ರಾಜಕೀಯ

ಕಾಂಗ್ರೆಸ್ ಸರಕಾರ ಗ್ಯಾರಂಟಿ ಭರವಸೆಗಳನ್ನು ಸಮರ್ಪಕವಾಗಿ ಈಡೇರಿಸದೇ ಜನರನ್ನು ವಂಚಿಸಲು ಪ್ರಯತ್ನಿಸುತ್ತಿದೆ : ಸಂಸದ ನಳಿನ್ ಕುಮಾರ್ ಕಟೀಲ್

ಮಂಗಳೂರು : ಗ್ಯಾರಂಟಿ ಭರವಸೆಗಳನ್ನು ಸಮರ್ಪಕವಾಗಿ ಈಡೇರಿಸದೆ ರಾಜ್ಯದ ಜನತೆಯನ್ನು  ವಂಚಿಸಿದ ಕಾಂಗ್ರೆಸ್ ಸರಕಾರ ಇದೀಗ ಸುಳ್ಳು ಭರವಸೆಗಳ ಬಜೆಟ್ ಮಂಡಿಸಿ ಮತ್ತೆ ಜನರ ವಂಚಿಸಲು ಪ್ರಯತ್ನಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್  ತಿಳಿಸಿದ್ದಾರೆ. ಗ್ಯಾರಂಟಿಗಳ ಜಾರಿಗೆ 57,910 ಕೋಟಿ ರೂ. ವೆಚ್ಚ ಎಂದು ಬಜೆಟ್‌ನಲ್ಲಿ ತಿಳಿಸಲಾಗಿದೆ. ಆದರೆ ಆದಾಯ ಸಂಗ್ರಹದ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ. ನಿರುದ್ಯೋಗಿ ಪದವೀಧರರಿಗೆ ಮಾಸಿಕ ಭತ್ಯೆ ನೀಡುವುದಾಗಿ ಘೋಷಿಸಿದ್ದರೂ, ಬಜೆಟ್ ನಲ್ಲಿ ಇದರ ವೆಚ್ಚದ ಉಲ್ಲೇಖವಿಲ್ಲ […]

ಕಾಂಗ್ರೆಸ್ ಸರಕಾರ ಗ್ಯಾರಂಟಿ ಭರವಸೆಗಳನ್ನು ಸಮರ್ಪಕವಾಗಿ ಈಡೇರಿಸದೇ ಜನರನ್ನು ವಂಚಿಸಲು ಪ್ರಯತ್ನಿಸುತ್ತಿದೆ : ಸಂಸದ ನಳಿನ್ ಕುಮಾರ್ ಕಟೀಲ್ Read More »

ದಕ್ಷಿಣ ಕನ್ನಡದಲ್ಲಿ ಅತ್ಯಾಧುನಿಕ ಕೌಶಲ್ಯ ಪ್ರಯೋಗಾಲಯಗಳು, ಸಂಶೋಧನಾ ಕೇಂದ್ರಗಳ ಸ್ಥಾಪನೆ | ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ

ಬೆಂಗಳೂರು: ರಾಜ್ಯದ ಸಾವಿರಾರು ಬಡಜನರಿಗೆ ಕೈಗೆಟಕುವ ದರದಲ್ಲಿ ಕ್ಯಾನ್ಸರ್ ರೋಗಕ್ಕೆ ಚಿಕಿತ್ಸೆ ನೀಡುವ ಕಿದ್ವಾಯಿ ಸಂಸ್ಥೆಯು ಸುವರ್ಣ ಮಹೋತ್ಸವದ ಹೊಸ್ತಿಲಿನಲ್ಲಿದೆ. ಈ ಸಂದರ್ಭದಲ್ಲಿ ಆಸ್ಪತ್ರೆಯ ಕಲಬುರಗಿ ಮತ್ತು ಮೈಸೂರಿನಲ್ಲಿರುವ ಪ್ರಾದೇಶಿಕ ಘಟಕಗಳಲ್ಲಿ ಸೌಲಭ್ಯಗಳ ಸುಧಾರಣೆಗೆ 20 ಕೋಟಿ ರೂ. ಒದಗಿಸಲಾಗುವುದು. ರಾಜ್ಯದಲ್ಲಿ ಈಗಾಗಲೇ ಆರಂಭಿಸಲಾಗಿರುವ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ 450 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ಪ್ರಸಕ್ತ ಸಾಲಿನಲ್ಲಿ ಗದಗ, ಕೊಪ್ಪಳ, ಕಾರವಾರ ಮತ್ತು ಕೊಡಗು ಜಿಲ್ಲೆಗಳಲ್ಲಿ 450 ಬೆಡ್ ಆಸ್ಪತ್ರೆಗಳ ನಿರ್ಮಾಣ

