ರಾಜಕೀಯ

ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಸ್ಥಾನಕ್ಕೆ ಶೋಭಾ ಕರಂದ್ಲಾಜೆ ಸಾಧ್ಯತೆ !

ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೇಮಕವಾಗುವ ಸಾಧ್ಯತೆ ಇದೆ. ವಿರೋಧ ಪಕ್ಷದ ನಾಯಕ ಸ್ಥಾನ ಲಿಂಗಾಯತ ಸಮುದಾಯಕ್ಕೆ ಸಿಕ್ಕಿದರೆ, ಅಧ್ಯಕ್ಷ ಸ್ಥಾನ ಒಕ್ಕಲಿಗ ಸಮುದಾಯಕ್ಕೆ ನೀಡಬೇಕಾಗುತ್ತದೆ. ಆ ಹೊತ್ತಿನಲ್ಲಿ ತಮ್ಮ ಆಯ್ಕೆ ಹಿಂದೊಮ್ಮೆ ನಿಕಟವರ್ತಿಯಾಗಿದ್ದ ಶೋಭಾ ಕರಂದ್ಲಾಜೆ ಎಂದು ಯಡಿಯೂರಪ್ಪ ಸೂಚಿಸಿದ್ದಾರೆ. ಯಡಿಯೂರಪ್ಪ ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಶೋಭಾ ಅವರು ಸರ್ಕಾರದ ಮೇಲೆ ಹೆಚ್ಚಿನ ಹಿಡಿತ ಸಾಧಿಸಿದ್ದರು. ಅವರು ಎರಡನೇ ಬಾರಿ ಮುಖ್ಯಮಂತ್ರಿ ಆದಾಗ ಯಡಿಯೂರಪ್ಪ ಅವರ […]

ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಸ್ಥಾನಕ್ಕೆ ಶೋಭಾ ಕರಂದ್ಲಾಜೆ ಸಾಧ್ಯತೆ ! Read More »

ಬಿಜೆಪಿಗೆ ವಿರೋಧ ಪಕ್ಷದ ನಾಯಕನ ಗ್ಯಾರಂಟಿಯನ್ನೂ ಕೊಡಲಾಗುತ್ತಿಲ್ಲ. ಎಂತಹಾ ಹೀನಾಯ ಸ್ಥಿತಿಯಲ್ಲಿದೆ ಬಿಜೆಪಿ | ಹೀಗೆಂದು ಟ್ವಿಟ್ ಮಾಡಿದೆ ಕಾಂಗ್ರೆಸ್

ಬೆಂಗಳೂರು: ಎಲ್ಲಿ ನಿಮ್ಮ ವಿರೋಧ ಪಕ್ಷದ ನಾಯಕ ? ಬಿಜೆಪಿಗೆ ವಿರೋಧ ಪಕ್ಷದ ನಾಯಕನ ಗ್ಯಾರಂಟಿಯನ್ನೂ ಕೊಡಲಾಗುತ್ತಿಲ್ಲ. ಎಂತಹಾ ಹೀನಾಯ ಸ್ಥಿತಿಯಲ್ಲಿದೆ ಬಿಜೆಪಿ. ಹೀಗೆಂದು ಕಾಂಗ್ರೆಸ್ ಟ್ವಿಟ್ ಮೂಲಕ ಲೇವಡಿ ಮಾಡಿದೆ. ಸರಕಾರ ರಚನೆ ಆಯ್ತು ನಮ್ಮ ಸರ್ಕಾರ ಟೆಕಾಫ್ ಆಗಿ ಹಲವು ದಿನಗಳಾಯ್ತು, ನಮ್ಮ ಗ್ಯಾರಂಟಿ ಯೋಜನೆಗಳ ಜಾರಿಯೂ ಆಯ್ತು, ಆದರೆ ವಿರೋಧ ಪಕ್ಷ ನಾಯಕನನ್ನು ಆಯ್ಕೆ ಮಾಡಲು ಆಗಲಿಲ್ಲ. ಬಿಜೆಪಿಯ 66 ಶಾಸಕರಲ್ಲಿ ವಿರೋಧ ಪಕ್ಷದ ನಾಯಕನಾಗುವ ಅರ್ಹತೆ ಇರುವ ಒಬ್ಬನೇ ಒಬ್ಬ ಶಾಸಕನಿಲ್ಲದಿರುವುದು

