ರಾಜಕೀಯ

ಜೈನಮುನಿಗಳ ಹತ್ಯೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವ ಅಗತ್ಯವಿಲ್ಲ : ಜಿ.ಪರಮೇಶ್ವರ್ ಹೇಳಿಕೆ

ಹುಬ್ಬಳ್ಳಿ : ಜೈನಮುನಿಗಳ ಹತ್ಯೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವ ಅಗತ್ಯವಿಲ್ಲ ಗೃಹ ಇಲಾಖೆ ಸಮರ್ಥವಾಗಿದೆ. ನಮ್ಮ ಇಲಾಖೆಯ ತನಿಖೆ ಮುಗಿದ ಬಳಿಕ ಸತ್ಯಾಸತ್ಯತೆ ಗೊತ್ತಾಗಲಿದೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಆಗಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಯಾರೂ ರಾಜಕೀಯ ತಾರತಮ್ಯ ಮಾಡುವುದಿಲ್ಲ ಎಂದು ತಿಳಿಸಿದರು. ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಬರ್ಬರ ಹತ್ಯೆ ಆರೋಪಿಗಳ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ. ಮುಂದಿನ ದಿನದಲ್ಲಿ ಇಂತಹ ಕೃತ್ಯ […]

ಜೈನಮುನಿಗಳ ಹತ್ಯೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವ ಅಗತ್ಯವಿಲ್ಲ : ಜಿ.ಪರಮೇಶ್ವರ್ ಹೇಳಿಕೆ Read More »

ಗ್ರಾಪಂ ಉಪಚುನಾವಣೆ | ನಿಡ್ಪಳ್ಳಿ ಗ್ರಾಪಂಗೆ ಪುತ್ತಿಲ ಪರಿವಾರದ ಅಭ್ಯರ್ಥಿಯಾಗಿ ಜಗನ್ನಾಥ ರೈ ಕೊಳೆಂಬೆತ್ತಿಮಾರು ನಾಮಪತ್ರ ಸಲ್ಲಿಕೆ

ನಿಡ್ಪಳ್ಳಿ : ನಿಡ್ಪಳ್ಳಿ ಗ್ರಾಮ ಪಂಚಾಯತ್ ನ ಉಪಚುನಾವಣೆಗೆ ಪುತ್ತಿಲ ಪರಿವಾರದಿಂದ ಅಭ್ಯರ್ಥಿಯಾಗಿ ನಾಮಪತ್ರ ಜಗನ್ನಾಥ್ ರೈ ಕೊಳೆಂಬೆತ್ತಿಮಾರು ನಾಮಪತ್ರ ಸಲ್ಲಿಸಿದರು. ಸೋಮವಾರ ಪುತ್ತಿಲ ಪರಿವಾರದ ಮುಖಂಡರೊಂದಿಗೆ ತೆರಳಿ ನಿಡ್ಪಳ್ಳಿ ಗ್ರಾಮ ಪಂಚಾಯತ್ ನಲ್ಲಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಪುತ್ತಿಲ ಪರಿವಾರದ ಅಧ್ಯಕ್ಷರಾದ ಪ್ರಸನ್ನ ಕುಮಾರ್ ಮಾರ್ತಾ, ಪ್ರಧಾನ ಕಾರ್ಯದರ್ಶಿ ಉಮೇಶ್ ಗೌಡ ವೀರಮಂಗಲ, ಪ್ರಮುಖರಾದ ಸುಧೀರ್ ರೈ ನೇಸರ ಕಂಪ, ನಗರ ಅಧ್ಯಕ್ಷ ಅನಿಲ್ ತೆಂಕಿಲ, ಕುಮಾರ್

