ಅಝಾನ್, ಅಲ್ಲಾಹು ಕುರಿತು ಅವಹೇಳನ: ಎಸ್.ಡಿ.ಪಿ.ಐ. ಪ್ರತಿಭಟನೆ
ಪುತ್ತೂರು: ಅಝಾನ್ ಹಾಗೂ ಅಲ್ಲಾಹುವಿನ ಕುರಿತು ಅವಹೇಳನವಾಗಿ ಮಾತನಾಡಿದ ಕೆ.ಎಸ್.ಈಶ್ವರಪ್ಪ ಹಾಗೂ ಬಿಜೆಪಿ ಪಕ್ಷದ ವಿರುದ್ಧ ಎಸ್ಡಿಪಿಐ ವತಿಯಿಂದ ಪ್ರತಿಭಟನೆ ಶುಕ್ರವಾರ ಸಂಜೆ ತಾಲೂಕು ಆಡಳಿತ ಸೌಧದ ಬಳಿಯ ಅಮರ್ ಜವಾನ್ ಸ್ಮಾರಕದ ಬಳಿ ನಡೆಯಿತು. ಎಸ್ಡಿಪಿಐ ಜಿಲ್ಲಾ ಉಪಾಧ್ಯಕ್ಷ ವಿಕ್ಟರ್ ಮಾರ್ಟಿನ್ ಮಾತನಾಡಿ, ಎಸ್ಡಿಪಿಐ ಪಕ್ಷದವರಿಗೆ ಹಿಂದೂ, ಮುಸ್ಲಿಂ, ಬೌದ್ಧ, ಕ್ರಿಶ್ಚಿಯನ್ ಎಲ್ಲರೂ ಒಂದೇ. ನಮಗೇ ಬೇಕಾದ್ದು ಮನುಷ್ಯ ಜಾತಿ ಹೊರತು ಧರ್ಮ ಅಲ್ಲ. ಈ ನಿಟ್ಟಿನಲ್ಲಿ ಬಿಜೆಪಿಯವರು ದ್ವೇಷವನ್ನು ಬಿಟ್ಟುಬಿಡಿ ಎಂದು ಹೇಳಿದ ಅವರು, […]
ಅಝಾನ್, ಅಲ್ಲಾಹು ಕುರಿತು ಅವಹೇಳನ: ಎಸ್.ಡಿ.ಪಿ.ಐ. ಪ್ರತಿಭಟನೆ Read More »