ಪುತ್ತೂರಿನಲ್ಲಿ ನಡೆಯುವ ಕೃಷಿ ಯಂತ್ರ ಮೇಳಕ್ಕೆ ಅಮಿತ್ಷಾ ಆಗಮನ
ಮಂಗಳೂರಿನಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ, ಸಂಸದ ನಳಿನ್ ಕುಮಾರ್ ಹೇಳಿಕೆ ಪುತ್ತೂರು : ಫೆ.10 ರಿಂದ ಮೂರು ದಿನಗಳ ಕಾಲ ಕ್ಯಾಂಪ್ಕೋ ಹಾಗೂ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ವತಿಯಿಂದ ನಡೆಯುವ ಕೃಷಿ ಯಂತ್ರಮೇಳಕ್ಕೆ ಅಮಿತ್ ಷಾ ಅವರು ಬರಲಿದ್ದು, ಅವರನ್ನು ದೊಡ್ಡ ಮಟ್ಟದಲ್ಲಿ ಸ್ವಾಗತಿಸಲಾಗುವುದು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಅವರು ಪುತ್ತೂರಿನಲ್ಲಿ ನಡೆಯುವ ಕೃಷಿಯಂತ್ರ ಮೇಳದ ಕುರಿತು ಮಂಗಳೂರಿನಲ್ಲಿ ಗುರುವಾರ ನಡೆದ ಪೂರ್ವಭಾವಿ ಸಭೆಯಲ್ಲಿ […]
ಪುತ್ತೂರಿನಲ್ಲಿ ನಡೆಯುವ ಕೃಷಿ ಯಂತ್ರ ಮೇಳಕ್ಕೆ ಅಮಿತ್ಷಾ ಆಗಮನ Read More »