ರಾಜಕೀಯ

ನಮಗೆ ಸಿಕ್ಕಿದ ಸ್ಥಾನಮಾನ ಪಕ್ಷದಿಂದ ಸಿಕ್ಕಿದ್ದು : ಶಾಸಕ ಸಂಜೀವ ಮಠಂದೂರು | ಪುತ್ತೂರು ಗ್ರಾಮಾಂತರ ಮಂಡಲ ಮಹಿಳಾ ಮೋರ್ಚಾ ಸಭೆ

ಪುತ್ತೂರು : ಪುತ್ತೂರು ಗ್ರಾಮಾಂತರ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಚುನಾವಣಾ ಪೂರ್ವ ತಯಾರಿ  ಸಭೆ ಶುಕ್ರವಾರ ಟೌನ್‍ ಬ್ಯಾಂಕ್‍ ಸಭಾಂಗಣದಲ್ಲಿ ನಡೆಯಿತು. ಸಭೆಯನ್ನುದ್ದೇಶಿಸಿ ಶಾಸಕ ಸಂಜೀವ ಮಠಂದೂರು ಮಾತನಾಡಿ, ನಮಗೆ ಸಿಕ್ಕಿದ ಸ್ಥಾನಮಾನ ಪಕ್ಷದಿಂದ ಸಿಕ್ಕಿದ್ದು, ಅದಕ್ಕಾಗಿ ಪಕ್ಷವನ್ನು ಮತ್ತಷ್ಟು ಕಟ್ಟುವಲ್ಲಿ ಪ್ರಯತ್ನಗಳು ಸಾಗಬೇಕು. ಇಂದು ಬಹುಮತ ಇರುವ ಮಹಿಳೆಯರು ಸಂಘಟನೆ ಮಾಡಿ ನಾಯಕತ್ವ ಬೆಳೆಸುವ ಕೆಲಸ ಕಾರ್ಯ ಆಗಬೇಕು ಎಂದ ಅವರು, ವಿಜಯ ಸಂಕಲ್ಪ ಯಾತ್ರೆಯಲ್ಲಿ ದೊಡ್ಡ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ತಿಳಿಸಿದರು. ಬಿಜೆಪಿ […]

ನಮಗೆ ಸಿಕ್ಕಿದ ಸ್ಥಾನಮಾನ ಪಕ್ಷದಿಂದ ಸಿಕ್ಕಿದ್ದು : ಶಾಸಕ ಸಂಜೀವ ಮಠಂದೂರು | ಪುತ್ತೂರು ಗ್ರಾಮಾಂತರ ಮಂಡಲ ಮಹಿಳಾ ಮೋರ್ಚಾ ಸಭೆ Read More »

ಮಾ.5 : ಬಿಜೆಪಿ ಎಸ್‍.ಟಿ.ಮೋರ್ಚಾದಿಂದ ಎಸ್‍.ಟಿ.ಮೋರ್ಚಾ ಸಮಾವೇಶ | ಜಿಲ್ಲೆಯಿಂದ 5 ಸಾವಿರಕ್ಕೂ ಮಿಕ್ಕಿ ಎಸ್.ಟಿ. ಮೋರ್ಚಾ ಸದಸ್ಯರು ಪಾಲ್ಗೊಳ್ಳುವ ನಿರೀಕ್ಷೆ

ಪುತ್ತೂರು : ಬಿಜೆಪಿ ಎಸ್‍.ಟಿ ಮೋರ್ಚಾ ವತಿಯಿಂದ ಎಸ್‍.ಟಿ.ಮೋರ್ಚಾ ಸಮಾವೇಶ ಮಾ.5 ಭಾನುವಾರ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ಎಂದಿ ಬಿಜೆಪಿ ಎಸ್.ಟಿ. ಮೋರ್ಚಾ ರಾಜ್ಯ ಉಪಾಧ್ಯಕ್ಷ ಮಂಜುನಾಥ ನಾಯ್ಕ ತಿಳಿಸಿದ್ದಾರೆ. ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಹಿಂದುತ್ವ, ರಾಷ್ಟ್ರೀಯ ವಿಚಾರಧಾರೆ ಅಡಿಯಲ್ಲಿ ಬಿಜೆಪಿ ಸರಕಾರ ಎಸ್‍.ಟಿ. ಸಮಯದಾಯದ ಅಭಿವೃದ್ಧಿಗೆ ನಿರಂತರ ಕಾರ್ಯಪ್ರವೃತ್ತವಾಗಿದ್ದು, ಭಾರತದ ಅತ್ಯುನ್ನತ ರಾಷ್ಟ್ರಪತಿ ಸ್ಥಾನವನ್ನು ದ್ರೌಪದಿ ಮುರ್ಮು ಅವರಿಗೆ ನೀಡಿದ್ದು, ಅಲ್ಲದೆ ಸುರಂಗದ ಮೂಲಕ ಜಲಧಾರೆಯನ್ನು ಕಂಡುಕೊಂಡು ಬರಡು

