ಬಿಜೆಪಿ ಕಾರ್ಯನಿರ್ವಹಣಾ ತಂಡದ ಸಭೆ
ಪುತ್ತೂರು: ಬಿಜೆಪಿ ಗ್ರಾಮಾಂತರ ಮಂಡಲ ಹಾಗೂ ನಗರ ಮಂಡಲ ಕಾರ್ಯ ನಿರ್ವಹಣಾ ತಂಡದ ಸಭೆ ಗುರುವಾರ ಪುತ್ತೂರು ಟೌನ್ ಬ್ಯಾಂಕ್ ಸಬಾಭವನದಲ್ಲಿ ನಡೆಯಿತು. ಶಾಸಕ ಸಂಜೀವ ಮಠಂದೂರು ಮಾತನಾಡಿ, ಸಂಘಟನೆಗೆ ಪ್ರಾಮುಖ್ಯತೆ ನೀಡಬೇಕು. ನಮ್ಮ ಪಕ್ಷ ಅಧಿಕಾರದಲ್ಲಿದೆ ಎಂದು ಕೂತಲ್ಲಿಯೇ ಪ್ರಚಾರ ಮಾಡಿದರೆ ಸಾಕಾಗುವುದಿಲ್ಲ. ಪ್ರಚಾರಕ್ಕಾಗಿ ಎಷ್ಟು ಸಮಯ ನೀಡುತ್ತೇವೋ, ಸಂಪರ್ಕ ಸಾಧಿಸುತ್ತೇವೋ, ಎಷ್ಟು ಬಾರಿ ಬೂತ್ ಪ್ರವಾಸ ಕೈಗೊಳ್ಳುತ್ತೇವೆಯೋ ಅಷ್ಟು ಸಂಘಟನೆ ಆಗುತ್ತದೆ. ಪಕ್ಷ ಇನ್ನಷ್ಟು ಬಲಗೊಳ್ಳುತ್ತದೆ ಎಂದರು. ವಿಭಾಗ ಸಹ ಪ್ರಭಾರಿ ಗೋಪಾಲಕೃಷ್ಣ ಹೆರಳೆ, […]
ಬಿಜೆಪಿ ಕಾರ್ಯನಿರ್ವಹಣಾ ತಂಡದ ಸಭೆ Read More »