ಸುಳ್ಯ ತಾಲೂಕಿನ 25 ಗ್ರಾಪಂಗಳಿಗೆ ಮೀಸಲಾತಿ ನಿಗದಿ ಪ್ರಕ್ರಿಯೆ
ಸುಳ್ಯ: ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಸುಳ್ಯ ತಾಲೂಕಿನ 25 ಗ್ರಾಪಂಗಳಿಗೆ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ನಿಗದಿ ಪ್ರಕ್ರಿಯೆ ಜೂ.17 ಶನಿವಾರ ಸುಳ್ಯ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಅಪರ ಜಿಲ್ಲಾಧಿಕಾರಿ ಹೆಚ್.ಕೆ.ಕೃಷ್ಣಮೂರ್ತಿ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು. ಸುಳ್ಯ ತಹಶೀಲ್ದಾರ್ ಮಂಜುನಾಥ್ ಜಿ., ಕಡಬ ತಹಶೀಲ್ದಾರ್ ರಮೇಶ್ ಬಾಬು, ಸುಳ್ಯ ತಾ.ಪಂ. ಇಒ ಭವಾನಿಶಂಕರ್ ಎನ್., ಕಡಬ ತಾ.ಪಂ. ಇಒ ನವೀನ್ ಕುಮಾರ್, ಜಿಲ್ಲಾಧಿಕಾರಿ ಕಛೇರಿಯ ಚುನಾವಣಾಧಿಕಾರಿಗಳು ಭಾಗವಹಿಸಿದ್ದರು. ಇಒ ಭವಾನಿಶಂಕರ್ ಸ್ವಾಗತಿಸಿದರು. ಮೀಸಲಾತಿ […]
ಸುಳ್ಯ ತಾಲೂಕಿನ 25 ಗ್ರಾಪಂಗಳಿಗೆ ಮೀಸಲಾತಿ ನಿಗದಿ ಪ್ರಕ್ರಿಯೆ Read More »