ಮಾ.5 : ಬಿಜೆಪಿ ಎಸ್‍.ಟಿ.ಮೋರ್ಚಾದಿಂದ ಎಸ್‍.ಟಿ.ಮೋರ್ಚಾ ಸಮಾವೇಶ | ಜಿಲ್ಲೆಯಿಂದ 5 ಸಾವಿರಕ್ಕೂ ಮಿಕ್ಕಿ ಎಸ್.ಟಿ. ಮೋರ್ಚಾ ಸದಸ್ಯರು ಪಾಲ್ಗೊಳ್ಳುವ ನಿರೀಕ್ಷೆ Read More »

ಈಶಾನ್ಯ ಭಾರತದ ಚುನಾವಣಾ ಫಲಿತಾಂಶ ದೇಶದ ಪ್ರಗತಿ, ಸ್ಥಿರತೆಗೆ ಪ್ರೇರಣೆ ಎಂದ ಮೋದಿ

ತ್ರಿಪುರಾ, ನಾಗಾಲ್ಯಾಂಡ್ ಎನ್.ಡಿ.ಎ.ಗೆ ಸ್ಪಷ್ಟ ಬಹುಮತ | ಮೇಘಾಲಯದಲ್ಲಿ ಎನ್.ಸಿ.ಪಿ. ಜೊತೆ ಬಿಜೆಪಿ ಸರ್ಕಾರ! ನವದೆಹಲಿ: ಗುರುವಾರ ಪ್ರಕಟವಾದ ಈಶಾನ್ಯ ಭಾರತದ ಚುನಾವಣಾ ಫಲಿತಾಂಶ ದೇಶದ ಪ್ರಗತಿ, ಸ್ಥಿರತೆಗೆ ಪ್ರೇರಣೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಸರಣಿ ಟ್ವೀಟಿನಲ್ಲಿ ತಿಳಿಸಿದ್ದಾರೆ. ತ್ರಿಪುರಾ, ನಾಗಾಲ್ಯಾಂಡಿನಲ್ಲಿ ಬಿಜೆಪಿ ನೇತೃತ್ವದ ಎನ್.ಡಿ.ಎ. ಸ್ಪಷ್ಟ ಬಹುಮತ ಪಡೆದಿದ್ದರೆ, ಮೇಘಾಲಯದಲ್ಲಿ ಎನ್.ಸಿ.ಪಿ. ಜೊತೆಗೆ ಬಿಜೆಪಿ ಮೈತ್ರಿ ಸರಕಾರ ರಚನೆಯಾಗಲಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸರಣಿ ಟ್ವೀಟ್ ಮಾಡಿರುವ ನರೇಂದ್ರ ಮೋದಿ, ‘ಧನ್ಯವಾದ ತ್ರಿಪುರಾ! ಈ ಮತ ಪ್ರಗತಿ ಮತ್ತು ಸ್ಥಿರತೆಗಾಗಿ. ಬಿಜೆಪಿಯು ರಾಜ್ಯದ ಅಭಿವೃದ್ಧಿಯ ಪಥಕ್ಕೆ ಉತ್ತೇಜನ ನೀಡಲಿದೆ. ತ್ರಿಪುರಾದಲ್ಲಿ ಬೇರು ಮಟ್ಟದಿಂದ ಅದ್ಬುತವಾಗಿ ಶ್ರಮಿಸಿದ ಬಿಜೆಪಿಯ ಎಲ್ಲ ಕಾರ್ಯಕರ್ತರ ಬಗ್ಗೆ ನನಗೆ ಹೆಮ್ಮೆ ಇದೆ’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ. ತ್ರಿಪುರಾ ಫಲಿತಾಂಶ:

ಈಶಾನ್ಯ ಭಾರತದ ಚುನಾವಣಾ ಫಲಿತಾಂಶ ದೇಶದ ಪ್ರಗತಿ, ಸ್ಥಿರತೆಗೆ ಪ್ರೇರಣೆ ಎಂದ ಮೋದಿ Read More »

ಶಾಸಕ ಸಂಜೀವ ಮಠಂದೂರು, ಸಂಸದ ನಳಿನ್ ಕುಮಾರ್ ಕಾರ್ಯವೈಖರಿಯಿಂದ ಮತ್ತೊಮ್ಮೆ ಬಿಜೆಪಿ ಗೆಲುವು | ಬೂತ್ ವಿಜಯ ಅಭಿಯಾನದಿಂದ ಬಿಜೆಪಿ ಬೂತ್ ಶಕ್ತೀಕರಣ

ಪುತ್ತೂರು: ಮುಂದಿನ ಚುನಾವಣೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಬಾರಿಯ ಲೋಕಸಭಾ ಚುನಾವಣೆ ಲೀಡ್‌ಗಿಂತಲೂ ಅಧಿಕ ಮತಗಳಿಂದ ಗೆಲ್ಲುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಬಿಜೆಪಿ ವಿಭಾಗ ಪ್ರಭಾರಿ ಗೋಪಾಲಕೃಷ್ಣ ಹೇರಳೆ ತಿಳಿಸಿದ್ದಾರೆ. ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರಸ್ತುತ ಬಿಜೆಪಿ ಅತ್ಯಂತ ಬಲಿಷ್ಠವಾಗಿದ್ದು, ಯೋಜನೆ ಹಾಗೂ ಯೋಚನೆ ಸಹಿತ ಕಾರ್ಯಬದ್ಧತೆಯಲ್ಲಿ ರಾಜಿ ಮಾಡಿಕೊಂಡಿಲ್ಲ. ಪಕ್ಷದ ಯೋಜನೆ, ಯೋಚನೆಗಳಿಗೆ ಪೂರಕವಾಗಿ ಶಾಸಕ ಸಂಜೀವ ಮಠಂದೂರು ಅವರ ಕಾರ್ಯವೈಖರಿ ಯಶಸ್ವಿಯಾಗಿದೆ. ಈ ಹಿನ್ನಲೆಯಲ್ಲಿ ನಮಗೆ ಗೆಲ್ಲುವುದರಲ್ಲಿ ನಿಶ್ಚಯವಿದೆ ಎಂದ ಅವರು,

ಶಾಸಕ ಸಂಜೀವ ಮಠಂದೂರು, ಸಂಸದ ನಳಿನ್ ಕುಮಾರ್ ಕಾರ್ಯವೈಖರಿಯಿಂದ ಮತ್ತೊಮ್ಮೆ ಬಿಜೆಪಿ ಗೆಲುವು | ಬೂತ್ ವಿಜಯ ಅಭಿಯಾನದಿಂದ ಬಿಜೆಪಿ ಬೂತ್ ಶಕ್ತೀಕರಣ Read More »

