ರಾಜಕೀಯ

ಅಶೋಕ್ ಕುಮಾರ್ ರೈ ಬಿಜೆಪಿ ಸದಸ್ಯನೇ ಅಲ್ಲವೆಂದ ಬಿಜೆಪಿ ಮುಖಂಡರು | 6 ವರ್ಷ ಹಿಂದೆಯೇ ಫಿಕ್ಸ್ ಆಗಿತ್ತೇ ಕಾಂಗ್ರೆಸ್ ಸೇರುವ ಪ್ಲಾನ್

ಪುತ್ತೂರು: ಕಾಂಗ್ರೆಸಿನ ಪುತ್ತೂರು ಅಭ್ಯರ್ಥಿಯಾಗಿ ಅಶೋಕ್ ಕುಮಾರ್ ರೈ ಅವರ ಹೆಸರು ಗಟ್ಟಿಯಾಗಿ ಕೇಳಿಬರುತ್ತಿರುವ ನಡುವೆಯೇ, ಅಶೋಕ್ ಕುಮಾರ್ ರೈ ಅವರು ಕಳೆದ 6 ವರ್ಷಗಳಿಂದ ಬಿಜೆಪಿ ಸದಸ್ಯತನವನ್ನೇ ನವೀಕರಿಸಿಲ್ಲ ಎಂಬ ಮಾಹಿತಿಯನ್ನು ಪುತ್ತೂರು ಬಿಜೆಪಿ ಪ್ರಮುಖರು ಖಾತ್ರಿ ಪಡಿಸಿದ್ದಾರೆ. ಅಶೋಕ್ ಕುಮಾರ್ ರೈ ಅವರು ಶಾಸಕ ಆಕಾಂಕ್ಷಿ ಅಭ್ಯರ್ಥಿ ಎನ್ನುವುದು ಕೆಲ ವರ್ಷಗಳಿಂದಲೇ ಪ್ರಚಲಿತದ್ದಲ್ಲಿತ್ತು. ಇದರಲ್ಲೇನು ಹೊಸತನವಿಲ್ಲ. ಆದರೆ ಏಕಾಏಕೀ ಬಿಜೆಪಿ ತೊರೆದು, ಕಾಂಗ್ರೆಸ್ ಸೇರಿದ್ದಾರೆ ಎಂದರೆ ಹಲವರ ಹುಬ್ಬು ಗಂಟ್ಟಿಕ್ಕುವಂತೆ ಮಾಡಿತ್ತು. ಇದೀಗ ಇದಕ್ಕೂ […]

ಅಶೋಕ್ ಕುಮಾರ್ ರೈ ಬಿಜೆಪಿ ಸದಸ್ಯನೇ ಅಲ್ಲವೆಂದ ಬಿಜೆಪಿ ಮುಖಂಡರು | 6 ವರ್ಷ ಹಿಂದೆಯೇ ಫಿಕ್ಸ್ ಆಗಿತ್ತೇ ಕಾಂಗ್ರೆಸ್ ಸೇರುವ ಪ್ಲಾನ್ Read More »

ಜ. 21-29: ಪುತ್ತೂರಿನಲ್ಲಿ ಬಿಜೆಪಿ ವಿಜಯ ಸಂಕಲ್ಪ ಅಭಿಯಾನ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ವಿಜಯ ಸಂಕಲ್ಪ ಅಭಿಯಾನ ಜನವರಿ 21ರಿಂದ 29ರವೆಗೆ ನಡೆಯಲಿದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಸಾಜಾ ರಾಧಾಕೃಷ್ಣ ಆಳ್ವಾ ಹೇಳಿದರು. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 54 ಶಕ್ತಿ ಕೇಂದ್ರ ವ್ಯಾಪ್ತಿಯ 220 ಬೂತ್ಗಳ 55 ಸಾವಿರ ಮನೆಗಳನ್ನು ತಲುಪುವ ಗುರಿ ಹೊಂದಲಾಗಿದೆ. ಪೇಜ್ ಪ್ರಮುಖರು ಸಾಥ್ ನೀಡಲಿದ್ದಾರೆ. ಈ ಸಂದರ್ಭ ವಾಹನಗಳಿಗೆ ಸ್ಟಿಕ್ಕರ್ ಅಂಟಿಸುವ ಕೆಲಸವೂ ನಡೆಯಲಿದೆ. ಮಿಸ್ಡ್ ಕಾಲ್ ಮೆಂಬರ್ಶಿಪ್ ಅಭಿಯಾನ ನಡೆಯಲಿದೆ. 3 ವರ್ಷಗಳ ಹಿಂದೆ

