ರಾಜಕೀಯ

ಫೆ.೬ : ಪುತ್ತೂರು-ಉಪ್ಪಿನಂಗಡಿ ರಸ್ತೆ ಅಭಿವೃದ್ಧಿಗೆ ಶಿಲಾನ್ಯಾಸ ಕಾರ್ಯಕ್ರಮ

ಪುತ್ತೂರು : ರಾಜ್ಯ ಸರಕಾರದ ಲೋಕೋಪಯೋಗಿ ಇಲಾಖೆ ರಾಜ್ಯ ಹೆದ್ದಾರಿ ಪುತ್ತೂರು-ಉಪ್ಪಿನಂಗಡಿ ರಸ್ತೆ ಅಭಿವೃದ್ಧಿ ಯೋಜನೆಗೆ ಶಿಲಾನ್ಯಾಸ ಕಾರ್ಯಕ್ರಮ ಫೆ.೬ ಸೋಮವಾರ ಬೆಳಿಗ್ಗೆ ೯.೦೦ ಗಂಟೆಗೆ ೩೪ನೇ ನೆಕ್ಕಿಲಾಡಿಯ ಶಕ್ತಿನಗರದಲ್ಲಿ ನಡೆಯಲಿದೆ.ಸುಮಾರು ೧೨.೭೫ ಕೋಟಿ ರೂ. ಅನುದಾನ ಈ ರಸ್ತೆಯ ಅಭಿವೃದ್ಧಿಗೆ ಬಿಡುಗಡೆಗೊಳಿಸಲಾಗಿದ್ದು, ಪುತ್ತೂರು ಶಾಸಕ ಸಂಜೀವ ಮಠಂದೂರು ಅವರು ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಫೆ.೬ : ಪುತ್ತೂರು-ಉಪ್ಪಿನಂಗಡಿ ರಸ್ತೆ ಅಭಿವೃದ್ಧಿಗೆ ಶಿಲಾನ್ಯಾಸ ಕಾರ್ಯಕ್ರಮ Read More »

ಫೆ.11 : ಸಚಿವ ಅಮಿತ್ ಶಾ ಭೇಟಿ ಹಿನ್ನೆಲೆ : ತೆಂಕಿಲ ಶಾಲಾ ಮೈದಾನಕ್ಕೆ ಜಿಲ್ಲಾಧಿಕಾರಿ, ಎಸ್ಪಿ ಭೇಟಿ

ಪುತ್ತೂರು: ಸುವರ್ಣ ಮಹೋತ್ಸವ ಆಚರಿಸುತ್ತಿರುವ ಪ್ರತಿಷ್ಠಿತ ಅಂತರ್ರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೋದ ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ ಫೆ.11ರಂದು ಕೇಂದ್ರ ಗೃಹ ಸಚಿವರು, ಕೇಂದ್ರದ ಪ್ರಥಮ ಸಹಕಾರ ಸಚಿವ ಅಮಿತ್ ಶಾ ಆಗಮನ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್, ದ.ಕ ಎಸ್ಪಿ ಡಾ.ಅಮಟೆ ವಿಕ್ರಮ್‌ರವರು ಕಾರ್ಯಕ್ರಮ ನಡೆಯುವ ತೆಂಕಿಲ ವಿವೇಕಾನಂದ ಶಾಲಾ ಮೈದಾನಕ್ಕೆ ಶುಕ್ರವಾರ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿದರು. ಈ ಸಂದರ್ಭದಲ್ಲಿ ಸಹಾಯಕ ಕಮೀಷನರ್ ಗಿರೀಶ್ ನಂದನ್, ಡಿವೈಎಸ್ಪಿ ವೀರಯ್ಯ ಹಿರೇಮಠ್, ಕ್ಯಾಂಪ್ಕೋ ಮಾಜಿ