ಒಕ್ಕಲಿಗ ಗೌಡ ಸಮುದಾಯದ ಅಭ್ಯರ್ಥಿಗೆ ಕಾಂಗ್ರೆಸ್‍ ಟಿಕೇಟ್ ನೀಡಿ

ಪುತ್ತೂರು, ಸುಳ್ಯ, ಬೆಳ್ತಂಗಡಿ ಒಕ್ಕಲಿಗ ಗೌಡ ಸಮುದಾಯದ ಕಾಂಗ್ರೆಸ್ ಮುಖಂಡರಿಂದ ಡಿಕೆಶಿಗೆ ಮನವಿ ಪುತ್ತೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಒಕ್ಕಲಿಗ ಗೌಡ ಸಮುದಾಯಕ್ಕೆ ಪ್ರಾತಿನಿಧ್ಯ ನೀಡುವಂತೆ ಪುತ್ತೂರು, ಸುಳ್ಯ, ಬೆಳ್ತಂಗಡಿ ಒಕ್ಕಲಿಗ ಗೌಡ ಸಮಾಜದ ಕಾಂಗ್ರೆಸ್ ಮುಖಂಡರ ನಿಯೋಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು. ಇದೇ ಸಂದರ್ಭ ದ.ಕ. ಜಿಲ್ಲೆಯಲ್ಲಿ ಒಕ್ಕಲಿಗ ಗೌಡ ಸಮುದಾಯವನ್ನು ಕಡೆಗಣಿಸಿರುವುದನ್ನು ಡಿ.ಕೆ. ಶಿವಕುಮಾರ್ ಅವರ ಗಮನಕ್ಕೆ ತರಲಾಯಿತು. ನಿಯೋಗದ

ಒಕ್ಕಲಿಗ ಗೌಡ ಸಮುದಾಯದ ಅಭ್ಯರ್ಥಿಗೆ ಕಾಂಗ್ರೆಸ್‍ ಟಿಕೇಟ್ ನೀಡಿ Read More »

ಬಿಜೆಪಿಗೆ ಹರಿದು ಬಂತು 1917 ಕೋ.ರೂ. ದೇಣಿಗೆ

ಕಾಂಗ್ರೆಸ್‌ ಹಿಂದಿಕ್ಕಿದ ಟಿಎಂಸಿ ದ್ವಿತೀಯ ಸ್ಥಾನದಲ್ಲಿ ಹೊಸದಿಲ್ಲಿ : ಬಿಜೆಪಿ 2021-22ನೇ ಸಾಲಿನ ಆರ್ಥಿಕ ವರ್ಷದಲ್ಲಿ ಬರೊಬ್ಬರಿ 1917 ಕೋಟಿ ದೇಣಿಗೆ ಪಡೆದುಕೊಂಡಿದೆ. ಎಂಟು ಮಾನ್ಯತೆ ಪಡೆದ ರಾಷ್ಟ್ರೀಯ ಪಕ್ಷಗಳಿಗೆ ಭಾರತದಾದ್ಯಂತ ಒಟ್ಟು 3289.34 ಕೋಟಿ ರೂ ದೇಣಿಗೆ ಸಂದಾಯವಾಗಿದ್ದು, ಈ ಪೈಕಿ ಅರ್ಧಕ್ಕೂ ಹೆಚ್ಚು ಮೊತ್ತವನ್ನು ಬಿಜೆಪಿಯೊಂದೇ ಪಡೆದುಕೊಂಡಿದೆ. ಬಿಜೆಪಿಯ ಪ್ರಮುಖ ಎದುರಾಳಿಯಾಗಿರುವ ಕಾಂಗ್ರೆಸ್‌ಗೆ ಸಿಕ್ಕಿರುವುದು 541 ಕೋ. ರೂ. ಮಾತ್ರ. ವಿಶೇಷವೆಂದರೆ ಕಾಂಗ್ರೆಸ್‌ಗಿಂತ ಹೆಚ್ಚು ದೇಣಿಗೆ ಮಮತಾ ಬ್ಯಾನರ್ಜಿಯ ತೃಣಮೂಲ ಕಾಂಗ್ರೆಸ್‌ಗೆ ಹರಿದುಬಂದಿದೆ. ಚುನಾವಣಾ

ಬಿಜೆಪಿಗೆ ಹರಿದು ಬಂತು 1917 ಕೋ.ರೂ. ದೇಣಿಗೆ Read More »