ಜ. 21-29: ಪುತ್ತೂರಿನಲ್ಲಿ ಬಿಜೆಪಿ ವಿಜಯ ಸಂಕಲ್ಪ ಅಭಿಯಾನ Read More »

ಪುತ್ತೂರಿಗೆ ತಂದ ದೂರದೃಷ್ಟಿಯ ಯೋಜನೆಗಳೇ ಮುಂಬರುವ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸಲಿದೆ : ಸಂಜೀವ ಮಠಂದೂರು ವಿಶ್ವಾಸ

ಪುತ್ತೂರು: ಅಧಿಕಾರಸ್ಥರಿಗೆ ಸವಾಲು ಅನೇಕವಂತೆ. ಆದ್ದರಿಂದ ಕೇಂದ್ರದಲ್ಲಿ, ರಾಜ್ಯದಲ್ಲಿ, ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಅಧಿಕಾರರೂಢ ಬಿಜೆಪಿ ಕಡೆ ತೂರಿ ಬರುವ ಪ್ರಶ್ನೆಗಳ, ಸವಾಲುಗಳ ಸಂಖ್ಯೆ ಅಧಿಕವೇ. ಮಾಡಿರುವ ಅಭಿವೃದ್ಧಿ ಕಾರ್ಯಗಳೇಷ್ಟೇ ಇರಲಿ, ಅವುಗಳನ್ನು ಬದಿಗೊತ್ತಿ ವಿವಾದಗಳ ಹುಡುಕಾಟದಲ್ಲಿವೆಯೇ ವಿಪಕ್ಷಗಳು ಎನ್ನುವುದು ಚುನಾವಣೆ ಸಂದರ್ಭ ಸಾಮಾನ್ಯವಾಗಿ ಕೇಳಿಬರುವ ಪ್ರಶ್ನೆ. ಮತ್ತೊಮ್ಮೆ ಅಧಿಕಾರ ಪಡೆದೇ ತೀರಬೇಕು ಎನ್ನುವ ಹಪಹಪಿಯಲ್ಲಿರುವ ವಿಪಕ್ಷಗಳು, ಸಣ್ಣ – ಪುಟ್ಟ ವಿವಾದಗಳ ವಿಜೃಂಭಣೆಯಲ್ಲಿವೆ ಎನ್ನುವ ಮಾತು ಕೇಳಿಬರುತ್ತಿವೆ. ಹಾಗಾದರೆ ಬಿಜೆಪಿ ಅವಧಿಯಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳೇನು?

ಪುತ್ತೂರಿಗೆ ತಂದ ದೂರದೃಷ್ಟಿಯ ಯೋಜನೆಗಳೇ ಮುಂಬರುವ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸಲಿದೆ : ಸಂಜೀವ ಮಠಂದೂರು ವಿಶ್ವಾಸ Read More »

ವಿವೇಕಾನಂದ ಕಾಲೇಜು ರಸ್ತೆಯ ರೈಲ್ವೇ ಮೇಲ್ಸೆತುವೆ ವಿಸ್ತರಣೆಗೆ 5.34 ಕೋಟಿ ರೂ. | ಶಾಸಕ ಸಂಜೀವ ಮಠಂದೂರು ಮಾಹಿತಿ