ಬಿಜೆಪಿಗೆ ವಿರೋಧ ಪಕ್ಷದ ನಾಯಕನ ಗ್ಯಾರಂಟಿಯನ್ನೂ ಕೊಡಲಾಗುತ್ತಿಲ್ಲ. ಎಂತಹಾ ಹೀನಾಯ ಸ್ಥಿತಿಯಲ್ಲಿದೆ ಬಿಜೆಪಿ | ಹೀಗೆಂದು ಟ್ವಿಟ್ ಮಾಡಿದೆ ಕಾಂಗ್ರೆಸ್ Read More »

ಉಪಮುಖ್ಯಮಂತ್ರಿಯನ್ನು ಭೇಟಿ ಮಾಡಿದ ಕೆಪಿಸಿಸಿ ಸದಸ್ಯ ಸತೀಶ್ ಕುಮಾರ್ ಕೆಡೆಂಜಿ | ವಿವಿಧ ಬೇಡಿಕೆ ಸಲ್ಲಿಕೆ

ಪುತ್ತೂರು: ರಾಜ್ಯ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಬೆಂಗಳೂರಿನ ಗೃಹ ಕಚೇರಿಯಲ್ಲಿ ಕೆಪಿಸಿಸಿ ಸದಸ್ಯ, ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಬಿಲ್ಲವ ಸಂಘದ ಅಧ್ಯಕ್ಷ ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ವಿವಿಧ ಬೇಡಿಕೆಗಳನ್ನು ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ತಾಪಂ ಮಾಜಿ ಉಪಾಧ್ಯಕ್ಷ ಶೀನಪ್ಪ ಗೌಡ ಬೈತಡ್ಕ, ಅವಿನಾಶ್ ಬೈತಡ್ಕ, ಜಯಪ್ರಕಾಶ್, ಸುಬ್ರಹ್ಮಣ್ಯ ಮತ್ತಿತರರು ಉಪಸ್ಥಿತರಿದ್ದರು.

ಉಪಮುಖ್ಯಮಂತ್ರಿಯನ್ನು ಭೇಟಿ ಮಾಡಿದ ಕೆಪಿಸಿಸಿ ಸದಸ್ಯ ಸತೀಶ್ ಕುಮಾರ್ ಕೆಡೆಂಜಿ | ವಿವಿಧ ಬೇಡಿಕೆ ಸಲ್ಲಿಕೆ Read More »

ಸರ್ವೆ ವಲಯ ಕಾಂಗ್ರೆಸ್‌ನಿಂದ ಕಾಯಕರ್ತರ ಸಭೆ, ಶಾಸಕರಿಗೆ ಸನ್ಮಾನ

ಪುತ್ತೂರು : ಪುತ್ತೂರು ಸಹಿತ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದಿದ್ದು, ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಚೈತನ್ಯ ಬಂದಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಸರ್ವೆ ವಲಯ ಕಾಂಗ್ರೆಸ್ ವತಿಯಿಂದ ಕಲ್ಪನೆ ಸಮುದಾಯಭವನದಲ್ಲಿ ಶನಿವಾರ ನಡೆದ ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆ ಮತ್ತು ಶಾಸಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಳೆದ ಹಲವು ವರ್ಷಗಳಿಂದ ಪುತ್ತೂರಿನಲ್ಲಿ ಕಾಂಗ್ರೆಸ್ ಶಾಸಕರಿಲ್ಲದ ಕಾರಣ ಕಾರ್ಯಕರ್ತರು ನೋವು, ಯಾತನೆಯನ್ನು ಅನುಭವಿಸುವಂತಾಗಿತ್ತು. ಕಾಂಗ್ರೆಸ್ ಗೆಲ್ಲಲೇಬೇಕು ಎಂದು ಕಳೆದ ಚುನಾವಣೆಯಲ್ಲಿ ಕಾರ್ಯಕರ್ತರ