ಗ್ರಾಪಂ ಉಪಚುನಾವಣೆ | ನಿಡ್ಪಳ್ಳಿ ಗ್ರಾಪಂಗೆ ಪುತ್ತಿಲ ಪರಿವಾರದ ಅಭ್ಯರ್ಥಿಯಾಗಿ ಜಗನ್ನಾಥ ರೈ ಕೊಳೆಂಬೆತ್ತಿಮಾರು ನಾಮಪತ್ರ ಸಲ್ಲಿಕೆ Read More »

ಅನ್ನಭಾಗ್ಯಕ್ಕೆ ಇಂದು ಚಾಲನೆ|ಬಿಪಿಎಲ್ ಕಾರ್ಡ್‍ದಾರರ ಅಕೌಂಟ್‍ಗೆ ರೇಷನ್ ಹಣ

ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಎರಡನೇ ಗ್ಯಾರಂಟಿ ಯೋಜನೆ ಅನ್ನಭಾಗ್ಯಕ್ಕೆ ಇಂದು ಚಾಲನೆ ಸಿಗಲಿದೆ. ಬಿಪಿಎಲ್ ಕಾರ್ಡ್‌ದಾರರ ಖಾತೆಗೆ ಹಣ ಹಾಕುವ ಮೂಲಕ ಚಾಲನೆ ಸಿಗಲಿದೆ. ಹಂತಹಂತವಾಗಿ ಖಾತೆಗೆ ಹಣ ಹಾಕುವ ಪ್ಲಾನ್ ಅನ್ನು ಆಹಾರ ಇಲಾಖೆ ಮಾಡಿಕೊಂಡಿದೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಅತ್ಯಂತ ಮಹತ್ವಾಕಾಂಕ್ಷೆಯ ಯೋಜನೆ ಅನ್ನಭಾಗ್ಯ, ಅನ್ನಭಾಗ್ಯ ಯೋಜನೆ ಜುಲೈ ಒಂದರಿಂದಲೇ ಜಾರಿ ಆಗಬೇಕಿತ್ತು. ಅಕ್ಕಿ ಸಿಗದ ಕಾರಣ ಕೇಂದ್ರ ಸರ್ಕಾರದ 5 ಕೆಜಿ ಅಕ್ಕಿಯೊಂದಿಗೆ 5 ಕೆಜಿ ಅಕ್ಕಿಗೆ ಹಣ ಹಾಕಲು

ಅನ್ನಭಾಗ್ಯಕ್ಕೆ ಇಂದು ಚಾಲನೆ|ಬಿಪಿಎಲ್ ಕಾರ್ಡ್‍ದಾರರ ಅಕೌಂಟ್‍ಗೆ ರೇಷನ್ ಹಣ Read More »

ಗ್ರಾಮ ಪಂಚಾಯಿತಿ ಸದಸ್ಯರು ಆಸ್ತಿ ವಿವರ ಸಲ್ಲಿಕೆ ಕುರಿತು ಹೈಕೋರ್ಟ್ ಮಹತ್ವದ ತೀರ್ಪು | ಮೂರು ತಿಂಗಳೊಳಗೆ ಆಸ್ತಿ ವಿವರ ಸಲ್ಲಿಸುವುದು ಕಡ್ಡಾಯ

ಬೆಂಗಳೂರು : ಗ್ರಾಮ ಪಂಚಾಯಿತಿ ಸದಸ್ಯರ ಆಸ್ತಿ ವಿವರ ಸಲ್ಲಿಕೆಗೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಮೂರು ತಿಂಗಳೊಳಗೆ ತಮ್ಮ ಆಸ್ತಿ ವಿವರಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು ಎಂದು ತಿಳಿಸಿದೆ. ಆಸ್ತಿ ವಿವರ ಸಲ್ಲಿಸಲು ವಿಫಲವಾದರೆ ಶೋಕಾಸ್ ನೋಟಿಸ್ ನೀಡದೇ ಸದಸ್ಯತ್ವದಿಂದ ಅನರ್ಹಗೊಳಿಸಬಹುದು ಎಂದು ಅಭಿಪ್ರಾಯಪಟ್ಟಿದೆ. ಇದಕ್ಕೆ ಉದಾಹರಣೆ ಎಂಬಂತೆ ಕಲಬುರಗಿ ಜಿಲ್ಲೆಯ ಅಳಂದ ತಾಲೂಕಿನ ಮೊಘಾ ಗ್ರಾಪಂ ಸದಸ್ಯೆ ಲಲಿತಾಬಾಯಿ ಪಾಟೀಲ್ ಎಂಬವರನ್ನು ರಾಜ್ಯ ಚುನಾವಣಾ ಆಯೋಗ ಸದಸ್ಯತ್ವದಿಂದ ಅನರ್ಹಗೊಳಿಸಿದ್ದು, ಇದನ್ನು