ಪುತ್ತೂರು: ನೆಹರೂನಗರದ ವಿವೇಕಾನಂದ ಕಾಲೇಜು ರಸ್ತೆಯ ರೈಲ್ವೇ ಮೇಲ್ಸೆತುವೆ ವಿಸ್ತರಣೆಗೆ 5.34 ಕೋಟಿ ರೂ. ಮಂಜೂರಾಗಿದ್ದು, ಸಂಸದ ನಳಿನ್ ಕುಮಾರ್ ಕಟೀಲ್ ಅವರ ಪ್ರಯತ್ನ, ನಮ್ಮ ಒತ್ತಾಯಕ್ಕೆ ಬೆಲೆ ಸಿಕ್ಕಂತಾಗಿದೆ. ಈ ಹಿಂದೆ ತಾನು ಕೂಡ ಕೇಂದ್ರ ರೈಲ್ವೇ ಸಚಿವ ಪಿಯೂಷ್ ಗೋಯಲ್ ಅವರಿಗೆ ಪತ್ರ ಬರೆದು, ರೈಲ್ವೇ ಓವರ್ ಬ್ರಿಡ್ಜಿನ ಅಗತ್ಯತೆಯನ್ನು ತಿಳಿಸಿದ್ದು, ನಮ್ಮೆಲ್ಲರ ಪ್ರಯತ್ನ ಫಲ ನೀಡಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ರೈಲ್ವೇ ಇಲಾಖೆಯ ಸೌತ್ ವೆಸ್ಟರ್ನ್ ವಿಭಾಗ ಅನುದಾನ ಮಂಜೂರುಗೊಳಿಸಿ

ವಿವೇಕಾನಂದ ಕಾಲೇಜು ರಸ್ತೆಯ ರೈಲ್ವೇ ಮೇಲ್ಸೆತುವೆ ವಿಸ್ತರಣೆಗೆ 5.34 ಕೋಟಿ ರೂ. | ಶಾಸಕ ಸಂಜೀವ ಮಠಂದೂರು ಮಾಹಿತಿ Read More »

ಚತುಷ್ಪಥ ಹೆದ್ದಾರಿ: ಶಾಸಕರ ಕಳಕಳಿ | ಪುತ್ತೂರು – ಉಪ್ಪಿನಂಗಡಿ ‘ಟ್ವಿನ್ ಸಿಟಿ’ ನಡುವಿನ 4 ಲೇನ್

ಪುತ್ತೂರು: ಒಂದೊಮ್ಮೆ ಉಪ್ಪಿನಂಗಡಿ ತಾಲೂಕು ಕೇಂದ್ರ. ಕ್ರಮೇಣ ತಾಲೂಕು ಕೇಂದ್ರ ಪುತ್ತೂರಿಗೆ ವರ್ಗವಾಯಿತು. ಹಾಗೆಂದು ಈ ಎರಡು ಪಟ್ಟಣಗಳ ನಡುವಿನ ಸಂಬಂಧ ಪ್ರತ್ಯೇಕಗೊಂಡಿಲ್ಲ. ಎರಡೂ ಪಟ್ಟಣಗಳು ಹುಬ್ಬಳ್ಳಿ – ಧಾರವಾಡ ಟ್ವಿನ್ ಸಿಟಿ ಮಾದರಿಯಲ್ಲಿ ಬೆಳೆಯುತ್ತಿದೆ. ಇದಕ್ಕೆ ಇನ್ನಷ್ಟು ಬಲ ತುಂಬುವ ದಿಶೆಯಲ್ಲಿ ಚತುಷ್ಪಥ ರಸ್ತೆ ಕಾಮಗಾರಿ ವೇಗ ಪಡೆಯುತ್ತಿದೆ. ಜಿ.ಪಂ. ರಸ್ತೆಯಾಗಿದ್ದ ಸಂದರ್ಭ ಈ ರಸ್ತೆಯ ಅಗಲ ಕೇವಲ 5.5 ಮೀ. ಎದುರಿನಿಂದ ವಾಹನ ಬಂದರೆ, ಪಕ್ಕಕ್ಕೆ ಸರಿದು ನಿಲ್ಲಬೇಕಾದ ಪ್ರಮೇಯ. ಆದ್ದರಿಂದ ರಸ್ತೆಯನ್ನು ಪಿಡಬ್ಲ್ಯೂಡಿಗೆ

