ಜೈನಮುನಿಗಳ ಹತ್ಯೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವ ಅಗತ್ಯವಿಲ್ಲ : ಜಿ.ಪರಮೇಶ್ವರ್ ಹೇಳಿಕೆ
ಹುಬ್ಬಳ್ಳಿ : ಜೈನಮುನಿಗಳ ಹತ್ಯೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವ ಅಗತ್ಯವಿಲ್ಲ ಗೃಹ ಇಲಾಖೆ ಸಮರ್ಥವಾಗಿದೆ. ನಮ್ಮ ಇಲಾಖೆಯ ತನಿಖೆ ಮುಗಿದ ಬಳಿಕ ಸತ್ಯಾಸತ್ಯತೆ ಗೊತ್ತಾಗಲಿದೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಆಗಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಯಾರೂ ರಾಜಕೀಯ ತಾರತಮ್ಯ ಮಾಡುವುದಿಲ್ಲ ಎಂದು ತಿಳಿಸಿದರು. ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಬರ್ಬರ ಹತ್ಯೆ ಆರೋಪಿಗಳ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ. ಮುಂದಿನ ದಿನದಲ್ಲಿ ಇಂತಹ ಕೃತ್ಯ […]
ಜೈನಮುನಿಗಳ ಹತ್ಯೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವ ಅಗತ್ಯವಿಲ್ಲ : ಜಿ.ಪರಮೇಶ್ವರ್ ಹೇಳಿಕೆ Read More »