ಗ್ರಾಮ ಪಂಚಾಯಿತಿ ಸದಸ್ಯರು ಆಸ್ತಿ ವಿವರ ಸಲ್ಲಿಕೆ ಕುರಿತು ಹೈಕೋರ್ಟ್ ಮಹತ್ವದ ತೀರ್ಪು | ಮೂರು ತಿಂಗಳೊಳಗೆ ಆಸ್ತಿ ವಿವರ ಸಲ್ಲಿಸುವುದು ಕಡ್ಡಾಯ Read More »

ನಾಳೆಯಿಂದ ಅನ್ನಭಾಗ್ಯ ಯೋಜನೆ ಜಾರಿಗೆ | ಬಿಪಿಎಲ್, ಅಂತ್ಯೋದಯ ಫಲಾನುಭವಿಗಳ ಖಾತೆಗೆ ನೇರ ಜಮೆ

ಬೆಂಗಳೂರು:: ರಾಜ್ಯ ಸರ್ಕಾರ ತನ್ನ ಐದು ಗ್ಯಾರಂಟಿಗಳಲ್ಲಿ ಈಗಾಗಲೇ 2 ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದು, ನಾಳೆಯಿಂದ ಮೂರನೇ ಗ್ಯಾರಂಟಿ ಯೋಜನೆಯಾದ ಅನ್ನಭಾಗ್ಯ ಕೂಡ ಜಾರಿಗೆ ಬರಲಿದ್ದು ನಾಳೆಯಿಂದ ನೇರವಾಗಿ ಬಿಪಿಎಲ್​ ಹಾಗೂ ಅಂತ್ಯೋದಯ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗಿದೆ. ಸೋಮವಾರ ಸಂಜೆ ಐದು ಗಂಟೆಗೆ ಸಿಎಂ ಸಿದ್ದರಾಮಯ್ಯ ಅನ್ನಭಾಗ್ಯ ಯೋಜನೆಗೆ ಚಾಲನೆ ನೀಡಲಿದ್ದಾರೆ. ರಾಜ್ಯ ಸರ್ಕಾರವು ಐದು ಕೆಜಿ ಅಕ್ಕಿಯನ್ನು ನ್ಯಾಯಬೆಲೆ ಅಂಗಡಿಯಲ್ಲಿ ನೀಡಿದ್ದು ಉಳಿದ ಐದು ಕೆಜಿ ಅಕ್ಕಿಯ ಬದಲಾಗಿ 170 ರೂಪಾಯಿಗಳನ್ನು ನೀಡಲಿದೆ. ಈ

ನಾಳೆಯಿಂದ ಅನ್ನಭಾಗ್ಯ ಯೋಜನೆ ಜಾರಿಗೆ | ಬಿಪಿಎಲ್, ಅಂತ್ಯೋದಯ ಫಲಾನುಭವಿಗಳ ಖಾತೆಗೆ ನೇರ ಜಮೆ Read More »