ಫೆ.11 : ಸಚಿವ ಅಮಿತ್ ಶಾ ಭೇಟಿ ಹಿನ್ನೆಲೆ : ತೆಂಕಿಲ ಶಾಲಾ ಮೈದಾನಕ್ಕೆ ಜಿಲ್ಲಾಧಿಕಾರಿ, ಎಸ್ಪಿ ಭೇಟಿ Read More »

ತಾಲೂಕು ಅಕ್ರಮ-ಸಕ್ರಮ ಮಂಜೂರಾತಿ ಸಭೆ

ಪುತ್ತೂರು: ತಾಲೂಕು ಅಕ್ರಮ-ಸಕ್ರಮ ಮಂಜೂರಾತಿ ಸಭೆ ಮಾನ್ಯ ಶಾಸಕರಾದ ಸಂಜೀವ ಮಠದೂರು ನೇತೃತ್ವದಲ್ಲಿ ನಡೆಯಿತು.ಸರ್ಕಾರದ ಸವಲತ್ತುಗಳನ್ನು ಫಲಾನುಭವಿಗೆ ಮುಟ್ಟಿಸುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮ ಹಾಕಿಕೊಳ್ಳಲಾಗಿದೆ. ಬ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣವಾಗ ನಿಟ್ಟಿನಲ್ಲಿ ರೈತರಿಗೆ ಇಲಾಖೆಯ ಅಧಿಕಾರಿಗಳಿಂದ ಆಗುವ ಸಮಸ್ಯೆಗಳ ಬಗ್ಗೆ ತಿಳಿಸಬೇಕು. ಸರ್ಕಾರಿ ಜಾಗದಲ್ಲಿ ಸಾಗುವಳಿ ಮಾಡಿದ ರೈತರಿಗೆ ಸಕ್ರಮ ಮಾಡಲು ಅವಕಾಶ ಮಾಡಿಕೊಡಲಾಗಿದ್ದು, ಮಾ.30ರ ತನಕ ಅಕ್ರಮ ಸಕ್ರಮ ಅರ್ಜಿ ನೀಡಲು ಅವಕಾಶವಿದೆ ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ತಿಳಿಸಿದರು. ಅವರು ಪುತ್ತೂರು ಪುರಭವನದಲ್ಲಿ

ತಾಲೂಕು ಅಕ್ರಮ-ಸಕ್ರಮ ಮಂಜೂರಾತಿ ಸಭೆ Read More »

ಸಂಸದರಿಂದ ಹನುಮಗಿರಿ ಕ್ಷೇತ್ರ ಅಮರಗಿರಿ ಶ್ರೀ ಭಾರತೀ ಅಮರಜ್ಯೋತಿ ಮಂದಿರದ ಪರಿಶೀಲನೆ

ಪುತ್ತೂರು : ಫೆ.11 ರಂದು ನಡೆಯುವ ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವದಲ್ಲಿ ಪಾಲ್ಗೊಳ್ಳಲಿರುವ ಅಮಿತ್‌ಷಾ ಅವರು ಈಶ್ವರಮಂಗಲದ ಹನುಮಗಿರಿ ಕ್ಷೇತ್ರಕ್ಕೆ ಭೇಟಿ ನೀಡಲಿರುವ ಹಿನ್ನಲೆಯಲ್ಲಿ ಅಲ್ಲಿ ನೂತನವಾಗಿ ನಿರ್ಮಿಸಲಾದ ಅಮರಗಿರಿ ಶ್ರೀ ಭಾರತಿ ಅಮರಜ್ಯೋತಿ ಮಂದಿರವನ್ನು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಗುರುವಾರ ಸಂಜೆ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಶಾಸಕ ಸಂಜೀವ ಮಠಂದೂರು, ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಸಹಾಯಕ ಆಯುಕ್ತ ಗಿರೀಶ್ ನಂದನ್, ಕ್ಷೇತ್ರದ ನನ್ಯ ಅಚ್ಚುತ