ದಕ್ಷಿಣ ಕನ್ನಡದಲ್ಲಿ ಅತ್ಯಾಧುನಿಕ ಕೌಶಲ್ಯ ಪ್ರಯೋಗಾಲಯಗಳು, ಸಂಶೋಧನಾ ಕೇಂದ್ರಗಳ ಸ್ಥಾಪನೆ | ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ Read More »

3.27 ಲಕ್ಷ ಕೋಟಿ ರೂ. ಬಜೆಟ್ ಮಂಡನೆ | ಸರ್ವರಿಗೆ ಸಮಪಾಲು ಸರ್ವರಿಗೆ ಸಮಬಾಳು ಬಜೆಟ್

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿಂದು ತನ್ನ ದಾಖಲೆಯ 14ನೇ ಬಜೆಟ್ ಮಂಡಿಸುತ್ತಿದ್ದಾರೆ. ಹೀಗಾಗಿ ಈ ಹಿಂದೆ ರಾಮಕೃಷ್ಣ ಹೆಗಡೆ 13 ಸಲ ಮಂಡಿಸಿದ್ದ ಬಜೆಟ್‌ ದಾಖಲೆ ಪತನಗೊಂಡಿತು. ಬಜೆಟ್ ಮಂಡನೆಗೂ ಮೊದಲು ಸರ್ವರಿಗೆ ಸಮಪಾಲು ಸರ್ವರಿಗೆ ಸಮಬಾಳು ಬಜೆಟ್, ನೀವೇ ನನ್ನ ಪಾಲಿನ ಜನತಾ ಜನಾರ್ದರು. ನುಡಿದಂತೆ ನಡೆದಿದ್ದೇವೆ, ವಿಶ್ವಾಸ ಹುಸಿಗೊಳಿಸುವುದಿಲ್ಲ ಎಂದು ಸಿದ್ದರಾಮಯ್ಯ ಟ್ವಿಟ್ ಮಾಡಿದ್ದರು. 2023 – 24 ನೇ ಸಾಲಿನ ರಾಜ್ಯ ಬಜೆಟ್ ಲೈವ್ ಅಪ್‌ಡೇಟ್ಸ್‌. • 3.27 ಲಕ್ಷ ಕೋಟಿ

3.27 ಲಕ್ಷ ಕೋಟಿ ರೂ. ಬಜೆಟ್ ಮಂಡನೆ | ಸರ್ವರಿಗೆ ಸಮಪಾಲು ಸರ್ವರಿಗೆ ಸಮಬಾಳು ಬಜೆಟ್ Read More »

ಪುತ್ತೂರು: ಪುತ್ತೂರು ಸರಕಾರಿ ಆಸ್ಪತ್ರೆಗೆ ರೇಡಿಯಾಲಜಿಸ್ಟ್ ಮತ್ತು ಪ್ರಸೂತಿ ತಜ್ಞರ ನೇಮಕ | ವಿಧಾನಸಭಾ ಅಧಿವೇಶನದಲ್ಲಿ ವಿಷಯ ಪ್ರಸ್ತಾಪಿಸಿದ ಶಾಸಕ ಅಶೋಕ್ ರೈ

ಪುತ್ತೂರು; ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ರೇಡಿಯಾಲಜಿಸ್ಟ್ ಮತ್ತು ಪ್ರಸೂತಿ ವೈಧ್ಯರನ್ನು ನೇಮಕ ಮಾಡುವಂತೆ ಆಗ್ರಹಿಸಿ ವಿಧಾನಸಭಾ ಅಧಿವೇಶನದಲ್ಲಿ ಪುತ್ತೂರು ಶಾಸಕರಾದ ಅಶೋಕ್ ರಐಯವರು ವಿಷಯ ಪ್ರಸ್ತಾಪಿಸಿದ್ದು ಸರಕಾರಿ ಆಸ್ಪತ್ರೆಯ ಸಮಸ್ಯೆಯಗಳ ಬಗ್ಗೆ ಸರಕಾರದ ಗಮನ ಸೆಳೆದಿದ್ದಾರೆ. ಆಸ್ಪತ್ರೆಗೆ ರೇಡಿಯಾಲಜಿಸ್ಟ್ ಅಗತ್ಯವಾಗಿ ಬೇಕಾಗಿದ್ದು, ಆಸ್ಪತ್ರೆಯಲ್ಲಿ ಒಬ್ಬರು ಪ್ರಸೂತಿ ತಜ್ಞರಿದ್ದು ಅವರು ಹೆಸರಿಗೆ ರಜೆ ಮೆಲೆ ತೆರಳಿದ ಕಾರಣ ಹೆರಿಗೆ ಮಾಡಿಸಲು ವೈಧ್ಯರಿಲ್ಲದೆ ಸಾರ್ವಜನಿಕರಿಗೆ ತೊಂದರೆಯಾಗಿರುತ್ತದೆ. ಪುತ್ತೂರು ತಾಲೂಕು ವ್ಯಾಪ್ತಿಯಲ್ಲಿರುವ ಏಕೈಕ ದೊಡ್ಡ ಸರಕಾರಿ ಆಸ್ಪತ್ರೆಯಗಿರುವ ಕಾರಣ ಸರಕಾರಿ ಆಸ್ಪತ್ರೆಗೆ