ಸಿದ್ಧರಾಮಯ್ಯ ಸರಕಾರದ ಬಜೆಟ್ ಎಲ್ಲರೂ ಮೆಚ್ಚುವ ಸಮತೋಲನದ ಬಜೆಟ್ : ಪಿ.ಸಿ.ಜಯರಾಮ

ಸುಳ್ಯ : ಸುಳ್ಯ:ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಎಲ್ಲರೂ ಮೆಚ್ಚುವ ಸಮತೋಲನದ ಬಜೆಟ್ ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಶ್ಲಾಘಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ, ರಾಜ್ಯದಲ್ಲಿ ಇರುವುದು ನುಡಿದಂತೆ ನಡೆಯುವ ಸರಕಾರ. ಚುನಾವಣೆ ಸಂದರ್ಭದಲ್ಲಿ ಜನರಿಗೆ ಕೊಟ್ಟ ಎಲ್ಲಾ ಭರವಸೆಗಳನ್ನು ಈಡೇರಿಸುವತ್ತ ದಿಟ್ಟ ಹೆಜ್ಜೆ ಇರಿಸಿದೆ‌.ಗ್ಯಾರಂಟಿಗಳಅನುಷ್ಠಾನಕ್ಕೆ 52 ಸಾವಿರ ಕೋಟಿಗಳನ್ನು ಮೀಸಲಿರಿಸಿದೆ.ಶಕ್ತಿ ಯೋಜನೆ, ಅನ್ನ ಭಾಗ್ಯ,ಗೃಹಜ್ಯೋತಿ, ಈಗಾಗಲೇ ಜಾರಿ ಮಾಡಿದೆ.ಉಳಿದ ಎರಡು ಗ್ಯಾರಂಟಿಗಳನ್ನು ಶೀಘ್ರ ಅನುಷ್ಠಾನ ಮಾಡಲಿದೆ. ಬಜೆಟ್ ಶೇ.90 ಜನರಿಗೆ ನೇರವಾಗಿ

ಸಿದ್ಧರಾಮಯ್ಯ ಸರಕಾರದ ಬಜೆಟ್ ಎಲ್ಲರೂ ಮೆಚ್ಚುವ ಸಮತೋಲನದ ಬಜೆಟ್ : ಪಿ.ಸಿ.ಜಯರಾಮ Read More »

ಮುಖ್ಯಮಂತ್ರಿ ಸಿದ್ದರಾಮಯ್ಯರ ಬಜೇಟ್ ಅಲ್ಪಸಂಖ್ಯಾತ ಓಲೈಕೆ ಬಜೆಟ್: ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ಕಳೆದ ಬಾರಿ ಸಿದ್ದರಾಮಯ್ಯರ ಆಡಳಿತದಲ್ಲಿ ಇದ್ದಂತೆ ಈ ಬಾರಿಯೂ ಸಿದ್ದರಾಮಯ್ಯ ಬಜೇಟ್ ಅಲ್ಪಸಂಖ್ಯಾತರಿಗೆ ಮೀಸಲಿಟ್ಟ ಬಜೇಟ್ ನಂತಾಗಿದೆ ಎಂದು ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ತಿಳಿಸಿದ್ದಾರೆ. ಅಲ್ಪಸಂಖ್ಯಾತ ಸಮುದಾಯದ ಮೆಟ್ರಿಕ್ ನಂತರದ  ವಿದ್ಯಾರ್ಥಿಗಳಿಗೆ   ವಿದ್ಯಾರ್ಥಿವೇತನಕ್ಕಾಗಿಯೇ 60 ಕೋಟಿ ರೂ. ಅನುದಾನ, ಹೊಸದಾಗಿ 10 ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಪ್ರಾರಂಭಿಸುವುದು ಮತ್ತು ನೂರಾರು ಕೋಟಿ ಅನುದಾನ,  ಮೌಲನ ಅಜಾದ್ ಶಾಲೆಗಳಿಗೆ ಅಗತ್ಯ ಮೂಲ ಸೌಕರ್ಯ,  ಸಿ.ಇ.ಟಿ ಮೂಲಕ ಪ್ರವೇಶ ಪಡೆದ ಇಂಜಿನಿಯರಿಂಗ್‌, ವೈದ್ಯಕೀಯ

