ರಾಜಕೀಯ

ಶಾಸಕ ಅಶೋಕ್ ರೈ ‌ಗೆ ಅಭಿನಂದನೆ ಸಲ್ಲಿಸಿ ಅಳವಡಿಸಲಾಗಿದ್ದ ಬ್ಯಾನರ್ ಛಿದ್ರ: ದೂರು ದಾಖಲು

ಪುತ್ತೂರು: ಶಾಸಕ‌ ಅಶೋಕ್ ರೈ ಅವರಿಗೆ ಅಭಿನಂದನೆ ಸಲ್ಲಿಸಿ ಅಳವಡಿಸಲಾಗಿದ್ದ ಬ್ಯಾನರ್ ಅನ್ನು ಹರಿದು ಹಾಕಲಾಗಿದ್ದು, ಈ ಸಂಬಂಧ ನರಿಮೊಗರು ವಲಯ ಕಾಂಗ್ರೆಸ್ ಅಧ್ಯಕ್ಷ ಹೊನ್ನಪ್ಪ ಕೈಂದಾಡಿಯವರು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ. ನಡುವಾಲ್‌ ಎಂಬಲ್ಲಿಗೆ ರಸ್ತೆ ಸಂಪರ್ಕ ಇರಲಿಲ್ಲ. ಅಶೋಕ್‌ ರೈ ಅವರು ಸ್ಥಳೀಯರ ಜೊತೆ ಮಾತುಕತೆ ನಡೆಸಿ ಪುರುಷರ ಕಟ್ಟೆ – ಶಿಬರ – ನಡುವಾಲ್‌ಗೆ ರಸ್ತೆ ಸಂಪರ್ಕಕ್ಕೆ ವ್ಯವಸ್ಥೆ ಕಲ್ಪಿಸಿದ್ದರು. ಇದಕ್ಕಾಗಿ 5 ಲಕ್ಷ ರೂ. ಅನುದಾನ ಸಹ […]

ಶಾಸಕ ಅಶೋಕ್ ರೈ ‌ಗೆ ಅಭಿನಂದನೆ ಸಲ್ಲಿಸಿ ಅಳವಡಿಸಲಾಗಿದ್ದ ಬ್ಯಾನರ್ ಛಿದ್ರ: ದೂರು ದಾಖಲು Read More »

ಸಾರಿಗೆ ಸಂಸ್ಥೆಯನ್ನು ನಿಶ್ಶಕ್ತಗೊಳಿಸಿತೇ ಶಕ್ತಿ ಯೋಜನೆ?

ಸರ್ಕಾರದಿಂದ 4 ಸಾವಿರ ಕೋಟಿ ಬಾಕಿಯಾಗಿ ಸಮಸ್ಯೆಯಲ್ಲಿ ಸಂಸ್ಥೆ ಬೆಂಗಳೂರು : ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ಜಾರಿಗೆ ಬಂದ ದಿನದಿಂದ 2025ರ ನವೆಂಬರ್ 25ರವರೆಗೆ ನಾಲ್ಕು ಸಾರಿಗೆ ನಿಗಮಗಳಿಗೆ ಸರ್ಕಾರ 4 ಸಾವಿರ ಕೋಟಿ ರೂ.ಗೂ ಹೆಚ್ಚು ಮೊತ್ತ ಬಾಕಿ ಉಳಿಸಿಕೊಂಡಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳಿಗೆ ಸರ್ಕಾರ ಒಟ್ಟಾರೆ

ಸಾರಿಗೆ ಸಂಸ್ಥೆಯನ್ನು ನಿಶ್ಶಕ್ತಗೊಳಿಸಿತೇ ಶಕ್ತಿ ಯೋಜನೆ? Read More »

ಸಚಿವ ಕೃಷ್ಣ ಭೈರೇಗೌಡ ಮೇಲೆ ಭೂ ಕಬಳಿಕೆ ಆರೋಪ : ರಾತ್ರಿಯಿಡೀ ತಾಲೂಕು ಕಚೇರಿ ಮುಂದೆ ಕಾವಲು ನಿಂತ ಬಿಜೆಪಿ ಕಾರ್ಯಕರ್ತರು