ಚತುಷ್ಪಥ ಹೆದ್ದಾರಿ: ಶಾಸಕರ ಕಳಕಳಿ | ಪುತ್ತೂರು – ಉಪ್ಪಿನಂಗಡಿ ‘ಟ್ವಿನ್ ಸಿಟಿ’ ನಡುವಿನ 4 ಲೇನ್ Read More »

ಸುಳ್ಯ: ಬಿಜೆಪಿ ಕಾರ್ಯನಿರ್ವಹಣಾ ತಂಡದ ಸಭೆ

ಪುತ್ತೂರು: ಬಿಜೆಪಿ ಗ್ರಾಮಾಂತರ ಮಂಡಲ ಹಾಗೂ ನಗರ ಮಂಡಲ ಕಾರ್ಯನಿರ್ವಹಣಾ ತಂಡದ ಸಭೆ ಗುರುವಾರ ಸುಳ್ಯದಲ್ಲಿ ನಡೆಯಿತು. ಮೀನುಗಾರಿಕಾ ಸಚಿವ ಎಸ್. ಅಂಗಾರ ಮಾತನಾಡಿ, ಪಕ್ಷ ಸಂಘಟನೆಗೆ ಆದ್ಯತೆ ನೀಡಬೇಕು. ಎಲ್ಲರೂ ಜೊತೆಯಾಗಿ ಸಂಘಟನೆಯ ಕಾರ್ಯದಲ್ಲಿ ತೊಡಗಿಕೊಂಡಾಗ, ಪಕ್ಷ ತಳಮಟ್ಟದಿಂದಲೇ ಬಲಯುತಗೊಳ್ಳುತ್ತದೆ ಎಂದರು. ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬೂಡಿಯಾರ್ ರೈ ರಾಧಾಕೃಷ್ಣ ಮೊದಲಾದವರು ಉಪಸ್ಥಿತರಿದ್ದರು.

ಸುಳ್ಯ: ಬಿಜೆಪಿ ಕಾರ್ಯನಿರ್ವಹಣಾ ತಂಡದ ಸಭೆ Read More »

ಬಿಜೆಪಿ ಕಾರ್ಯನಿರ್ವಹಣಾ ತಂಡದ ಸಭೆ

ಪುತ್ತೂರು: ಬಿಜೆಪಿ ಗ್ರಾಮಾಂತರ ಮಂಡಲ ಹಾಗೂ ನಗರ ಮಂಡಲ ಕಾರ್ಯ ನಿರ್ವಹಣಾ ತಂಡದ ಸಭೆ ಗುರುವಾರ ಪುತ್ತೂರು ಟೌನ್ ಬ್ಯಾಂಕ್ ಸಬಾಭವನದಲ್ಲಿ ನಡೆಯಿತು. ಶಾಸಕ  ಸಂಜೀವ ಮಠಂದೂರು ಮಾತನಾಡಿ, ಸಂಘಟನೆಗೆ ಪ್ರಾಮುಖ್ಯತೆ ನೀಡಬೇಕು. ನಮ್ಮ ಪಕ್ಷ ಅಧಿಕಾರದಲ್ಲಿದೆ ಎಂದು ಕೂತಲ್ಲಿಯೇ ಪ್ರಚಾರ ಮಾಡಿದರೆ ಸಾಕಾಗುವುದಿಲ್ಲ. ಪ್ರಚಾರಕ್ಕಾಗಿ ಎಷ್ಟು ಸಮಯ ನೀಡುತ್ತೇವೋ, ಸಂಪರ್ಕ ಸಾಧಿಸುತ್ತೇವೋ, ಎಷ್ಟು ಬಾರಿ ಬೂತ್ ಪ್ರವಾಸ ಕೈಗೊಳ್ಳುತ್ತೇವೆಯೋ ಅಷ್ಟು ಸಂಘಟನೆ ಆಗುತ್ತದೆ. ಪಕ್ಷ ಇನ್ನಷ್ಟು ಬಲಗೊಳ್ಳುತ್ತದೆ ಎಂದರು. ವಿಭಾಗ ಸಹ ಪ್ರಭಾರಿ ಗೋಪಾಲಕೃಷ್ಣ ಹೆರಳೆ,