ಸರ್ವೆ ವಲಯ ಕಾಂಗ್ರೆಸ್‌ನಿಂದ ಕಾಯಕರ್ತರ ಸಭೆ, ಶಾಸಕರಿಗೆ ಸನ್ಮಾನ Read More »

ಮಾಜಿ ಶಾಸಕ ಮಠಂದೂರು ಕಾಲೆಳೆದ ಶಾಸಕ ಅಶೋಕ್ ರೈ

ಪುತ್ತೂರು : ಶಾಸಕನಾಗಿ ನಾನು ಹೊಸ ಒಂದು ತಿಂಗಳು ಕಳೆದಿದೆ ಅಷ್ಟೆ. ಕೃಷಿ ವಿಮಾ ಯೋಜನೆಯ ಬಗ್ಗೆ ಮಾತನಾಡುವಾಗ ಶಬ್ದದಲ್ಲಿ ಎಡವಿರಬಹುದು. ಅದನ್ನೇ ದೊಡ್ಡದು ಮಾಡಿ ಪುತ್ತೂರಿನ ಮಾಜಿ ಶಾಸಕರು ಪುತ್ತೂರಿನ ಶಾಸಕರಿಗೆ ತಿಳುವಳಿಕೆ ಇಲ್ಲ, ರೈತರನ್ನು ದಿಕ್ಕು ತಪ್ಪಿಸುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಹೇಳುತ್ತಿದ್ದು, ಅವರಿಗೆ ಪುತ್ತೂರು ಕ್ಷೇತ್ರದ ಬಗ್ಗೆ ಮಾತನಾಡುವ ನೈತಿಕತೆ ಇದೆಯೇ ಎಂಬುದನ್ನು ಮೊದಲು ಅರ್ಥ ಮಾಡಿಕೊಳ್ಳಲಿ ಎಂದು ಶಾಸಕರಾದ ಅಶೋಕ್ ರೈ ಹೇಳಿದ್ದಾರೆ. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿ ವಿಚಾರಕ್ಕೆ

ಮಾಜಿ ಶಾಸಕ ಮಠಂದೂರು ಕಾಲೆಳೆದ ಶಾಸಕ ಅಶೋಕ್ ರೈ Read More »

ಬನ್ನೂರಿನಲ್ಲಿ ಮೆಡಿಕಲ್ ಕಾಲೇಜಿನ ಸ್ಥಳ ವೀಕ್ಷಣೆ | ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ಮಾಡಿಯೇ ಸಿದ್ದ: ಅಶೋಕ್ ರೈ

ಪುತ್ತೂರು: ಪುತ್ತೂರಿಗೆ ಮೆಡಿಕಲ್ ಕಾಲೇಜು ಬರಬೇಕು ಎಂಬ ಆಗ್ರಹ ನನಗೆ ಶಾಸಕನಾಗುವ ಮೊದಲೇ ಇತ್ತು, ಅಭಿವೃದ್ದಿಯಾಗುತ್ತಿರುವ ಪುತ್ತೂರಿಗೆ ಈ ಯೋಜನೆಯನ್ನು ಜಾರಿಗೆ ತರಲು ಈಗಾಗಲೇ ಎಲ್ಲಾ ಸಿದ್ದತೆಗಳು ಪೂರ್ಣಗೊಂಡಿದ್ದು ಕ್ಯಾಬಿನೆಟ್‌ನಲ್ಲಿ ಅನುಮೋದನೆ ಮಾಡಿಸಿ ಮೆಡಿಕಲ್ ಕಾಲೇಜು ನಿರ್ಮಾಣ ಮಾಡಿಸಿಯೇ ಸಿದ್ದ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಭಾನುವಾರ ಮೆಡಿಕಲ್ ಕಾಲೇಜಿಗೆ ನಿಗಧಿಪಡಿಸಲಾದ ಜಾಗವನ್ನು ವೀಕ್ಷಣೆ ಮಾಡಿದ ಸಂದರ್ಭದಲ್ಲಿ ತಿಳಿಸಿದರು. ಸುಮಾರು 40 ಎಕ್ರೆ ಸರಕಾರಿ ಜಾಗವನ್ನು ಕಾಲೇಜು ನಿರ್ಮಾಣಕ್ಕೆ ಕಾಯ್ದಿರಿಸಲಾಗಿದೆ. ದ ಕ

