ಪ್ರಧಾನಿ ಭೇಟಿ ಮಾಡಿದ ಸಿ.ಎಂ.ಸಿದ್ಧರಾಮಯ್ಯ : ಅಂಬಾರಿ ನೀಡಿ ಸನ್ಮಾನ
ಪುತ್ತೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಗುರುವಾರ ಭೇಟಿ ಮಾಡಿ ಮಾತುಕತೆ ನಡೆಸಿದರು. ದೆಹಲಿ ಸಂಸತ್ ಭವನಕ್ಕೆ ಭೇಟಿ ನೀಡಿದ ಹಿನ್ನಲೆಯಲ್ಲಿ ಅವರು ಪ್ರಧಾನಿಯವರನ್ನು ಭೇಟಿ ಮಾಡಿ ಮೋದಿಯವರಿಗೆ ಗಂಧದ ಹಾರ ಹಾಕಿ, ಮೈಸೂರು ಪೇಟ ಧರಿಸಿ, ಅಂಬಾರಿ ಕೊಟ್ಟು ಸನ್ಮಾನಿಸಿದರು. ಎರಡನೇ ಬಾರಿ ಮುಖ್ಯಮಂತ್ರಿಯಾದ ಬಳಿಕ ಸಿದ್ಧರಾಮಯ್ಯ ಪ್ರಥಮ ಬಾರಿಗೆ ಪ್ರಧಾನಿಯವರನ್ನು ಭೇಟಿ ಮಾಡಿದರು. ವಿವಿಧ ಯೋಜನೆಗಳಡಿ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಬಾಕಿ ಅನುದಾನ ಬಿಡುಗಡೆ ಕುರಿತು ಮೋದಿಯವರ ಬಳಿ ಚರ್ಚೆ […]
ಪ್ರಧಾನಿ ಭೇಟಿ ಮಾಡಿದ ಸಿ.ಎಂ.ಸಿದ್ಧರಾಮಯ್ಯ : ಅಂಬಾರಿ ನೀಡಿ ಸನ್ಮಾನ Read More »