ಬಿಜೆಪಿ ಕಾರ್ಯನಿರ್ವಹಣಾ ತಂಡದ ಸಭೆ Read More »

ನಿಮ್ಮನ್ನು ಹಂದಿ ಮರಿ, ಕತ್ತೆ ಮರಿ ಎಂದರೆ ಒಪ್ಪಿಗೇನಾ?

ಸಿದ್ದರಾಮಯ್ಯಗೆ ಈಶ್ವರಪ್ಪ ಟಾಂಗ್‌ ಶಿವಮೊಗ್ಗ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ನಾಯಿಗೆ ಹೋಲಿಸಿರುವ ಸಿದ್ದರಾಮಯ್ಯ ಅವರು ರಾಜ್ಯ ಜನತೆಯ ಬಳಿ ಕ್ಷಮೆಯಾಚಿಸಬೇಕು ಎಂದು ಶಾಸಕ ಕೆ.ಎಸ್‌. ಈಶ್ವರಪ್ಪ ಆಗ್ರಹಿಸಿದರು. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದವರು. ಒಬ್ಬ ಮುಖ್ಯಮಂತ್ರಿಯನ್ನು ಹೇಗೆ ಸಂಬೋಧಿಸಬೇಕೆಂಬ ಪರಿಜ್ಞಾನ ಇಲ್ಲ. ನಾಯಿಗೆ ಹೋಲಿಸುತ್ತಾರೆ. ನಮಗೂ ಹೋಲಿಕೆ ಮಾಡಲು ಬೇಕಾದಷ್ಟು ಪ್ರಾಣಿಗಳಿವೆ. ಕೇವಲ ನಾಯಿ ಅಲ್ಲ ಹಂದಿಯೂ ಇದೆ. ನಿಂದನೆ ಮಾಡಲು ನಮಗೆ ಬರುವುದಿಲ್ಲವೇ ಎಂದು ಪ್ರಶ್ನಿಸಿದ ಅವರು, ನಾವು ನಿಮ್ಮನ್ನು ನಾಯಿಮರಿ, ಕತ್ತೆ ಮರಿ, ಹಂದಿ

ನಿಮ್ಮನ್ನು ಹಂದಿ ಮರಿ, ಕತ್ತೆ ಮರಿ ಎಂದರೆ ಒಪ್ಪಿಗೇನಾ? Read More »

