ಮಾಡಿರುವ ಉದ್ದೇಶಿತ ದಾಳಿಯಾಗಿದೆ. ಇದು ಸರ್ಕಾರದ ಅಸಂವಿಧಾನಿಕ ತೀರ್ಮಾನವಾಗಿದೆ. ಮುಸ್ಲಿಮರ ವಿರುದ್ಧ ಸರ್ಕಾರ ನಡೆಸುವ ಷಡ್ಯಂತ್ರ ಇದಾಗಿದೆ

ಮುಸ್ಲಿಂ ಮೀಸಲಾತಿ ರದ್ಧತಿ : ಪುತ್ತೂರಿನಲ್ಲಿ ಎಸ್‌ಡಿಪಿಐ ಪ್ರತಿಭಟನೆ Read More »

ಏ.5ಕ್ಕೆ ರಾಹುಲ್‌ ಗಾಂಧಿ ಕೋಲಾರಕ್ಕೆ ಭೇಟಿ

ಕೋಲಾರದಿಂದಲೇ ಅನರ್ಹತೆಗೆ ಪ್ರತ್ಯುತ್ತರ ನೀಡಲು ಕಾಂಗ್ರೆಸ್‌ ಪ್ಲಾನಿಂಗ್‌ ಕೋಲಾರ : ಕೋಲಾರದಲ್ಲಿ 2019ರ ಲೋಕಸಭಾ ಚುನಾವಣೆ ಪ್ರಚಾರದ ವೇಳೆ ಮೋದಿ ಸಮುದಾಯದ ವಿರುದ್ಧ ಅವಹೇಳಕಾರಿಯಾಗಿ ಮಾತನಾಡಿದ್ದಾರೆಂಬ ಆರೋಪದ ಮೇಲೆ ನ್ಯಾಯಾಲಯದಿಂದ ಶಿಕ್ಷೆ ಮತ್ತು ಸಂಸದ ಸ್ಥಾನದಿಂದ ಅನರ್ಹಗೊಂಡಿರುವ ರಾಹುಲ್​ ಗಾಂಧಿ ಕೋಲಾರದಿಂದಲೇ ಪ್ರತ್ಯುತ್ತರ ನೀಡಲು ನಿರ್ಧರಿಸಿದ್ದಾರೆ. ಏಪ್ರಿಲ್​ 5 ರಂದು ರಾಹುಲ್​ ಗಾಂಧಿ ವಿಧಾನಸಭೆ ಚುನಾವಣೆ ಪ್ರಚಾರಕ್ಕಾಗಿ ಕೋಲಾರಕ್ಕೆ ಆಗಮಿಸಲಿದ್ದಾರೆ. ರಾಹುಲ್​ ಗಾಂಧಿ ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹವಾಗಿದ್ದು ಕೋಲಾರದಲ್ಲಿ ಮಾಡಿದ ಬಾಷಣದಿಂದ. ಹೀಗಾಗಿ ಕೋಲಾರದಿಂದಲೇ ಪ್ರಚಾರ

ಏ.5ಕ್ಕೆ ರಾಹುಲ್‌ ಗಾಂಧಿ ಕೋಲಾರಕ್ಕೆ ಭೇಟಿ Read More »

ಸರಕಾರಿ ಬಂಗಲೆ ಏ.22 ರೊಳಗೆ ಖಾಲಿ ಮಾಡಲು ರಾಹುಲ್‌ ಗಾಂಧಿಗೆ ನೋಟಿಸ್‌

ದೆಹಲಿ : ಅನರ್ಹಗೊಂಡ ಲೋಕಸಭಾ ಸದಸ್ಯ ರಾಹುಲ್ ಗಾಂಧಿ ಅವರಿಗೆ ನೀಡಲಾದ ಅಧಿಕೃತ ಬಂಗಲೆಯನ್ನು ಏ.22 ರೊಳಗೆ ಖಾಲಿ ಮಾಡುವಂತೆ ಸೂಚಿಸಿ ನೋಟಿಸ್‌ ಜಾರಿಗೊಳಿಸಲಾಗಿದೆ.ಕಳೆದ ವಾರ ಅನರ್ಹತೆಯ ನೋಟಿಸ್ ನೀಡಿದ ನಂತರ 12 ತುಘಲಕ್ ಮಾರ್ಗದ ಬಂಗಲೆಯನ್ನು ಖಾಲಿ ಮಾಡುವಂತೆ ಗಾಂಧಿ ಅವರಿಗೆ ಲೋಕಸಭೆಯ ವಸತಿ ಸಮಿತಿಯಿಂದ ನೋಟಿಸ್ ನೀಡಲಾಗಿದೆ.ಮೋದಿ ಸಮುದಾಯದ ವಿರುದ್ಧ ಮಾನಹಾನಿ ಹೇಳಿಕೆ ಪ್ರಕರಣದಲ್ಲಿ ಗುಜರಾತ್‌ನ ಸ್ಥಳೀಯ ನ್ಯಾಯಾಲಯ ಮಾ.23ರಂದು ರಾಹುಲ್‌ ಗಾಂಧಿಯನ್ನು ಅಪರಾಧಿ ಎಂದು ಘೋಷಿಸಿ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.ಅನರ್ಹಗೊಂಡ

ಸರಕಾರಿ ಬಂಗಲೆ ಏ.22 ರೊಳಗೆ ಖಾಲಿ ಮಾಡಲು ರಾಹುಲ್‌ ಗಾಂಧಿಗೆ ನೋಟಿಸ್‌ Read More »

error: Content is protected !!
Scroll to Top