ರಾಜಕೀಯ

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಕಚೇರಿ ಕಾರ್ಯಾರಂಭ

ಸುಳ್ಯ :ಸುಳ್ಯ ವಿಧಾನಸಭಾ ಕ್ಷೇತ್ರದ ನೂತನ ಶಾಸಕಿ ಭಾಗೀರಥಿ ಮುರುಳ್ಯ ಅವರ ಕಚೇರಿ ಕಾರ್ಯಾರಂಭದ ಸುಳ್ಯ ತಾಲೂಕು ಪಂಚಾಯತ್ ಕಟ್ಟಡದಲ್ಲಿ ಜೂ.12 ಬೆಳಗ್ಗೆ 6.00 ಗಂಟೆಗೆ ಗಣಹೋಮ ಪೂಜೆಯೊಂದಿಗೆ ಪಿ ಕೆ ಉಮೇಶ್ ಅವರು ದೀಪ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರಾದ ಹರೀಶ್ ಕಂಜಿಪಿಲಿ, ಎ ವಿ ತೀರ್ಥರಾಮ, ಎಸ್ ಎನ್ ಮನ್ಮಥ, ಎನ್ ಎ ರಾಮಚಂದ್ರ, ರಾಕೇಶ್ ರೈ ಕೆಡೆಂಜಿ, ವೆಂಕಟ್ ವಳಳಂಬೆ, ಸುಬೋದ್ ಶೆಟ್ಟಿ, ವಿನಯ್ ಕುಮಾರ್ ಕಂದಡ್ಕ, […]

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಕಚೇರಿ ಕಾರ್ಯಾರಂಭ Read More »

ಯಶಶ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಮುಂದುವರೆಸಿ | ಉಸ್ತುವಾರಿ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು: ಆರೋಗ್ಯ ತುರ್ತು ಸಂದರ್ಭದಲ್ಲಿ ಬಡವರಿಗೆ ವರದಾನವಾಗಿ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಹಿಂದಿನ ಸರಕಾರ ನಿಷ್ಕ್ರೀಯಗೊಳಿಸಿದ್ದು ಅದನ್ನು ಮುಂದುವರೆಸುವಂತೆ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಪುತ್ತೂರು ಶಾಸಕರಾದ ಅಶೋಕ್ ರೈ ಮನವಿ ಮಾಡಿದ್ದಾರೆ.  ಗ್ರಾಮೀಣ ಪ್ರದೇಶಗಳ ಸಹಾಕಾರಿ ಸಂಘಗಳ ಸದಸ್ಯರು, ಸ್ತ್ರೀ ಶಕ್ತಿ ಗುಂಪು ಸ್ವ-ಸಹಾಯ ಸಂಘ ಸದಸ್ಯರು ಹಾಗೂ ಗ್ರಾಮೀಣ ಪ್ರದೇಶದಲ್ಲಿರುವ ಸಹಕಾರಿ ಸಂಘ ಸಹಕಾರಿ ಬ್ಯಾಂಕ್‌ಗಳಲ್ಲಿ ಹಣಕಾಸಿನ ವಹಿವಾಟು ಹೊಂದಿರುವ ಸ್ವ-ಸಹಾಯ ಗುಂಪಿನ

ಯಶಶ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಮುಂದುವರೆಸಿ | ಉಸ್ತುವಾರಿ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ Read More »

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ಕಡಬದಲ್ಲಿ ಚಾಲನೆ

ಕಡಬ: ರಾಜ್ಯ ಸರಕಾರದ ಮಹಾತ್ವಾಕಾಂಕ್ಷೆಯ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ಕಡಬದಲ್ಲಿ ಕಾಂಗ್ರೇಸ್ ನಾಯಕರು ಹಾಗೂ ಕಾರ್ಯಕರ್ತರು ಸಂಭ್ರಮ ಸಡಗರದಿಂದ ಚಾಲನೆ ನೀಡಿದರು. ಕಡಬ-ಶಾಂತಿಮೊಗೇರು-ಪುತ್ತೂರು ಸರಕಾರಿ ಬಸ್ಸಿಗೆ ಕಡಬದಲ್ಲಿ ಶೃಂಗಾರ ಮಾಡಿ ಕಾಂಗ್ರೇಸ್ ಕಾರ್ಯಕರ್ತರು ಕಾಂಗ್ರೇಸ್ ಧ್ವಜ ಹಿಡಿದು ಮುಖ್ಯ ಮಂತ್ರಿ ಸಿದ್ದರಾಮಯ್ಯ , ಉಪಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಅವರ ಪರವಾಗಿ ಘೋಷಣೆ ಕೂಗಿದರು. ಬಳಿಕ ಕಡಬ ಬ್ಲಾಕ್ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ ಸತೀಶ್ ನಾಕ್ ಮೇಲಿನ ಮನೆ ತೆಂಗಿನ ಕಾಯಿ ಒಡೆಯುವ ಮೂಲಕ

