ರಾಜಕೀಯ

ಸಂಜೀವಣ್ಣ ಬಿಜೆಪಿ ಅಭ್ಯರ್ಥಿ ಪಕ್ಕಾ: ಗೆಲುವಿನ ಅಂತರ ಹೆಚ್ಚಳ ಸೂಚಿಸಿದ ಸಮೀಕ್ಷೆ

ಪುತ್ತೂರು: ಹಾಲಿ ಶಾಸಕ ಸಂಜೀವ ಮಠಂದೂರು ಅವರೇ ಮುಂದಿನ ಬಾರಿಯೂ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ಪಕ್ಕಾ ಆಗಿದ್ದು, ಇದರ ನಡುವೆ ನ್ಯೂಸ್ ಪುತ್ತೂರು ನಡೆಸಿದ ಸಮೀಕ್ಷೆಯಲ್ಲಿ ಗೆಲುವಿನ ಅಂತರ ಇನ್ನೂ ಹೆಚ್ಚಳಗೊಳ್ಳುವ ಸುಳಿವು ಲಭಿಸಿದೆ. ಹಾಲಿ ಶಾಸಕರೇ ಮುಂದಿನ ಚುನಾವಣೆಯಲ್ಲೂ ಕಣಕ್ಕಿಳಿಯುವುದು ಸಾಮಾನ್ಯ ಸಂಗತಿ. ಇದು ಪುತ್ತೂರಿನ ರಾಜಕೀಯ ವಿದ್ಯಮಾನದಲ್ಲೂ ನಡೆಯಲಿದೆ. ಇದಕ್ಕೆ ಪುಷ್ಟಿ ಕೊಡುವಂತೆ ಮತದಾರನೂ ಶಾಸಕ ಸಂಜೀವ ಮಠಂದೂರು ಪರವಾಗಿಯೇ ಬ್ಯಾಟಿಂಗ್ ಮಾಡಿದ್ದು, ಬಿಜೆಪಿಗೆ ಗೆಲುವಿನ ಸರಣಿ ಮುಂದುವರಿಯುವ ಸೂಚನೆ ನಿಚ್ಚಳವಾದಂತಾಗಿದೆ. ಅಭಿವೃದ್ದಿ ಕೆಲಸ, […]

ಸಂಜೀವಣ್ಣ ಬಿಜೆಪಿ ಅಭ್ಯರ್ಥಿ ಪಕ್ಕಾ: ಗೆಲುವಿನ ಅಂತರ ಹೆಚ್ಚಳ ಸೂಚಿಸಿದ ಸಮೀಕ್ಷೆ Read More »

ಸಂಪ್ಯ – ಕುಂಜೂರುಪಂಜ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಸಂಜೀವ ಮಠಂದೂರು

ಪುತ್ತೂರು: ಸಂಪ್ಯದಿಂದ ಕುಂಜೂರು ಪಂಜ ದೇವಸ್ಥಾನ ಸಂಪರ್ಕಿಸುವ ರಸ್ತೆಯನ್ನು ಅಭಿವೃದ್ಧಿಗೊಳಿಸುವ ಹಿನ್ನೆಲೆಯಲ್ಲಿ 50 ಲಕ್ಷ ರೂಪಾಯಿ ಅನುದಾನ ನೀಡಿದ್ದು, ಕಾಮಗಾರಿಗೆ ಜ. 27ರಂದು ಚಾಲನೆ ನೀಡಲಾಯಿತು. ಶಾಸಕ ಸಂಜೀವ ಮಠಂದೂರು ಮಾತನಾಡಿ, ಶಾಲೆಯಲ್ಲಿ ಶಿಕ್ಷಕರು ತಾಯಿಯ ಪಾತ್ರ ನಿರ್ವಹಿಸುತ್ತಾರೆ. ಹಲವು ಮಕ್ಕಳನ್ನು ತನ್ನ ಮಕ್ಕಳಂತೆ ಶಿಕ್ಷಕರು ಪೋಷಿಸುತ್ತಾರೆ, ಶಿಕ್ಷಣ ನೀಡುತ್ತಾರೆ. ಮಕ್ಕಳ ವಯಸ್ಸಿಗೆ ತಕ್ಕಂತೆ ಪ್ರೋತ್ಸಾಹ ನೀಡುತ್ತಾ, ನಮ್ಮ ಸಂಸ್ಕೃತಿಯನ್ನು ತಿಳಿಸಿಕೊಡುವ ಕೆಲಸವೂ ಶಾಲೆಗಳಲ್ಲಿ ಆಗುತ್ತದೆ ಎಂದರು.ಪ್ರೀತಮ್ ಪುತ್ತೂರಾಯ ಮಾತನಾಡಿ, ಮುಂದಿನ ಪೀಳಿಗೆಗೆ ಅನುಕೂಲ ಆಗುವಂತೆ ಕುಂಜೂರುಪಂಜದಿಂದ