ಬನ್ನೂರಿನಲ್ಲಿ ಮೆಡಿಕಲ್ ಕಾಲೇಜಿನ ಸ್ಥಳ ವೀಕ್ಷಣೆ | ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ಮಾಡಿಯೇ ಸಿದ್ದ: ಅಶೋಕ್ ರೈ Read More »

ಪುತ್ತೂರು ಶಾಸಕರು ಫಸಲ್ ಭಿಮಾ ಹಾಗೂ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯ ಕುರಿತು ತಪ್ಪು ಮಾಹಿತಿ ನೀಡಿ ರೈತರನ್ನು ಗೊಂದಲಕ್ಕೀಡು ಮಾಡುತ್ತಿದ್ದಾರೆ. | ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

ಪುತ್ತೂರು: ಪುತ್ತೂರು ಶಾಸಕರು ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆ ಹಾಗೂ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯ ಕುರಿತು ಮಾಹಿತಿ ಇಲ್ಲದೆ ಕೃಷಿಕರು ಹಾಗೂ ಮಾಧ್ಯಮಗಳಿಗೆ ತಪ್ಪು ಮಾಹಿತಿ ನೀಡಿ ರೈತರನ್ನು ಗೊಂದಲದಲ್ಲಿ ಸಿಲುಕಿಸಿದ್ದಾರೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆರೋಪಿಸಿದ್ದಾರೆ. ಅವರು ಶನಿವಾರ ಪುತ್ತೂರು ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಿಂದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯು ಅಡಿಕೆ, ಕಾಳು ಮೆಣಸು ಇತ್ಯಾದಿ ತೋಟಗಾರಿಕಾ

ಪುತ್ತೂರು ಶಾಸಕರು ಫಸಲ್ ಭಿಮಾ ಹಾಗೂ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯ ಕುರಿತು ತಪ್ಪು ಮಾಹಿತಿ ನೀಡಿ ರೈತರನ್ನು ಗೊಂದಲಕ್ಕೀಡು ಮಾಡುತ್ತಿದ್ದಾರೆ. | ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ Read More »

ಪ್ರಧಾನಮಂತ್ರಿ ಫಸಲು ಭಿಮಾ ಯೋಜನೆಯಲ್ಲಿ ಅಡಿಕೆ ಹಾಗೂ ಕಾಳುಮೆಣಸು ಸೇರ್ಪಡೆ

ಪುತ್ತೂರು: ಪ್ರಧಾನಮಂತ್ರಿ ಫಸಲು ಭಿಮಾ ಯೋಜನೆಯಲ್ಲಿ ಅಡಿಕೆ ಹಾಗೂ ಕಾಳುಮೆಣಸು ಸೇರ್ಪಡೆಗೊಳಿಸುವಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಯಶಸ್ವಿಯಾಗಿದ್ದಾರೆ. ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯ ಅವಧಿ ಮುಗಿಯುತ್ತಾ ಬಂದರೂ ಪ್ರೀಮಿಯಂ ಪಾವತಿಯ ಬಗ್ಗೆ ರೈತರಿಗೆ ಯಾವುದೇ ಸೂಚನೆ ನೀಡದ ಹಿನ್ನಲೆಯಲ್ಲಿ ದಕ್ಷಿಣ ಕನ್ನಡದ ಪ್ರಮುಖ ವಾಣಿಜ್ಯ ಬೆಳೆ ಅಡಿಕೆ ಮತ್ತು ಕಾಳುಮೆಣಸನ್ನು ಯೋಜನೆಯಿಂದ ಹೊರಗಿಡಲಾಗಿದೆ ಎಂದು ವರದಿಯಾಗಿತ್ತು. ಇದರಿಂದ ರೈತರು ನಿರಾಶಡಗೊಂಡಿದ್ದರು. ಈ ಕುರಿತು ಮಾಹಿತಿ ಸಂಗ್ರಹಿಸಿದ ಶಾಸಕ ಅಶೋಕ್ ರೈ ಬೆಂಗಳೂರಿನಲ್ಲಿ ತೋಟಗಾರಿಕಾ ಸಚಿವ

