ಈ ಆರ್ಥಿಕ ವರ್ಷದಲ್ಲಿ 5 ಗ್ಯಾರಂಟಿ ಯೋಜನೆ ಜಾರಿಗೊಳಿಸಲು ನಿರ್ಧಾರ: ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ
ಬೆಂಗಳೂರು: ಜೂನ್ ತಿಂಗಳ 11ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಬಗ್ಗೆ ಸಂಪುಟ ಸಭೆಯ ಬಳಿಕ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದ ಯಾವುದೇ ಜಾತಿ, ಧರ್ಮ, ಭಾಷೆ ನೋಡದೆ ಈ ಯೋಜನೆಗಳನ್ನು ತಲುಪಿಸುತ್ತೇವೆ ಎಂದರು. ‘ AC ಬಸ್ ಮತ್ತು ಸ್ಲೀಪರ್ ಬಸ್ ಗಳನ್ನು ಹೊರತುಪಡಿಸಿ ಶಕ್ತಿ ಗ್ಯಾರೆಂಟಿ ಯೋಜನೆಯಡಿ ಎಲ್ಲ ಮಹಿಳೆಯರಿಗೆ, ವಿದ್ಯಾರ್ಥಿಗಳು ಉಚಿತವಾಗಿ ಸರ್ಕಾರಿ ಬಸ್ನಲ್ಲಿ ಸಂಚರಿಸಬಹುದಾಗಿದೆ’ ಎಂದು ತಿಳಿಸಿದರು. […]
ಈ ಆರ್ಥಿಕ ವರ್ಷದಲ್ಲಿ 5 ಗ್ಯಾರಂಟಿ ಯೋಜನೆ ಜಾರಿಗೊಳಿಸಲು ನಿರ್ಧಾರ: ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ Read More »