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ಕಡಬದಲ್ಲಿ ಚಾಲನೆ Read More »

ರಾಜ್ಯ ಸರಕಾರದ ಮಹಿಳೆಯರಿಗೆ ಬಸ್ ಗಳಲ್ಲಿ ಉಚಿತ ಪ್ರಯಾಣ “ಶಕ್ತಿ” ಯೋಜನೆಗೆ ಚಾಲನೆ

ಪುತ್ತೂರು: ಕಾಂಗ್ರೆಸ್ ಸರಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಸರಕಾರಿ ಬಸ್ ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ “ಶಕ್ತಿ” ಯೋಜನೆಗೆ ಭಾನುವಾರ ನಗರದ ಕೋಟಿ-ಚೆನ್ನಯ  ಬಸ್ ನಿಲ್ದಾಣದಲ್ಲಿ ಚಾಲನೆ ನೀಡಲಾಯಿತು. ಕಿಕ್ಕಿರಿದು ತುಂಬಿದ ಮಹಿಳೆಯರು, ಸಾರ್ವಜನಿಕರು ಈ ಐತಿಹಾಸಿಕ ಯೋಜನೆಗೆ ಸಾಕ್ಷಿಯಾದರು. ಉದ್ಘಾಟನೆಗೆ ಮುನ್ನ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹಾಗೂ ಅತಿಥಿಗಳನ್ನು ಬ್ಯಾಂಡ್ ವಾದ್ಯದ ಮೂಲಕ ವೇದಿಕೆಗೆ ಕರೆ ತರಲಾಯಿತು. ಬಳಿಕ ದೀಪ ಬೆಳಗಿಸುವ ಮೂಲಕ ಶಾಸಕರು “ಶಕ್ತಿ” ಯೋಜನೆಗೆ ಚಾಲನೆ ನೀಡಿದರು. ಸಮಾರಂಭದ ಉದ್ಘಾಟನೆ

ರಾಜ್ಯ ಸರಕಾರದ ಮಹಿಳೆಯರಿಗೆ ಬಸ್ ಗಳಲ್ಲಿ ಉಚಿತ ಪ್ರಯಾಣ “ಶಕ್ತಿ” ಯೋಜನೆಗೆ ಚಾಲನೆ Read More »

ಪುತ್ತೂರು ಸರಕಾರಿ ಆಸ್ಪತ್ರೆಗಳ ಸೌಲಭ್ಯ ಹೆಚ್ಚಿಸಿ | ಉಸ್ತುವಾರಿ ಸಚಿವರಿಗೆ ಮನವಿ ನೀಡಿದ ಶಾಸಕ ಅಶೋಕ್ ರೈ

ಪುತ್ತೂರು: ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಕೆಲವೊಂದು ಸೌಲಭ್ಯಗಳ ಕೊರತೆ ಇದ್ದು ಆಕೊರತೆಯನ್ನು ನೀಗಿಸಿ ಜನರಿಗೆ ಸೇವೆ ನೀಡುವಲ್ಲಿ ವ್ಯವಸ್ಥೆಯನ್ನು ಕೈಗೊಳ್ಳುವಂತೆ ಆರೋಗ್ಯ ಹಾಗೂ ಕುಟುಂಬ ಕಲ್ಯಾನ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರಿಗೆ ಶಾಸಕರಾದ ಅಶೋಕ್ ರೈ ಮನವಿ ಸಲ್ಲಿಸಿದರು. ಸಾಮಾನ್ಯ ಮಹಿಳಾ ರೋಗಿಗಳಿಗೆ ಕೊಠಡಿ ವ್ಯವಸ್ಥೆ, ೫೦ ಹಾಸಿಗೆಗಳನ್ನು ಹಾಕುವಲ್ಲಿ ನೂತನ ಕೊಠಡಿಯನ್ನು ನಿರ್ಮಾಣ ಮಾಡುವುದು, ಆಸ್ಪತ್ರೆಯ ಆವರಣದ ಬಾಕಿ ಇರುವಲ್ಲಿ ಇಂಟರ್‌ಲಾಕ್ ಅಳವಡಿಸುವುದು, ರಕ್ತ ಶೇಖರಣಾ ಘಟಕದ ನವೀಕರಣ ಮಾಡುವುದು, ಆಸ್ಪತ್ರೆಯಲ್ಲಿ

