ಬಜರಂಗದಳ ಬ್ಯಾನ್ ಬಗ್ಗೆ ಚರ್ಚೆಯೇ ನಡೆದಿಲ್ಲ: ಸಚಿವ ಪರಮೇಶ್ವರ್
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಸಿದ್ದರಾಮಯ್ಯ ಸಂಪುಟದ ಕೆಲ ಸಚಿವರು RSS ಬ್ಯಾನ್ ಮಾಡುತ್ತೇವೆ. ಬಜರಂಗದಳವನ್ನು ನಿಷೇಧಿಸುತ್ತೇವೆ ಎಂದು ನೇರವಾಗಿ ಹೇಳಿಕೆಗಳನ್ನು ಕೊಡುತ್ತಿದ್ದರೆ, ಇತ್ತ ಸಚಿವ ಜಿ. ಪರಮೇಶ್ವರ್ ಮಾತ್ರ ಈ ವಿಚಾರದ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಹೇಳಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾವು ಪ್ರಣಾಳಿಕೆಯಲ್ಲಿ ಬಜರಂಗದಳ ಮತ್ತು ಪಿಎಫ್ಐಗೆ ಸಂಬಂಧಿಸಿದಂತೆ ಹೇಳಿದ್ದೆವು. ಒಂದು ವೇಳೆ ಅವರು ಶಾಂತಿಗೆ ಭಂಗ ತಂದರೆ, ನಾವು ಅವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ, […]
ಬಜರಂಗದಳ ಬ್ಯಾನ್ ಬಗ್ಗೆ ಚರ್ಚೆಯೇ ನಡೆದಿಲ್ಲ: ಸಚಿವ ಪರಮೇಶ್ವರ್ Read More »