ಸಂಸದರಿಂದ ಹನುಮಗಿರಿ ಕ್ಷೇತ್ರ ಅಮರಗಿರಿ ಶ್ರೀ ಭಾರತೀ ಅಮರಜ್ಯೋತಿ ಮಂದಿರದ ಪರಿಶೀಲನೆ Read More »

ಪುತ್ತೂರಿನಲ್ಲಿ ನಡೆಯುವ ಕೃಷಿ ಯಂತ್ರ ಮೇಳಕ್ಕೆ ಅಮಿತ್‌ಷಾ ಆಗಮನ

ಮಂಗಳೂರಿನಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ, ಸಂಸದ ನಳಿನ್ ಕುಮಾರ್ ಹೇಳಿಕೆ ಪುತ್ತೂರು : ಫೆ.10 ರಿಂದ ಮೂರು ದಿನಗಳ ಕಾಲ ಕ್ಯಾಂಪ್ಕೋ ಹಾಗೂ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ವತಿಯಿಂದ ನಡೆಯುವ ಕೃಷಿ ಯಂತ್ರಮೇಳಕ್ಕೆ ಅಮಿತ್ ಷಾ ಅವರು ಬರಲಿದ್ದು, ಅವರನ್ನು ದೊಡ್ಡ ಮಟ್ಟದಲ್ಲಿ ಸ್ವಾಗತಿಸಲಾಗುವುದು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಅವರು ಪುತ್ತೂರಿನಲ್ಲಿ ನಡೆಯುವ ಕೃಷಿಯಂತ್ರ ಮೇಳದ ಕುರಿತು ಮಂಗಳೂರಿನಲ್ಲಿ ಗುರುವಾರ ನಡೆದ ಪೂರ್ವಭಾವಿ ಸಭೆಯಲ್ಲಿ

ಪುತ್ತೂರಿನಲ್ಲಿ ನಡೆಯುವ ಕೃಷಿ ಯಂತ್ರ ಮೇಳಕ್ಕೆ ಅಮಿತ್‌ಷಾ ಆಗಮನ Read More »

ರೈತರಿಗೆ ವರದಾನ ರೈತ ಸಂಪರ್ಕ ಕೇಂದ್ರದ ನೂತನ‌ ಕಟ್ಟಡ

ಶಾಸಕ ಸಂಜೀವ ಮಠಂದೂರು ಮುತುವರ್ಜಿಯಲ್ಲಿ ನಿರ್ಮಾಣಗೊಂಡ 1.50 ಕೋಟಿ ರೂ. ವೆಚ್ಚದ 3 ಕಟ್ಟಡಗಳು ಪುತ್ತೂರು, ಉಪ್ಪಿನಂಗಡಿ, ವಿಟ್ಲ ಹೋಬಳಿಯ ರೈತರ ಉಪಯೋಗಕ್ಕಾಗಿ ಸಿದ್ಧವಾಗಿದೆ ನೂತನ ಕಟ್ಟಡ ಪುತ್ತೂರು: ರೈತರಿಗೆ, ಕೃಷಿಕರಿಗಾಗಿ ಅದೆಷ್ಟು ಸವಲತ್ತುಗಳನ್ನು ನೀಡುತ್ತಿದೆ ಸರ್ಕಾರ. ಆದರೆ ಆ ಯೋಜನೆಗಳನ್ನು ರೈತರು ಪಡೆದುಕೊಳ್ಳದೇ ಇದ್ದರೆ, ಕೇಂದ್ರ ಇದ್ದೇನು ಪ್ರಯೋಜನ. ಸವಲತ್ತು, ಯೋಜನೆಗಳ ಪ್ರಯೋಜನವನ್ನು ರೈತರು ಪಡೆದುಕೊಳ್ಳಬೇಕಾದರೆ ಮೂಲಸೌಕರ್ಯ ತೀರಾ ಅವಶ್ಯಕತೆ. ಇದಕ್ಕಾಗಿ ಶಾಸಕ ಸಂಜೀವ ಮಠಂದೂರು ಅವರು ಮುತುವರ್ಜಿ ವಹಿಸಿ, ಪುತ್ತೂರು ವಿಧಾನಸಭಾ ಕ್ಷೇತ್ರದ 3