ಸಂಪ್ಯ – ಕುಂಜೂರುಪಂಜ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಸಂಜೀವ ಮಠಂದೂರು Read More »

ಭಾರತೀಯ ಜನತಾ ಪಾರ್ಟಿ “ವಿಜಯ ಸಂಕಲ್ಪ ಅಭಿಯಾನ” ಬಿಜೆಪಿಯೇ ಭರವಸೆ

ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರಿನ ವತಿಯಿಂದ “ವಿಜಯ ಸಂಕಲ್ಪ ಅಭಿಯಾನ” ಅಂಗವಾಗಿ ಪುತ್ತೂರು ಶಾಸಕರಾದ ಶ್ರೀ ಸಂಜೀವ ಮಠಂದೂರು ರವರು ಒಳಮೊಗ್ರು ಗ್ರಾಮದ ಪಲ್ಲತ್ತಾರು ಶ್ರೀ ಮಲೆ ಉಳ್ಳಾಕುಲು ಸಾನಿಧ್ಯ ಕ್ಕೆ ಭೇಟಿ ನೀಡಿ ಪ್ರಾಥನೆ ಸಲ್ಲಿಸಿ ಬೂತು ಸಮಿತಿ  163 ರಲ್ಲಿ ಇಂದು ಮನೆ ಮನೆಗೆ ತೆರಳಿ ರಾಜ್ಯ ಬಿಜೆಪಿ ಸರ್ಕಾರದ ಸಾಧನೆ ಮತ್ತು ಪುತ್ತೂರು ವಿಧಾನಸಭಾ ಕ್ಷೇತ್ರದ ಸಾಧನೆಯ ಪತ್ರಕವನ್ನು ಮತ್ತು ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಪುತ್ತೂರು ಗ್ರಾಮಾಂತರ

ಭಾರತೀಯ ಜನತಾ ಪಾರ್ಟಿ “ವಿಜಯ ಸಂಕಲ್ಪ ಅಭಿಯಾನ” ಬಿಜೆಪಿಯೇ ಭರವಸೆ Read More »

ಕುಂಜೂರುಪಂಜದಲ್ಲಿ ಕುಡಿಯುವ ನೀರು ಸರಾಗ ಪೂರೈಕೆ

ಪುತ್ತೂರು: ಕುಂಜೂರುಪಂಜ ನಿವಾಸಿಗಳಿಗೆ ಕುಡಿಯುವ ನೀರು ಪೂರೈಕೆ ಆಗುತ್ತಿದ್ದು, ಬುಧವಾರ ರಾತ್ರಿಯೇ ಹೊಸ ಬೋರ್ ವೆಲ್ ಗೆ ಪಂಪ್ ಅಳವಡಿಸಲಾಗಿದೆ. ಏಕಾಏಕೀ ಬೋರ್ ವೆಲ್ ಕೈಕೊಟ್ಟ ಕಾರಣ, ತರಾತುರಿಯಲ್ಲಿ ಹೊಸ ಬೋರ್ ವೆಲ್ ಕೊರೆಸುವಲ್ಲಿ ಆರ್ಯಾಪು ಗ್ರಾ.ಪಂ. ಯಶಸ್ವಿಯಾಗಿದೆ. ಇದೀಗ ನೀರು ಸರಾಗವಾಗಿ ಪೂರೈಕೆ ಆಗುತ್ತಿದೆ.

ಕುಂಜೂರುಪಂಜದಲ್ಲಿ ಕುಡಿಯುವ ನೀರು ಸರಾಗ ಪೂರೈಕೆ Read More »

ಟ್ಯಾಂಕರ್ ನೀರು ಚುನಾವಣಾ ಗಿಮಿಕ್: ಕಲ್ಲಂದಡ್ಕದಲ್ಲಿ ನೀರಿನ ವ್ಯತ್ಯಯ ಉಂಟಾಗಿಲ್ಲವೆಂದ ಕುಡಿಪ್ಪಾಡಿ ಗ್ರಾ.ಪಂ. ಅಧ್ಯಕ್ಷೆ

