ಚತುಷ್ಪಥ ಹೆದ್ದಾರಿ: ಶಾಸಕರ ಕಳಕಳಿ | ಪುತ್ತೂರು – ಉಪ್ಪಿನಂಗಡಿ ‘ಟ್ವಿನ್ ಸಿಟಿ’ ನಡುವಿನ 4 ಲೇನ್
ಪುತ್ತೂರು: ಒಂದೊಮ್ಮೆ ಉಪ್ಪಿನಂಗಡಿ ತಾಲೂಕು ಕೇಂದ್ರ. ಕ್ರಮೇಣ ತಾಲೂಕು ಕೇಂದ್ರ ಪುತ್ತೂರಿಗೆ ವರ್ಗವಾಯಿತು. ಹಾಗೆಂದು ಈ ಎರಡು ಪಟ್ಟಣಗಳ ನಡುವಿನ ಸಂಬಂಧ ಪ್ರತ್ಯೇಕಗೊಂಡಿಲ್ಲ. ಎರಡೂ ಪಟ್ಟಣಗಳು ಹುಬ್ಬಳ್ಳಿ – ಧಾರವಾಡ ಟ್ವಿನ್ ಸಿಟಿ ಮಾದರಿಯಲ್ಲಿ ಬೆಳೆಯುತ್ತಿದೆ. ಇದಕ್ಕೆ ಇನ್ನಷ್ಟು ಬಲ ತುಂಬುವ ದಿಶೆಯಲ್ಲಿ ಚತುಷ್ಪಥ ರಸ್ತೆ ಕಾಮಗಾರಿ ವೇಗ ಪಡೆಯುತ್ತಿದೆ. ಜಿ.ಪಂ. ರಸ್ತೆಯಾಗಿದ್ದ ಸಂದರ್ಭ ಈ ರಸ್ತೆಯ ಅಗಲ ಕೇವಲ 5.5 ಮೀ. ಎದುರಿನಿಂದ ವಾಹನ ಬಂದರೆ, ಪಕ್ಕಕ್ಕೆ ಸರಿದು ನಿಲ್ಲಬೇಕಾದ ಪ್ರಮೇಯ. ಆದ್ದರಿಂದ ರಸ್ತೆಯನ್ನು ಪಿಡಬ್ಲ್ಯೂಡಿಗೆ […]
ಚತುಷ್ಪಥ ಹೆದ್ದಾರಿ: ಶಾಸಕರ ಕಳಕಳಿ | ಪುತ್ತೂರು – ಉಪ್ಪಿನಂಗಡಿ ‘ಟ್ವಿನ್ ಸಿಟಿ’ ನಡುವಿನ 4 ಲೇನ್ Read More »