ನಾರಾಯಣ ಗುರುಗಳ ಅನುಯಾಯಿಗಳಿಗೆ ಅವಮಾನ: ಅಮಳ ರಾಮಚಂದ್ರ

ಪುತ್ತೂರು: ಪಠ್ಯ ಪುಸ್ತಕ ಪರಿಷ್ಕರಣೆ ಸಂದರ್ಭದಲ್ಲಿ ನಾರಾಯಣ ಗುರುಗಳ ಕುರಿತು ವಿಚಾರವನ್ನು ಕಿತ್ತು ಹಾಕಿರುವುದು ದ.ಕ. ಜಿಲ್ಲೆಯ ನಾರಾಯಣ ಗುರುಗಳ ಅನುಯಾಯಿಗಳಿಗೆ ಮಾಡಿದ ಅವಮಾನ ಎಂದು ಕೆಪಿಸಿಸಿ ವಕ್ತಾರ ಅಮಲ ರಾಮಚಂದ್ರ ಆರೋಪಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಿತಿ ರಚಿಸಿ, ಸಮಿತಿಗೆ ತೃತೀಯ ದರ್ಜೆ ಲೇಖಕ ರೋಹಿತ್ ಚಕ್ರತೀರ್ಥರನ್ನು ಅಧ್ಯಕ್ಷರನ್ನಾಗಿ ಮಾಡಿ, ಅವರ ವಿಚಾರಗಳನ್ನೇ ಸಮರ್ಥನೆ ಮಾಡಿ ನಾರಾಯಣ ಗುರುಗಳಿಗೆ ಅವಮಾನ ಮಾಡಿರುವುದು ಇಡೀ ಸಮಾಜಕ್ಕೆ ಮಾಡಿದ ಅವಮಾನ. ಸಂವಿಧಾನದ ಮೂಲ ತಿರುಳನ್ನು ತಿರುಚುವ ಮೂಲಕ

ನಾರಾಯಣ ಗುರುಗಳ ಅನುಯಾಯಿಗಳಿಗೆ ಅವಮಾನ: ಅಮಳ ರಾಮಚಂದ್ರ Read More »

ಇಂದಿನಿಂದ ರಾಜ್ಯದಲ್ಲಿ ಬಿಜೆಪಿ ವಿಜಯ ಸಂಕಲ್ಪ ರಥಯಾತ್ರೆ : ರಾಷ್ಟ್ರೀಯ ಅಧ್ಯಕ್ಷ ಜೆ. ಪಿ ನಡ್ಡಾ ಚಾಲನೆ

ಬೆಂಗಳೂರು : ಇಂದಿನಿಂದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಪ್ರಾರಂಭವಾಗಲಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಚಾಮರಾಜನಗರದ ಮಲೆಮಹದೇಶ್ವರ ಬೆಟ್ಟದಿಂದ ಆರಂಭವಾಗುವ ಯಾತ್ರೆಗೆ ಚಾಲನೆ ನೀಡಲಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಮಾ.1ರಂದು ಬೆಳಗ್ಗೆ 11ಕ್ಕೆ ದೆಹಲಿಯಿಂದ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬಳಿಕ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ತೆರಳಿ, ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸುತ್ತಾರೆ. ಬಳಿಕ ವಿಜಯ ಸಂಕಲ್ಪ ರಥ ಯಾತ್ರೆಗೆ ಚಾಲನೆ ನೀಡಲಿದ್ದಾರೆ. ಮಧ್ಯಾಹ್ನ ಸೋಲಿಗ

ಇಂದಿನಿಂದ ರಾಜ್ಯದಲ್ಲಿ ಬಿಜೆಪಿ ವಿಜಯ ಸಂಕಲ್ಪ ರಥಯಾತ್ರೆ : ರಾಷ್ಟ್ರೀಯ ಅಧ್ಯಕ್ಷ ಜೆ. ಪಿ ನಡ್ಡಾ ಚಾಲನೆ Read More »

ಕುಮಾರಸ್ವಾಮಿ ಪಾಲಿಗಿದು ಕೊನೆಯ ಚುನಾವಣೆ!

