ಯಾಕಾಗಿ ನಡೆಯಿತು ಬಿಜೆಪಿ – ಜೆಡಿಎಸ್ ಮೈತ್ರಿ? ಒಳಗುಟ್ಟು ಬಿಚ್ಚಿಟ್ಟ ದೇವೇಗೌಡ!
ಸುಬ್ರಹ್ಮಣ್ಯ: ಕುಮಾರಸ್ವಾಮಿಯವರು ಈಗಾಗಲೇ ಗೃಹಮಂತ್ರಿ ಜೊತೆ ಚರ್ಚೆ ನಡೆಸಿದ್ದಾರೆ. ಸೀಟು ಹಂಚಿಕೆಯ ಬಗ್ಗೆ ಇನ್ನೂ ಚರ್ಚೆ ನಡೆಯಬೇಕಷ್ಟೇ. ದಸರಾ ಕಳೆದು ಸೀಟು ಹಂಚಿಕೆ ಕುರಿತು ಚರ್ಚೆ ನಡೆಯಲಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದರು. ದಕ್ಷಿಣ ಭಾರತದ ಹೆಸರಂತ ನಾಗ ಕ್ಷೇತ್ರ ಕುಕ್ಕೆ ಸುಬ್ರಮಣ್ಯಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು, ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಮೈತ್ರಿಗೆ ಮೊದಲು ಜೆಡಿಎಸ್’ನ 19 ಶಾಸಕರು, 8 ಸಂಸದರು ಪಕ್ಷದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಜೊತೆ ಎರಡು […]
ಯಾಕಾಗಿ ನಡೆಯಿತು ಬಿಜೆಪಿ – ಜೆಡಿಎಸ್ ಮೈತ್ರಿ? ಒಳಗುಟ್ಟು ಬಿಚ್ಚಿಟ್ಟ ದೇವೇಗೌಡ! Read More »