ಪುತ್ತೂರು: ಕುಡಿಪ್ಪಾಡಿ ಗ್ರಾ.ಪಂ. ವ್ಯಾಪ್ತಿಯ ಕಲ್ಲಂದಡ್ಕದಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗಿಲ್ಲ. ನಿನ್ನೆ(ಬುಧವಾರ)ಯಷ್ಟೇ ಬೋರ್ ವೆಲ್ ಪಂಪ್ ಹಾಳಾಗಿದ್ದು, ನಾಳೆ(ಶುಕ್ರವಾರ) ಪಂಪ್ ಅಳವಡಿಕೆ ಮಾಡಲಾಗುವುದು. ತಕ್ಷಣವೇ ನೀರು ಸರಬರಾಜು ಆಗಲಿದೆ ಎಂದು ಕುಡಿಪ್ಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರೇಖಾ ಬಟ್ರುಪ್ಪಾಡಿ ತಿಳಿಸಿದ್ದಾರೆ. ಚುನಾವಣೆ ಸಮೀಪಿಸುತ್ತಿದ್ದಂತೆ ಗಿಮಿಕ್ ಗಳನ್ನು ಮಾಡಲು ಕೆಲವರು ಮುಂದಾಗುತ್ತಾರೆ. ಅಲ್ಲಿ ನೀರಿನ ಕೊರತೆ ಇಲ್ಲದೇ ಇದ್ದರೂ, ಅನಾವಶ್ಯಕವಾಗಿ ಪ್ರಚಾರ ಗಿಟ್ಟಿಸುವ ಉದ್ದೇಶದಿಂದ ನೀರು ನೀಡಲಾಗುತ್ತಿದೆ. ಬಳಿಕ ಅದನ್ನು ಫೊಟೋ ತೆಗೆದು, ಪ್ರಚಾರ ತೆಗೆದುಕೊಳ್ಳುವ ಪ್ರಯತ್ನವಷ್ಟೇ ಇದು.

ಟ್ಯಾಂಕರ್ ನೀರು ಚುನಾವಣಾ ಗಿಮಿಕ್: ಕಲ್ಲಂದಡ್ಕದಲ್ಲಿ ನೀರಿನ ವ್ಯತ್ಯಯ ಉಂಟಾಗಿಲ್ಲವೆಂದ ಕುಡಿಪ್ಪಾಡಿ ಗ್ರಾ.ಪಂ. ಅಧ್ಯಕ್ಷೆ Read More »

ಅಂಗನವಾಡಿಗೆ ನೂತನ ಕಟ್ಟಡಭಾಗ್ಯ | ಶಾಸಕರ ಮುತುವರ್ಜಿಯಲ್ಲಿ ಹರಿದು ಬಂದ 1.44 ಕೋಟಿ ರೂ.

ಪುತ್ತೂರು: ಮಕ್ಕಳ ಭವಿಷ್ಯ ರೂಪಿಸುವ ಮೊದಲ ಶಾಲೆಯೇ ಅಂಗನವಾಡಿ. ಇಡೀಯ ಶಿಕ್ಷಣದ ಮೂಲಪಾಠವನ್ನು ನೀಡುವ ಅಂಗನವಾಡಿಗಳೇ ಪ್ರತಿಯೊಂದು ಮಗುವಿನ ಆರಂಭ. ಶಿಕ್ಷಣ ಮಾತ್ರವಲ್ಲ, ಪೌಷ್ಠಿಕ ಆಹಾರವೂ ಇಲ್ಲಿ ಲಭ್ಯ. ಹಾಗಿರುವಾಗ ಅಂಗನವಾಡಿ ಕಟ್ಟಡಗಳು ಹೇಗಿರಬೇಕು? ಸುವ್ಯವಸ್ಥಿತ ಕಟ್ಟಡ, ಮೂಲಸೌಕರ್ಯ, ಪೌಷ್ಠಿಕ ಆಹಾರ, ಪುಟಾಣಿಗಳ ಕಲಿಕೆಗೆ ಪೂರಕ ವ್ಯವಸ್ಥೆಗಳು ಮೂಲಭೂತವಾಗಿ ಬೇಕೇಬೇಕು. ಇವನ್ನು ಪೂರೈಸುವ ದೃಷ್ಟಿಯಿಂದ ಮೂಲಭೂತವಾಗಿ ಬೇಕಾಗಿರುವ ಕಟ್ಟಡ ವ್ಯವಸ್ಥೆಗೆ ಮೊದಲ ಆದ್ಯತೆ ನೀಡಿರುವ ಶಾಸಕ ಸಂಜೀವ ಮಠಂದೂರು ಅವರು, ತನ್ನ ಶಾಸಕತ್ವದ ಅವಧಿಯಲ್ಲಿ 12 ಅಂಗನವಾಡಿ