ರೈತರಿಗೆ ವರದಾನ ರೈತ ಸಂಪರ್ಕ ಕೇಂದ್ರದ ನೂತನ‌ ಕಟ್ಟಡ Read More »

ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡುತ್ತಿರುವ ಆಡಿಯೋ, ವೀಡಿಯೋ

ಪುತ್ತೂರು : ಆಧುನಿಕ ಜಗತ್ತಿನಲ್ಲಿ ಆಧುನೀಕರಣಕ್ಕೆ ತಕ್ಕಂತೆ ಒಂದೆಡೆ ಜಗತ್ತಿನ ಆಗುಹೋಗುಗಳು ಕ್ಷಣಾರ್ಧದಲ್ಲಿ ಜನರನ್ನು ತಲುಪುತ್ತಿದ್ದು, ವಾಟ್ಸ್ಅಪ್, ಫೇಸ್ಬುಕ್, ಟ್ವಿಟರ್ ಮುಂತಾದ ಜಾಲತಾಣ ಸೌಲಭ್ಯಗಳು ಸಹಕಾರಿಯಾಗಿವೆ. ಇನ್ನೊಂದೆಡೆ ಅಷ್ಟೇ ವೇಗದಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಮನುಷ್ಯರ ತೇಜೋವಧೆಗಳು ನಡೆಯುತ್ತಿರುವುದು ಆಘಾತಕಾರಿ ಸಂಗತಿಯಾಗಿದ್ದು, ಸಮಾಜದ ಮೇಲೂ ಕೆಟ್ಟ ಪರಿಣಾಮ ಬೀಳುವುದರಲ್ಲಿ ಸಂದೇಹವಿಲ್ಲ. ಇತ್ತೀಚಿನ ದಿನಗಳಲ್ಲಿ ವ್ಯಕ್ತಿಗತವಾಗಿ ಕೆಟ್ಟ ಶಬ್ದಗಳಿಂದ ಅವಹೇಳನ ಮಾಡಿ ಆತನ ವರ್ಚಸ್ಸನ್ನು ಹಾಳುಗೆಡವುತ್ತಿರುವ ಸಂಗತಿಗಳು ಪ್ರಸ್ತುತ ಪ್ರತಿಯೊಂದು ದಿನಗಳಲ್ಲೂ ನಾವು ಕಾಣುತ್ತಿದ್ದೇವೆ. ಕೇವಲ ಒಂದು ಟಚ್

ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡುತ್ತಿರುವ ಆಡಿಯೋ, ವೀಡಿಯೋ Read More »

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಅಗುತ್ತಿರುವ ಆಡಿಯೋ ತನ್ನದಲ್ಲ ಎಂದು ನಿರಾಕರಿಸಿದ ಶ್ರೀ ಕೃಷ್ಣ ವಿಟ್ಲ

ವಿಟ್ಲ : ಈ ಬಾರಿ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಸಂಜೀವ ಮಠಂದೂರು ಅವರಿಗೆ ಟಿಕೇಟ್ ನೀಡಿದರೆ ಸೋಲುವುದು ಗ್ಯಾರಂಟಿ ? ಹೀಗೊಂದು ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಬಿಜೆಪಿ ಪಕ್ಷದ ಕಾರ್ಯಕರ್ತರೊಬ್ಬರೇ ಈ ರೀತಿ ಹೇಳಿಕೆ ನೀಡಿರುವುದು ಸ್ಪಷ್ಟ ಕಂಡು ಬರುತ್ತಿದೆ‌ಈ ರೀತಿ ಏಕವಚನದಲ್ಲಿ‌ ಶಾಸಕರ ನ್ನು ತೇಜೊವಧೆ ಮಾಡಿ ಮಾತನಾಡಿರುವ ವ್ಯಕ್ತಿ ವಿಟ್ಲದ ಶ್ರೀ ಕೃಷ್ಣ ವಿಟ್ಲ ಎಂಬ ಬರಹದಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.ಈ ವಿಚಾರವಾಗಿ ಶ್ರೀ ಕೃಷ್ಣ ವಿಟ್ಲ ಅವರನ್ನು ಸಂಪರ್ಕಿಸಿದಾಗ,

