ಬ್ಯಾಟ್ ಹಿಡಿದು ಫೀಲ್ಡ್ ಗಿಳಿದ ಪುತ್ತಿಲ ಪರಿವಾರ | ಮುಂದುವರೆದ ಮನೆ ಮನೆ ಭೇಟಿ
ಪುತ್ತೂರು: ಉಪಚುನಾವಣೆ ಎದುರಿಸುತ್ತಿರುವ ನಿಡ್ಪಳ್ಳಿಯ ಒಂದು ಕ್ಷೇತ್ರದಲ್ಲಿ ಪುತ್ತಿಲ ಪರಿವಾರ ಸಭೆ ಹಾಗೂ ಮನೆ ಮನೆ ಭೇಟಿ ನಡೆಯಿತು. ಇಲ್ಲಿಯೂ ಬ್ಯಾಟ್ ಚಿಹ್ನೆಯೇ ಸಿಕ್ಕಿರುವುದರಿಂದ ಪುತ್ತಿಲ ಪರಿವಾರ ಪ್ರಚಾರ ಸಂದರ್ಭ ಬ್ಯಾಟ್ ಹಿಡಿದೇ ಫೀಲ್ಡ್ ಗೆ ಹೋಗುತ್ತಿದ್ದಾರೆ. ನೂರಾರು ಕಾರ್ಯಕರ್ತರ ಸಮ್ಮುಖದಲ್ಲಿ ಅಧ್ಯಕ್ಷ ಪ್ರಸನ್ನ ಮಾರ್ತಾರ ಅಧ್ಯಕ್ಷತೆಯಲ್ಲಿ ಪುತ್ತಿಲ ಪರಿವಾರದ ಸಭೆ ನಿಡ್ಪಳ್ಳಿಯಲ್ಲಿ ಜರಗಿತು. ಹಿಂದೂ ಮುಖಂಡ ಅರುಣ್ ಪುತ್ತಿಲ, ನಿಡ್ಪಳ್ಳಿಯ ಪುತ್ತಿಲ ಪರಿವಾರದ ಅಭ್ಯರ್ಥಿ ಜಗನ್ನಾಥ ರೈ ಕೊಳಂಬೆತ್ತಿಮಾರು, ನಿಡ್ಪಳ್ಳಿ ಶಾಂತಾದುರ್ಗಾ ದೇವಸ್ಥಾನದ ವ್ಯವಸ್ಥಾಪನ ನಾರಾಯಣ […]
ಬ್ಯಾಟ್ ಹಿಡಿದು ಫೀಲ್ಡ್ ಗಿಳಿದ ಪುತ್ತಿಲ ಪರಿವಾರ | ಮುಂದುವರೆದ ಮನೆ ಮನೆ ಭೇಟಿ Read More »