ಅಂಗನವಾಡಿಗೆ ನೂತನ ಕಟ್ಟಡಭಾಗ್ಯ | ಶಾಸಕರ ಮುತುವರ್ಜಿಯಲ್ಲಿ ಹರಿದು ಬಂದ 1.44 ಕೋಟಿ ರೂ. Read More »

ಪಾಣಾಜೆ ದೈವಸ್ಥಾನ ರಥಬೀದಿಯ ಇಂಟರ್ ಲಾಕ್ ರಸ್ತೆ ಉದ್ಘಾಟನೆ

ಪುತ್ತೂರು: ಶಾಸಕರ 10 ಲಕ್ಷ ರೂ. ಅನುದಾನದಲ್ಲಿ ನಿರ್ಮಾಣಗೊಂಡ ಪಾಣಾಜೆ ಕಿನ್ನಿಮಾಣಿ ಪೂಮಾಣಿ ದೈವಸ್ಥಾನದ ರಥಬೀದಿಯ ಇಂಟರ್ ಲಾಕ್ ಕಾಮಗಾರಿಯನ್ನು ಶಾಸಕ ಸಂಜೀವ ಮಠಂದೂರು ಉದ್ಘಾಟಿಸಿದರು. ಬಿಜೆಪಿ ಮಂಡಲ ಅಧ್ಯಕ್ಷ ಸಾಜಾ ರಾಧಾಕೃಷ್ಣ ಅಳ್ವ, ಮಂಡಲ ಉಪಾಧ್ಯಕ್ಷ ಹರಿಪ್ರಸಾದ್ ಯಾದವ್, ಸದಾಶಿವ ರೈ ಸುರಂಬೈಲ್, ಸುಭಾಸ್ ರೈ, ರಘುನಾಥ್ ಪಾಟಲಿ, ನಾರಾಯಣ ಪೂಜಾರಿ, ರವೀಂದ್ರ ಭಂಡಾರಿ ಉಪಸ್ಥಿತರಿದ್ದರು.

ಪಾಣಾಜೆ ದೈವಸ್ಥಾನ ರಥಬೀದಿಯ ಇಂಟರ್ ಲಾಕ್ ರಸ್ತೆ ಉದ್ಘಾಟನೆ Read More »

ಬಲ್ನಾಡು: ಡಾ. ಸಿ. ಅಶ್ವತ್ಥ ನಾರಾಯಣ್ ಉಪಸ್ಥಿತಿಯಲ್ಲಿ ವಿಜಯ ಸಂಕಲ್ಪ ಅಭಿಯಾನ

ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ವಿಜಯ ಸಂಕಲ್ಪ ಅಭಿಯಾನ ಯಾತ್ರೆಯು ಜ. 22ರಂದು ಪುತ್ತೂರು ಗ್ರಾಮಾಂತರ ಮಂಡಲದ ಬಲ್ನಾಡ್ ಶಕ್ತಿ ಕೇಂದ್ರದ 107ನೇ ಬೂತ್ ನಲ್ಲಿ ನಡೆಯಿತು. ಉನ್ನತ ಶಿಕ್ಷಣ, ವಿದ್ಯುನ್ಮಾನ, ಐಟಿ-ಬಿಟಿ ವಿಜ್ಞಾನ ಮತ್ತು ಜೀವನೋಪಯ ಸಚಿವ ಹಾಗೂ ಅಭಿಯಾನದ ರಾಜ್ಯ ಸಂಚಾಲಕ ಡಾ.ಸಿ. ಅಶ್ವಥ್ ನಾರಾಯಣ ಮಾತನಾಡಿ, ಕಾಂಗ್ರೇಸಿಗರ ಸುಳ್ಳು ಭರವಸೆಯನ್ನು ಭಾಜಪಾ ಕಾರ್ಯಕರ್ತರು ಮನೆ ಮನೆ ಭೇಟಿ ಸಂದರ್ಭದಲ್ಲಿ ಜನರಿಗೆ ತಿಳಿ ಹೇಳಲಿದ್ದಾರೆ. ಅಧಿಕಾರದಲ್ಲಿ ಇರುವಾಗ ಏನು ಮಾಡದವರು

ಬಲ್ನಾಡು: ಡಾ. ಸಿ. ಅಶ್ವತ್ಥ ನಾರಾಯಣ್ ಉಪಸ್ಥಿತಿಯಲ್ಲಿ ವಿಜಯ ಸಂಕಲ್ಪ ಅಭಿಯಾನ Read More »