ಮುಖ್ಯಮಂತ್ರಿ ಸಿದ್ದರಾಮಯ್ಯರ ಬಜೇಟ್ ಅಲ್ಪಸಂಖ್ಯಾತ ಓಲೈಕೆ ಬಜೆಟ್: ಅರುಣ್ ಕುಮಾರ್ ಪುತ್ತಿಲ Read More »

ನರೇಂದ್ರ ಮೋದಿಯವರ 9 ವರ್ಷ ಸಾಧನೆಯನ್ನು ಜನರಿಗೆ ತಲುಪಿಸಿ : ಮಾಜಿ ಶಾಸಕ ಸಂಜೀವ ಮಠಂದೂರು | ಪುಣಚ ಮಹಾಶಕ್ತಿ ಕೇಂದ್ರದ ಸಭೆ

ವಿಟ್ಲ : ನರೇಂದ್ರ ಮೋದಿಯವರು ಪ್ರಧಾನಮಂತ್ರಿಯಾಗಿ 9ವರ್ಷ ಪೂರೈಸಿದ ಸಾಧನೆಯ ಸಂಭ್ರಮವನ್ನು ಜನರಿಗೆ ತಲುಪಿಸಲು ಕಾರ್ಯಕರ್ತರು ಕೆಲಸ ಮಾಡಬೇಕು ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಹೇಳಿದರು. ಅವರು ಶನಿವಾರ ವಿಟ್ಲ ಪುಣಚ ಮಹಾಶಕ್ತಿ ಕೇಂದ್ರದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಕೃಷ್ಣ ಆಳ್ವ ಮಾತನಾಡಿ, ಪ್ರತಿ ಬೂತಿನಲ್ಲಿ ಪಕ್ಷವನ್ನು ಬಲಪಡಿಸುವ ಮೂಲಕ ಮುಂದಿನ ಚುನಾವಣೆಯಲ್ಲಿ ಗೆಲುವು ಸಾಧಿಸಲು ಸಂಘಟಿತ ಪ್ರಯತ್ನ ಮಾಡಬೇಕು ಎಂದು ಹೇಳಿದರು. ಕೆಲವು ದಿನಗಳಿಂದ

ನರೇಂದ್ರ ಮೋದಿಯವರ 9 ವರ್ಷ ಸಾಧನೆಯನ್ನು ಜನರಿಗೆ ತಲುಪಿಸಿ : ಮಾಜಿ ಶಾಸಕ ಸಂಜೀವ ಮಠಂದೂರು | ಪುಣಚ ಮಹಾಶಕ್ತಿ ಕೇಂದ್ರದ ಸಭೆ Read More »

ಪುತ್ತಿಲ ಪರಿವಾರದೊಂದಿಗೆ ರಹಸ್ಯ ಸಭೆ ನಡೆಸಿದ ಬಿ.ಎಲ್.ಸಂತೋಷ್ | ಸಂಧಾನಕ್ಕೆ ಯತ್ನ

ಪುತ್ತೂರು : ದ.ಕ.ಜಿಲ್ಲೆಯ ಪುತ್ತೂರಿನಲ್ಲಿ ಬಿಜೆಪಿ ಭದ್ರಕೋಟೆಯನ್ನು ಅಲುಗಾಡಿಸಿರುವ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಅರುಣ್ ಕುಮಾರ್ ಪುತ್ತಿಲರ ಬಿಜೆಪಿ ಜತೆಗಿನ ಸಂಧಾನ ಮಾಡಿಕೊಳ್ಳುವ ಪ್ರಯತ್ನ ನಡೆಯುತ್ತಿದ್ದು ಇದೀಗ ಬಹಿರಂಗಗೊಂಡಿದೆ. ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಪುತ್ತಿಲರನ್ನು ದೆಹಲಿಗೆ ಕರೆಸಿ ರಹಸ್ಯ ಸಭೆ ನಡೆಸಿದ್ದಾರೆ. ಸಭೆಯಲ್ಲಿ  ಚುನಾವಣೆ ಪೂರ್ವ ಹಾಗೂ ನಂತರ ವಿಷಯಗಳ ಕುರಿತು ವಿಸ್ತೃತವಾಗಿ ಚರ್ಚಿಸಿದ್ದಾರೆ ಎಂದು ತಿಳಿದು ಬಂದಿದ್ದು, ಈ ಸಭೆ ಜೂನ್‍ನಲ್ಲೇ ನಡೆದಿದೆ ಎಂಬುದು ಇದೀಗ ಬಹಿರಂಗವಾಗಿದೆ. ಈ ಬಾರಿಯ ವಿಧಾನಸಭೆ ಚುನಾವಣೆ