ರಾತ್ರೋರಾತ್ರಿ ಕಡತಗಳನ್ನು ತಿದ್ದುವ ಅನುಮಾನದ ಹಿನ್ನೆಲೆಯಲ್ಲಿ ತಾಲೂಕು ಕಚೇರಿಗೆ ಬಿಜೆಪಿ ಕಾವಲು ಬೆಂಗಳೂರು: ಕಂದಾಯ ಸಚಿವ ಕೃಷ್ಣ ಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೋಲಾರ ತಾಲೂಕು ಕಚೇರಿಯಲ್ಲಿ ರಾತ್ರಿಯಿಡೀ ಬಿಜೆಪಿ ಕಾರ್ಯಕರ್ತರು ಕಾವಲು ಕುಳಿತ ಘಟನೆ ನಡೆದಿದೆ. ಕೋಲಾರ ಜಿಲ್ಲಾ ಬಿಜೆಪಿ ಅಧ್ಯಕ್ಷ ಓಂಶಕ್ತಿ ಚಲಪತಿ ಅವರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ತಾಲೂಕು ಕಚೇರಿಯ ಮುಂದೆ ಜಮಾಯಿಸಿ ದಾಖಲೆಗಳನ್ನು ರಕ್ಷಿಸುವ ಉದ್ದೇಶದಿಂದ ಇಡೀ ರಾತ್ರಿ ಕಾವಲು ಕಾದಿದ್ದಾರೆ. ತನಿಖೆ ನಡೆಯುವವರೆಗೆ ದಾಖಲೆಗಳನ್ನು ತಿದ್ದುವ ಅಥವಾ

ಸಚಿವ ಕೃಷ್ಣ ಭೈರೇಗೌಡ ಮೇಲೆ ಭೂ ಕಬಳಿಕೆ ಆರೋಪ : ರಾತ್ರಿಯಿಡೀ ತಾಲೂಕು ಕಚೇರಿ ಮುಂದೆ ಕಾವಲು ನಿಂತ ಬಿಜೆಪಿ ಕಾರ್ಯಕರ್ತರು Read More »

ಗೃಹಲಕ್ಷ್ಮಿಯ 5,500 ಕೋ ರೂ. ಕಬಳಿಸಲು ಯತ್ನಿಸಿತೇ ಕಾಂಗ್ರೆಸ್‌?

ಎರಡು ತಿಂಗಳ ಹಣ ಜಮೆ ಮಾಡದೆ ಮೋಸ ಮಾಡಿದ್ದಾರೆ ಎಂದು ವಿಪಕ್ಷಗಳ ಆರೋಪ ಬೆಳಗಾವಿ: ಮಹಿಳೆಯರಿಗೆ ಪ್ರತಿ ತಿಂಗಳು 2,000 ರೂಪಾಯಿಯಂತೆ ಸಿಗುವ ಗೃಹಲಕ್ಷ್ಮಿ ಹಣದಲ್ಲಿ ಭಾರಿ ಗೋಲ್ಮಾಲ್‌‌ ನಡೆದಿರುವ ಆರೋಪ ಕೇಳಿಬಂದು ಸರ್ಕಾರ ಭಾರಿ ಮುಜುಗರ ಅನುಭವಿಸುತ್ತಿದೆ. ಎರಡು ತಿಂಗಳ ಗೃಹಲಕ್ಷ್ಮಿ ಹಣವನ್ನು ನುಂಗಿ ಹಾಕಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಸುಮಾರು 5,500 ಕೋ. ರೂ.ಯುಷ್ಟು ಹಣ ಮಹಿಳೆಯರ ಖಾತೆಗೆ ಜಮೆಯಾಗಿಲ್ಲ ಎನ್ನುವ ವಿಚಾರವನ್ನು ಅಧಿವೇಶನದಲ್ಲೇ ವಿಪಕ್ಷಗಳು ಬಯಲೆಗೆಳೆದು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿವೆ. ಇದಾದ ಬಳಿಕ

ಗೃಹಲಕ್ಷ್ಮಿಯ 5,500 ಕೋ ರೂ. ಕಬಳಿಸಲು ಯತ್ನಿಸಿತೇ ಕಾಂಗ್ರೆಸ್‌? Read More »