ಪುತ್ತೂರು ಸರಕಾರಿ ಆಸ್ಪತ್ರೆಗಳ ಸೌಲಭ್ಯ ಹೆಚ್ಚಿಸಿ | ಉಸ್ತುವಾರಿ ಸಚಿವರಿಗೆ ಮನವಿ ನೀಡಿದ ಶಾಸಕ ಅಶೋಕ್ ರೈ Read More »

ಪಕ್ಷ ವಿರೋಧಿ ಚಟುವಟಿಕೆ : 17 ಮಂದಿ ಕಾಂಗ್ರೆಸ್ ನಿಂದ ಉಚ್ಛಾಟನೆ

ನೆಲ್ಯಾಡಿ : ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಹಿನ್ನಲೆಯಲ್ಲಿ ತಾಲೂಕು ಪಂಚಾಯಿತಿ ಮಾಜಿ ಸದಸ್ಯೆರಿಬ್ಬರ ಸಹಿತ 17 ಮಂದಿಯನ್ನು ಕಾಂಗ್ರೆಸ್‍ ನ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸಲಾಗಿದೆ. ತಾಲೂಕು ಪಂಚಾಯಿತಿ ಸದಸ್ಯೆ ಉಷಾ ಅಂಚನ್, ಆಶಾ ಲಕ್ಷ್ಮಣ್ ಗುಂಡ್ಯ, ಸುಳ್ಯ ವಿಧಾನಸಭಾ ಕ್ಷೇತ್ರದ ಅಕ್ರಮ ಸಕ್ರಮ ಮಾಜಿ ಸದಸ್ಯ ಪ್ರವೀಣ್ ಕುಮಾರ್ ಕೆಡೆಂಜಿ, ಕುಟ್ರುಪ್ಪಾಡಿ ಗ್ರಾಪಂ ಮಾಜಿ ಸದಸ್ಯ ಸೇವಿಯರ್ ಬೇಬಿ, ಕಡಬ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ದೇವಾಡಿಗ, ಎಪಿಎಂಸಿ

ಪಕ್ಷ ವಿರೋಧಿ ಚಟುವಟಿಕೆ : 17 ಮಂದಿ ಕಾಂಗ್ರೆಸ್ ನಿಂದ ಉಚ್ಛಾಟನೆ Read More »

ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಗುಂಡೂರಾವ್ ಜಿಲ್ಲೆಗೆ ಭೇಟಿ | ಪುತ್ತೂರು ಶಾಸಕರಿಂದ ಸ್ವಾಗತ

ಪುತ್ತೂರು: ದ.ಕ.ಜಿಲ್ಲೆಗೆ ಮೊದಲ ಬಾರಿಗೆ ಆಗಮಿಸಿದ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಗುಂಡೂರಾವ್ ಅವರನ್ನು ಪುತ್ತೂರು  ಶಾಸಕ ಅಶೋಕ್ ಕುಮಾರ್ ರೈ ಹೂಗುಚ಼್ಛ ನೀಡಿ ಸ್ವಾಗತಿಸಿದರು. ಶಾಸಕರ ಜತೆ ಮಾಜಿ ಶಾಸಕ ಶಕುಂತಳಾ ಟಿ. ಶೆಟ್ಟಿ ಉಪಸ್ಥಿತರಿದ್ದರು. ಮಹಿಳಾ ಪ್ರಯಾಣಿಕರಿಗೆ ಉಚಿತ ಬಸ್ ಪ್ರಯಾಣ ಜಾರಿಗೆ ತರಲಾಗಿದ್ದು, ಈ ಕುರಿತು ಮಧ್ಯಾಹ್ನ 3 ಗಂಟೆಗೆ ಸಚಿವರು ಮಂಗಳೂರಿನಲ್ಲಿ ಜಿಲ್ಲಾಧಿಕಾರಿಗಳ ಜತೆ ಸಭೆ ನಡೆಯಲಿದ್ದಾರೆ.

ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಗುಂಡೂರಾವ್ ಜಿಲ್ಲೆಗೆ ಭೇಟಿ | ಪುತ್ತೂರು ಶಾಸಕರಿಂದ ಸ್ವಾಗತ Read More »

ಪುತ್ತೂರು: ಕೆಪಿಸಿಸಿ ಸದಸ್ಯ ಸತೀಶ್ ಕುಮಾರ್ ಕೆಡೆಂಜಿ ಅವರಿಂದ ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ- ವಿವಿಧ ಬೇಡಿಕೆ ಸಲ್ಲಿಕೆ