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಅಗುತ್ತಿರುವ ಆಡಿಯೋ ತನ್ನದಲ್ಲ ಎಂದು ನಿರಾಕರಿಸಿದ ಶ್ರೀ ಕೃಷ್ಣ ವಿಟ್ಲ Read More »

ಸರ್ವೆ ಕಲ್ಪಣೆ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

ಪುತ್ತೂರು : ಸರ್ವೆ ಕಲ್ಪಣೆ ಸರಕಾರಿ ಪ್ರೌಢಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ ಸೋಮವಾರ ನಡೆಯಿತು.ಪುತ್ತೂರು ಶಾಸಕ ಸಂಜೀವ ಮಠದೂರು ಉದ್ಘಾಟನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಸಕರನ್ನು ಸನ್ಮಾನಿಸಿ, ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಅಶೋಕ್ ರೈ ಸೊರಕೆ, ಹಿರಿಯ ವಿದ್ಯಾರ್ಥಿ ವಿನೋದ್‌ಶಾಂತಿಗೋಡು ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಪ್ರೌಢ ಶಾಲಾ ಮುಖ್ಯ ಶಿಕ್ಷಕ ಜಯರಾಮ್ ಶೆಟ್ಟಿ ಸ್ವಾಗತಿಸಿದರು.

ಸರ್ವೆ ಕಲ್ಪಣೆ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ Read More »

ಸರ್ವೆ ಸ.ಹಿ.ಪ್ರಾಥಮಿಕ ಶಾಲೆಯಲ್ಲಿ ಸ್ಮಾಟ್೯ ಕ್ಲಾಸ್, ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ

ಪುತ್ತೂರು : ಸರ್ವೆ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ, ಕಾರ್ಯಕ್ರಮ ಹಾಗೂ ಸ್ಮಾಟ್೯ ಕ್ಲಾಸ್, ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನೆ ಮಂಗಳವಾರ ನಡೆಯಿತು. ಶಾಸಕ ಸಂಜೀವ ಮಠಂದೂರು ಉದ್ಘಾಟಿಸಿ ಮಾತನಾಡಿ, ಮಕ್ಕಳ‌ ಪ್ರತಿಭಾ ಪ್ರದರ್ಶನಕ್ಕೆ ಶಿಕ್ಷಕರು ಒಂದೆಡೆ ಪ್ರಯತ್ನ ಮಾಡುತ್ತಿದ್ದರೆ, ಅದಕ್ಕೆ ಪೂರಕವಾಗಿ ಮೂಲಭೂತ‌ ಸೌಕರ್ಯಗಳನ್ನು ಒದಗಿಸುವ ಮೂಲಕ‌‌ ಶಾಲೆಯ ಅಭಿವೃದ್ಧಿ  ಕಾರ್ಯ ಸರಕಾರದಿಂದ ಆಗುತ್ತಿದೆ ಎಂದರು.  ಎಸ್ ಡಿ ಎಂ ಸಿ ಅಧ್ಯಕ್ಷ ಹನೀಫ್ ರೆಂಜಾಲಾಡಿ , ಗ್ರಾಮ ಪಂಚಾಯತ್ ಸದಸ್ಯ ಪ್ರವೀಣ್ ನಾಯ್ಕ್,,

ಸರ್ವೆ ಸ.ಹಿ.ಪ್ರಾಥಮಿಕ ಶಾಲೆಯಲ್ಲಿ ಸ್ಮಾಟ್೯ ಕ್ಲಾಸ್, ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ Read More »

error: Content is protected !!
Scroll to Top