ಪುತ್ತೂರು: ಪುತ್ತೂರು ಸರಕಾರಿ ಆಸ್ಪತ್ರೆಗೆ ರೇಡಿಯಾಲಜಿಸ್ಟ್ ಮತ್ತು ಪ್ರಸೂತಿ ತಜ್ಞರ ನೇಮಕ | ವಿಧಾನಸಭಾ ಅಧಿವೇಶನದಲ್ಲಿ ವಿಷಯ ಪ್ರಸ್ತಾಪಿಸಿದ ಶಾಸಕ ಅಶೋಕ್ ರೈ Read More »

ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವರ ಜು 7 ರಿಂದ ಜಿಲ್ಲಾ ಪ್ರವಾಸ

ಮಂಗಳೂರು: ದ.ಕ.ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ದಿನೇಶ್ ಗುಂಡೂರಾವ್ ಜು.7ರಿಂದ ದ.ಕ.ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಜು.7ರ ರಾತ್ರಿ 9.15ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಬಳಿಕ ಧರ್ಮಸ್ಥಳಕ್ಕೆ ತೆರಳಿ ಸನ್ನಿಧಿ ಅತಿಥಿಗೃಹದಲ್ಲಿ ವಾಸ್ತವ್ಯ ಹೂಡುವರು. ಜು.8ರ ಬೆಳಗ್ಗೆ 9.30ಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬೆಳಿಗ್ಗೆ 10 ಗಂಟೆಗೆ ಕನ್ಯಾಡಿ ರಾಮಮಂದಿರಕ್ಕೆ ಭೇಟಿ ನೀಡುವರು. ಪೂರ್ವಾಹ್ನ 11ಕ್ಕೆ ಉಜಿರೆಯ ಮಾತೃಶ್ರೀ ಡಿ.ರತ್ನಮ್ಮ ಹೆಗ್ಗಡೆ ಸಭಾಂಗಣದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ

ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವರ ಜು 7 ರಿಂದ ಜಿಲ್ಲಾ ಪ್ರವಾಸ Read More »

ಪ್ರತಿಭಾ ಕಾರಂಜಿಯಲ್ಲಿ ದೈವ ಕೋಲ ಸೇರ್ಪಡೆಯನ್ನು ಕೈಬಿಡುವಂತೆ ಶಾಸಕ ಸುನಿಲ್ ಕುಮಾರ್ ಸದನದಲ್ಲಿ ಒತ್ತಾಯ

ಕಾರ್ಕಳ : ಶಿಕ್ಷಣ ಇಲಾಖೆಯಲ್ಲಿ ಪ್ರತಿಭಾ ಕಾರಂಜಿ ಮಹತ್ವದ್ದಾಗಿದ್ದು, ಈ ಬಾರಿ ಪ್ರತಿಭಾ ಕಾರಂಜಿಯಲ್ಲಿ ದೈವದ ಕೋಲವನ್ನು ಶಿಕ್ಷಣ ಇಲಾಖೆ ಸೇರಿಸಿ ಸುತ್ತೋಲೆ ಹೊರಡಿಸಿದ್ದು, ದೈವದ ಕೋಲ ಪ್ರದರ್ಶನದ ವಸ್ತುವಲ್ಲ. ಅದನ್ನು ತಕ್ಷಣ ಕೈಬಿಡಬೇಕು ಎಂದು ಕಾರ್ಕಳ ಶಾಸಕ ಸುನಿಲ್ ಕುಮಾರ್ ಸದನದಲ್ಲಿ ಒತ್ತಾಯಿಸಿದ್ದಾರೆ. ಸದನದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಶಿಕ್ಷಣ ಸಚಿವರನ್ನು ಒತ್ತಾಯಿಸಿದರು. ಪ್ರತಿಕ್ರಿಯಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಈ ಕುರಿತು ಪರಿಶೀಲನೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಪ್ರತಿಭಾ ಕಾರಂಜಿಯಲ್ಲಿ ದೈವ ಕೋಲ ಸೇರ್ಪಡೆಯನ್ನು ಕೈಬಿಡುವಂತೆ ಶಾಸಕ ಸುನಿಲ್ ಕುಮಾರ್ ಸದನದಲ್ಲಿ ಒತ್ತಾಯ Read More »