ಕಾಣಿಯೂರು: ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮೀ ಬಿಲ್ಲವ ಸಂಘದ ಅಧ್ಯಕ್ಷರು, ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷರು, ಕೆಪಿಸಿ ಸದಸ್ಯ ಸತೀಶ್ ಕುಮಾರ್ ಕೆಡೆಂಜಿರವರು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಗೂಡೂರಾವ್ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ದ. ಕ ಜಿಲ್ಲಾ ಉಸ್ತುವಾರಿ ಸಚಿವ, ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಆಗಿರುವ ದಿನೇಶ್ ಗುಂಡೂರಾವ್ ಅವರು ಮೊದಲ ಬಾರಿಗೆ ಭಾನುವಾರ ಮಂಗಳೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದರು. ಭೇಟಿ ಮಾಡಿದ ಸತೀಶ್ ಕುಮಾರ್

ಪುತ್ತೂರು: ಕೆಪಿಸಿಸಿ ಸದಸ್ಯ ಸತೀಶ್ ಕುಮಾರ್ ಕೆಡೆಂಜಿ ಅವರಿಂದ ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ- ವಿವಿಧ ಬೇಡಿಕೆ ಸಲ್ಲಿಕೆ Read More »

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿ ದಿನೇಶ್ ಗುಂಡೂರಾವ್ ನೇಮಕ | 31 ಜಿಲ್ಲೆಗಳ ಉಸ್ತುವಾರಿ ಸಚಿವರ ಪಟ್ಟಿ ಇಲ್ಲಿದೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿ ದಿನೇಶ್ ಗುಂಡೂರಾವ್ ಅವರನ್ನು ನೇಮಕ ಮಾಡಲಾಗಿದೆ. 31 ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡಕ್ಕೆ ದಿನೇಶ್ ಗುಂಡೂರಾವ್, ಉಡುಪಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಉಸ್ತುವಾರಿ ಸಚಿವರಾಗಿ ನೇಮಕ ಮಾಡಲಾಗಿದೆ. ಬೆಂಗಳೂರು ನಗರಕ್ಕೆ ಡಿ.ಕೆ. ಶಿವಕುಮಾರ್, ತುಮಕೂರಿಗೆ ಡಾ. ಜಿ. ಪರಮೇಶ್ವರ, ಬೆಳಗಾವಿಗೆ ಸತೀಶ್ ಜಾರಕಿಹೊಳಿ, ಕಲಬುರಗಿಗೆ ಪ್ರಿಯಾಂಕ್ ಖರ್ಗೆ ಅವರನ್ನು ನೇಮಕ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿ ದಿನೇಶ್ ಗುಂಡೂರಾವ್ ನೇಮಕ | 31 ಜಿಲ್ಲೆಗಳ ಉಸ್ತುವಾರಿ ಸಚಿವರ ಪಟ್ಟಿ ಇಲ್ಲಿದೆ Read More »

ಬದಲಾಗಲಿದ್ದಾರೆಯೇ ಬಿಜೆಪಿ ರಾಜ್ಯಾಧ್ಯಕ್ಷ ? ಇಂದು ಬೆಂಗಳೂರಿನಲ್ಲಿ ಬಿಜೆಪಿ ಅವಲೋಕನ ಸಭೆ?

ಬೆಂಗಳೂರು: ಚುನಾವಣೆಯ ಬಳಿಕ ಮೊದಲ ಬಾರಿಗೆ ಬಿಜೆಪಿ ಗುರುವಾರ ಸಂಜೆ ನೂತನ ಶಾಸಕರು ಮತ್ತು ಪರಾಜಿತ ಅಭ್ಯರ್ಥಿಗಳ ಅವಲೋಕನ ಸಭೆಯನ್ನು ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಕರೆದಿದೆ.ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ನೇತೃತ್ವದಲ್ಲಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ಬಿಜೆಪಿ ಶಾಸಕಾಂಗ ಪಕ್ಷದ ನಾಯಕ, ವಿರೋಧ ಪಕ್ಷದ ನಾಯಕ ಹಾಗೂ ಹೊಸ ರಾಜ್ಯಾಧ್ಯಕ್ಷ ಆಯ್ಕೆ ಬಗ್ಗೆ ಚರ್ಚೆ ನಡೆಯಲಿದೆ ಎಂದು ತಿಳಿದುಬಂದಿದೆ. ಈ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 9 ವರ್ಷಗಳನ್ನು ಪೂರೈಸಿರುವ

ಬದಲಾಗಲಿದ್ದಾರೆಯೇ ಬಿಜೆಪಿ ರಾಜ್ಯಾಧ್ಯಕ್ಷ ? ಇಂದು ಬೆಂಗಳೂರಿನಲ್ಲಿ ಬಿಜೆಪಿ ಅವಲೋಕನ ಸಭೆ? Read More »

error: Content is protected !!
Scroll to Top