ಬೆಂಗಳೂರು : ಈ ಸಲದ ವಿಧಾನಸಭೆ ಚುನಾವಣೆ ಹಲವು ಹಿರಿಯ ನಾಯಕರ ಪಾಲಿಗೆ ಕೊನೇ ಚುನಾವಣೆ ಆಗಲಿದೆ. ಯಡಿಯೂರಪ್ಪ ಈಗಾಗಲೇ ಚುನಾವಣಾ ರಾಜಕೀಯಕ್ಕೆ ವಿದಾಯ ಘೋಷಿಸಿದ್ದಾರೆ. ಸಿದ್ದರಾಮಯ್ಯ ಕೂಡ ಅಭಿಮಾನಿಗಳ ಒತ್ತಾಯಕ್ಕೆ ಕಟ್ಟುಬಿದ್ದು ಈ ಸಲ ಸ್ಪರ್ಧಿಸುತ್ತಿದ್ದೇನೆ. ಇನ್ನು ಚುನಾವಣೆ ಕಣಕ್ಕಿಳಿಯುವುದಿಲ್ಲ ಎನ್ನುತ್ತಿದ್ದಾರೆ. ಇದರ ಬೆನ್ನಿಗೆ ಇದೀಗ ಜೆಡಿಎಸ್‌ ನಾಯಕ, ಮಾಜಿ ಮುಖ್ಯಮಂತ್ರಿ ಎಚ್‌. ಡಿ. ಕುಮಾರಸ್ವಾಮಿಯವರೂ ಇದೇ ನನ್ನ ಕೊನೇ ಚುನಾವಣೆ ಎಂಭ ಭಾವನಾತ್ಮಕ ಅಸ್ತ್ರ ಪ್ರಯೋಗ ಮಾಡಿದ್ದಾರೆ.“ನಾನು 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ, ಏಕೆಂದರೆ

ಕುಮಾರಸ್ವಾಮಿ ಪಾಲಿಗಿದು ಕೊನೆಯ ಚುನಾವಣೆ! Read More »

‘ಆರ್ಯಾಪು ಗ್ರಾಪಂ ಉಪಚುನಾವಣೆಯ ಗೆಲುವು ವಿಧಾನಸಭೆ ಚುನಾವಣೆಗೆ ದಿಕ್ಸೂಚಿ’ | ಶಾಸಕರ ಅಭಿವೃದ್ಧಿ ಕಾರ್ಯಕ್ರಮಗಳ ಪ್ರತಿಫಲವೇ ಈ ಜಯ

ಪುತ್ತೂರು: ಆರ್ಯಾಪು ಗ್ರಾಮ ಪಂಚಾಯತ್ ಸದಸ್ಯ ಹುದ್ದೆಗೆ ನಡೆದ ಉಪಚುನಾವಣೆಯ ಗೆಲುವು ಮುಂದಿನ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಿದ್ದು, ಶಾಸಕ ಸಂಜೀವ ಮಠಂದೂರು ಅವರ ಅಭಿವೃದ್ಧಿ ಕಾರ್ಯಕ್ರಮಗಳ ಪ್ರತಿಫಲ ಈ ಜಯ ಎಂದು ಬಿಜೆಪಿಯ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ತಿಳಿಸಿದ್ದಾರೆ. ಆರ್ಯಾಪು ಗ್ರಾಮ ಪಂಚಾಯತ್ ಬಿಜೆಪಿ ಅಧಿಕಾರದ ಕ್ಷೇತ್ರ. ಈ ಹಿಂದೆ ಬಿಜೆಪಿ ಬೆಂಬಲಿತ ಅಭ್ಯರ್ಥಿಯೇ ಆಗಿದ್ದ ಗಿರೀಶ್ ಗೌಡ ಅವರು ಈ ವಾರ್ಡಿನ ಸದಸ್ಯರಾಗಿದ್ದರು. ಅವರ ಅಕಾಲಿಕ ಮರಣದಿಂದ ತೆರವಾದ ಸ್ಥಾನಕ್ಕೆ ಮತ್ತೊಮ್ಮೆ

‘ಆರ್ಯಾಪು ಗ್ರಾಪಂ ಉಪಚುನಾವಣೆಯ ಗೆಲುವು ವಿಧಾನಸಭೆ ಚುನಾವಣೆಗೆ ದಿಕ್ಸೂಚಿ’ | ಶಾಸಕರ ಅಭಿವೃದ್ಧಿ ಕಾರ್ಯಕ್ರಮಗಳ ಪ್ರತಿಫಲವೇ ಈ ಜಯ Read More »

error: Content is protected !!
Scroll to Top