ಅವೈಜ್ಞಾನಿಕ ಕಾಮಗಾರಿಯಿಂದ ಸರಕಾರಿ ಬಾವಿ ಕುಸಿತ | ವಲಯ ಕಾಂಗ್ರೆಸ್ ಅಧ್ಯಕ್ಷರಿಂದ ಶಾಸಕರಿಗೆ ದೂರು

ಪುತ್ತೂರು: ಒಳಮೊಗ್ರು ಗ್ರಾಪಂಗೆ ನೂತನ ಕಟ್ಟಡ ಕಾಮಗಾರಿ ಕೆಲದಿನಗಳ ಹಿಂದೆ ನಡೆದಿದ್ದು ಇದರ ಕಾಮಗಾರಿ ಮಾಡುವ ವೇಳೆ ಅಲ್ಲಿರುವ ಸರಕಾರಿ ಬಾವಿ ಬಳಿ ಅವೈಜ್ಞಾನಿಕ ಕಾಮಗಾರಿ ನಡೆಸಿರುವ ಕಾರಣ ಮಳೆಗೆ ಬಾವಿ ಕುಸಿತಕ್ಕೊಳಗಾಗಿದೆ ಎಂದು ಆರೋಪಿಸಿ ಒಳಮೊಗ್ರು ವಲಯ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಪೂಜಾರಿ ಬೊಳ್ಳಾಡಿಯವು ಶಾಸಕರಿಗೆ ದೂರು ನೀಡಿದ್ದಾರೆ. ಕಳೆದ 52 ವರ್ಷಗಳಿಂದ ಇಲ್ಲಿ ಸರಕಾರಿ ಬಾವಿ ಇದೆ. ಇದರ ನೀರನ್ನು ಸ್ಥಳೀಯ ಸಾರ್ವಜನಿಕರು, ಕಾಲನಿ ನಿವಾಸಿಗಳು ಬಳಕೆ ಮಾಡುತ್ತಿದ್ದಾರೆ. ಗ್ರಾಮದಲ್ಲಿ ನೀರಿನ ಅಭಾವ ಉಂಟಾದಾಗ

ಅವೈಜ್ಞಾನಿಕ ಕಾಮಗಾರಿಯಿಂದ ಸರಕಾರಿ ಬಾವಿ ಕುಸಿತ | ವಲಯ ಕಾಂಗ್ರೆಸ್ ಅಧ್ಯಕ್ಷರಿಂದ ಶಾಸಕರಿಗೆ ದೂರು Read More »

ಪ್ರಧಾನಮಂತ್ರಿ ಮೋದಿಯವರ 9ನೇ ವರ್ಷದ ಸಾಧನೆ | ಮನೆ ಮನೆ ತಲುಪಿಸಲು ಪದಾಧಿಕಾರಿಗಳ ಸಭೆ

ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲದ ವತಿಯಿಂದ ನರೇಂದ್ರ ಮೋದಿ ಜೀ ರವರ 9ವರ್ಷ ದ ಸಾಧನೆಯನ್ನು ಮಹಾ ಸಂಪರ್ಕ ಅಭಿಯಾನ ಮಾಡುವ ಮೂಲಕ ಮನೆ ಮನೆಗೆ ತಿಳಿಸುವ ಪದಾಧಿಕಾರಿಗಳ ಸಭೆ ಬಿಜೆಪಿ ಕಚೇರಿಯಲ್ಲಿ ಗುರುವಾರ ನಡೆಯಿತು. ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಅಧ್ಯಕ್ಷತೆ ವಹಿಸಿದ್ದರು. ಬಳಿಕ 9 ನೇ ವರ್ಷದ ಸಾಧನೆಯನ್ನು ಮತದಾರರಿಗೆ ತಿಳಿಸುವ ಸಾಹಿತ್ಯದ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮಾಜಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರು ಚನಿಲ

ಪ್ರಧಾನಮಂತ್ರಿ ಮೋದಿಯವರ 9ನೇ ವರ್ಷದ ಸಾಧನೆ | ಮನೆ ಮನೆ ತಲುಪಿಸಲು ಪದಾಧಿಕಾರಿಗಳ ಸಭೆ Read More »