ಕಲಾಪದಲ್ಲಿ ಮಸೀದಿಗಳ ಆಜಾನ್‌ ಶಬ್ದಮಾಲಿನ್ಯದ ಕುರಿತು ಭಾರಿ ಚರ್ಚೆ

ಡೆಸಿಬಲ್‌ ಮಿತಿ ಉಲ್ಲಂಘಿಸಿದರೂ ಪ್ರಶ್ನಿಸುವ ದಮ್‌ ಸರ್ಕಾರಕ್ಕೆ ಇಲ್ಲ ಎಂದು ಬಿಜೆಪಿ ಆರೋಪ ಬೆಳಗಾವಿ : ಮಸೀದಿಗಳಲ್ಲಿ ಆಜಾನ್ ಕೂಗುವುದರಿಂದ ಆಗುವ ತೊಂದರೆಗಳ ಬಗ್ಗೆ ಮಂಗಳವಾರ ಅಧಿವೇಶನದಲ್ಲಿ ಭಾರಿ ಚರ್ಚೆ ನಡೆದಿದೆ. ಮಸೀದಿಗಳಲ್ಲಿ ಡೆಸಿಬಲ್ ಮಿತಿ ಮೀರಿ ಧ್ವನಿವರ್ಧಕಗಳನ್ನು ಬಳಸುವ ವಿಚಾರವಾಗಿ ವಿಧಾನ ಪರಿಷತ್​​ನಲ್ಲಿ ಬಿಜೆಪಿಯ ಡಿ.ಎಸ್ ಅರುಣ್ ಪ್ರಸ್ತಾಪಿಸಿದರು. ಇದಕ್ಕೆ ಉತ್ತರಿಸಿದ ಅರಣ್ಯ ಇಲಾಖೆ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ, ದೀಪಾವಳಿಯ ಸಮಯದಲ್ಲಿ ಪಟಾಕಿಗಳು ಮತ್ತು ಧ್ವನಿವರ್ಧಕಗಳು ಸಹ ಅತಿಯಾದ ಶಬ್ದವನ್ನು ಉಂಟುಮಾಡುತ್ತವೆ. ಈ

ಕಲಾಪದಲ್ಲಿ ಮಸೀದಿಗಳ ಆಜಾನ್‌ ಶಬ್ದಮಾಲಿನ್ಯದ ಕುರಿತು ಭಾರಿ ಚರ್ಚೆ Read More »

ನರೇಗಾ ಯೋಜನೆ ಹೆಸರು ಬದಲು : ಸಿದ್ದರಾಮಯ್ಯ ಕಿಡಿ

ಹೊಸ ರೂಪದಲ್ಲಿರುವ ಯೋಜನೆಯಲ್ಲಿ ಉದ್ಯೋಗ ಖಾತರಿಯಿಲ್ಲ ಎಂದು ಆಕ್ರೋಶ ಬೆಂಗಳೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಎಂ-ನರೇಗಾ)ಯ ಹೆಸರು ಮತ್ತು ಸ್ವರೂಪವನ್ನು ಬದಲಾಯಿಸಲು ಹೊರಟಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬಡವರು ಮತ್ತು ಮಹಾತ್ಮ ಗಾಂಧೀಜಿ ಬಗೆಗಿನ ತಮ್ಮ ದ್ವೇಷವನ್ನು ತಾವೇ ಬಯಲು ಮಾಡಿಕೊಂಡಿದ್ದಾರೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ. ಇಪ್ಪತ್ತು ವರ್ಷಗಳ ಹಿಂದೆ ಯುಪಿಎ ಸರ್ಕಾರ ಜಾರಿಗೊಳಿಸಿದ್ದ ನರೇಗಾ ಯೋಜನೆ ಗ್ರಾಮೀಣ ಪ್ರದೇಶದಲ್ಲಿನ ನಿರುದ್ಯೋಗ ಮತ್ತು ಬಡತನ ನಿರ್ಮೂಲನೆಯಲ್ಲಿ

ನರೇಗಾ ಯೋಜನೆ ಹೆಸರು ಬದಲು : ಸಿದ್ದರಾಮಯ್ಯ ಕಿಡಿ Read More »

ಬಿಜೆಪಿಯಲ್ಲೊಂದು ಅಚ್ಚರಿಯ ಬೆಳವಣಿಗೆ : ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಯುವ ನಾಯಕ ಆಯ್ಕೆ