ಪುತ್ತೂರಿನಲ್ಲಿ ಮಹಿಳಾ ಮತದಾರರೇ ಅಧಿಕ | ಒಟ್ಟು 208272 ಮತದಾರರ ಪೈಕಿ 105363 ಮಹಿಳೆಯರು

ಪುತ್ತೂರು: ಇದುವರೆಗೆ ದಾಖಲಾಗಿರುವ ಪುತ್ತೂರು ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿ ಸಿದ್ಧವಾಗಿದ್ದು, 208272 ಮತದಾರರ ಹೆಸರು ಹಕ್ಕು ಚಲಾಯಿಸುವ ಕಾರ್ಯಕ್ಕೆ ಅಂತಿಮಗೊಂಡಿದೆ. ಇದರಲ್ಲಿ 105363 ಮಂದಿ ಮಹಿಳೆಯರೇ ಎನ್ನುವುದು ವಿಶೇಷ. ಪುತ್ತೂರು ತಾಲೂಕು ಕಚೇರಿಯ ಲೆಕ್ಕಾಚಾರದಂತೆ, ಇದುವರೆಗೆ 208272 ಮಂದಿ ಮತದಾರರ ಪಟ್ಟಿ ಸಿದ್ಧವಾಗಿದೆ. ಅಂದರೆ ಇದೇ ಅಂತಿಮವಲ್ಲ. ಚುನಾವಣೆ ಸಮೀಪಿಸುತ್ತಿದ್ದಂತೆ, ಮತದಾರರ ಪಟ್ಟಿಗೆ ಸೇರ್ಪಡೆಗೊಳ್ಳಲು ಘೋಷಣೆ ಮಾಡುವ ದಿನದವರೆಗೂ ಮತದಾರರ ಪಟ್ಟಿಗೆ ಹೆಸರು ನೀಡಲು ಅವಕಾಶವಿದೆ ಎಂದು ಸಹಾಯಕ ಆಯುಕ್ತ ಗಿರೀಶ್ ನಂದನ್ ಮಾಹಿತಿ ನೀಡಿದರು.

ಪುತ್ತೂರಿನಲ್ಲಿ ಮಹಿಳಾ ಮತದಾರರೇ ಅಧಿಕ | ಒಟ್ಟು 208272 ಮತದಾರರ ಪೈಕಿ 105363 ಮಹಿಳೆಯರು Read More »

ಉಪ್ಪಿನಂಗಡಿ ಗ್ರಾಮ ಪಂಚಾಯತ್ಗೆ ಗ್ರಂಥಾಲಯ, ಮಾಹಿತಿ ಕೇಂದ್ರ ಕಟ್ಟಡಕ್ಕೆ ಶಾಸಕರಿಂದ ಶಂಕುಸ್ಥಾಪನೆ

ಪುತ್ತೂರು: ಉಪ್ಪಿನಂಗಡಿ ಗ್ರಾಮ ಪಂಚಾಯತ್ಗೆ ಗ್ರಂಥಾಲಯ ಕೊಠಡಿ, ಮಾಹಿತಿ ಕೇಂದ್ರ ಕಟ್ಟಡಕ್ಕೆ ಶಾಸಕ ಸಂಜೀವ ಮಠಂದೂರು ಅವರು ಗುರುವಾರ ಶಂಕುಸ್ಥಾಪನೆ ನೆರವೇರಿಸಿದರು. ಇದೇ ಸಂದರ್ಭ ಸಾರ್ವಜನಿಕ ಉದ್ಯಾನವನಕ್ಕೆ ಶಿಲಾನ್ಯಾಸ ನಡೆಸಲಾಯಿತು. ಬಳಿಕ ಮಾತನಾಡಿದ ಶಾಸಕರು, ಅಮೃತ ಗ್ರಾಮ ಯೋಜನೆಯಡಿ ಒಟ್ಟು 27 ಲಕ್ಷದ 25 ಸಾವಿರ ರೂ. ಮಂಜೂರಾಗಿದ್ದು, ಇದರಲ್ಲಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಕ್ಕೆ ಕಟ್ಟಡ ನಿರ್ಮಾಣ ಆಗಲಿದೆ. ಈ ಮೂಲಕ ಆಧುನಿಕತೆಗೆ ಗ್ರಂಥಾಲಯದ ಸ್ಪರ್ಶ ನೀಡುವ ಕೆಲಸ ಇಲ್ಲಿ ನಡೆಯುತ್ತಿದೆ. ಸಾಮಾಜಿಕ ಜಾಲತಾಣ, ಮೊಬೈಲ್

ಉಪ್ಪಿನಂಗಡಿ ಗ್ರಾಮ ಪಂಚಾಯತ್ಗೆ ಗ್ರಂಥಾಲಯ, ಮಾಹಿತಿ ಕೇಂದ್ರ ಕಟ್ಟಡಕ್ಕೆ ಶಾಸಕರಿಂದ ಶಂಕುಸ್ಥಾಪನೆ Read More »

error: Content is protected !!
Scroll to Top