ಪುತ್ತಿಲ ಪರಿವಾರದೊಂದಿಗೆ ರಹಸ್ಯ ಸಭೆ ನಡೆಸಿದ ಬಿ.ಎಲ್.ಸಂತೋಷ್ | ಸಂಧಾನಕ್ಕೆ ಯತ್ನ Read More »

ರಾಜ್ಯ ಸರಕಾರದ ಬಜೆಟ್ ಭವಿಷ್ಯದಲ್ಲಿ ನಾಗರಿಕರ ಜೇಬಿಗೆ ಕತ್ತರಿಯ ಬದಲು ಗರಗಸವನ್ನೇ ಹಾಕುವ ಸಾಧ್ಯತೆ ಹೆಚ್ಚು : ಶಾಸಕ ಸುನಿಲ್ ಕುಮಾರ್

ಕಾರ್ಕಳ : ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಜೆಟ್ ಪುಸ್ತಕದಲ್ಲಿ‌ ಹೊಸ ಸಂಪ್ರದಾಯವನ್ನು ತುರುಕಿದ್ದಾರೆ ಎಂದು ಕಾರ್ಕಳ ಶಾಸಕ ಸುನಿಲ್ ಕುಮಾರ್ ಹೇಳಿದ್ದಾರೆ. ಹಿಂದಿನ‌ ಸರ್ಕಾರ ಹಾಗೂ‌‌ ಕೇಂದ್ರ ಸರ್ಕಾರದ ನಿಂದನೆಗೆ ನೀಡಿದಷ್ಟು ಸ್ಥಳಾವಕಾಶವನ್ನು ಹೊಸ ಯೋಜನೆಗಳ ಪ್ರಕಟಣೆಗೆ ನೀಡಿಲ್ಲ. ಈ ಬಜೆಟ್ ನಲ್ಲಿ ಆರ್ಥಿಕ ಮುನ್ನೋಟಕ್ಕಿಂತ ರಾಜಕೀಯ ಹಿನ್ನೋಟವೇ ಜಾಸ್ತಿ ಇದೆ. ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ  52 ಸಾವಿರ ಕೋಟಿ ರೂ. ಖರ್ಚಾಗುತ್ತದೆ ಎಂದು ಲೆಕ್ಕಕೊಟ್ಟಿದ್ದರೂ, ಅದಕ್ಕೆ ಯಾವ ಮೂಲದಿಂದ ಹಣಕಾಸು ಹೊಂದಿಸುತ್ತಾರೆಂಬ ಬಗ್ಗೆ ಸ್ಪಷ್ಟತೆ ಇಲ್ಲ.

ರಾಜ್ಯ ಸರಕಾರದ ಬಜೆಟ್ ಭವಿಷ್ಯದಲ್ಲಿ ನಾಗರಿಕರ ಜೇಬಿಗೆ ಕತ್ತರಿಯ ಬದಲು ಗರಗಸವನ್ನೇ ಹಾಕುವ ಸಾಧ್ಯತೆ ಹೆಚ್ಚು : ಶಾಸಕ ಸುನಿಲ್ ಕುಮಾರ್ Read More »

error: Content is protected !!
Scroll to Top