ಸರ್ವೆ ವಲಯ ಕಾಂಗ್ರೆಸ್ನಿಂದ ಕಾಯಕರ್ತರ ಸಭೆ, ಶಾಸಕರಿಗೆ ಸನ್ಮಾನ
ಪುತ್ತೂರು : ಪುತ್ತೂರು ಸಹಿತ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದಿದ್ದು, ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಚೈತನ್ಯ ಬಂದಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಸರ್ವೆ ವಲಯ ಕಾಂಗ್ರೆಸ್ ವತಿಯಿಂದ ಕಲ್ಪನೆ ಸಮುದಾಯಭವನದಲ್ಲಿ ಶನಿವಾರ ನಡೆದ ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆ ಮತ್ತು ಶಾಸಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಳೆದ ಹಲವು ವರ್ಷಗಳಿಂದ ಪುತ್ತೂರಿನಲ್ಲಿ ಕಾಂಗ್ರೆಸ್ ಶಾಸಕರಿಲ್ಲದ ಕಾರಣ ಕಾರ್ಯಕರ್ತರು ನೋವು, ಯಾತನೆಯನ್ನು ಅನುಭವಿಸುವಂತಾಗಿತ್ತು. ಕಾಂಗ್ರೆಸ್ ಗೆಲ್ಲಲೇಬೇಕು ಎಂದು ಕಳೆದ ಚುನಾವಣೆಯಲ್ಲಿ ಕಾರ್ಯಕರ್ತರ […]
ಸರ್ವೆ ವಲಯ ಕಾಂಗ್ರೆಸ್ನಿಂದ ಕಾಯಕರ್ತರ ಸಭೆ, ಶಾಸಕರಿಗೆ ಸನ್ಮಾನ Read More »