ಪ್ರಧಾನಮಂತ್ರಿ ಫಸಲು ಭಿಮಾ ಯೋಜನೆಯಲ್ಲಿ ಅಡಿಕೆ ಹಾಗೂ ಕಾಳುಮೆಣಸು ಸೇರ್ಪಡೆ Read More »

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಕಡಬ ಕಚೇರಿ ಶುಭಾರಂಭ

ಸುಳ್ಯ : ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರ ಕಡಬ ಕಚೇರಿ ಕಡಬ ಮಿನಿ ವಿದಾನಸೌಧ ಕಟ್ಟಡದಲ್ಲಿ ಶುಕ್ರವಾರ ಶುಭಾರಂಭಗೊಂಡಿತು. ಬೆಳಗ್ಗೆ 7.00 ಗಂಟೆಗೆ ಗಣಹೋಮ ಪೂಜೆ ನಡೆದ ಬಳಿಕ 9.00 ಗಂಟೆಗೆ ಜನಸಂಘ ಮತ್ತು ಬಿಜೆಪಿಯ ಹಿರಿಯ ಕಾರ್ಯಕರ್ತರಾದ ಹರಿಶ್ಚಂದ್ರ ರೈ ಪಟ್ಟೆ ಗುತ್ತು ಪೆರಾಬೆ, ತನಿಯಪ್ಪ ಮಜಗುಡ್ಡೆ ಕಡಬ, ಕುಶಾಲಪ್ಪ ಗೌಡ ಕುಡಾಲ ಅವರು ದೀಪ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ, ಮಂಡಲ ಅಧ್ಯಕ್ಷರು,

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಕಡಬ ಕಚೇರಿ ಶುಭಾರಂಭ Read More »

ಪೆರುವಾಯಿ, ಅಳಿಕೆಯಲ್ಲಿ ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆ | ಬಡವರಿಗೆ ಅಕ್ಕಿ ಕೊಡದಂತೆ ಕೇಂದ್ರ ಸರಕಾರ ತಡೆಒಡ್ಡಿದೆ: ಅಶೋಕ್ ರೈ

ಪುತ್ತೂರು: ಕಾಂಗ್ರೆಸ್ ಸರಕರದ ಐದು ಗ್ಯಾರಂಟಿಗಳಲ್ಲಿ 10 ಕೇಜಿ ಉಚಿತ ಅಕ್ಕಿಯೂ ಸೇರಿಕೊಂಡಿದೆ, ಆದರೆ 10 ಕೆ ಜಿ ಅಕ್ಕಿ ಬಡವರಿಗೆ ನೀಡದಂತೆ ಕೇಂದ್ರದ ನರೇಂದ್ರ ಮೋದಿ ಸರಕಾರ ಅದಕ್ಕೆ ತಡೆ ಒಡ್ಡಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಅಳಿಕೆಯಲ್ಲಿ ನಡೆದ ಅಳಿಕೆ ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ಬಡವರು ಮೂರು ಹೊತ್ತು ಚೆನ್ನಾಗಿ ಊಟ ಮಾಡಬೇಕು, ರಾಜ್ಯದಲ್ಲಿ ಯಾರೂ ಹಸಿವನಿಂದ ಇರಬಾರದು ಎಂದು ಸಿದ್ದರಾಮಯ್ಯ ನೇತೃತ್ವದ ಸರಕಾರ ಅನ್ನದಾಸೋಹ ಯೋಜನೆಯನ್ನು

ಪೆರುವಾಯಿ, ಅಳಿಕೆಯಲ್ಲಿ ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆ | ಬಡವರಿಗೆ ಅಕ್ಕಿ ಕೊಡದಂತೆ ಕೇಂದ್ರ ಸರಕಾರ ತಡೆಒಡ್ಡಿದೆ: ಅಶೋಕ್ ರೈ Read More »

error: Content is protected !!
Scroll to Top