ಕೊಯಿಲಾ ಫಾರಂ: ಪಾಳುಬಿದ್ದ ಭೂಮಿಯಲ್ಲಿ ಖಾಸಗಿಯವರಿಗೆ ಉದ್ಯಮಕ್ಕೆ ಅವಕಾಶ | ಪಶುಸಂಗೋಪನಾ ಸಚಿವರನ್ನು ಭೇಟಿಯಾದ ಶಾಸಕ ಅಶೋಕ್ ರೈ

ಪುತ್ತೂರು: ಪ್ರತ್ತೂರು ತಾಲ್ಲೂಕಿನ ಕೊಯಿಲಾ ಗ್ರಾಮದ ಪಾಳು ಬಿದ್ದಿರುವ ೬೮೦ ಎಕರೆ ಪಶು ಸಂಗೋಪನೆ ಇಲಾಖೆಗೆ ಸೇರಿದ ಜಾಗದಲ್ಲಿ ಪಿ.ಪಿ.ಪಿ. ಆಧಾರದ ಮೇಲೆ ಖಾಸಗಿ ಸಂಸ್ಥೆಯವರಿಗೆ ಗುತ್ತಿಗೆ ಆಧಾರದ ಮೇಲೆ ಪೌಲ್ಟ್ರಿಫಾರಂ, ಕುರಿ ಸಾಕಾಣಿಕೆ, ಹಂದಿ ಸಾಕಾಣಿಕೆ, ಮತ್ತು ಹಸು ಸಾಕಾಣಿಕೆ ಮಾಡಲು ಅವಕಾಶ ಕಲ್ಪಿಸುವಂತೆ ಆಗ್ರಹಿಸಿ ಕಳೆದ ಎರಡು ವಆರದ ಹಿಂದೆ ಪಶುಸಂಗೋಪನಾ ಸಚಿವರಿಗೆ ಶಾಸಕರಾದ ಅಶೋಕ್ ರೈ ಮನವಿ ನೀಡಿದ್ದು ಜು.3 ರಂದು ಅವರನ್ನು ಎರಡನೇ ಬಾರಿಗೆ ಖುದ್ದಾಗಿ ಭೇಟಿ ನೀಡಿ ಚರ್ಚೆ ನಡೆಸಿದ್ದಾರೆ.

ಕೊಯಿಲಾ ಫಾರಂ: ಪಾಳುಬಿದ್ದ ಭೂಮಿಯಲ್ಲಿ ಖಾಸಗಿಯವರಿಗೆ ಉದ್ಯಮಕ್ಕೆ ಅವಕಾಶ | ಪಶುಸಂಗೋಪನಾ ಸಚಿವರನ್ನು ಭೇಟಿಯಾದ ಶಾಸಕ ಅಶೋಕ್ ರೈ Read More »

ಜು.23 : ನಿಡ್ಪಳ್ಳಿ, ಆರ್ಯಾಪು ಗ್ರಾಪಂಗಳ ಉಪ ಚುನಾವಣೆ

ಪುತ್ತೂರು : ಗ್ರಾಮ ಪಂಚಾಯತ್‍ಗಳಲ್ಲಿ ತೆರವಾದ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ರ ಪ್ರಕರಣ 308 ಎಎ ಮತ್ತು 308 ಎಬಿ ಅನ್ವಯ ದಿನಾಂಕ ನಿಗದಿಗೊಳಿಸಿ ವೇಳಾಪಟ್ಟಿ ಪ್ರಕಟಿಸಿದೆ. ಪುತ್ತೂರು ತಾಲೂಕಿನ ನಿಡ್ಪಳ್ಳಿ ಹಾಗೂ ಆರ್ಯಾಪು ಗ್ರಾಪಂಗಳಲ್ಲಿ ತೆರವಾದ ಒಂದೊಂದು ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದೆ. ಆರ್ಯಾಪು ಗ್ರಾಪಂನ ವಾರ್ಡ್2 (ಹಿಂದುಳಿದ ವರ್ಗ ಎ ಮೀಸಲು) ಕ್ಷೇತ್ರದಿಂದ ಚುನಾಯಿತರಾಗಿದ್ದ ನಿವೃತ್ತ ಎಸ್‍.ಐ.ರುಕ್ಮಯ್ಯ ಮೂಲ್ಯ ಹಾಗೂ ನಿಡ್ಪಳ್ಳಿ

ಜು.23 : ನಿಡ್ಪಳ್ಳಿ, ಆರ್ಯಾಪು ಗ್ರಾಪಂಗಳ ಉಪ ಚುನಾವಣೆ Read More »

error: Content is protected !!
Scroll to Top