ಸಮೀಕ್ಷೆಯಲ್ಲಿ ಕಾಂಗ್ರೆಸ್‌ಗೆ ಸರಳ ಬಹುಮತದ ಭವಿಷ್ಯ

ಬಿಜೆಪಿಯಲ್ಲಿ ಹೆಚ್ಚಿದ ತಳಮಳ; ಕರಾವಳಿಯಲ್ಲಿ ಕೇಸರಿ ಪ್ರಾಬಲ್ಯ ಅಬಾಧಿತ ಬೆಂಗಳೂರು : ವಿಧಾನಸಭೆ ಚುನಾವಣೆಗೆ ದಿನಗಣನೆ ಪ್ರಾರಂಭವಾಗಿರುವಂತಯೇ ಪಕ್ಷಗಳು ಮತದಾರರನ್ನು ಸೆಳೆಯಲು ಇನ್ನಿಲ್ಲದ ಕಸರತ್ತು ನಡೆಸುತ್ತಿವೆ, ಪಾದಯಾತ್ರೆ, ರಥ ಯಾತ್ರೆ, ಬಸ್‌ ಯಾತ್ರೆ, ಮನೆಮನೆಗೆ ಭೇಟಿ, ಬೂತ್‌ ಮಟ್ಟದಲ್ಲಿ ಸಭೆ, ಘಟಾನುಘಟಿ ನಾಯಕ ಭೇಟಿ ಮಯಂತಾದ ಚಟುವಟಿಕಗಳು ಬಿರುವಿಸಿನಿಂದ ನಡೆಸುತ್ತಿವೆ. ಈ ನಡುವೆ ಖಾಸಗಿ ಸಂಸ್ತೆಯೊಂ<ದು ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆಯೊಂದು ಕೆಲವೊಂದು ಅಚ್ಚರಿಯ ಅಂಶಗಳನ್ನು ಒಳಗೊಂಡಿದೆ.ಸಮೀಕ್ಷೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಸರಳ ಬಹುಮತದ ಸನಿಹದಲ್ಲಿರುತ್ತದೆ ಎಂದು ಭವಿಷ್ಯ

ಸಮೀಕ್ಷೆಯಲ್ಲಿ ಕಾಂಗ್ರೆಸ್‌ಗೆ ಸರಳ ಬಹುಮತದ ಭವಿಷ್ಯ Read More »

ಬಿಬಿಸಿ ಸಾಕ್ಷ್ಯಚಿತ್ರಕ್ಕೆ ಬ್ರಿಟನ್‌ನಲ್ಲೇ ವಿರೋಧ

ಪ್ರಧಾನಿ ಮೋದಿಯನ್ನು ಕೀಳಾಗಿ ಬಿಂಬಿಸಲು ತಯಾರಿಸಿದ ಡಾಕ್ಯುಮೆಂಟರಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಕುರಿತು ಬಿಬಿಸಿ ತಯಾರಿಸಿದ ಆಕ್ಷೇಪಾರ್ಹ ಸಾಕ್ಷ್ಯಚಿತ್ರಕ್ಕೆ ಜಗತ್ತಿನಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಕೇಂದ್ರ ಸರ್ಕಾರ ಬಿಬಿಸಿ ಡಾಕ್ಯುಮೆಂಟರಿ ಕುರಿತ ಟ್ವೀಟ್‌ಗಳಿಗೆ ನಿರ್ಬಂಧ ಹೇರಿದೆ.ಗುಜರಾತ್ ಗಲಭೆ ಕುರಿತು ವಿಮರ್ಶಾತ್ಮಕ ಸಾಕ್ಷ್ಯಚಿತ್ರ ಕುರಿತಾದ ಟ್ವೀಟ್‌ಗಳನ್ನು ಕೇಂದ್ರ ಸರ್ಕಾರ ಶನಿವಾರ ನಿರ್ಬಂಧಿಸಿದ್ದು, 2002ರ ಗುಜರಾತ್ ಗಲಭೆ ಮತ್ತು ಪ್ರಧಾನಿ ನರೇಂದ್ರ ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರದ ಲಿಂಕ್‌ಗಳನ್ನು ತೆಗೆದುಹಾಕುವಂತೆ ಟ್ವಿಟರ್ ಮತ್ತು ಯೂಟ್ಯೂಬ್‌ಗೆ ಆದೇಶಿಸಿದೆ.2002ರ ಗುಜರಾತ್

ಬಿಬಿಸಿ ಸಾಕ್ಷ್ಯಚಿತ್ರಕ್ಕೆ ಬ್ರಿಟನ್‌ನಲ್ಲೇ ವಿರೋಧ Read More »

error: Content is protected !!
Scroll to Top