ಬಿಹಾರದ ಸಚಿವ ನಿತಿನ್‌ ನಬಿನ್‌ಗೆ ಮಹತ್ವದ ಸ್ಥಾನ ನೀಡಿದ ಬಿಜೆಪಿ ನವದೆಹಲಿ : ಹಲವು ತಿಂಗಳಿನಿಂದ ನನೆಗುದಿಗೆ ಬಿದ್ದಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಈ ವರ್ಷಾಂತ್ಯದ ವೇಳೆ ಹೆಸರು ಘೋಷಣೆಯಾಗುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. ಜೆ.ಪಿ ನಡ್ಡಾ ಅವರ ಸ್ಥಾನಕ್ಕೆ ಬೇರೊಬ್ಬರನ್ನು ಆರಿಸಲು ಚಿಂತನೆಗಳು ನಡೆದಿದ್ದು, ರಾಷ್ಟ್ರೀಯ ಅಧ್ಯಕ್ಷರ ರೇಸ್​​​ನಲ್ಲಿ ಹಲವರ ಹೆಸರುಗಳು ಕೇಳಿಬರುತ್ತಿವೆ. ಇದರ ನಡುವೆ ಇದೀಗ ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರನ್ನು ಆಯ್ಕೆ ಮಾಡಲಾಗಿದ್ದು, ಅತ್ಯಂತ ಕಿರಿಯ ಯುವ ನಾಯಕನಿಗೆ ಮಣೆ ಹಾಕಲಾಗಿದೆ.

ಬಿಜೆಪಿಯಲ್ಲೊಂದು ಅಚ್ಚರಿಯ ಬೆಳವಣಿಗೆ : ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಯುವ ನಾಯಕ ಆಯ್ಕೆ Read More »

ಸ್ಪೀಕರ್‌ ಖಾದರ್‌ ಹರಿಕಥೆ ಟೀಕೆಗೆ ಕರಾವಳಿಯಲ್ಲಿ ಆಕ್ರೋಶ

ಅನುದಾನ ಕೇಳಿದಾಗ ಹರಿಕಥೆ ಹೇಳಬೇಡಿ ಎಂದು ಶಾಸಕ ಯಶ್‌ಪಾಲ್‌ ಸುವರ್ಣ ಬಾಯಿಮುಚ್ಚಿಸಿದ ಖಾದರ್‌ ಉಡುಪಿ: ವಿಧಾನಸಭೆ ಅಧಿವೇಶನದಲ್ಲಿ ಉಡುಪಿ ಪರ್ಯಾಯಕ್ಕೆ ಅನುದಾನ ಕೋರಿ ಮಾತನಾಡಿದ ಸಂದರ್ಭ ಉಡುಪಿ ಬಿಜೆಪಿ ಶಾಸಕ ಯಶಪಾಲ್ ಸುವರ್ಣ ಮತ್ತು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ನಡುವೆ ನಡೆದ ಮಾತಿನ ಚಕಮಕಿ ವ್ಯಾಪಕ ಟ್ರೋಲ್‌ಗೆ ಒಳಗಾಗಿದೆ. ಕರಾವಳಿ ಭಾಗದಲ್ಲಿ ಈ ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಶಾಸಕರ ಹೇಳಿಕೆ ಮತ್ತು ಸ್ಪೀಕರ್ ನಡೆ ಬಗ್ಗೆ ತೀವ್ರ ಚರ್ಚೆ ನಡೆಯುತ್ತಿದೆ. ಅಧಿವೇಶನದಲ್ಲಿ ಮಾತನಾಡುವ ವೇಳೆ ಶಾಸಕ ಯಶಪಾಲ್

ಸ್ಪೀಕರ್‌ ಖಾದರ್‌ ಹರಿಕಥೆ ಟೀಕೆಗೆ ಕರಾವಳಿಯಲ್ಲಿ ಆಕ್ರೋಶ Read More »

ಅಪಾರ್ಟ್‌ಮೆಂಟ್‌ ನಿವಾಸಿ ಸಂಘಟನೆ ಪದಾಧಿಕಾರಿಗಳಿಗೆ ಡಿಕೆಶಿ ಧಮಕಿ : ವ್ಯಾಪಕ ಆಕ್ರೋಶ

ಸಂವಾದ ಕಾರ್ಯಕ್ರಮದಲ್ಲಿ ಬಹಿರಂಗವಾಗಿ ಬೆದರಿಕೆ ದಾಟಿಯಲ್ಲಿ ಮಾತನಾಡಿದ ಡಿಸಿಎಂ ಬೆಂಗಳೂರು : ಬೆಂಗಳೂರಿನ ಅಪಾರ್ಟ್‌ಮೆಂಟ್‌ ನಿವಾಸಿಗಳ ಸಂಘಟನೆಯ ಪದಾಧಿಕಾರಿಗಳ ಜೊತೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಡೆದುಕೊಂಡ ರೀತಿಗೆ ಭಾರಿ ಆಕ್ರೋಶ ಮತ್ತು ಟೀಕೆ ವ್ಯಕ್ತವಾಗಿದೆ. ದೂರು ನೀಡಲು ಬಂದವರ ಜೊತೆಗೆ ದರ್ಪದಿಂದ ಮಾತನಾಡಿದ್ದಲ್ಲದೆ ಬೆದರಿಕೆಯನ್ನೂ ಹಾಕಿರುವ ಶಿವಕುಮಾರ್‌ ವಿರುದ್ಧ ಸೋಷಿಯಲ್‌ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಅನೇಕರು ಇದು ಅಹಂಕಾರದ ಪರಮಾವಧಿ ಎಂದು ಅಭಿಪ್ರಾಯಪಟ್ಟಿದ್ದಾರೆ. ವಿಪಕ್ಷ ಬಿಜೆಪಿ ಕೂಡ ಡಿಕೆಶಿ ವರ್ತನೆಯನ್ನು ಟೀಕಿಸಿದೆ. ಕರ್ನಾಟಕ ಅಪಾರ್ಟ್​ಮೆಂಟ್ ಮಾಲೀಕತ್ವ ಮತ್ತು ನಿರ್ವಹಣೆ

ಅಪಾರ್ಟ್‌ಮೆಂಟ್‌ ನಿವಾಸಿ ಸಂಘಟನೆ ಪದಾಧಿಕಾರಿಗಳಿಗೆ ಡಿಕೆಶಿ ಧಮಕಿ : ವ್ಯಾಪಕ ಆಕ್ರೋಶ Read More »

ಒಂದು ತಿಂಗಳೊಳಗೆ ಕನ್ನಡ ನಾಮಫಲಕ ಅಳಡಿಕೆ ಕಡ್ಡಾಯ : ಸಚಿವ ತಂಗಡಗಿ

ನಿಯಮ ಉಲ್ಲಂಘಿಸಿದರೆ 20 ಸಾವಿರ ರೂ. ದಂಡ ಬೆಳಗಾವಿ: ಕರ್ನಾಟಕಾದ್ಯಂತ ಎಲ್ಲ ವಾಣಿಜ್ಯ ಸಂಸ್ಥೆಗಳು, ಕೈಗಾರಿಕೆಗಳು, ಟ್ರಸ್ಟ್ ನಡೆಸುವ ಸಂಸ್ಥೆಗಳು, ಆಸ್ಪತ್ರೆಗಳು, ಮನರಂಜನಾ ಕೇಂದ್ರಗಳು, ಹೋಟೆಲ್‌ ಗಳು ಸೇರಿದಂತೆ ಸಲ್ಲ ಸಂಸ್ಥಾಪನೆಗಳಲ್ಲಿ ಒಂದು ತಿಂಗಳೊಳಗೆ ಕಡ್ಡಾಯವಾಗಿ ಕನ್ನಡ ನಾಮಫಲಕಗಳನ್ನು ಅಳವಡಿಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ. ಕಡ್ಡಾಯ ಕನ್ನಡ ಭಾಷಾ ನಾಮಫಲಕ ಅಳವಡಿಕೆ ಕುರಿತು ನಿಗಾವಹಿಸಲು ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಆದಷ್ಟೂ ಬೇಗ ರಾಜ್ಯದಲ್ಲಿ ನಿಯಮ ಸಂಪೂರ್ಣ ಅನುಷ್ಠಾನಕ್ಕೆ

ಒಂದು ತಿಂಗಳೊಳಗೆ ಕನ್ನಡ ನಾಮಫಲಕ ಅಳಡಿಕೆ ಕಡ್ಡಾಯ : ಸಚಿವ ತಂಗಡಗಿ Read More »

error: Content is protected !!
Scroll to Top